Headlines

Daily Devotional: ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ? – Kannada News | Why You Should Not Plant Drumstick Tree Near Your House: Astrology and Scientific Reasons

ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನುಗ್ಗೆ ಸೊಪ್ಪು, ಕಾಯಿ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ. ಆದರೆ, ಈ ನುಗ್ಗೆ ಮರವನ್ನು ಮನೆಯ ಅಂಗಳದಲ್ಲಿ ಅಥವಾ ಮನೆಯ ಹತ್ತಿರ ಬೆಳೆಸುವುದು ಶುಭವಲ್ಲ ಎಂದು ಶಾಸ್ತ್ರಗಳು ಮತ್ತು ವೈಜ್ಞಾನಿಕ ವಿಶ್ಲೇಷಣೆಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆಯ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ಸೇರಿದಂತೆ ಯಾವುದೇ ದಿಕ್ಕಿನಲ್ಲಿ ನುಗ್ಗೆ ಮರ ಇರುವುದು ಅಶುಭ. ಇದು…

Read More

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ವ್ಯಕ್ತಿ ಬಲೆಗೆ ಬಿದ್ದಿದ್ದು ಹೇಗೆ?

ನವದೆಹಲಿ, ಏಪ್ರಿಲ್ 10: ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಮೆರಿಕದ ಸಿಐಎ (US Central Intelligence Agency) ನೀಡಿದ ಮಾಹಿತಿಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ವ್ಯಕ್ತಿಯನ್ನು ಭಾರತದ ಅಧಿಕಾರಿಗಳು ಬಂಧಿಸಿದ್ದಾರೆ. ಅಮನ್ ತಿವಾರಿ ಸೇರಿದಂತೆ ಬಕ್ಸಾರ್ ಜಿಲ್ಲೆಯ ಮೂವರನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಮನ್ ತಿವಾರಿ ಯುಎಸ್ ಕೇಂದ್ರ ಗುಪ್ತಚರ ಸಂಸ್ಥೆಗೆ…

Read More

ಕ್ವಾರ್ಟರ್ ಫೈನಲ್​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ – Kannada News | Karnataka squad for Ranji Trophy quarterfinal

ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಕ್ಕಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ದೇವದತ್ ಪಡಿಕ್ಕಲ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ್ ಕೃಷ್ಣ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕಳೆದ ಪಂದ್ಯದ ವೇಳೆ ಗಾಯಗೊಂಡು ಹೊರಗುಳಿದಿದ್ದ ಅನುಭವಿ ದಾಂಡಿಗ ಕರುಣ್ ನಾಯರ್ ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಮಯಾಂಕ್ ಅಗರ್ವಾಲ್ ಕೂಡ ತಂಡದಲ್ಲಿದ್ದಾರೆ. ಆದರೆ ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ವೇಗಿ ವೈಶಾಕ್…

Read More

Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ, ಅಶ್ವಿನಿ ನಕ್ಷತ್ರ, ಪ್ರೀತಿಯೋಗ ಮತ್ತು ಭವಕರಣಗಳನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನದ ರಾಹುಕಾಲ ಬೆಳಗ್ಗೆ 9:11 ರಿಂದ 10:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಅಂದರೆ ಶುಭಕಾಲವು ಮಧ್ಯಾಹ್ನ 1:52 ರಿಂದ 3:02…

Read More

GT vs RCB: ಜಿಟಿ ಮಾಸ್ಟರ್ ಪ್ಲ್ಯಾನ್ ರಿವೀಲ್: ಗಿಲ್ ಟಾರ್ಗೆಟ್ ಮಾಡಿದ್ದು ಆರ್​ಸಿಬಿಯ ಈ ಒಬ್ಬ ವ್ಯಕ್ತಿಯನ್ನು – Kannada News | Gujarat Titans Master Plan Revealed Gill Targets josh hazlewood from RCB

