ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ! – Kannada News | Harihara Panchamasali Peetha Crisis: Vachanananda Swamy vs Trustees Over 10 Crore Fund Scam Allegations

ವಚನಾನಂದ ಶ್ರೀ V/s ಟ್ರಸ್ಟಿಗಳ ನಡುವೆ ಮಠದ ಆವರಣದಲ್ಲಿ ಹೈಡ್ರಾಮಾ!Image Credit source: tv9 ದಾವಣಗೆರೆ, ಏಪ್ರಿಲ್ 27: ಹರಿಹರದ ಪಂಚಮಸಾಲಿ ಪೀಠದಲ್ಲಿ (Harihara Panchamasali Peeth) ದಶಕಗಳಿಂದ ನಡೆಯುತ್ತಿದ್ದ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಮಠದ ಅನುದಾನ ಮತ್ತು ಭಕ್ತರ ದೇಣಿಗೆಯ ಲೆಕ್ಕಾಚಾರದ ವಿಚಾರದಲ್ಲಿ ವಚನಾನಂದ ಸ್ವಾಮೀಜಿ (Vachanananda Swamiji) ಮತ್ತು ಟ್ರಸ್ಟಿಗಳ ನಡುವೆ ತೀವ್ರ ಗುದ್ದಾಟ ಆರಂಭವಾಗಿದೆ. ಮಠದ ಆವರಣ ಸೋಮವಾರ (ಏಪ್ರಿಲ್ 37) ಹೈಡ್ರಾಮಾ ನಡೆಯಿತು. ಮಠದ ಆವರಣದಲ್ಲಿ ಬಿಗಿ…

Read More

ಭಾರತ vs ಶ್ರೀಲಂಕಾ ಪಂದ್ಯವಲ್ಲ, ಅದೊಂದು ‘ನಾಟಕೀಯ ರಂಗಭೂಮಿ’! – Kannada News | Ashwin Reacts to India ‘A’ vs SL ‘A’ No Ball Drama

ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ತಂಡಗಳ ನಡುವೆ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಪಂದ್ಯವು ಕ್ರಿಕೆಟ್ ಇತಿಹಾಸದಲ್ಲಿ ಒಂದು ಸ್ಮರಣೀಯ ಹಾಗೂ ವಿವಾದಾತ್ಮಕ ಅಧ್ಯಾಯವಾಗಿ ಉಳಿಯುವಂತಾಗಿದೆ. ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಈ ಪಂದ್ಯವು ಅಂತಿಮವಾಗಿ ಸೂಪರ್ ಓವರ್‌ಗೆ ತಲುಪಿದಾಗ, ಅಲ್ಲಿ ನಡೆದ ಘಟನೆಗಳು ಕೇವಲ ಕ್ರಿಕೆಟ್ ಆಟವಾಗಿ ಉಳಿಯದೆ, ಆಟಗಾರರ ನಡುವಿನ ಮಾನಸಿಕ ಯುದ್ಧವಾಗಿ ಮಾರ್ಪಟ್ಟಿತು. ಹೀಗಾಗಿಯೇ ಈ ಪಂದ್ಯವನ್ನು ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ “ಅತ್ಯುತ್ತಮ ನಾಟಕೀಯ ರಂಗಭೂಮಿ” ಎಂದು ಬಣ್ಣಿಸಿದ್ದಾರೆ. ರವಿಚಂದ್ರನ್…

Read More

Optical Illusion: ಈ ಚಿತ್ರದಲ್ಲಿ ಜೀಬ್ರಾಗಳ ನಡುವೆ ಅಡಗಿರುವ ಹುಲಿಯನ್ನು ಗುರುತಿಸಬಲ್ಲಿರಾ – Kannada News | Optical Illusion: Tiger hiding among zebras, find it in just 8 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೀಗಾಗಿ ಹೆಚ್ಚಿನವರು ಒಗಟಿನತ್ತ ಆಸಕ್ತಿ ತೋರಿಸುತ್ತಾರೆ, ಇದೀಗ ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಜೀಬ್ರಾಗಳ ಗುಂಪಿನಲ್ಲಿ ಅಡಗಿ ಕುಳಿತಿರುವ ಹುಲಿಯನ್ನು ಎಂಟು ಸೆಕೆಂಡುಗಳಲ್ಲಿ ಹುಡುಕುವ ಸವಾಲು ಇಲ್ಲಿದೆ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಸೋಶಿಯಲ್ ಮೀಡಿಯಾದಲ್ಲಿ…

Read More

Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..! – Kannada News | It felt like a slap in the face: Aiden Markram on Semi Final Loss

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಸೌತ್ ಆಫ್ರಿಕಾ ತಂಡವನ್ನು ನ್ಯೂಝಿಲೆಂಡ್ ತಂಡ ಹೀನಾಯವಾಗಿ ಸೋಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾಗ್ಯೂ ಮಾರ್ಕೊ ಯಾನ್ಸೆನ್ (55) ಬಾರಿಸಿದ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್ ಕಲೆಹಾಕಿತು….

