ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ? – Kannada News | India’s Tech Leap: Budget 2026 27 May Fuel AI, Cybersecurity & Manufacturing for Growth

ನವದೆಹಲಿ, ಜನವರಿ 31: ಭಾರತವ ಪೂರ್ಣ ವಿಕಸಿತ ದೇಶವಾಗಲು (Viksit Bharat) ಮತ್ತು ಪ್ರಬಲ ರಾಷ್ಟ್ರವಾಗಲು ತಂತ್ರಜ್ಞಾನದಲ್ಲಿ ಉನ್ನತಿ ಸಾಧಿಸುವುದು ಬಹಳ ಅಗತ್ಯ. ತಂತ್ರಜ್ಞಾನದಲ್ಲಿ ಕ್ಷಮತೆ ಹೊಂದಿರುವ ದೇಶಗಳು ಆರ್ಥಿಕವಾಗಿ ಮತ್ತು ಮಿಲಿಟರಿಯಾಗಿ ಬಲಿಷ್ಠವಾಗಿರುತ್ತವೆ. ಇವತ್ತಿನ ಜಾಗತಿಕ ರಾಜಕೀಯ ಹಾಗೂ ನೆರೆಹೊರೆ ದೇಶಗಳ ಅಪಾಯವು ಭಾರತಕ್ಕೆ ಸತ್ವ ಪರೀಕ್ಷೆ ಒಡ್ಡಿದೆ. ಈ ಪರೀಕ್ಷೆಯಲ್ಲಿ ಪಾಸಾಗಬೇಕಾದರೆ ಭಾರತ ಟೆಕ್ ಸೆಕ್ಟರ್​ನಲ್ಲಿ ನಾವೀನ್ಯತೆಗಳನ್ನು ಹುಟ್ಟುಹಾಕಬೇಕು. ಈ ಬಾರಿಯ ಬಜೆಟ್​ನಲ್ಲಿ (Union budget 2026) ಈ ಕ್ಷೇತ್ರದ ಬಗ್ಗೆ ಹೆಚ್ಚು ಗಮನ…

Read More

ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಬೆಂಗಳೂರು, ಮಾರ್ಚ್​ 23: ಕೋರ್ಟ್‌ಗಳಲ್ಲಿ ಸರ್ಕಾರಿ ಉದ್ಯೋಗ (Government Job) ಕೊಡಿಸುವುದಾಗಿ ಭರವಸೆ ನೀಡಿ ನೂರಾರು ಜನರನ್ನು ವಂಚಿಸಿದ್ದ ಖತರ್ನಾಕ್ ದಂಪತಿಯನ್ನು  ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಜೇಸನ್ ಡಿಸೋಜಾ ಮತ್ತು ಲವೀನಾ ದಂಪತಿ ಸುಮಾರು 25 ಕೋಟಿ ರೂ.ಗೂ ಹೆಚ್ಚು ಹಣ ವಂಚನೆ ಮಾಡಿದ್ದು, ಸದ್ಯ ಸಿಸಿಬಿ ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ನಿರುದ್ಯೋಗಿಗಳೇ ಟಾರ್ಗೆಟ್! ನಿರುದ್ಯೋಗಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ದೊಡ್ಡ ಮಟ್ಟದ ಮೋಸದ ಜಾಲವನ್ನು…

Read More

IPL 2026: 2-0 ಇರೋದ್ನ 4-0 ಮಾಡ್ತೀನಿ; ಸಿಎಸ್​ಕೆಗೆ ಸವಾಲು ಹಾಕಿದ ವೈಭವ್ ಸೂರ್ಯವಂಶಿ

2026 ರ ಐಪಿಎಲ್ (IPL 2026) ಮಾರ್ಚ್ 28 ರಂದು ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಈ ಪಂದ್ಯ ಮುಗಿದ ಒಂದು ದಿನದ ನಂತರ ಅಂದರೆ ಮಾರ್ಚ್​ 30 ರಂದು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (CSK vs RR) ತಂಡಗಳು ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಆಟಗಾರ 14 ವರ್ಷದ ವೈಭವ್…

Read More

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ….