ಬೆಂಗಳೂರು (ಮೇ. 01): ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಪರ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಜಲ್‌ವುಡ್ ಅದ್ಭುತ ಬೌಲಿಂಗ್ ಮಾಡುತ್ತಿದ್ದರು. ಹೊಸ ಚೆಂಡಿನಲ್ಲಿ ಅವರ ವಿರುದ್ಧ ರನ್ ಗಳಿಸುವುದು ಸುಲಭವಲ್ಲ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಅವರು ಎಂಟು ರನ್‌ಗಳಿಗೆ ಆರು ವಿಕೆಟ್‌ಗಳನ್ನು ಕಬಳಿಸಿದರು. ಆದರೆ, ಗುಜರಾತ್ ಟೈಟಾನ್ಸ್ ವಿರುದ್ಧ ಹಾಗಾಗಲಿಲ್ಲ. ಗುಜರಾತ್ ಆಕ್ರಮಣಕಾರಿ ಮನಸ್ಥಿತಿಯಲ್ಲಿ ಮೈದಾನಕ್ಕೆ ಇಳಿದು ಜೋಶ್ ಹ್ಯಾಜಲ್‌ವುಡ್ ಅನ್ನು ನೇರವಾಗಿ ಗುರಿಯಾಗಿಸಿಕೊಂಡಿತು. ಹ್ಯಾಜಲ್‌ವುಡ್‌ನ…

Read More

ದಾಖಲೆ ಮೊತ್ತದ ಒಪ್ಪಂದ: ಪ್ಯಾಟ್ ಕಮ್ಮಿನ್ಸ್‌ಗೆ 27.43 ಕೋಟಿ ರೂ. ಆಫರ್! – Kannada News | Cricket Australia’s 27 Cr ‘Lifeline’ Offer to Pat Cummins

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins) ಈಗ ವಿಶ್ವ ಕ್ರಿಕೆಟ್‌ನ ಅತ್ಯಂತ ದುಬಾರಿ ಆಟಗಾರನಾಗುವ ಹಾದಿಯಲ್ಲಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾ (CA) ತನ್ನ ನಾಯಕನನ್ನು ಫ್ರಾಂಚೈಸಿ ಕ್ರಿಕೆಟ್‌ನ ಆಕರ್ಷಣೆಯಿಂದ ಉಳಿಸಿಕೊಳ್ಳಲು ಬರೋಬ್ಬರಿ  27.43 ಕೋಟಿ (5 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್) ವಾರ್ಷಿಕ ವೇತನದ ಬೃಹತ್ ಒಪ್ಪಂದವನ್ನು ಮುಂದಿಟ್ಟಿದೆ ಎಂದು ದಿ ಏಜ್ ವರದಿ ಮಾಡಿದೆ. ಏನಿದು ‘ಲೈಫ್‌ಲೈನ್’ ಒಪ್ಪಂದ? ಇತ್ತೀಚಿನ ದಿನಗಳಲ್ಲಿ ಐಪಿಎಲ್‌ನಂತಹ ಖಾಸಗಿ ಲೀಗ್‌ಗಳ ಮಾಲೀಕರು ಅಂತಾರಾಷ್ಟ್ರೀಯ ಆಟಗಾರರಿಗೆ ತಮ್ಮ ಫ್ರಾಂಚೈಸಿಗಳ ಪರವಾಗಿ…

Read More

ಸೂಪರ್ ಓವರ್​ನಲ್ಲೂ ಹೀನಾಯ ದಾಖಲೆ ಬರೆದ LSG – Kannada News | IPL History Rewritten: LSG Crash to Lowest Ever Super Over Score

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಾಕ್ಷಣ ನೆನಪಿಗೆ ಬರುವುದು ಕೊನೆಯ ಎಸೆತದವರೆಗಿನ ರೋಚಕತೆ. ಪಂದ್ಯ ‘ಟೈ’ ಆದಾಗ ಫಲಿತಾಂಶ ನಿರ್ಧರಿಸುವ ‘ಸೂಪರ್ ಓವರ್’ ಪ್ರೇಕ್ಷಕರಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಆದರೆ, 2026ರ ಏಪ್ರಿಲ್ 26ರಂದು ನಡೆದ ಪಂದ್ಯವೊಂದು ಬ್ಯಾಟಿಂಗ್ ವೈಫಲ್ಯದಿಂದಾಗಿ ಐಪಿಎಲ್ ಇತಿಹಾಸದ ಪುಟ ಸೇರಿರುವುದು ವಿಶೇಷ. ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು 20 ಓವರ್​ಗಳಲ್ಲಿ 155…