Read More

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಸ್ಥಾಪನೆಯತ್ತ ಬಿಜೆಪಿ; ನಿಚ್ಚಳ ಬಹುಮತ ಬಹುತೇಕ ನಿಶ್ಚಿತ – Kannada News | BJP set to form govt in West Bengal for first time, TMC losing the ground

ಕೋಲ್ಕತಾ, ಮೇ 4: ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳ (West Bengal assembly elections) ಪೈಕಿ ಚುನಾವಣೆ ಪೂರ್ಣಗೊಂಡ 293 ಕ್ಷೇತ್ರಗಳಲ್ಲಿ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಬಂಗಾಳದಲ್ಲಿ ಮೊತ್ತಮೊದಲ ಬಾರಿಗೆ ಬಿಜೆಪಿ ಅಧಿಕಾರ ಸ್ಥಾಪಿಸುವ ಸನ್ನಾಹದಲ್ಲಿದೆ. ಕಳೆದ ಎರಡು ಚುನಾವಣೆಗಳಿಂದ ಬಂಗಾಳದಲ್ಲಿ ಸಾಕಷ್ಟು ಇದ್ದ ಕೇಸರಿ ಹವಾ ಈ ಬಾರಿ ಬಿಜೆಪಿಯನ್ನು ಗದ್ದುಗೆಗೆ ಏರಿಸುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ, ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ಆದ 148 ಅನ್ನು…

Read More

IND vs IRE: ನಾಯಕನಾಗಿ ಮೊದಲ ಪಂದ್ಯದಲ್ಲೇ ಸೋತ ಶ್ರೇಯಸ್ ಅಯ್ಯರ್

ಹೊಸ ನಾಯಕನಡಿಯಲ್ಲಿ ಮೊದಲ ಟಿ20 ಸರಣಿಯನ್ನಾಡಿದ ವಿಶ್ವ ಚಾಂಪಿಯನ್ ಟೀಂ ಇಂಡಿಯಾ, ಕ್ರಿಕೆಟ್ ಶಿಶು ಐರ್ಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದೆ. ಸೂರ್ಯಕುಮಾರ್ ಯಾದವ್​ರನ್ನು ಟಿ20 ತಂಡದಿಂದ ಕೈಬಿಟ್ಟ ಬಳಿಕ ಟಿ20 ತಂಡದ ನಾಯಕತ್ವವಹಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಮೊದಲ ಪಂದ್ಯದಲ್ಲೇ ಸೋಲಿನ ಆರಂಭ ಪಡೆದುಕೊಂಡಿದ್ದಾರೆ (PC-PTI). ಸೂರ್ಯಕುಮಾರ್ ಯಾದವ್ ಕಳಪೆ ಫಾರ್ಮ್​ನಿಂದ ಬಳಲಿದರೂ ತಂಡವನ್ನು ಹಲವು ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದರು. ಆದರೆ ಕಳೆದೆರಡು ಐಪಿಎಲ್‌ಗಳಲ್ಲಿ ಪಂಜಾಬ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ ಚುಕ್ಕಾಣಿ…

Read More

ಹೊಸ ಸಿಲಿಂಡರ್​​ ಜೋಡಿಸುವ ವೇಳೆ ಅವಘಡ: ಭೀಕರ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ

ಬೆಂಗಳೂರು, ಏಪ್ರಿಲ್​​ 01: ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಘಟನೆ ವರದಿಯಾಗಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿವೆ. ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಅವಘಡ ನಡೆದಿದ್ದು, ಹರಗಯ್ಯ ಎಂಬುವವರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದು ಗಂಟೆ ಮುನ್ನ ಹೊಸ ಎಲ್‌ಪಿಜಿ ಸಿಲಿಂಡರ್ ಬಂದಿತ್ತು. ಅದನ್ನು ಜೋಡಿಸುವ ವೇಳೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯವರು ತಕ್ಷಣ ಹೊರಬಂದಿದ್ದು,…

Read More

‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ – Kannada News | Prabhas fans creates rucks in theaters on The Raja Saab premier show

