Headlines

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಿಕ್ತು ವಿಶೇಷ ಸ್ಥಾನ – Kannada News | Minister Yathindra Siddaramaiah gets chance to Sit On Stage of CLP Meeting

ಬೆಂಗಳೂರು, (ಜೂನ್ 16): ಇದೇ ಜೂನ್ 18ರಂದು ವಿಧಾನಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್​​​ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್​ಲಾ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಲ್​ಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದಾರೆ. ಇನ್ನು ಸಭೆಯಲ್ಲಿ ಮಾದರಿ ಮತಪತ್ರ ಪ್ರದರ್ಶಿಸಿ ಮತದಾನ…

Read More

Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಂಪ್ರದಾಯವನ್ನು ಬಿಂಬಿಸುವ ವೇದಿಕೆಗಳಾಗಿರುತ್ತವೆ. ಆದರೆ, ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ನಡೆದ ವಿಲಕ್ಷಣ ಪ್ರದರ್ಶನವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. ಸೋಶಿಯಲ್​ ಮಿಡಿಯಾಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಏನಿದು ಘಟನೆ? ಕೋಲ್ಕತ್ತಾದ ಜೀಬನ್ ಜ್ಯೋತಿ ಮಾದರಿ ಶಾಲೆಯಲ್ಲಿ (Jeeban Jyoti Model School) ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ…

Read More

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಕೋರರು ಹೇಗೆ ಓಡಾಡ್ತಿದ್ದಾರೆ ನೋಡಿ – Kannada News | Gang Plan to robbery On Midnight In rabakavi, 6 thieves Caught on CCTV

ಬಾಗಲಕೋಟೆ, (ಜನವರಿ 22): ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರ (Thieves) ಗ್ಯಾಂಗ್ ರಾಜಾರೋಷವಾಗಿ ಓಡಾಡುತ್ತಿರುವ ದೃಶ್ಯ ರಬಕವಿ ಜನರನ್ನು ಬೆಚ್ಚಿಬೀಳಿಸಿದೆ. ಜನವರಿ 19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಆಕಡೆಯಿಂದ ಈಕಡೆ ಓಡಾಡುತ್ತ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಟಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ಸಿಸಿಟಿವಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ. Source link

Read More

ಚಡಚಣ ಬ್ಯಾಂಕ್ ದರೋಡೆಯಾಗಿ 9 ತಿಂಗಳಾದರೂ ಸಿಗದ ಚಿನ್ನ: ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ – Kannada News

ವಿಜಯಪುರ, ಜೂನ್ 11: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಶಾಖೆಯಲ್ಲಿ 2025 ರ ಸೆಪ್ಟೆಂಬರ್ 16 ರಂದು ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದುವರೆಗೆ ತಮಗೆ ಸೇರಿದ ಚಿನ್ನಾಭರಣಗಳು ವಾಪಸ್ ಸಿಗದೆ ಆಕ್ರೋಶಗೊಂಡಿರುವ ಗ್ರಾಹಕರು ಬುಧವಾರ ರಾತ್ರಿಯಿಡೀ ಬ್ಯಾಂಕ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕಂಟ್ರಿ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿ, ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರ ಕೈಕಾಲು ಕಟ್ಟಿ ಅಂದು ಬರೋಬ್ಬರಿ 1.50 ಕೋಟಿ ರೂಪಾಯಿ ನಗದು ಮತ್ತು 20…

Read More

ಠಾಣೆಗೆ ದೂರು ಕೊಡಲು ಬಂದ ವೃದ್ಧರೊಬ್ಬರ ಎದುರು ಮೇಜಿನ ಮೇಲೆ ಕಾಲು ಚಾಚಿ ಕುಳಿತ ಮಹಿಳಾ ಕಾನ್​ಸ್ಟೆಬಲ್ – Kannada News | Rajasthan Police: Female Constable Suspended for Disrespecting Elderly Complainant

ಡುಂಗರಪುರ,ಜೂನ್ 27: ಸಾರ್ವಜನಿಕರ ರಕ್ಷಣೆ ಮತ್ತು ಸೇವೆಗಾಗಿಯೇ ಮುಡಿಪಾಗಿರಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ಸೌಜನ್ಯವನ್ನೇ ಮರೆತು ವರ್ತಿಸಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಪೊಲೀಸ್(Police) ಠಾಣೆಗೆ ದೂರು ನೀಡಲು ಬಂದಿದ್ದ ವೃದ್ಧ ನಾಗರಿಕರೊಬ್ಬರ ಎದುರೇ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಮೇಜಿನ ಮೇಲೆ ಎರಡೂ ಕಾಲುಗಳನ್ನು ಚಾಚಿ ಉಡಾಫೆಯಿಂದ ಕುಳಿತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋ ದೊಡ್ಡ ಮಟ್ಟದ ಚರ್ಚೆ ಮತ್ತು ಆಕ್ರೋಶದ…

Read More