Headlines

ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್​​ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ? – Kannada News | Vijayanagara Murder Case: Chilling Mystery Behind the Killing of Three

ಬೆಂಗಳೂರು, ಜನವರಿ 31: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಶಾಕಿಂಗ್​​ ಮಾಹಿತಿಗಳು ಹೊರಬರುತ್ತಿವೆ. ತಂದೆ-ತಾಯಿ ಮತ್ತು ಸಹೋದರಿಯನ್ನ ತಾನೇ ಕೊಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಕ್ಷಯ್​​ ಪೊಲೀಸರೇ ನಂಬುವ ರೀತಿ ಕತೆ ಕಟ್ಟಿದ್ದ. ಜ. 29ರ ರಾತ್ರಿ 11 ಗಂಟೆಗೆ ತಿಲಕನಗರ ಠಾಣೆಗೆ ಬಂದಿದ್ದ ಅಕ್ಷಯ್, ಬೆಂಗಳೂರಿಗೆ ಆಸ್ಪತ್ರೆಗೆಂದು ಬಂದಿದ್ದ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ಅಲವತ್ತುಕೊಂಡಿದ್ದ ಎಂಬುದು ಗೊತ್ತಾಗಿದೆ. ತನ್ನ ತಂದೆ ಭೀಮರಾಜ್​​ ಗೆ ಆರೋಗ್ಯ ಸಮಸ್ಯೆ ಇದ್ದು, ಹೀಗಾಗಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಸುಲಭವನ್ನು ಸಂಕೀರ್ಣ ಮಾಡಿಕೊಳ್ಳುವರು – Kannada News | Horoscope April 18 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವಿಶ್ಲೇಷಣಾ ಶಕ್ತಿ ಇಂದಿನ ಪ್ರಮುಖ ಆಸ್ತಿಯಾಗಲಿದೆ. ಹಣದ ವ್ಯವಹಾರಗಳಲ್ಲಿ ನಿಖರತೆ ಅಗತ್ಯ. ವಿಶೇಷವಾಗಿ ಬಾಕಿ ಇರುವ ವಿಚಾರದ ಕಡೆ ಗಮನ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸದ ಗುಣಮಟ್ಟವು ಮೇಲಧಿಕಾರಿಗಳ ಗಮನ ಸೆಳೆಯಲಿದೆ. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಳೆಯುವುದು ಅವರಿಗೂ ಖುಷಿಯಾಗುವುದು. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ವೃಷಭ ರಾಶಿ: ಹಣಕಾಸು ವಿಚಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವುದು ಒಳ್ಳೆಯದು. ಮಕ್ಕಳ ಜೊತೆಗೆ ಸಮಯ ಕಳೆಯುವುದು…

Read More

ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ವೇಣುಗೋಪಾಲ್​​ಗೆ ಅಶೋಕ್ ಟಾಂಗ್ – Kannada News | R. Ashoka Sparks on KC Venugopal Over Malayalam Language Bill

ಬೆಂಗಳೂರು, ಜನವರಿ 10: ಕನ್ನಡಪರ ಮಾತನಾಡಿ ಕೋಗಿಲು ಆಗು, ಇಲ್ಲದಿದ್ದರೆ ಕಾಗೆ ಆಗ್ತೀಯಾ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್​​ಗೆ ವಿಪಕ್ಷ ನಾಯಕ ಆರ್​.ಅಶೋಕ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಕೋಗಿಲು ಕೂಗಿದ ತಕ್ಷಣ ಇಲ್ಲಿ ಎಲ್ಲ ದಾಖಲೆಗಳು ಚೇಂಜ್ ಆದವು. ಆದರೆ, ಕೇರಳದಲ್ಲಿ ಕನ್ನಡ ಬಂದಾಗ ಆ ಕೋಗಿಲೆ ಕೂಗಲೇ ಇಲ್ಲ. ದೆಹಲಿಯಲ್ಲೇ ಸ್ಟ್ರಕ್ ಆಗೋಗಿದೆ, ಇವಾಗ ಕೂಗಪ್ಪ. ನೀನು ಕಾಗೆನೋ ಕೋಗಿಲೆನೋ ಅಂತಾ ಗೊತ್ತಾಗಬೇಕು. ಕನ್ನಡಿಗರಿಗೆ ದ್ರೋಹ ಎಸಗಿದರೆ ನೀನು ಕಾಗೇನೆ…

