Headlines

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಸಂಬಲ್ಪುರ, ಮಾರ್ಚ್​ 15: ಇಬ್ಬರು ಅಪ್ರಾಪ್ತ ಮಕ್ಕಳನ್ನು ಬಾವಿಗೆ ತಳ್ಳಿ ಮಹಿಳೆ ತಾನೂ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟಮೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಿಲ್ಲೆಯ ಬಮ್ರಾ ಬ್ಲಾಕ್‌ನ ಮಹುಲಿಪಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಗಿದಿಹಿ ಗ್ರಾಮದ ನಿವಾಸಿ ಸಂಜು ಮಡ್ಕಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಜು ಮಡ್ಕಿ ಶುಕ್ರವಾರ ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಾವಿಗೆ ಎಸೆದು ಕೊಂದಿದ್ದಾಳೆ ಎನ್ನಲಾಗಿದೆ. ನಂತರ ಪೊಲೀಸರು ಈ ಅಪರಾಧವನ್ನು ಮಕ್ಕಳ ತಾಯಿಯೇ ಮಾಡಿದ್ದಾರೆ ದೃಢಪಡಿಸಿದ್ದಾರೆ….

Read More

ಅಭಿಮಾನಿಗಳು ಇಟ್ಟ ಹೆಸರೇ ಅಂತಿಮವಾಯ್ತೆ ಎನ್​​ಟಿಆರ್-ನೀಲ್ ಸಿನಿಮಾಕ್ಕೆ? – Kannada News | Jr NTR and Prashanth Neel movie officially named as Dragon

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಕೆಲಸಗಳು ಬಲು ನಿಧಾನಗತಿಯಲ್ಲಿ ಸಾಗುತ್ತಿವೆ. ಭಾರಿ ಬಜೆಟ್​ನ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿ ಈಗಾಗಲೇ ಒಂದು ವರ್ಷವಾಗಿದ್ದು, ಸಿನಿಮಾದ ಚಿತ್ರೀಕರಣಕ್ಕೆ ಇನ್ನೂ ಒಂದು ವರ್ಷ ಬೇಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಸಿನಿಮಾದ ಹೆಸರನ್ನು ಸಹ ಚಿತ್ರತಂಡ ಘೋಷಣೆ ಮಾಡಿಲ್ಲ, ಆದರೆ ಅಭಿಮಾನಿಗಳು ಈ ಸಿನಿಮಾವನ್ನು ‘ಡ್ರ್ಯಾಗನ್’ ಎಂದು ಕರೆಯುತ್ತಿದ್ದಾರೆ. ಅಭಿಮಾನಿಗಳು ಇಟ್ಟ ಈ ಹೆಸರನ್ನೇ ಸಿನಿಮಾಕ್ಕೆ ಅಂತಿಮಗೊಳಿಸಲು ಚಿತ್ರತಂಡ…

Read More

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ – Kannada News | Next CM DK Shivakumar Slogans Echo at KPCC Office Bangalore Amid Leadership Buzz in Karnataka Congress

ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳು ಮೊಳಗಿವೆ. ಕಾರ್ಯಕರ್ತರು, ‘‘ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ’’ ಎಂದು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ. ಈ ನಿರ್ಧಾರ, ನಾಯಕತ್ವ ಬದಲಾವಣೆಯ ಕುರಿತ ಚರ್ಚೆಗಳಿಗೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿರಾಮ ನೀಡುವ ಪರೋಕ್ಷ ಸಂದೇಶ ಎಂದು ಕಾಂಗ್ರೆಸ್ ವಲಯದಲ್ಲಿ…

Read More

ಸರ್ಕಾರಿ ಶಾಲೆ ಪ್ರವೇಶ ದ್ವಾರದ ಮುಂದೆಯೇ ಕಸದ ರಾಶಿ, ಗಲೀಜು: ಮಕ್ಕಳ ಆರೋಗ್ಯಕ್ಕೆ ಸಂಚಕಾರ – Kannada News | Bengaluru Balepet Government School Entrance Turns into Garbage Dump and Urinal, BBMP Apathy Sparks Outrage

