Karachi Blast: ಕರಾಚಿಯಲ್ಲಿ ಸ್ಫೋಟ, ಮಕ್ಕಳು ಸೇರಿ 16 ಮಂದಿ ಸಾವು – Kannada News | Deadly Blast in Karachi Claims 16 Lives, Children Among Victims

ಕರಾಚಿ, ಫೆಬ್ರವರಿ 19: ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ(Blast) ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಹುತೇಕ ಮನೆಗಳಲ್ಲಿ ದೈನಂದಿನ ಬಳಕೆಗಾಗಿ ದ್ರವೀಕೃತ ಪೆಟ್ರೋಲಿಯಂ ಅನಿಲ…

Read More

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ – Kannada News | Karnataka Cabinet Expansion: CM DK to Visit Delhi Post July 17; R Ashoka Slams Congress

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗದ ಹಿನ್ನೆಲೆಯಲ್ಲಿ, ಇದೀಗ ಸಂಪುಟ ವಿಸ್ತರಣೆಯ ಲಾಬಿ ತೀವ್ರಗೊಂಡಿದೆ. ಆಗಸ್ಟ್ 6 ರಿಂದ ಮಳೆಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದ್ದು, ಅದಕ್ಕೂ ಮುನ್ನ ಹೈಕಮಾಂಡ್ ಒಪ್ಪಿಗೆ ಪಡೆಯಲು ನಾಯಕರು ಸಜ್ಜಾಗಿದ್ದಾರೆ. ಜುಲೈ 17ರ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಅಂತಿಮ ಚರ್ಚೆ…

Read More

‘ಡಾನ್ 3’ ವಿವಾದ: ರಣವೀರ್ ಸಿಂಗ್ ದೊಡ್ಡ ನಿರ್ಧಾರ; 18 ತಿಂಗಳು ಯಾರಿಗೂ ಸಿಗಲ್ಲ ನಟ – Kannada News | Ranveer Singh’s 18 Month Media Silence: Don 3 Controversy and Pranaya Release Strategy

ಬಾಲಿವುಡ್‌ನ ಎನರ್ಜಿಟಿಕ್ ನಟ ರಣವೀರ್ ಸಿಂಗ್ ಸದ್ಯ ‘ಡಾನ್ 3’ ಸಿನಿಮಾದ ವಿವಾದದ ಮೂಲಕ ಸುದ್ದಿಯಲ್ಲಿದ್ದಾರೆ. ಅವರು ಈ ಚಿತ್ರದಿಂದ ಹೊರಬಂದಿರುವುದೇ ವಿವಾದದ ಕೇಂದ್ರಬಿಂದು. ಈ ಬೆಳವಣಿಗೆಯ ಬಗ್ಗೆ ರಣವೀರ್ ಸಿಂಗ್ ಅವರನ್ನು ಪ್ರಶ್ನೆ ಮಾಡಲು ಮತ್ತು ಅವರ ಪ್ರತಿಕ್ರಿಯೆ ಪಡೆಯಲು ಇಡೀ ಮಾಧ್ಯಮ ಲೋಕ ಹಾಗೂ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆದರೆ, ರಣವೀರ್ ಮಾತ್ರ ಮಾಧ್ಯಮಗಳಿಗೆ ಸಿಗದಂತೆ ಸೈಲೆಂಟ್ ಆಗಿ ದೊಡ್ಡದೊಂದು ನಿರ್ಧಾರ ಪ್ರಕಟಿಸಿದ್ದಾರೆ. ಹೌದು, ಇತ್ತೀಚಿನ ವರದಿಗಳ ಪ್ರಕಾರ, ರಣವೀರ್ ಸಿಂಗ್ ಮುಂದಿನ 18…

Read More

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ, ಎಐಎಡಿಎಂಕೆ ಉಚ್ಚಾಟಿತ ನಾಯಕ ಪನ್ನೀರ್​ಸೆಲ್ವಂ ಡಿಎಂಕೆ ಸೇರ್ಪಡೆ – Kannada News | Tamil Nadu: Former CM Panneerselvam Aligns With MK Stalin’s DMK