Read More

IPL 2026: ಆರ್​​ಸಿಬಿ ಪರ ಆಡಲು ಬಿಡದ ಕ್ರಿಕೆಟ್ ಮಂಡಳಿ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಕ್ರಿಕೆಟಿಗ

2026 ರ ಐಪಿಎಲ್‌ನಲ್ಲಿ ಮೊದಲ ಹಂತ ಮುಕ್ತಾಯಗೊಂಡಿದೆ. ಅಂದರೆ ಎಲ್ಲಾ 10 ತಂಡಗಳು ತಲಾ ಒಂದೊಂದು ಪಂದ್ಯಗಳನ್ನಾಡಿವೆ. ಮೊದಲ ಈ ಐದು ಪಂದ್ಯಗಳು ಕೆಲವು ಪ್ರಮುಖ ಆಟಗಾರರ ಇಂಜುರಿ ಹಾಗೂ ಅಲಭ್ಯತೆಯ ನಡುವೆ ಅದ್ಧೂರಿಯಾಗಿ ನಡೆದಿವೆ. ಇಂದಿನಿಂದ ಎರಡನೇ ಹಂತ ಆರಂಭವಾಗುತ್ತಿದ್ದು, ಈ ಸುತ್ತಿನಿಂದ ಕೆಲವು ಅಟಗಾರರು ಕಣಕ್ಕಿಳಿಯಲಿದ್ದಾರೆ. ಆದಾಗ್ಯೂ ಶ್ರೀಲಂಕಾ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರಗೆ ಮಾತ್ರ ಐಪಿಎಲ್‌ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಐಪಿಎಲ್‌ನಲ್ಲಿ ಆರ್​ಸಿಬಿ ತಂಡದ ಭಾಗವಾಗಿರುವ ತುಷಾರ, ಫಿಟ್​ನೆಸ್ ಪರೀಕ್ಷೆಯಲ್ಲಿ…

Read More

Solar Eclipse 2026: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ? – Kannada News | Dr. Basavaraj Gurujis Predictions for Aries During Rahugrasta Surya Grahan 2026

ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೇಷ ರಾಶಿಯವರಿಗೆ 11ನೇ ಮನೆಯಲ್ಲಿ ಸಂಭವಿಸಲಿದ್ದು, ಇದು ಲಾಭ ಸ್ಥಾನವಾಗಿದೆ. ಈ ಗ್ರಹಣದ ಪ್ರಭಾವದಿಂದ ಮೇಷ ರಾಶಿಯವರು ಆರ್ಥಿಕವಾಗಿ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಾಣುವರು. ಕುಟುಂಬದಲ್ಲಿ ಕೀರ್ತಿ, ಪ್ರತಿಷ್ಠೆ ಹೆಚ್ಚಾಗಲಿದೆ. ಅರ್ಧಕ್ಕೆ ನಿಂತ ಕೆಲಸಗಳು ಪೂರ್ಣಗೊಂಡು, ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ಭೂಮಿ…

Read More

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ – Kannada News | KIA Flight Cancellations: Middle East Route Impact and Stranded Kannadigas Due to War

ದೇವನಹಳ್ಳಿ, ಮಾ.2 : ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ವಾಯುನೆಲೆಗಳನ್ನು ಮುಚ್ಚಲಾಗಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬೀರಿದ್ದು, ಇಂದು ಸಹ ಸರಣಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿದೇಶಕ್ಕೆ ತೆರಳಬೇಕಿದ್ದ 09 ವಿಮಾನಗಳು ಹಾಗೂ ವಿದೇಶದಿಂದ ಆಗಮಿಸಬೇಕಿದ್ದ 15 ವಿಮಾನಗಳು ಸೇರಿದಂತೆ ಒಟ್ಟು 24 ವಿಮಾನಗಳ ಸಂಚಾರವನ್ನು ಇಂದು ರದ್ದುಗೊಳಿಸಲಾಗಿದೆ. ಅಬುಧಾಬಿ, ಜಿದ್ದಾ, ದೋಹಾ, ದುಬೈ ಮತ್ತು ಬಹ್ರೇನ್‌ ಸೇರಿದಂತೆ ಮಧ್ಯಪ್ರಾಚ್ಯದ…