ಸರ್ಕಾರಿ ಶಾಲೆ ಪ್ರವೇಶ ದ್ವಾರದ ಮುಂದೆಯೇ ಕಸದ ರಾಶಿImage Credit source: tv9 ಬೆಂಗಳೂರು, ಜೂನ್ 25: ‘‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’’ ಎನ್ನುವ ಶ್ರೇಷ್ಠ ನುಡಿಯಿದೆ. ಆದರೆ, ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬಳೆಪೇಟೆಯಲ್ಲಿರುವ ಚಿಕ್ಕ ಲಾಲ್‌ಬಾಗ್ ಸರ್ಕಾರಿ ಶಾಲೆಯ ಸ್ಥಿತಿಯನ್ನು ನೋಡಿದರೆ, ‘‘ಬಾಯಿ, ಮೂಗು ಮುಚ್ಚಿಕೊಂಡು ಒಳಗೆ ಬಾ’’ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮುಖ್ಯ ಪ್ರವೇಶ ದ್ವಾರದ ಮುಂಭಾಗದಲ್ಲೇ ರಾಶಿ ರಾಶಿ ಕಸವನ್ನು ತಂದು ಸುರಿಯಲಾಗುತ್ತಿದ್ದು, ಇಡೀ ಆವರಣವು ಕಸದ…

Read More

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ? – Kannada News | Bigg Boss Kannada Season 12 Nomination for 14th week in Gilli Nata captaincy

ಬಿಗ್ ಬಾಸ್ (Bigg Boss Kannada Season 12) ಮನೆಯಲ್ಲಿ ಈಗ ಕೆಲವೇ ಮಂದಿ ಇದ್ದಾರೆ. ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ಪೈಪೋಟಿ ಜೋರಾಗಿದೆ. ಈ ವಾರ ಯಾರೆಲ್ಲ ನಾಮಿನೇಟ್ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಸೋಮವಾರ (ಡಿಸೆಂಬರ್ 29) ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಕ್ಯಾಪ್ಟನ್ ಗಿಲ್ಲಿ ಅವರು ಇದರಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ನಾಮಿನೇಷನ್ ವೇಳೆ ಪ್ರತಿ ಬಾರಿಯೂ ಕಿರಿಕ್ ಇದ್ದೇ ಇರುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಕಾವ್ಯಾ ಪರವಾಗಿ ಗಿಲ್ಲಿ ನಿಂತಿದ್ದಕ್ಕೆ…

Read More

34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್​ಆರ್​ಟಿಸಿ ಬಸ್ ಚಾಲಕನ ವಿದಾಯ! ನೆಟ್ಟಿಗರ ಮನ ಗೆದ್ದ ವೈರಲ್ ವೀಡಿಯೋ

34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್​ಆರ್​ಟಿಸಿ ಬಸ್ ಚಾಲಕನ ವಿದಾಯ! ಬೆಂಗಳೂರು, ಮೇ 30: ದೀರ್ಘಕಾಲದ ಸೇವೆ ಮುಗಿಸಿ ನಿವೃತ್ತರಾಗುವ ಕ್ಷಣ ಪ್ರತಿಯೊಬ್ಬರಿಗೂ ಭಾವುಕವಾಗಿರುತ್ತದೆ. ಅದರಲ್ಲೂ ಸಾರ್ವಜನಿಕ ಸಾರಿಗೆಯಲ್ಲಿ ದಶಕಗಳ ಕಾಲ ಲಕ್ಷಾಂತರ ಜನರನ್ನು ಸುರಕ್ಷಿತವಾಗಿ ಗುರಿ ಮುಟ್ಟಿಸಿದ ಚಾಲಕನೊಬ್ಬನ ನಿವೃತ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕರೊಬ್ಬರು ತಮ್ಮ 34 ವರ್ಷಗಳ ಸುದೀರ್ಘ ಮತ್ತು ಯಶಸ್ವಿ ಸೇವೆಯ ನಂತರ ನಿವೃತ್ತಿ ಹೊಂದಿದ್ದು, ಇಂಟರ್ನೆಟ್ ಈ ಕ್ಷಣವನ್ನು…

Read More

ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?