ಚೆನ್ನೈ,ಫೆಬ್ರವರಿ 27: ತಮಿಳುನಾಡು ವಿಧಾನಸಭಾ ಚುನಾವಣೆ ಸನ್ನಿಹಿವಾಗುತ್ತಿದ್ದಂತೆ, ರಾಜಕೀಯದಲ್ಲಿ ಪ್ರಮಖ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿನಲ್ಲಿ ಮೂರುಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ. ಅವರು ಎಐಡಿಎಂಕೆಯಂದ ಉಚ್ಚಾಟನೆಗೊಂಡಿದ್ದರು. ಪನ್ನೀರ್‌ಸೆಲ್ವಂ ಅವರು ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಸದಸ್ಯತ್ವ ಪಡೆದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಡಿಎಂಕೆ ಅವಕಾಶ ನೀಡಬಹುದು. 2021 ರಲ್ಲಿ ಅವರು ಗೆದ್ದಿದ್ದ ಕ್ಷೇತ್ರವಾದ ಬೋಡಿನಾಯಕನೂರಿನಿಂದ ಡಿಎಂಕೆ ಅವರನ್ನು ಕಣಕ್ಕಿಳಿಸಬಹುದು ಎಂದು ಹೇಳಲಾಗುತ್ತಿದೆ. ಪನ್ನೀರ್‌ಸೆಲ್ವಂ ಅವರ…

Read More

ಬೆಂಗಳೂರಿನಲ್ಲಿ ನಾಯಿ ಕಡಿತದ ಪ್ರಕರಣಗಳಲ್ಲಿ ಕಳೆದ ವರ್ಷಕ್ಕಿಂತ ಶೇ 55 ರಷ್ಟು ಏರಿಕೆ! – Kannada News | Dog Bites in Bengaluru Surge by 55 Percent Year on Year

ಬೆಂಗಳೂರು, ಜೂನ್ 18: ಬೆಂಗಳೂರಿನಲ್ಲಿ ಬೀದಿನಾಯಿಗಳ (Stray Dogs) ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ನಗರದಲ್ಲಿ ನಾಯಿ ಕಡಿತದ ಪ್ರಕರಣಗಳ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಬರೋಬ್ಬರಿ ಶೇಕಡಾ 55 ರಷ್ಟು ಭಾರಿ ಏರಿಕೆ ಕಂಡಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂತ ನಾಯಿ ಕಡಿತದ ಪ್ರಕರಣಗಳು ಶೇಕಡಾ 55 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಮೊದಲ ಐದು ತಿಂಗಳಲ್ಲೇ 18,140 ಪ್ರಕರಣಗಳು…

Read More

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya Smashes 16 Ball Fifty vs SA: India’s 2nd Fastest T20 Record

ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್​ಗೆ ಬಂದ ಹಾರ್ದಿಕ್, ಮೊದಲ ಎಸೆತದಿಂದಲೇ ಬೌಂಡರಿ ಸಿಕ್ಸರ್‌ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ಎಸೆತಗಳಲ್ಲಿ 50 ರನ್​ಗಳ ಗಡಿ ದಾಟಿದರು. ಇನ್ನೊಂದು ವಿಶೇಷವೆಂದರೆ, ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದ ಪಾಂಡ್ಯ, ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. Source link

Read More

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

WPL 2026: ಸತತ 4ನೇ ಗೆಲುವು; ಸ್ಮೃತಿ ಸುನಾಮಿಗೆ ದಿವಾಳಿಯಾದ ದೆಹಲಿ – Kannada News | RCB Unbeaten Streak: Smriti Mandhana Leads 8 Wicket Win vs Delhi Capitals, Semis Secured

ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳಿಂದ ಗೆದ್ದುಕೊಂಡು ಈ ಆವೃತ್ತಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಸೆಮಿಫೈನಲ್ ಸುತ್ತಿಗೆ ತನ್ನ ಸ್ಥಾನವನ್ನು ಭಾಗಶಃ ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ಮೊದಲ ನಾಲ್ಕು ಪಂದ್ಯಗಳನ್ನು ಸತತವಾಗಿ ಹೆಚ್ಚು ಪಂದ್ಯಗಳನ್ನು ಗೆದ್ದ ಇತಿಹಾಸವನ್ನು…