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ನಿನ್ನಿ (ಜನವರಿ 08) ರಾತ್ರಿ ಆಂಧ್ರ ಮತ್ತು ತೆಲಂಗಾಣಗಳಲ್ಲಿ ಪ್ರದರ್ಶನವಾಗಿವೆ. ಆದರೆ ತೆಲಂಗಾಣ ನ್ಯಾಯಾಲಯದಿಂದ ವಿಶೇಷ ಶೋ ಮತ್ತು ಟಿಕೆಟ್ ಹೆಚ್ಚಳಕ್ಕೆ ಅನುಮತಿ ಪಡೆಯಬೇಕಿದ್ದ ಕಾರಣದಿಂದಾಗಿ ಸಿನಿಮಾದ ಪ್ರೀಮಿಯರ್ ಶೋಗ ಟಿಕೆಟ್​​ಗಳನ್ನು ಕೊನೆಯ ಹಂತದಲ್ಲಿ ಬಿಡುಗಡೆ ಮಾಡಲಾಯ್ತು. ಇದು ಅಭಿಮಾನಿಗಳ ಗೊಂದಲಕ್ಕೆ ಕಾರಣವಾಯ್ತು. ಇದೇ ಕಾರಣಕ್ಕೆ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನವಾದ…

Read More

IPL 2026: ಟಿಕೆಟ್ ಖರೀದಿ ಬಗ್ಗೆ ಮಾಹಿತಿ ನೀಡಿದ ಆರ್​ಸಿಬಿ; ಸ್ಟೇಡಿಯಂ ಎಂಟ್ರಿ, ಪಾರ್ಕಿಂಗ್ ವಿವರವೂ ಇಲ್ಲಿದೆ

2026 ರ ಐಪಿಎಲ್ (IPL 2026) ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆರ್​ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಇದರ ಜೊತೆಗೆ ಉಭಯ ತಂಡಗಳ ನಡುವಿನ ಈ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದರೆ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ತನ್ನ ತವರು ಮೈದಾನದಲ್ಲಿ ಆಡುತ್ತಿದೆ. ಹೀಗಾಗಿ ಅಭಿಮಾನಿಗಳು ಕೂಡ ತನ್ನ ನೆಚ್ಚಿನ ತಂಡ ಮೊದಲ ಪಂದ್ಯವನ್ನು ತವರಿನಲ್ಲಿ ಆಡುವುದನ್ನು ಕಣ್ತುಂಬಿಕೊಳ್ಳಲು…

Read More

ಪ್ರೇಮಿಗಳ ದಿನಾಚರಣೆ: ಪಾರು-ದೇವದಾಸ್ ಬದಲಿಗೆ ಚಂದ್ರ-ದೇವದಾಸ್ ಪ್ರೇಮಕತೆ – Kannada News | Lokesh Kanagaraj starrer DC Movie promo released

ಭಾರತದ ಜನಪ್ರಿಯ ಪ್ರೇಮಕತೆಗಳೆಂದರೆ ಪಾರು-ದೇವದಾಸ್ ಕತೆ ನೆನಪಿಗೆ ಬರುತ್ತದೆ. ಹಲವಾರು ಭಾಷೆಗಳಲ್ಲಿ ಪಾರು-ದೇವದಾಸ್ ಕತೆ ಸಿನಿಮಾ ಸಹ ಆಗಿದೆ. ಪ್ರತಿ ಬಾರಿಯೂ ಪಾರು-ದೇವದಾಸ್ ಕತೆಯನ್ನು ಬೇರೆ ಬೇರೆ ರೀತಿಯಲ್ಲಿ ಹೇಳಲಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇವದಾಸ್ ಮತ್ತು ಚಂದ್ರ ಪ್ರೇಮಕತೆ ತೆರೆ ಮೇಲೆ ಬರಲು ಸಜ್ಜಾಗಿದೆ. ದೇವದಾಸ್-ಪಾರು ಪ್ರೇಮಕತೆಯಲ್ಲಿ ಬರುವ ವೇಶ್ಯೆಯ ಹೆಸರು ಚಂದ್ರ. ದೇವದಾಸ್-ಪಾರು ಕತೆಯಲ್ಲಿ ಚಂದ್ರ ಒಂದು ರೀತಿ ಪೋಷಕ ಪಾತ್ರವಷ್ಟೆ ಆದರೆ ಈಗ ನಿರ್ದೇಶಕರೊಬ್ಬರು ಚಂದ್ರ ಅನ್ನೇ ನಾಯಕಿಯನ್ನಾಗಿಸಿ ದೇವದಾಸ್ ಮತ್ತು…

Read More