ನವದೆಹಲಿ, ಮಾರ್ಚ್ 19: ಭಾರತದ ಷೇರು ಮಾರುಕಟ್ಟೆ (Stock Market) ಯುಗಾದಿ ಹಬ್ಬದ ದಿನದಂದು ಅಕ್ಷರಶಃ ಗಡಗಡ ಅಲುಗಾಡಿದೆ. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಹೆಚ್ಚೂಕಡಿಮೆ ಶೇ. 3ರಷ್ಟು ಕುಸಿತವನ್ನು ಕಂಡಿವೆ. ಮೂರು ದಿನ ಪಾಸಿಟಿವ್ ಆಗಿದ್ದ ಈ ಇಂಡೆಕ್ಸ್ ಗುರುವಾರ ನೆಲಕಚ್ಚಿವೆ. ಸೆನ್ಸೆಕ್ಸ್ 2,496 ಅಂಕಗಳನ್ನು ಕಳೆದುಕೊಂಡು 74,207.24 ಮಟ್ಟಕ್ಕೆ ಮುಟ್ಟಿದೆ. ನಿಫ್ಟಿ50 ಇಂಡೆಕ್ಸ್ 775.65 ಅಂಕಗಳ ಕಳೆದುಕೊಂಡು 23,002.15 ಮಟ್ಟ ಮುಟ್ಟಿದೆ. ಈ ಇಂಡೆಕ್ಸ್​ನಲ್ಲಿರುವ ಹತ್ತಾರು ಕಂಪನಿಗಳಷ್ಟೇ ಹಿನ್ನಡೆ…

Read More

U19 World Cup 2026: ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ – Kannada News | U19 World Cup: Pakistan Crushed by England in Opening Match; Top Order Fails

ಅಂಡರ್ 19 ವಿಶ್ವಕಪ್‌ನಲ್ಲಿ (U19 World Cup 2026) ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್‌ ವಿರುದ್ಧ ಆಡಿದ್ದ ಪಾಕಿಸ್ತಾನ (Pakistan U19 vs England U19) ತಂಡ ಹೀನಾಯ ಸೋಲು ಅನುಭವಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಈ ಸಣ್ಣ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿದೆ 173 ರನ್‌ಗಳಿಗೆ ಆಲೌಟ್ ಆಗಿ 37 ರನ್‌ಗಳ ಅಂತರದಿಂದ ಸೋಲನುಭವಿಸಿತು. ಪಾಕಿಸ್ತಾನದ ಸೋಲಿಗೆ ತಂಡದ…

Read More

ಸೋಲು ಹೀನಾಯ ಸೋಲು… ಪಾಕಿಸ್ತಾನ್ ವೈಟ್ ವಾಶ್ಡ್​..! – Kannada News | Pakistan whitewashed by Bangladesh

ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಬಾಂಗ್ಲಾ ಪಡೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮೊದಲ ಇನಿಂಗ್ಸ್​ನಲ್ಲಿ 278 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ 232 ರನ್​ಗಳಿಗೆ ಆಲೌಟ್ ಆಗಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಾಂಗ್ಲಾದೇಶ್…

Read More

ಪೆಟ್ರೋಲ್ ಬಂಕ್ ನೌಕರ ಭಾರತಿರಾಜ್, ತಮಿಳು ಚಿತ್ರರಂಗದಲ್ಲಿ ಕ್ರಾಂತಿ ಮಾಡಿದ್ದು ಹೇಗೆ? – Kannada News

ತಮಿಳು ಚಿತ್ರರಂಗದ (Kollywood) ಹಿರಿಯ ನಿರ್ದೇಶಕ ಭಾರತಿ ರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ತಮಿಳುನಾಡು ಸಿಎಂ ವಿಜಯ್ ಸೇರಿದಂತೆ ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿ ರಾಜ ಅವರಿಗೆ ಅಂತಿಮ ನಮನಗಳನ್ನು ಸಲ್ಲಸಿದ್ದಾರೆ. ಭಾರತಿರಾಜ, ತಮಿಳು ಸಿನಿಮಾಗಳ ವ್ಯಾಕರಣ ಬದಲಿಸಿದ ನಿರ್ದೇಶಕ. ಅವರ ಮೊದಲ ಸಿನಿಮಾ ‘16 ವಯತಿನಿಲೆ’ ಸಿನಿಮಾ, ಸೂಪರ್ ಹಿಟ್ ಆಗಿದ್ದು, ಮಾತ್ರವಲ್ಲ ಸಿನಿಮಾ ನಿರ್ದೇಶಕರುಗಳಿಗೆ ಹೊಸ ಹಾದಿಯನ್ನೇ ಹಾಕಿಕೊಟ್ಟಿತು. ಅಂದಹಾಗೆ ಭಾರತಿರಾಜ, ಬಹಳ ಕಷ್ಟಪಟ್ಟು ಮೇಲೆ ಬಂದ ವ್ಯಕ್ತಿ….

Read More