Read More

ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ – Kannada News | Monitor Lizard in Kollegal Printing Press: Snake Babu Rescues Wild Reptile

ಕೊಳ್ಳೇಗಾಲ, ಜೂ.24: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಕಾಡಿನಿಂದ ದಾರಿ ತಪ್ಪಿ ನಾಡಿಗೆ ಬಂದ ಅಪರೂಪದ ಅತಿಥಿಯೊಂದು ಪ್ರಿಂಟಿಂಗ್ ಪ್ರೆಸ್ ಒಳಗೆ ಪ್ರತ್ಯಕ್ಷವಾಗಿ ಕೆಲಕಾಲ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದ ಘಟನೆ ನಡೆದಿದೆ. ಪಟ್ಟಣದ ಹಳೇ ನಗರಸಭೆ ರಸ್ತೆಯಲ್ಲಿರುವ ಬಾಬು (ರವಿಬಾಬು) ಎಂಬುವರ ಒಡೆತನದ ಪ್ರಿಂಟಿಂಗ್ ಪ್ರೆಸ್ ಅಂಗಡಿಗೆ ಬೃಹತ್ ಉಡವೊಂದು (Monitor Lizard) ನುಗ್ಗಿದ್ದು, ಯಾವುದೇ ತೊಂದರೆಯಾಗದಂತೆ ಅದನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅಂಗಡಿ ಮಾಲೀಕರು ಮಧ್ಯಾಹ್ನ ಪ್ರಿಂಟಿಂಗ್ ಪ್ರೆಸ್‌ನ ಬಾಗಿಲು ಹಾಕಿಕೊಂಡು ಊಟಕ್ಕಾಗಿ ಮನೆಗೆ ತೆರಳಿದ್ದರು. ಬಳಿಕ ವಾಪಸ್…

Read More

ಇರಾನ್‌ನಿಂದ ಹಾರ್ಮುಜ್ ಜಲಸಂಧಿ ಬಂದ್, ಹಡಗಿನ ಮೇಲೆ ದಾಳಿ ಬೆನ್ನಲ್ಲೇ ಅಮೆರಿಕದಿಂದ ಭೀಕರ ಪ್ರತೀಕಾರ – Kannada News | Hormuz Strait Crisis: Iran Shuts Waterway, US Retaliates After Ship Attack, Oil Prices Soar

ಟೆಹ್ರಾನ್, ಜುಲೈ 12: ಪಶ್ಚಿಮ ಏಷ್ಯಾ ವಲಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭುಗಿಲೆದ್ದಿದೆ. ಜಗತ್ತಿನ ಒಟ್ಟು ತೈಲ ಸಾಗಣೆಯ ಪ್ರಮುಖ ನರನಾಡಿಯಂತಿರುವ ‘ಹಾರ್ಮುಜ್ ಜಲಸಂಧಿ'(Hormuz Strait)ಯನ್ನು ಮುಂದಿನ ಸೂಚನೆ ಬರುವವರೆಗೂ ಸಂಪೂರ್ಣವಾಗಿ ಮುಚ್ಚುವುದಾಗಿ ಇರಾನ್ ಅಧಿಕೃತವಾಗಿ ಘೋಷಿಸಿದೆ. ಇದರ ಬೆನ್ನಲ್ಲೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪಡೆಗಳು ಇದೇ ಜಲಮಾರ್ಗದಲ್ಲಿ ಸಾಗುತ್ತಿದ್ದ ಸೈಪ್ರಸ್ ಧ್ವಜ ಹೊತ್ತ ‘M/V GFS ಗ್ಯಾಲಕ್ಸಿ’ ಎಂಬ ವಾಣಿಜ್ಯ ಕಂಟೇನರ್ ಹಡಗಿನ ಮೇಲೆ ಭೀಕರ ದಾಳಿ ನಡೆಸಿವೆ. ಈ ಉದ್ಧಟತನಕ್ಕೆ ತಕ್ಕ…

Read More