Headlines

3 ಮದುವೆ, ಸಾಕಷ್ಟು ಅಫೇರ್: ಮೇಕಪ್ ಆರ್ಟಿಸ್ಟ್​​ ನವರಂಗಿ ಆಟಕ್ಕೆ ಉದ್ಯಮಿಯ ಬಲಿ?

ಮಂಗಳೂರು, ಮಾರ್ಚ್​​ 31: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಈ ಪ್ರಕರಣಕ್ಕೀಗ ಸ್ಫೋಟಕ ತಿರುವು ಸಿಕ್ಕಿದ್ದು ಪತ್ನಿ ಸೌಮ್ಯಾಳ ನವರಂಗಿ ಆಟವೇ ಸುದೀಪ್ ಸಾವಿಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿಯ ಸರಣಿ ಮ್ಯಾರೇಜ್ ಕಹಾನಿ ಬಯಲಾಗಿತ್ತು. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್​​ ಪತ್ನಿ ಹಣ ಒಡವೆ…

Read More

ಐಪಿಎಲ್ ವೃತ್ತಿಜೀವನದ ಮೊದಲ ಗೋಲ್ಡನ್ ಡಕ್; ಅನಗತ್ಯ ದಾಖಲೆ ಬರೆದ ಅಭಿಷೇಕ್

2026 ರ ವರ್ಷ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ ಏರಿಳಿತಗಳಿಗಳಿಂದ ಕೂಡಿದೆ. ವರ್ಷ ಪ್ರಾರಂಭವಾಗುವ ಮೊದಲು ಸುಮಾರು 20 ತಿಂಗಳುಗಳ ಕಾಲ ನಿರಂತರವಾಗಿ ಸ್ಫೋಟಕ ಪ್ರದರ್ಶನ ನೀಡಿದ ಅಭಿಷೇಕ್ ಶರ್ಮಾಗೆ ಇದೀಗ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನದಿಂದ ಬಳಲಿದ್ದ ಅಭಿಷೇಕ್ ಪ್ರಸ್ತುತ ಐಪಿಎಲ್​ನಲ್ಲೂ ಅದೇ ಸಮಸ್ಯೆಗೀಡಾಗಿದ್ದಾರೆ. ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿರುವ ಅಭಿಷೇಕ್ ಶಮಅರ್ ಶೂನ್ಯಕ್ಕೆ ಅತಿ ಹೆಚ್ಚು ಬಾರಿ ಔಟ್ ಆದ ದಾಖಲೆಯನ್ನು ಮುರಿದಿದ್ದಾರೆ. ರಾಜಸ್ಥಾನ ರಾಯಲ್ಸ್…

Read More

ರಿಷಭ್ ಪಂತ್ ಸೇರಿ 3 ಸ್ಟಾರ್ ಆಟಗಾರರಿಗೆ ಸಂಜೀವ್ ಗೋಯೆಂಕಾ ಕೋಕ್?

ಐಪಿಎಲ್ 2026ರ ಸೀಸನ್ ಲಕ್ನೋ ಸೂಪರ್ ಜೈಂಟ್ಸ್ (LSG) ಪಾಲಿಗೆ ಸಂಪೂರ್ಣ ನಿರಾಸೆ ಮೂಡಿಸಿದೆ. ಟೂರ್ನಿಯುದ್ದಕ್ಕೂ ತಡಕಾಡಿದ ಲಕ್ನೋ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡಬೇಕಾಗಿ ಬಂತು. ಇಡೀ ಸೀಸನ್‌ನಲ್ಲಿ ಆಡಿದ 14 ಪಂದ್ಯಗಳ ಪೈಕಿ ಕೇವಲ 4ರಲ್ಲಿ ಮಾತ್ರ ಜಯಗಳಿಸಿದರೆ, ಬರೋಬ್ಬರಿ 10 ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿತು. ಆರಂಭದಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದರೂ, ಆ ನಂತರ ಸತತ 6 ಪಂದ್ಯಗಳಲ್ಲಿ ಸೋತಿದ್ದು ತಂಡದ ಪತನಕ್ಕೆ ಕಾರಣವಾಯಿತು. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ತಂಡದ…

Read More

ಕೊನೆಗೂ ಪಾಕಿಸ್ತಾನದ ವಿಶ್ವ ದಾಖಲೆ ಸರಿಗಟ್ಟಿದ ಭಾರತ – Kannada News | India has equaled Pakistan’s T20 World Cup World record

ಪಾಕಿಸ್ತಾನ್ ತಂಡವು 2007, 2009, 2010, 2012, 2021 ಮತ್ತು 2022 ರ ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್ ಪಂದ್ಯವಾಡುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಅಂದರೆ ಪಾಕ್ ಪಡೆ ಟಿ20 ವಿಶ್ವಕಪ್​ನಲ್ಲಿ 6 ಬಾರಿ ಸೆಮಿಫೈನಲ್ ಪಂದ್ಯಗಳನ್ನಾಡಿದೆ. Source link

Read More

Karnataka Weather Forecast: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು, ಮೇ 30: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ. ಸಾರ್ವಜನಿಕರು ಹಾಗೂ ರೈತರು ಸಿಡಿಲು ಮತ್ತು ಗಾಳಿಗೆ ಎಚ್ಚರಿಕೆ ವಹಿಸಿ….

