Headlines

8 ಲಕ್ಷ ರೂ. ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ: ಟಿಕೆಟ್​​ ಪಡೆಯುವುದು ಕಡ್ಡಾಯ – Kannada News | Karnataka Bus Fines Soar: KSRTC Collects 8 Lakh for Ticketless Commute

ಬೆಂಗಳೂರು, ಜ.17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರತಿದಿನ ಪ್ರಯಾಣಿಕರಿಗೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿರುತ್ತದೆ. ಆದ್ರೂ ಜನ ಈ ಬಗ್ಗೆ ಗಮನ ನೀಡುವುದಿಲ್ಲ. ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಪ್ರಯಾಣಿಸಬೇಡಿ ಪ್ರತಿ ಭಾರೀ ಹೇಳಿದ್ರೂ ಇದಕ್ಕೆ ಕೇರ್​​ ಎನ್ನುತ್ತಿಲ್ಲ. ಹಾಗಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಟಿಕೆಟ್​​ ಪಡೆಯದವರಿಗೆ ದಂಡ ಹಾಕುತ್ತಾರೆ. ಇದೀಗ 2025ರಲ್ಲಿ ಕೆಎಸ್‌ಆರ್‌ಟಿಸಿ 8,08,704 ರೂ. ದಂಡವನ್ನು ವಸೂಲಿ ಮಾಡಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟನೆಯೊಂದನ್ನು ಹೊರಡಿಸಿದೆ. ಈ ಹಿಂದೆ…

Read More

ಕೆಎಲ್​ ರಾಹುಲ್​ಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಸಿದ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ. ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ…

Read More

ಅದೇ ಕಟ್ಟಡದಲ್ಲಿ ಮೊಳಕೆಯೊಡೆದ ಪ್ರೀತಿ, ಅದೇ ಕಟ್ಟಡದ ಬೆಂಕಿಯಲ್ಲಿ ಭಸ್ಮವಾಯ್ತು, ಪ್ರೇಮಿಗಳ ದುರಂತ ಕಥೆ ಓದಿ – Kannada News | Lucknow Aliganj Tragedy: Engaged Couple’s Tragic Love Story Ends in Blaze

ಲಕ್ನೋ, ಜೂನ್ 24: ಬದುಕಿನಲ್ಲಿ ಹೊಸ ಭರವಸೆ, ಉದ್ಯೋಗದಲ್ಲಿ ಬಡ್ತಿ, ಕೈತುಂಬಾ ಸಂಬಳ, ಜತೆಗೆ ಕೈಹಿಡಿಯಲಿರುವ ಪ್ರೇಯಸಿಯೊಂದಿಗೆ ಸಾಗಲಿರುವ ಸುಂದರ ಸಂಸಾರದ ಕನಸು. 27 ವರ್ಷದ ನೀಲೇಶ್ ಕುಮಾರ್ ಜೀವನದಲ್ಲಿ ಎಲ್ಲವೂ ಅಂದುಕೊಂಡಂತೆ ಸಾಗುತ್ತಿತ್ತು. ಆದರೆ, ಲಕ್ನೋದ ಅಲಿಗಂಜ್‌ನಲ್ಲಿ ಸೋಮವಾರ ಸಂಭವಿಸಿದ ಆ ಒಂದು ಭೀಕರ ಅಗ್ನಿ ದುರಂತ(Fire Accident) ಆತನ ಇಡೀ ಪ್ರಪಂಚವನ್ನೇ ಸುಟ್ಟು ಬೂದಿ ಮಾಡಿದೆ. ಯಾವ ಕೋಚಿಂಗ್ ಸೆಂಟರ್‌ನಲ್ಲಿ ಇಬ್ಬರೂ ಭೇಟಿಯಾಗಿ ಪ್ರೀತಿಯಲ್ಲಿ ಬಿದ್ದಿದ್ದರೋ, ಅದೇ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನೀಲೇಶ್…

Read More

ಮಂಗಳವಾರದಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಶುರು: ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ – Kannada News | SIR Process Begins Tuesday: Siddaramaiah Urges Public Awareness to Avoid Major Issues