Read More

CSK ದಾಖಲೆಯನ್ನೇ ಧೂಳೀಪಟ ಮಾಡಿದ RCB – Kannada News | RCB Breaks CSK’s Playoffs Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್​ನಲ್ಲಿ ಆರ್ಭಟಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ದಾಂಡಿಗರು ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಹೆಸರಿನಲ್ಲಿದ್ದ 2 ಭರ್ಜರಿ ರೆಕಾರ್ಡ್​ಗಳನ್ನು ಅಳಿಸಿ ಹಾಕಿದ್ದಾರೆ. ಧರ್ಮಾಶಾಲಾದಲ್ಲಿ ನಡೆದ ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್…

Read More

5 ಕೋಟಿ ಆಫರ್​​ ನೀಡಿ ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ

ಬೆಂಗಳೂರು, ಮಾರ್ಚ್​ 15: ನಗರದ ರೆಸಾರ್ಟ್​​ನಲ್ಲಿ ತಂಗಿರುವ ಒಡಿಶಾ ಶಾಸಕರನ್ನು ಅಪರಿಚಿತ ವ್ಯಕ್ತಿಗಳು ಖರೀದಿಸಲು ಪ್ರಯತ್ನಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಗೆ ಮುನ್ನ ನಡೆದ ಈ ಘಟನೆಯಲ್ಲಿ ಶಾಸಕರಿಗೆ ಐದು ಕೋಟಿ ರೂಪಾಯಿ ಮತ್ತು ಖಾಲಿ ಚೆಕ್‌ಗಳ ಆಮಿಷ ಒಡ್ಡಲಾಗಿತ್ತು. ಬೈತರಾಯನಪುರದ ಸುರೇಶ್ ಎಂಬುವರ ಸಹಾಯದಿಂದ ಆನ್‌ಲೈನ್‌ನಲ್ಲಿ ರೆಸಾರ್ಟ್‌ನಲ್ಲಿ ಕೊಠಡಿ ಕಾಯ್ದಿರಿಸಿ ಈ ವ್ಯಕ್ತಿಗಳು ಶಾಸಕರನ್ನು ಭೇಟಿ ಮಾಡಿದ್ದರು. ಶಾಸಕರು ಈ ಪ್ರಸ್ತಾಪವನ್ನು ತಿರಸ್ಕರಿಸಿ ಪಕ್ಷಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ…

Read More

Swapna Shastra: ಕನಸಿನಲ್ಲಿ ಬಟ್ಟೆ ಒಗೆಯುವುದು ಕಂಡರೆ ಏನರ್ಥ? ಅದೃಷ್ಟದ ಸಂಕೇತವೇ, ಎಚ್ಚರಿಕೆಯೇ? – Kannada News | Dream of Washing Clothes: Swapanashastra Meanings and Future Signs

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ಬೀಳುವ ಪ್ರತಿಯೊಂದು ಕನಸು ಕೂಡ ಅರ್ಥಹೀನವಲ್ಲ. ಪ್ರತಿಯೊಂದು ದೃಶ್ಯದ ಹಿಂದೆ ಒಂದು ವಿಶೇಷ ಸಂದೇಶ ಹಾಗೂ ಭವಿಷ್ಯದ ಸುಳಿವು ಅಡಗಿರುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಾವು ಕಾಣುವ ಕನಸುಗಳು ನಮ್ಮ ಜೀವನದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಒಳ್ಳೆಯ ಅಥವಾ ಕೆಟ್ಟ ಸನ್ನಿವೇಶಗಳನ್ನು ಮುನ್ಸೂಚನೆಯಾಗಿ ನೀಡುತ್ತವೆ. ಈ ಹಿನ್ನೆಲೆಯಲ್ಲಿ, ಕನಸಿನಲ್ಲಿ ಬಟ್ಟೆ ಒಗೆಯುವ ಕ್ರಿಯೆಯು ವಿಭಿನ್ನ ಅರ್ಥಗಳನ್ನು ಹೊಂದಿದೆ. ಸ್ವಚ್ಛವಾದ ಬಟ್ಟೆ ಒಗೆಯುತ್ತಿರುವುದು: ಒಂದು ವೇಳೆ ನಿಮ್ಮ ಕನಸಿನಲ್ಲಿ ನೀವು…

Read More