Headlines

ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ ದೋಖಾ! ‘ಕ್ರಿಸ್ಟಲ್ ಎಐ’ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಪೊಲೀಸರ ವಶಕ್ಕೆ – Kannada News | Robot Trading Scam Bengaluru: Crystal AI MD Rajesh Kamath Busted in hundred of crore Rs Scam

ಕ್ರಿಸ್ಟಲ್ ಎಐ ಕಂಪನಿಯ ಎಂ.ಡಿ ರಾಜೇಶ್ ಕಾಮತ್ ಬೆಂಗಳೂರು, ಏಪ್ರಿಲ್ 18: ನಗರದಲ್ಲಿ ಟ್ರೇಡಿಂಗ್ (Trading) ಕಂಪನಿ ಹೆಸರಿನಲ್ಲಿ ಭಾರೀ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಕ್ರಿಸ್ಟಲ್ ಎಐ (Crystal AI)ಎಂಬ ಸಂಸ್ಥೆಯ ಮೂಲಕ ನೂರಾರು ಹೂಡಿಕೆದಾರರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ಮೋಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಣ ಡಬಲ್ ಮಾಡಿಕೊಡುತ್ತೇವೆ ಅಂತಾ ಟೋಪಿ! ಈ ಪ್ರಕರಣ ಸಂಬಂಧ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕಾಮತ್​ರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ….

Read More

NEET UG 2026: ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್ ಬಿಡುಗಡೆ; ಡೌನ್​ಲೋಡ್ ಮಾಡುವುದು ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್ 13: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಈ ವರ್ಷದ ನೀಟ್ ಯುಜಿ (NEET UG 2026) ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ‘ಅಡ್ವಾನ್ಸ್ ಎಗ್ಜಾಮ್ ಸಿಟಿ ಇಂಟಿಮೇಶನ್ ಸ್ಲಿಪ್’ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸ್ಲಿಪ್ ಮೂಲಕ ಅಭ್ಯರ್ಥಿಗಳು ತಮ್ಮ ಪರೀಕ್ಷೆ ನಡೆಯುವ ನಗರವನ್ನು ಮುಂಚಿತವಾಗಿ ತಿಳಿದುಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಅಪ್ಲಿಕೇಶನ್ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ ಈ ವಿವರಗಳನ್ನು ಪರಿಶೀಲಿಸಬಹುದು….

Read More

ರಾಘವ್ ಲಾರೆನ್ಸ್ ರಾಜಕೀಯ ಪ್ರವೇಶ, ನಿರ್ಧಾರ ಅಭಿಮಾನಿಗಳ ಕೈಯಲ್ಲಿ – Kannada News | Raghava Lawrence interested in joining politics leaved decision to fans

ಸಿನಿಮಾ ನಟ, ನಿರ್ದೇಶಕ ಮತ್ತು ಜನಪ್ರಿಯ ಕೋರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence) ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯದಿಂದಲೂ ಬಲು ಜನಪ್ರಿಯರು. ದಶಕಕ್ಕೂ ಹೆಚ್ಚು ಸಮಯದಿಂದಲೂ ರಾಘವ್ ಲಾರೆನ್ಸ್ ತಮ್ಮನ್ನು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದಾರೆ. ಅಂಗವಿಕಲರಿಗೆ ಬದುಕಲು ಆಸರೆ ಒದಗಿಸಿದ್ದಾರೆ. ಹಲವು ಮಹಿಳೆಯರಿಗೆ ಆಟೊ ರಿಕ್ಷಾ ಕೊಡಿಸಿ ಜೀವನ ಸಾಗಿಸಲು ನೆರವಾಗಿದ್ದಾರೆ. ಇನ್ನೂ ಅನೇಕ ಸಾಮಾಜಿಕ ಸೇವೆಗಳನ್ನು ಅವರು ಮಾಡುತ್ತಾ ಬಂದಿದ್ದಾರೆ. ಇದೀಗ ರಾಘವ್ ಲಾರೆನ್ಸ್ ರಾಜಕೀಯಕ್ಕೆ ಕಾಲಿರಿಸಲು ಮುಂದಾಗಿದ್ದು,…

Read More

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು – Kannada News | Cruiser Lorry Collision in Gadag: 3 Dead, Over 10 Injured Near Jiguluru Cross

ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿರುವುದುImage Credit source: tv9 ಗದಗ, ಫೆಬ್ರವರಿ 5: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ…

Read More

ಭಾರತ ಟೆಸ್ಟ್ ತಂಡ ಪ್ರಕಟ: ಕನ್ನಡಿಗ ಉಪನಾಯಕ – Kannada News | India’s squad for the Test series in Sri Lanka

