Headlines

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಶಿವಮೊಗ್ಗ, ಮಾ.20: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ…

Read More

ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ – Kannada News | Shivarajkumar wishes Gilli Nata for Bigg Boss Kannada Season 12 Finale

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಫಿನಾಲೆ ತಲುಪಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಕೂಡ ಗಿಲ್ಲಿ ನಟ ಎಂದರೆ ಇಷ್ಟ. ಈಗ ಶಿವರಾಜ್​​ಕುಮಾರ್ (Shivarajkumar) ಅವರು ಗಿಲ್ಲಿಗೆ ವಿಶ್ ಮಾಡಿದ್ದಾರೆ. ಅದು ಕೂಡ ಸಖತ್ ಸ್ಟೈಲಿಶ್ ಅವರು ವಿಶ್ ಮಾಡಿದ್ದಾರೆ. ‘ಗಿಲ್ಲಿ ಆಲ್​ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವರಾಜ್​ಕುಮಾರ್ ಅವರ ಹೇಳಿದ್ದಾರೆ. ‘ಬಿಗ್​ ಬಾಸ್ ಕನ್ನಡ 12’ ಫಿನಾಲೆ…

Read More

ಒಕ್ಕಲಿಗರ ಸಂಘದಲ್ಲಿ ಅವ್ಯವಹಾರದ ವಾಸನೆ: ನೇಮಕದಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ – Kannada News | Allegations of corruption in the Karnataka Vokkaliga Sangha

ಬೆಂಗಳೂರು, (ಜುಲೈ 01): ರಾಜ್ಯ ಒಕ್ಕಲಿಗ ಸಂಘದಲ್ಲಿ (Karnataka Vokkaliga Sangha) ಸಾಲು ಸಾಲು ಅಕ್ರಮಗಳು (corruption) ನಡೆದಿವೆ ಎನ್ನುವ ಸ್ಫೋಟಕ ಸತ್ಯಗಳು ಈಗ ಒಂದೊಂದಾಗಿ ಹೊರಬರುತ್ತಿವೆ. ಸಂಘದ ಅಧೀನದಲ್ಲಿರುವ ಕಾಲೇಜುಗಳ ಪ್ರೊಫೆಸರ್ ಹಾಗೂ ನರ್ಸಿಂಗ್ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಲಂಚದ ಆಟ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ಆಸ್ಪತ್ರೆಗೆ ‘ನಾಟ್ ಫಾರ್ ಸೇಲ್’ ಎಂದು ಬರೆದಿರುವ ಮೆಡಿಕಲ್ ಎಕ್ವಿಪ್‌ಮೆಂಟ್‌ಗಳನ್ನು ಖರೀದಿಸಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಸಂಘ ನಡೆಸಲು ಆಗದಿದ್ದರೆ ಕುರ್ಚಿ ಬಿಟ್ಟು…

Read More

ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ – Kannada News

ಬೆಂಗಳೂರು, ಜೂನ್​ 07: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನ. ಇತ್ತ ಬಿಜೆಪಿ (BJP) ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು (HD Deve Gowda) ಎನ್‌ಡಿಎ ಅಭ್ಯರ್ಥಿಯಾಗಿ ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸುವ ಬಗ್ಗೆ ಬಿಜೆಪಿ ಹೈಕಮಾಂಡ್ ಇನ್ನೂ ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ. ಒಂದು ವೇಳೆ ದೇವೇಗೌಡರು ಸ್ಪರ್ಧಿಸಲು ಒಪ್ಪದಿದ್ದರೆ, ಉಭಯ ಪಕ್ಷಗಳಿಗೂ ಸಮ್ಮತಿಯಾಗುವ…

Read More

Monsoon 2026: ಭಾರತಕ್ಕೆ ಮುಂಗಾರು ಪ್ರವೇಶ; ಕೇರಳದಲ್ಲಿ ಆರೆಂಜ್ ಅಲರ್ಟ್ ಘೋಷಣೆ – Kannada News