Read More

ಕೊಡಗು: ಸರ್ಕಾರಿ ಕಾಮಗಾರಿ ಟೆಂಡರ್​​ಗೆ ನಕಲಿ‌ ದಾಖಲೆ; ಲಕ್ಷಾಂತರ ರೂ ಲಪಟಾಯಿಸಲು ಯತ್ನ – Kannada News | Government Tender Scam: Fake Documents Exposed in Rain Damage Works

ಕೊಡಗು, ಏಪ್ರಿಲ್​ 19: ಸರ್ಕಾರದಿಂದ ಕೈಗೊಳ್ಳಲಾಗುವ ಯಾವುದೇ ಕಾಮಗಾರಿಗಳು ಅದರದ್ದೇ ಆದ ನೀತಿ ನಿಯಮಗಳಿಗೆ ಒಳಪಟ್ಟು ನಡೆಯುತ್ತವೆ. ಅಂದರೆ ಟೆಂಡರ್ (tender) ಕರೆಯುವುದು, ವರ್ಕ್ ಆರ್ಡರ್ ಪಡೆಯುವುದು, ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನ ಸಲ್ಲಿಸುವುದು ಇತ್ಯಾದಿ. ಆದರೆ ಕೊಡಗುನಲ್ಲಿ ಸರ್ಕಾರದ ಟೆಂಡರ್ ಪಡೆಯಲು ನಕಲಿ ದಾಖಲೆಯನ್ನ (Fake documents) ಸಲ್ಲಿಸಿ ಲಕ್ಷಾಂತರ ರೂ ಮೌಲ್ಯದ ಕಾಮಗಾರಿ ಪಡೆಯಲು ಮುಂದಾದ ಪ್ರಕರಣ ಬಯಲಿಗೆ ಬಂದಿದೆ. ಮಳೆಹಾನಿ ಕಾಮಗಾರಿ ಟೆಂಡರ್‌ನಲ್ಲಿ ಬೃಹತ್ ಅಕ್ರಮ: ನಕಲಿ ದಾಖಲೆ ಸಲ್ಲಿಕೆ ಆರೋಪ ಕೊಡಗು ಜಿಲ್ಲೆಯ…

Read More

Vasthu Tips: ಅಡುಗೆಮನೆಯೊಳಗೆ ಚಪ್ಪಲಿ ಧರಿಸಬಾರದೇ? ವಾಸ್ತು ತಜ್ಞರು ಹೇಳುವುದೇನು?

ಭಾರತೀಯ ಸಂಸ್ಕೃತಿಯಲ್ಲಿ ಅಡುಗೆಮನೆಯನ್ನು ಕೇವಲ ಆಹಾರ ತಯಾರಿಸುವ ಸ್ಥಳವೆಂದು ಪರಿಗಣಿಸದೆ, ಅದನ್ನು ‘ಲಕ್ಷ್ಮಿಯ ನಿವಾಸ’ ಮತ್ತು ‘ಅನ್ನಪೂರ್ಣೇಶ್ವರಿಯ ಸನ್ನಿಧಿ’ ಎಂದು ಪೂಜಿಸಲಾಗುತ್ತದೆ. ಆದರೆ ಆಧುನಿಕ ಜೀವನಶೈಲಿಯ ಧಾವಂತದಲ್ಲಿ, ನಾವು ತಿಳಿಯದೆಯೇ ಹೊರಗಿನ ಧೂಳು ತುಂಬಿದ ಪಾದರಕ್ಷೆಗಳನ್ನು ಅಥವಾ ಮನೆಯೊಳಗಿನ ಚಪ್ಪಲಿಗಳನ್ನು ಧರಿಸಿ ಅಡುಗೆಮನೆ ಪ್ರವೇಶಿಸುತ್ತೇವೆ. ವಾಸ್ತು ಶಾಸ್ತ್ರ ಮತ್ತು ವಿಜ್ಞಾನದ ಪ್ರಕಾರ, ಈ ಒಂದು ಸಣ್ಣ ಅಭ್ಯಾಸವು ನಿಮ್ಮ ಮನೆಯ ನೆಮ್ಮದಿಯನ್ನೇ ಕಸಿದುಕೊಳ್ಳಬಲ್ಲದು. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಧನಾತ್ಮಕ ಶಕ್ತಿಯ ಕೇಂದ್ರ. ಚಪ್ಪಲಿಗಳು ಹೊರಗಿನ ನಕಾರಾತ್ಮಕ…