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದು, ಉಪನಾಯಕನಾಗಿ ಕನ್ನಡಿಗ ಕೆ.ಎಲ್. ರಾಹುಲ್ ಜವಾಬ್ದಾರಿ ಹೊತ್ತಿದ್ದಾರೆ. ಇನ್ನುಳಿದಂತೆ, ಮಧ್ಯಪ್ರದೇಶದ ಸ್ಪಿನ್ನರ್ ಸರಂಶ್ ಜೈನ್‌ಗೆ ತಂಡದಲ್ಲಿ ಚೊಚ್ಚಲ ಅವಕಾಶ ದೊರೆತಿದೆ. ಭಾರತ ಟೆಸ್ಟ್ ತಂಡದ ವಿವರ: ಬ್ಯಾಟರ್‌ಗಳು: ಶುಭ್‌ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್* ವಿಕೆಟ್ ಕೀಪರ್‌ಗಳು: ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್…

Read More

ಡಿಸಿಎಂ ಡಿ.ಕೆ. ಶಿವಕುಮಾರ್​​- ಮಾಜಿ ಸಚಿವ ಕೆ.ಎನ್​​. ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ – Kannada News | K.N. Rajendra Reacts to D.K. Shivakumars Meeting with Rajanna Amidst Karnataka Political Buzz

ದೆಹಲಿ, ಡಿಸೆಂಬರ್​​ 23: ಕರ್ನಾಟಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕಾಂಗ್ರೆಸ್​​ ಎಂಎಲ್​​ಸಿ ಮತ್ತು ರಾಜಣ್ಣ ಪುತ್ರ  ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಪಕ್ಷದ ಸದಸ್ಯರಾದ ರಾಜಣ್ಣ ಅವರನ್ನು ಭೇಟಿಯಾಗುವುದು ಸಹಜ. ಯಾವುದೇ ಪ್ರಮುಖ ವಿಚಾರಗಳಿದ್ದಾಗ ಈ ರೀತಿಯ ಭೇಟಿಗಳು ನಡೆಯಬಹುದು. ಭೇಟಿ ವೇಳೆ ನಡೆದ ಚರ್ಚೆ ಬಗ್ಗೆ ತನಗೆ ಮಾಹಿತಿ ಇಲ್ಲ, ಏಕೆಂದರೆ ಇದು ಖಾಸಗಿ…

Read More

ಮೆಟ್ರೋ ವಿಸ್ತರಣೆಗೆ 40,000 ಕೋಟಿ ರೂ! ಬೆಂಗಳೂರು ಆಚೆಗೂ ಅಭಿವೃದ್ಧಿಗೆ ಡಿಕೆಶಿ ಮನವಿ – Kannada News | DCM DK Shivakumar Pushes for Bengaluru Metro Expansion and River Interlinking with Central Government

ದೆಹಲಿ, ಡಿಸೆಂಬರ್ 24: ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ…

Read More

ಸರ್ಕಾರದಿಂದ 140 ಕೋಟಿ ರೂ ಬಾಕಿ: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸೇವೆಗಳು ಸ್ಥಗಿತ – Kannada News | Kolar District Hospital Scans Crisis: Free CT, MRI Halted Over 140 Cr Dues to Krishna

ಸರ್ಕಾರಿ ಜಿಲ್ಲಾಸ್ಪತ್ರೆImage Credit source: tv9 kannada ಕೋಲಾರ​, ಫೆಬ್ರವರಿ 18: ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಆ ಎಲ್ಲಾ ಸ್ಕ್ಯಾನಿಂಗ್​ ಸೇವೆಗಳು (Scanning services) ಬಡ ರೋಗಿಗಳಿಗೆ ಉಚಿತವಾಗಿ ಸಿಗುತ್ತಿತ್ತು. ಆದರೆ ಸರ್ಕಾರದಿಂದ ಕೊಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆ ಆ ಎಲ್ಲಾ ಸ್ಕ್ಯಾನಿಂಗ್ ಸೇವೆಗಳನ್ನು ಸ್ಥಗಿತಗೊಳಸಲಾಗಿದೆ. ಪರಿಣಾಮ ರೋಗಿಗಳು ಹಾಗೂ ಅವರ ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸಿದದ್ದು, ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗೊಂದಲದ ವಾತಾರವರಣ ನಿರ್ಮಾಣವಾಗಿತ್ತು. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಇಷ್ಟು ದಿನ ಸಿಟಿ ಹಾಗೂ ಎಂ.ಆರ್.ಐ…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

DC vs MI: 0,1.. ಮತ್ತೆ ಮೊದಲ ಓವರ್​ನಲ್ಲೇ ಆಟ ಮುಗಿಸಿದ ರಾಹುಲ್

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಮೊದಲ ಪಂದ್ಯದಂತೆ ಮೊದಲ ಓವರ್​ನಲ್ಲೇ ಆಘಾತ ಎದುರಾಯಿತು. ಲಕ್ನೋ ವಿರುದ್ಧದ ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಲು ಯತ್ನಿಸಿದ…

Read More