ನವದೆಹಲಿ, ಜೂನ್ 4: ಮೂರು ದಿನ ತಡವಾಗಿ ಕೊನೆಗೂ ಭಾರತಕ್ಕೆ ಮುಂಗಾರು (Monsoon) ಪ್ರವೇಶವಾಗಿದೆ. ನೈಋತ್ಯ ಮುಂಗಾರು ಮಾರುತಗಳು ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ಜೂನ್ ಮೊದಲ ವಾರದಲ್ಲೇ ಮುಂಗಾರು ನಿಗದಿತ ಸಮಯಕ್ಕೆ ಸರಿಯಾಗಿ ಕೇರಳ ಕರಾವಳಿಯನ್ನು ತಲುಪಿದ್ದು, ದೇಶಾದ್ಯಂತ ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಂತಾಗಿದೆ. ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯಾದ್ಯಂತ ‘ಆರೆಂಜ್ ಅಲರ್ಟ್’ (Orange Alert) ಘೋಷಿಸಿದೆ. ಭಾರತದ ಒಟ್ಟಾರೆ…

Read More

Vasthu Tips: ಮನೆಯಲ್ಲಿ ನೀರಿನ ಕಾರಂಜಿ ಇಡುತ್ತಿದ್ದೀರಾ? ಹಾಗಾದ್ರೆ ಈ ದಿಕ್ಕುಗಳ ಬಗ್ಗೆ ತಿಳಿದಿರಲಿ! – Kannada News | Vastu Water Fountain Placement: Boost Home Prosperity and Peace with Feng Shui Tips

ಇತ್ತೀಚಿನ ದಿನಗಳಲ್ಲಿ ಮನೆಗಳಲ್ಲಿ ನೀರಿನ ಕಾರಂಜಿಗಳನ್ನು (Water Fountain) ಅಳವಡಿಸುವ ಪ್ರವೃತ್ತಿ ಗಣನೀಯವಾಗಿ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ವಿಭಿನ್ನ ವಿನ್ಯಾಸಗಳಲ್ಲಿ ಲಭ್ಯವಿರುವ ಈ ಸುಂದರವಾದ ನೀರಿನ ಕಾರಂಜಿಗಳು ಮನೆಯ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ, ವಾತಾವರಣವನ್ನು ಹೆಚ್ಚು ಶಾಂತಿಯುತ ಮತ್ತು ಆರಾಮದಾಯಕವಾಗಿಸುತ್ತವೆ. ಹರಿಯುವ ನೀರಿನ ನಿರಂತರ ಮಧುರವಾದ ಶಬ್ದವು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ವಾಸ್ತು ಮತ್ತು ಫೆಂಗ್ ಶೂಯಿ ಪ್ರಕಾರ, ಹರಿಯುವ ನೀರನ್ನು ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದೇ…

Read More

U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ – Kannada News | India U19 Champions 2026 BCCI Prize Money Expectation

ವರ್ಷಕ್ಕೊಂದು ಐಸಿಸಿ (ICC) ಟ್ರೋಫಿಯನ್ನು ಗೆಲ್ಲುವುದನ್ನು ಟೀಂ ಇಂಡಿಯಾ (Team India) ಅಭ್ಯಾಸ ಮಾಡಿಕೊಂಡಿದೆ. ಇದೀಗ 2026 ರ ಆರಂಭದಲ್ಲಿ ಭಾರತ ಯುವ ಪಡೆ 19 ವರ್ಷದೊಳಗಿನವರ ವಿಶ್ವಕಪ್ (U19 World Cup 2026) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್‌ ಪಂದ್ಯವನ್ನು 100 ರನ್​ಗಳಿಂದ ಗೆದ್ದಿಕೊಳ್ಳುವ ಮೂಲಕ ಟೀಂ ಇಂಡಿಯಾ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಭಾರತ ತಂಡ ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ…