Read More

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಹಾಗೆ. ಕ್ಷಣಾರ್ಧದಲ್ಲಿ ಈ ಒಗಟು ಬಿಡಿಸಿ ಉತ್ತರ ಕಂಡುಕೊಳ್ಳಲು ಅಸಾಧ್ಯ. ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸಲು ಹೋಗಿ ಕೈ ಚೆಲ್ಲಿ ಕುಳಿತುಕೊಳ್ಳುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಯೋಚನಾ ಸಾಮರ್ಥ್ಯ ಪರೀಕ್ಷಿಸಲು ಸಹಾಯ ಮಾಡುತ್ತವೆ. ಈ ಉದ್ಯಾನವನದಲ್ಲಿ ಹೂವುಗಳ ನಡುವೆ ಗಂಟೆಯೊಂದಿದೆ. ನೀವು ಒಗಟು ಬಿಡಿಸೋದ್ರಲ್ಲಿ ಪಂಟಾರಾಗಿದ್ರೆ ಕೇವಲ ಹತ್ತು ಒಳಗೆ ಈ ವಸ್ತುವನ್ನು ಪತ್ತೆ…

Read More

ಮ್ಯಾಚ್ ಫಿಕ್ಸಿಂಗ್​ಗೆ ಯತ್ನ: ಟೀಮ್ ಇಂಡಿಯಾದ ಮಾಜಿ ಆಟಗಾರ ಬಂಧನ! – Kannada News | Ex India U19 Star, Jaffna Kings Co Owner Manjot Kalra Arrested For LPL Fixing

ಲಂಕಾ ಪ್ರೀಮಿಯರ್ ಲೀಗ್​ ಆರಂಭದ ಬೆನ್ನಲ್ಲೇ ಆಘಾತವೊಂದು ಎದುರಾಗಿದೆ. ಜಾಫ್ನಾ ಕಿಂಗ್ಸ್ ತಂಡದ ಸಹ-ಮಾಲೀಕರಾದ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ನಿರೋಧಕ ತನಿಖಾ ದಳದ ಪೊಲೀಸರು ಕೊಲಂಬೋದಲ್ಲಿ ಬಂಧಿಸಿದ್ದಾರೆ. ಮಂಜೋತ್ ಕಲ್ರಾ ಭಾರತ ಅಂಡರ್-19 ತಂಡದ ಮಾಜಿ ಆಟಗಾರ ಎಂಬುದು ಇಲ್ಲಿ ಉಲ್ಲೇಖಾರ್ಹ. ಮಂಜೋತ್ ಕಲ್ರಾ ಮತ್ತು ಉದ್ಯಮಿ ಮಯಾಂಕ್ ಗೋಯಲ್ ನೇತೃತ್ವದ ‘ಸ್ಪೋರ್ಟ್ಸ್ ಕಮ್ಯೂನ್’ ಸಂಸ್ಥೆಯು ಮೇ 2026 ರಲ್ಲಿ ‘ಜಾಫ್ನಾ ಕಿಂಗ್ಸ್’ ತಂಡದ ಹೊಸ ಮಾಲೀಕತ್ವವನ್ನು ಖರೀದಿಸಿತ್ತು. ಇದೀಗ ಆಟಗಾರರೊಬ್ಬರೊಂದಿಗೆ ಮ್ಯಾಚ್​ ಫಿಕ್ಸಿಂಗ್​…

Read More

ಇಸ್ರೋ ಕ್ಯಾಂಪಸ್ ಮೇಲೆ ಹಾರಾಡಿತು ಡ್ರೋನ್: ಭದ್ರತೆಗೆ ಭಾರೀ ಆತಂಕ – Kannada News | Security Breach at ISRO ISITE Campus: Drone Spotted in No Drone Zone, FIR Filed in Bengaluru

ಸಾಂದರ್ಭಿಕ ಚಿತ್ರ (AI)Image Credit source: MediaForge AI ಬೆಂಗಳೂರು, ಮೇ 6: ದೇಶದ ಅತ್ಯಂತ ಸಂವೇದನಾಶೀಲ ಪ್ರದೇಶಗಳಲ್ಲಿ ಒಂದಾದ ಬೆಂಗಳೂರಿನ (Bengaluru) ಇಸ್ರೋ ಐಸೈಟ್ (ISRO ISITE) ಕ್ಯಾಂಪಸ್ ಬಳಿ ಡ್ರೋನ್ ಹಾರಾಟ ನಡೆಸಿರುವುದು ಈಗ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ನಿಷೇಧಿತ ‘ನೋ ಡ್ರೋನ್ ಝೋನ್’ನಲ್ಲಿ ಅಪರಿಚಿತರು ಡ್ರೋನ್ ಹಾರಾಟ ನಡೆಸಿದ್ದು, ಈ ಸಂಬಂಧ ಎಚ್‌ಎಎಲ್ (HAL) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಖ್ಯಾಂಶಗಳು ಮೇ 2ರಂದು ಬೆಳಿಗ್ಗೆ ಇಸ್ರೋ ಐಸೈಟ್ ಕ್ಯಾಂಪಸ್ ಮೇಲೆ…