ಬೆಂಗಳೂರು, ಜೂನ್​​ 28: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ ಜೂನ್ 30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯಲಿದೆ. ಪಶ್ಚಿಮ ಬಂಗಾಳ ಫಲಿತಾಂಶದ ಬಳಿಕ SIR ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಚಿವ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿ ಕಾರ್ಯಕರ್ತರಿಗೆ ಎಚ್ಚರಿಕೆ ಸಂದೇಶಗಳನ್ನ ನೀಡಿದ್ದಾರೆ. ಕರ್ನಾಟಕದಲ್ಲಿ ಎಸ್​ಐಆರ್​ ಮಾಡುತ್ತಿರುವ ಮುಖ್ಯ ಉದ್ದೇಶ ಏನು ಅಂದರೆ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಸ್ವಚ್ಛ ಮತ್ತು ದೋಷಮುಕ್ತ ಮತದಾರರ…

Read More

IND vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಯಾವಾಗ? – Kannada News | India vs NZ ODI 2026: Team India Squad Announcement; Kohli, Rohit Awaited

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಿದ್ದ ಟೀಂ ಇಂಡಿಯಾ (Team India) ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ಇನ್ನೇನಿದ್ದರೂ ತಂಡ ಕಣಕ್ಕಿಳಿಯುವುದು ಮುಂದಿನ ವರ್ಷವೇ. ಆದಾಗ್ಯೂ 2026 ರಲ್ಲಿ ಟೀಂ ಇಂಡಿಯಾ ಮೊದಲಿಗೆ ಯಾವ ತಂಡವನ್ನು ಯಾವಾಗ ಎದುರಿಸಲಿದೆ ಎಂಬುದು ಖಚಿತವಾಗಿದೆ. ಅದರಂತೆ ಭಾರತ ಏಕದಿನ ತಂಡ ನ್ಯೂಜಿಲೆಂಡ್ (India vs New Zealand) ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಈ ಸರಣಿಯೊಂದಿಗೆ ಟೀಂ ಇಂಡಿಯಾದ ಹೊಸ…

Read More

SIR ಸಭೆಗೆ ಗೈರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ಕೊಕ್: ‘ಕೈ’ಯಲ್ಲಿ ಭಾರಿ ಸಂಚಲನ

ಬೆಂಗಳೂರು, ಮೇ 25: ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದ ಕಾರಣ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಈ ಸಭೆ ನಡೆಸಿತ್ತು. ಪಕ್ಷದ ನಾಯಕರು ಎಸ್ಐಆರ್ ಪ್ರಕ್ರಿಯೆಯ ಪ್ರಾಮುಖ್ಯತೆಯನ್ನು ತಿಳಿಸಲು ಈ ಸಭೆ…

Read More

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು: ಒಂದೂವರೆ ವರ್ಷದ ಮಗು ಸೇರಿ ತಾಯಿ ಸಾವು – Kannada News | Hassan Swift Car Tragedy: Mother, Child Die as Vehicle Plunges into Hemavathi Canal

ನಾಲೆಗೆ ಬಿದ್ದ ಸ್ವಿಫ್ಟ್ ಕಾರುImage Credit source: tv9 kannada ಹಾಸನ, ಏಪ್ರಿಲ್​ 29: ಚಾಲಕನ ನಿಯಂತ್ರಣ ತಪ್ಪಿ (Accident) ಹೇಮಾವತಿ ನಾಲೆಗೆ ಸ್ವಿಫ್ಟ್ ಕಾರು ಬಿದ್ದು ಪರಿಣಾಮ  ತಾಯಿ ಸೇರಿದಂತೆ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ. ಪ್ರಿಯಾಂಕಾ(30) ಮತ್ತು ಮಗು ವೈಭವ್ ಮೃತರು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More