Read More

ಈ ಚಳಿಗೆ ಗ್ರಾಹಕರಿಗೆ ಶಾಕ್​​​ ಕೊಟ್ಟ ಕೋಳಿ: ಗಗನಕ್ಕೇರಿದ ಮಾಂಸ, ಮೊಟ್ಟೆ ಬೆಲೆ – Kannada News | Kolar Winter: Why Chicken and Egg Prices are Hitting Record Highs

ಕೋಲಾರ, ಜ.10: ಕೋಲಾರ ಸೇರಿದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗಿದೆ. ಶೀತ ವಾತಾವರಣ ಇರುವ ಕಾರಣ ಚಳಿಗೆ ಹೊರಬರಲು ಆಗುತ್ತಿಲ್ಲ. ಕೋಲಾರದಲ್ಲಿ ಈ ಚಳಿ ವಾತಾವರಣಕ್ಕೆ ಮಾಂಸ ಹಾಗೂ ಮೊಟ್ಟೆಯ ಬೆಲೆ ಕೂಡ ಏರಿಕೆಯಾಗಿದೆ. ಚಳಿಯಿಂದ ಕೋಳಿಗಳು ಕೂಡ ಮೊಟ್ಟೆ (chicken egg prices) ಇಡುತ್ತಿಲ್ಲ, ಇದರಿಂದ ಮೊಟ್ಟೆ ಹಾಗೂ ಕೋಳಿ ಮಾಂಸಕ್ಕೆ ದರ ಏರಿಕೆಯಾಗಿದೆ. ಇದೀಗ ಈ ಬೆಲೆ ಏರಿಕೆಯ ಬಿಸಿ ಮಾಂಸ ಪ್ರಿಯರಿಗೆ ತಟ್ಟಿದೆ ಎಂದು ಹೇಳಲಾಗಿದೆ. ಕೋಳಿ ಫಾರಂಗಳಲ್ಲಿ ಈ ಚಳಿಗೆ ಕೋಳಿಗಳು ನಡುಗುತ್ತಿದೆ….

Read More

ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8 ಏರಿಕೆ; ಇಡೀ ವರ್ಷದಲ್ಲಾದ ಆರ್ಥಿಕ ಬೆಳವಣಿಗೆ ಶೇ. 7.7 – Kannada News

ನವದೆಹಲಿ, ಜೂನ್ 5: ಕಳೆದ ಬಾರಿಯ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕತೆ ಶೇ. 7.7ರಷ್ಟು ಹೆಚ್ಚಳ ಕಂಡಿದೆ. ಇದು ಸರ್ಕಾರ ಶುಕ್ರವಾರ (ಜೂನ್ 5) ಬಿಡುಗಡೆ ಮಾಡಿದ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (India GDP) ಶೇ. 7.1ರಷ್ಟು ಹಿಗ್ಗಿತ್ತು. 2025-26ರಲ್ಲಿ ಅದನ್ನೂ ಮೀರಿಸಿದ ಬೆಳವಣಿಗೆ ಸಾಧಿಸಿದೆ. 2025-26ರ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರ ವಾರ್ಷಿಕ ದರದಲ್ಲಿ ಬೆಳವಣಿಗೆ ಹೊಂದಿದೆ ಎಂದು ದತ್ತಾಂಶದಲ್ಲಿ ತಿಳಿಸಲಾಗಿದೆ. ಮೊದಲ…

Read More

BAN vs PAK: ಆಘಾ ಶತಕ ವ್ಯರ್ಥ; ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ

ಮಿರ್‌ಪುರದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು 11 ರನ್‌ಗಳಿಂದ ಸೋಲಿಸಿದ ಆತಿಥೇಯ ಬಾಂಗ್ಲಾದೇಶ (Bangladesh vs Pakistan) ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ (Tanzid Hasan) ಅವರ 107 ರನ್‌ಗಳ ಇನ್ನಿಂಗ್ಸ್‌ ಆಧಾರದ ಮೇಲೆ 50 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 290 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪರ ಸಲ್ಮಾನ್ ಅಲಿ ಆಘಾ…

Read More