Read More

ಚೀನಾ ಔಟ್, ಭಾರತ ಇನ್: ಜಾಗತಿಕ ಮಾರುಕಟ್ಟೆಯಲ್ಲಿ ಜಪಾನ್ ಹೂಡಿಕೆದಾರರ ಭರ್ಜರಿ ದಿಕ್ಕು ಬದಲಾವಣೆ – Kannada News

ನವದೆಹಲಿ, ಜೂನ್ 3: ಜಾಗತಿಕ ಆರ್ಥಿಕ ಮತ್ತು ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಯೊಂದು ಮೌನವಾಗಿ ಆದರೆ ಅತ್ಯಂತ ಶಕ್ತಿಯುತವಾಗಿ ನಡೆಯುತ್ತಿದೆ. ದಶಕಗಳಿಂದ ಚೀನಾವನ್ನು ತಮ್ಮ ಪ್ರಮುಖ ಹೂಡಿಕೆಯ ತಾಣವಾಗಿ ನೆಚ್ಚಿಕೊಂಡಿದ್ದ ಜಪಾನ್‌ನ ದೈತ್ಯ ಹೂಡಿಕೆದಾರರು (Japanese investors) ಮತ್ತು ಬ್ಯಾಂಕುಗಳು, ಈಗ ಚೀನಾದಿಂದ ಮುಖತಿರುಗಿಸಿ ಭಾರತದತ್ತ ಮುಖ ಮಾಡುತ್ತಿದ್ದಾರೆ. ಜಪಾನ್‌ನ ಈ ದಿಕ್ಕು ಬದಲಾವಣೆಯು (Pivot) ಮುಂಬರುವ ದಿನಗಳಲ್ಲಿ ಭಾರತದ ಆರ್ಥಿಕತೆಗೆ ಭಾರಿ ಪ್ರಮಾಣದ ಬಂಡವಾಳವನ್ನು ತಂದುಕೊಡಲಿದೆ ಎಂದು ಜಾಗತಿಕ ಹಣಕಾಸು ತಜ್ಞರು ವಿಶ್ಲೇಷಿಸುತ್ತಿದ್ದಾರೆ. ದೀರ್ಘಕಾಲದವರೆಗೆ…

Read More

ನಿಮ್ಮ ಅಂತ್ಯ ನೋಡುವವರೆಗೂ ನಾನು ಸಾಯೋದಿಲ್ಲ; ಬಿಜೆಪಿಗೆ ಮಮತಾ ಬ್ಯಾನರ್ಜಿ ತಿರುಗೇಟು! – Kannada News | BJP want me to have heart attack and die Mamata Banerjee hits back

ಕೊಲ್ಕತ್ತಾ, ಜುಲೈ 15: ಪಶ್ಚಿಮ ಬಂಗಾಳದಲ್ಲಿ ದಶಕಗಳ ಕಾಲ ಅಧಿಕಾರ ನಡೆಸಿದ್ದ ಟಿಎಂಸಿಯಲ್ಲಿ ಇದೀಗ ತೀವ್ರ ಬಿಕ್ಕಟ್ಟು ಎದುರಾಗಿದೆ. ಪಕ್ಷ ಈಗಾಗಲೇ ಎರಡು ಪಾಲಾಗಿದ್ದು, ರೆಬೆಲ್ ನಾಯಕರು ಮಮತಾ ಬ್ಯಾನರ್ಜಿಯನ್ನು (Mamata Banerjee) ದೂರವೇ ಇಟ್ಟಿದ್ದಾರೆ. ತೃಣಮೂಲ ಕಾಂಗ್ರೆಸ್ (TMC) ಹಿರಿಯ ನಾಯಕ ಮದನ್ ಮಿತ್ರ ಅವರು ಬಂಡಾಯ ಬಣ ಸೇರಿದ ಬೆನ್ನಲ್ಲೇ ತೀವ್ರ ಆಕ್ರೋಶ ಹೊರಹಾಕಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಿಜೆಪಿ ಹಾಗೂ ಪಕ್ಷಾಂತರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ಬಿಟ್ಟು ಹೋಗುವವರು ಹೋಗಬಹುದು…

Read More