Headlines

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ – Kannada News | Doddaballapur: Police Raid Farmhouse Hosting Illegal New year Party

ದೇವನಹಳ್ಳಿ, ಜನವರಿ 1: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯ ಫಾರ್ಮ್‌ಹೌಸ್ ಒಂದರಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದಾರೆ. ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡಲಾಗುತ್ತಿತ್ತು. ಅತಿಯಾದ ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಈ ದಾಳಿ…

Read More

RR vs SRH: 6,6,6,6..ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ; ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record Breaking 4 Sixes in 1st Over vs SRH

ಐಪಿಎಲ್ 2026 ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ಪರ ವೈಭವ್ ಸೂರ್ಯವಂಶಿ ಮೊದಲ ಓವರ್​ನಲ್ಲೇ ಸಿಕ್ಸರ್​ಗಳ ಮಳೆ ಹರಿಸಿದರು. ಸನ್‌ರೈಸರ್ಸ್ ವೇಗಿ ಪ್ರಫುಲ್ ಹಿಂಗೆ ವಿರುದ್ಧ ಸತತ 4 ಸಿಕ್ಸರ್​ಗಳನ್ನು ಬಾರಿಸಿ ತನ್ನ ಹಳೆಯ ಸೇಡನ್ನು ತೀರಿಸಿಕೊಂಡರು. ವಾಸ್ತವವಾಗಿ, ಈ ಆವೃತ್ತಿಯ 21 ನೇ ಪಂದ್ಯದಲ್ಲಿ ಇದೇ ಎರಡು ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಇದೇ…

Read More

ಅಶ್ಲೀಲ ಕಮೆಂಟ್; ರಮ್ಯಾ, ವಿಜಯಲಕ್ಷ್ಮೀ ಬಳಿಕ ದೂರು ದಾಖಲಿಸಿದ ಐಶ್ವರ್ಯಾ ಸಿಂಧೋಗಿ – Kannada News | Aishwarya Sindogi Battles Cyber Bullying: Actress Files FIR Over Derogatory Comments

ಸ್ಯಾಂಡಲ್‌ವುಡ್ ನಟಿಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುವ ಮತ್ತು ಅವಹೇಳನಕಾರಿ ಕಮೆಂಟ್ ಮಾಡುವುದಕ್ಕೆ ಬ್ರೇಕ್ ಬಿದ್ದಿಲ್ಲ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿ ಕೇಸ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅರೆಸ್ಟ್ ಕೂಡ ನಡೆಯಿತು. ಆದರೂ ಕೆಲವರು ಬುದ್ಧಿ ಕಲಿತಿಲ್ಲ. ಈಗ ಕನ್ನಡದ ಮತ್ತೋರ್ವ ನಟಿ ಐಶ್ವರ್ಯ ಸಿಂದೋಗಿ ಅವರು ಇಂತಹ ಕಿಡಿಗೇಡಿಗಳ ಕಾಟಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ಐಶ್ವರ್ಯ ಸಿಂಧೋಗಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ…

Read More

IPL 2026: ಸಿಎಸ್​ಕೆಗೆ ತಪ್ಪದ ಸಂಕಷ್ಟ; ಧೋನಿ ಆಗಮನ ಮತ್ತಷ್ಟು ವಿಳಂಬ

ಐಪಿಎಲ್ 2026 ರ ಆರಂಭದಿಂದಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಂಕಷ್ಟಗಳನ್ನು ಎದುರಿಸುತ್ತಿದೆ. ತಂಡವು ಈಗಾಗಲೇ ಸತತ ಮೂರು ಪಂದ್ಯಗಳನ್ನು ಸೋತಿದ್ದು, ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕಾದರೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಏತನ್ಮಧ್ಯೆ, ತಂಡದ ಐಕಾನ್ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಧೋನಿ ಸಧ್ಯ ಪುನರ್ವಸತಿಯಲಿದ್ದು, ಮೊದಲ ಎರಡು ವಾರಗಳವರೆಗೆ ಆಡಲು ಸಾಧ್ಯವಾಗುವುದಿಲ್ಲ ಎಂದು ಫ್ರಾಂಚೈಸಿ ಈ ಮೊದಲು ಘೋಷಿಸಿತ್ತು. ಇದರರ್ಥ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ! – Kannada News | Karnataka Weather Forecast: Heat wave alert in Udupi, Uttara Kannada and Dakshina Kannada