Read More

ಉಗ್ರಂ ಮಂಜು ಮದುವೆಗೆ ತಯಾರಿ, ಇಲ್ಲಿವೆ ಅರಿಶಿಣ ಶಾಸ್ತ್ರದ ಚಿತ್ರಗಳು – Kannada News | Ugram Manju and Sai Sandhya getting married here is Haldi pics

ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್​​ಬಾಸ್ ಕನ್ನಡ ಸ್ಪರ್ಧಿಯೂ ಆಗಿರುವ ಉಗ್ರಂ ಮಂಜು ಅವರು ವಿವಾಹ ಆಗಲಿದ್ದು, ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ. Source link

Read More

12 ಕೋಟಿ ರೂ. ಕಾರು ಖರೀದಿಸಿ, 10 ನಿಮಿಷದಲ್ಲಿ ಬೋರ್ ಆಯ್ತು ಎಂದ ಗಾಯಕ ಬಾದ್​ಷಾ – Kannada News | Singer Badshah talks about Rolls Royce Cullinan Series 2

ಗಾಯಕ ಬಾದ್​ಷಾ (Singer Badshah) ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಆ ಬೇಡಿಕೆಗೆ ತಕ್ಕಂತೆ ಅವರಿಗೆ ಸಂಭಾವನೆ ಸಿಗುತ್ತದೆ. ಪ್ರತಿ ಹಾಡಿಗೆ ಅಂದಾಜು 20 ಲಕ್ಷ ರೂಪಾಯಿ ಸಂಭಾವನೆ ಪಡೆಯುವ ಅವರ ಲೈಫ್ ಸ್ಟೈಲ್ ಕೂಡ ಐಷಾರಾಮಿ ಆಗಿದೆ. ದುಬಾರಿ ವಸ್ತುಗಳ ಬಗ್ಗೆ ಅವರು ಸಖತ್ ಕ್ರೇಜ್ ಇದೆ. ಜಗತ್ತಿನ ಅತಿ ದುಬಾರಿ ಜಾಕೆಟ್, ಶೂ, ಕಾರುಗಳು ಬಾದ್​ಚಾ ಅವರ ಬಳಿ ಇವೆ. ಅಚ್ಚರಿ ಏನೆಂದರೆ, 12 ಕೋಟಿ ರೂಪಾಯಿ ಬೆಲೆ ಬಾಳುವ ರೋಲ್ಸ್ ರಾಯ್ಸ್ (Rolls…

Read More

Yearly Horoscope 2026: 2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ – Kannada News | Libra Yearly Horoscope 2026: Astrological Predictions by Dr. Basavaraj Guruji

2026ರ ತುಲಾ ರಾಶಿಯ ವರ್ಷ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯಲ್ಲಿ ಚಿತ್ತಾ ನಕ್ಷತ್ರದ 3 ಮತ್ತು 4ನೇ ಪಾದ, ಸ್ವಾತಿ ನಕ್ಷತ್ರದ 4ನೇ ಪಾದ, ವಿಶಾಖ ನಕ್ಷತ್ರದ 1, 2, ಮತ್ತು 3ನೇ ಪಾದಗಳು ಸೇರಿವೆ. ಜೂನ್ 2ರ ವರೆಗೆ ಗುರುಬಲ ಇದ್ದು, ನಂತರ ಗುರು ಭಾಗ್ಯ ಸ್ಥಾನದಿಂದ ಕರ್ಮ ಸ್ಥಾನಕ್ಕೆ (9ರಿಂದ 10ನೇ ಮನೆಗೆ) ಸಂಚಾರ ಮಾಡಲಿದೆ. ಶನಿ ಗ್ರಹ 6ನೇ ಮನೆಯಲ್ಲಿ, ರಾಹು 5ರಿಂದ 4ಕ್ಕೆ, ಕೇತು…

Read More