Read More

ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ – Kannada News | Karnataka government promotes 232 Tahsildar Grade 2 cadre to the Tahsildar Grade 1

ಬೆಂಗಳೂರು, (ಜೂನ್ 17): ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಈಡೇರಿದೆ. ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವರೂ ಆಗಿರುವ ಡಾ ಜಿ ಪರಮೇಶ್ವರ್ (Dr G parameshwar) ತಿಳಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, “ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಸದಾ ಪ್ರೋತ್ಸಾಹಿಸುತ್ತದೆ” ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ…

Read More

‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿವೆ. ಈ ಸಿನಿಮಾಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆ ಆಗಿದೆ. ಅನೇಕರು ಈ ಸಿನಿಮಾಗಳನ್ನು ‘ಪ್ರೊಪಗಾಂಡ’ ಎಂದು ಟೀಕಿಸಿದ್ದಾರೆ. ಈ ಸಿನಿಮಾಗಳ ಬಗ್ಗೆ ಈಗ ನರೇಂದ್ರ ಮೋದಿ (Narendra Modi) ಕೂಡ ಮಾತನಾಡಿದ್ದಾರೆ. ಕೇರಳದಲ್ಲಿ ಮಾತನಾಡುವಾಗ ‘ಧುರಂಧರ್’, ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ‘ಕೇರಳ ಸ್ಟೋರಿ ಬಂತು….

Read More

ಬೆಳಗಾವಿ: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ಮಗಳಿಗಾಗಿ ಕಣ್ಣೀರು ಹಾಕಿದ ಹೆತ್ತವರು – Kannada News | Belagavi Shocker: Athani Student Vanishes with Lecturer; Parents Claim Kidnapping

ಚಿಕ್ಕೋಡಿ, ಜ.21: ಉಪನ್ಯಾಸಕನೊಂದಿಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿರುವ (Athani student missing) ಘಟನೆ ಬೆಳಗಾವಿಯ ಅಥಣಿ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ವಿದ್ಯಾರ್ಥಿನಿಯ ಮನೆಯವರು ಉಪನ್ಯಾಸಕ ನಮ್ಮ ಮಗಳನ್ನು ಕಿಡ್ನಾಪ್​​ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೂಡ ದೂರ ದಾಖಲಿಸಿಕೊಂಡಿದ್ದಾರೆ. ಬೆಳಗಾವಿಯ ಅಥಣಿ ಪಟ್ಟಣದ ಕಾಲೇಜ್​​​​ವೊಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಣೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ. ಹಾಗೂ ಸಾರ್ವಜನಿಕರಲ್ಲೂ ಕೂಡ ಆತಂಕ…

Read More

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ – Kannada News | 45 Kannada Movie director Arjun Janya reaction to fans funny reviews

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಇದೇ ಮೊದಲ ಬಾರಿಗೆ ‘45’ ಸಿನಿಮಾ (45 Kannada Movie) ಮೂಲಕ ಡೈರೆಕ್ಟರ್ ಆಗಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಮೊದಲ ದಿನ ಸಿನಿಮಾ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ವಿಮರ್ಶೆ ತಿಳಿಸಿದ್ದಾರೆ. ‘ಅರ್ಜುನ್ ಜನ್ಯ ಅವರು ಇದು ತಮ್ಮ ಮೊದಲ ಸಿನಿಮಾ ಅಂತ ಸುಳ್ಳು ಹೇಳಿದ್ದಾರೆ. ಮೊದಲ ಸಿನಿಮಾದಲ್ಲಿ ಯಾರೂ ಕೂಡ ಇಷ್ಟು ಚೆನ್ನಾಗಿ ಮಾಡೋಕೆ ಆಗಲ್ಲ. ಮೊದಲ ಸಿನಿಮಾ ಅಂತ ಹೇಳಿದ್ದಕ್ಕೆ ಅವರ ವಿರುದ್ಧ…

Read More

ತಮ್ಮನ ಸಿನಿಮಾನಲ್ಲಿ ನಟಿಸಿದ ಅಣ್ಣ ಪ್ರಜ್ವಲ್ ದೇವರಾಜ್ – Kannada News | Prajwal Devaraj acting in brother Pranam Devaraj’s new movie

ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ (Prajwal Devaraj) ಕನ್ನಡದ ಸ್ಟಾರ್ ನಟರಲ್ಲಿ ಒಬ್ಬರು. ಅವರ ಸಹೋದರ ಪ್ರಣಾಮ್ ದೇವರಾಜ್ ಸಹ ಸಿನಿಮಾಗಳಲ್ಲಿ ನಟಿಸುತ್ತಾ ಬರುತ್ತಿದ್ದಾರೆ, ಆದರೆ ಅಣ್ಣನಷ್ಟು ದೊಡ್ಡ ಯಶಸ್ಸು ಈ ವರೆಗೆ ಲಭಿಸಿಲ್ಲ, ಆದರೆ ಪ್ರಣಾಮ್ ಅವರು ಭಿನ್ನ-ಭಿನ್ನ ಜಾನರ್​​ಗಳ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಇದೀಗ ಪ್ರಣಾಮ್ ಅವರು ‘ಶ್ರೀರಸ್ತು’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ ಈ ಸಿನಿಮಾನಲ್ಲಿ ತಮ್ಮನ ಜೊತೆಗೆ ಅಣ್ಣ ಪ್ರಜ್ವಲ್ ಸಹ ನಟಿಸಿದ್ದಾರೆ. ಪ್ರಣಾಮ್‌ ದೇವರಾಜ್‌ ಮತ್ತು…

Read More