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆImage Credit source: google Gemini ಬೆಂಗಳೂರು, ಏಪ್ರಿಲ್ 18: ಬೇಸಿಗೆಗೆ ಕಾಲಿಡುವಷ್ಟರಲ್ಲೇ ರಾಜ್ಯದಾದ್ಯಂತ ಉಷ್ಣ ಅಲೆ (Karnataka Weather) ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10…

Read More

93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ – Kannada News | Jayamala said no one has has power to oppose film chamber decision

ಕನ್ನಡ ಚಿತ್ರರಂಗದ (Sandalwood) 93ನೇ ವರ್ಷದ ಸಂಭ್ರಮಾಚರಣೆಯನ್ನು ಮಾಡಬೇಕು ಎಂದು ನೂತನ ಅಧ್ಯಕ್ಷೆ ಜಯಮಾಲ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಇದಕ್ಕೆ ನಿರ್ಮಾಪಕರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ಕೆ ಮಂಜು, ಪ್ರಿಯಾ ಹಾಸನ್ ಇನ್ನೂ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಫಿಲಂ ಚೇಂಬರ್​​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರಕ್ಕೂ ನಿರ್ಮಾಪಕರ ಸಂಘಕ್ಕೂ ಸಂಬಂಧ ಇಲ್ಲ’ ಎಂದಿದ್ದಾರೆ. ಜಯಮಾಲ…

Read More

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ ಮಾತು – Kannada News | My Father Is Changed A lot Says Aishwarya Arjun Sarja

ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯಾ ಮೇಲೆ ಸಾಕಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ. ಐಶ್ವರ್ಯಾ ನಟನೆಯ ‘ಸೀತಾ ಪಯಣ’ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಐಶ್ವರ್ಯಾ ಅವರು ತಂದೆ ಅರ್ಜುನ್ ಸರ್ಜಾ ಬಗ್ಗೆ ಮಾತನಾಡಿದ್ದಾರೆ. ‘ನನ್ನ ತಂದೆ ಮೊದಲು ತುಂಬಾನೇ ಸ್ಟ್ರಿಕ್ಟ್ ಆಗಿದ್ದರು. ಆದರೆ, ಈಗ ಅವರು ಮೊದಲಿನಂತೆ ಇಲ್ಲ. ಅವರ ಬಳಿ ಈಗ ಏನು ಬೇಕಾದರೂ ಮಾತನಾಡಬಹುದು’ ಎಂದಿದ್ದಾರೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ – Kannada News

ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರಣಾವತ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾದ ಟ್ರೇಲರ್ ಮಂಗಳವಾರ (ಜೂನ್ 2) ಬಿಡುಗಡೆಯಾಗಿದೆ. 26/11 ಮುಂಬೈ ಭೀಕರ ಭಯೋತ್ಪಾದನಾ ದಾಳಿಯ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನೂರಾರು ರೋಗಿಗಳನ್ನು ರಕ್ಷಿಸಿದ ಮುಂಬೈನ ‘ಕಾಮಾ ಮತ್ತು ಅಲ್ಬ್ಲೆಸ್’ ಆಸ್ಪತ್ರೆಯ ಧೀರ ನರ್ಸ್‌ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯ ನೈಜ ಶೌರ್ಯದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್ ತಪಾಡಿಯಾ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the karnataka

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲಡೆ ಶುಷ್ಕ ವಾತಾವರಣ ಬೆಂಗಳೂರು, ಜನವರಿ 28: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು…

Read More

ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ನವದೆಹಲಿ, ಮಾರ್ಚ್ 16: ಕೇರಳಂ (ಕೇರಳ) ಚುನಾವಣೆಗೆ (Kerala Assembly Elections ) ಬಿಜೆಪಿ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇರಳ ರಾಜ್ಯದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಹಲವಾರು ಪ್ರಮುಖ ನಾಯಕರನ್ನು ಕಣಕ್ಕಿಳಿಸಿದೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಪ್ರಮುಖ ಅಭ್ಯರ್ಥಿಗಳಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಒಬ್ಬರು. ಅವರು ನೇಮಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಸ್ಥಾನವು ಬಿಜೆಪಿ ಮತ್ತು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್​​ವಾದಿ)…

Read More