ಬದರಿನಾಥ, ಕೇದಾರನಾಥ ದೇವಾಲಯಗಳ ಬಳಿ ಮೊಬೈಲ್ ಬಳಕೆ ನಿಷೇಧ; ಚಾರ್ ಧಾಮ್ ಯಾತ್ರೆ ವೇಳೆ ರೀಲ್ಸ್​ ಮಾಡುವಂತಿಲ್ಲ – Kannada News | Mobiles banned near Badrinath Kedarnath temples reels and videos restricted during Char Dham Yatra

ನವದೆಹಲಿ, ಫೆಬ್ರವರಿ 17: ಚಾರ್ ಧಾಮ್ ಯಾತ್ರೆ 2026ರ ಸಮಯದಲ್ಲಿ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ 70 ಮೀಟರ್ ಒಳಗೆ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲಾಗುವುದು. ಚಾರ್ ಧಾಮ್ ಯಾತ್ರೆ (Char Dham Yatra) 2026ಕ್ಕೆ ಮುಂಚಿತವಾಗಿ ಬದರಿನಾಥ, ಕೇದಾರನಾಥ ದೇವಾಲಯ ಸಮಿತಿ (BKTC) ಬದರಿನಾಥ ಮತ್ತು ಕೇದಾರನಾಥ ದೇವಾಲಯ ಸಂಕೀರ್ಣಗಳ 70 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳ ಮೇಲೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ಭಕ್ತರಿಗೆ ದೇವಾಲಯಗಳ ಬಳಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ದೇವಾಲಯಗಳ…

Read More

ಬಿಗ್ ಬಾಸ್ ಸೂರಜ್​​ಗೆ ಸೀರಿಯಲ್ ಆಫರ್; ‘ಪವಿತ್ರ ಬಂಧನ’ದ ಕಥೆ ಏನು? – Kannada News | Bigg Boss Suraj Lands Lead Role in ‘Pavitra Bandhana’ Serial

ಬಿಗ್ ಬಾಸ್​ ಅಲ್ಲಿ ಚಾಕೋಲೇಟ್ ಹೀರೋ ಆಗಿ ಮಿಂಚಿದವರು ಸೂರಜ್. ಅವರು ವೃತ್ತಿಯಲ್ಲಿ ಈ ಮೊದಲು ಬಾಣಸಿಗ ಆಗಿದ್ದರು. ಆ ಬಳಿಕ ಅವರು ಮಾಡೆಲಿಂಗ್ ಆರಂಭಿಸಿದರು. ನಂತರ ಬಿಗ್ ಬಾಸ್ ಆಫರ್ ಕೂಡ ಪಡೆದರು. ಇಷ್ಟೆಲ್ಲ ಸಾಧನೆ ಮಾಡಿದ ಸೂರಜ್ ಅವರಿಗೆ ಈಗ ಸೀರಿಯಲ್ ಆಫರ್ ಬಂದಿದೆ. ‘ಪವಿತ್ರ ಬಂಧನ’ ಅನ್ನೋದು ಧಾರಾವಾಹಿಯ ಹೆಸರು. ಶೀಘ್ರವೇ ಧಾರಾವಾಹಿ ಪ್ರಸಾರ ಕಾಣಲಿದೆ. ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. ಅವರು ಹೀರೋ ಎಂದೇ…

Read More

ವೀಕೆಂಡ್, ಬೇಸಿಗೆ ರಜೆ ಎಫೆಕ್ಟ್​​: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ

ಮಂಗಳೂರು, ಮೇ 24: ವೀಕೆಂಡ್ ಹಾಗೂ ಬೇಸಿಗೆ ರಜೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಶ್ರೀ ಮಂಜುನಾಥ ಸ್ವಾಮಿಯ ನೆಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ದೇವಸ್ಥಾನಕ್ಕೆ ಮತ್ತು ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಕುಟುಂಬ ಸಮೇತ ಆಗಮಿಸಿದ ಭಕ್ತರಿಂದ ದೇವಾಲಯಗಳ ಆವರಣದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜಂಗುಳಿ ನಿರ್ಮಾಣವಾಗಿದೆ. ಧರ್ಮಸ್ಥಳದಲ್ಲಿ…

Read More