Headlines

ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು – Kannada News | Bengaluru Husband Suraj Also Commits Suicide In nagpur after Wife Ganvi Death In bengaluru

ಬೆಂಗಳೂರು, (ಡಿಸೆಂಬರ್ 27): ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌ ಸಹೋದರ ಸಂಜಯ್‌ ಮಹಾರಾಷ್ಟ್ರದ ನಾಗ್ಪುರಕ್ಕೆ(Nagpura) ತೆರಳಿದ್ದು ನಿನ್ನೆ ಸಂಜೆ ಜಯಂತಿ, ಸೂರಜ್ ಸೋನೆಗಾಂವ್‌ನಲ್ಲಿರುವ ರಾಯಲ್‌ ವಿಲ್ಲಾ ಹೋಟೆಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸೂರಜ್‌ ಮೃತಪಟ್ಟಿದ್ದರೆ, ಜಯಂತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೂರಜ್…

Read More

ನಿಮ್ಮ ನಗರದ ಗಾಳಿ ಎಷ್ಟು ಶುದ್ಧವಾಗಿದೆ? ಬೆಂಗಳೂರಿನಲ್ಲಿ ಸಾಧಾರಣ ಮಾಲಿನ್ಯ; ಮಲೆನಾಡು, ಕರಾವಳಿಯಲ್ಲಿ ಶುದ್ಧ ಗಾಳಿ! – Kannada News | Air Quality Index in Karnataka: City wise Report and Pollution Levels

ಬೆಂಗಳೂರು, ಮೇ.14: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆ ನೀಡಿದೆ. ಕೆಲವು ಕಡೆ ಗಾಳಿಯ ಗುಣಮಟ್ಟ ಉತ್ತಮವಾಗಿದ್ದರೆ, ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ತುಸು ಹೆಚ್ಚಾಗಿದೆ. ನಗರದ ಸರಾಸರಿ AQI 63 ದಾಖಲಾಗಿದ್ದು, ಇದು ‘ಸಾಧಾರಣ’ (Moderate) ವರ್ಗಕ್ಕೆ ಸೇರಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ವಾಹನ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 100ರ ಆಸುಪಾಸಿನಲ್ಲಿದೆ. ಕರಾವಳಿ ತೀರದ ಗಾಳಿಯಿಂದಾಗಿ ಇಲ್ಲಿನ ವಾಯು…

Read More

ಪ್ರಧಾನಿ ಮೋದಿಯವರ ‘ಝಲ್ಮುರಿ’ ವಿಡಿಯೋ ವೈರಲ್: ಇನ್ಸ್​ಟಾಗ್ರಾಮ್‌ನಲ್ಲಿ 100 ಮಿಲಿಯನ್ ವೀಕ್ಷಣೆ – Kannada News | PM Modi’s Jhalmuri video sees 100 million views in just 24 hours

ನರೇಂದ್ರ ಮೋದಿ ಇನ್​ಸ್ಟಾ ವಿಡಿಯೋಗಳುImage Credit source: Narendra Modi’s Insta ಕೋಲ್ಕತಾ, ಏಪ್ರಿಲ್ 20: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ (West Bengal Assembly Elections) ಪ್ರಚಾರದ ಅಬ್ಬರದ ನಡುವೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಏಪ್ರಿಲ್ 19, 2026) ಝಾರ್‌ಗ್ರಾಮ್‌ನಲ್ಲಿ (Jhargram) ಸಾಮಾನ್ಯ ಜನರಂತೆ ರಸ್ತೆ ಬದಿಯ ಅಂಗಡಿಗೆ ಭೇಟಿ ನೀಡಿ ಝಲ್ಮುರಿ (Jhalmuri) ಸವಿದಿದ್ದಾರೆ. ಅವರು ಇನ್​​ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಕೇವಲ 24 ಗಂಟೆಗಳಲ್ಲಿ 100 ಮಿಲಿಯನ್​ಗೂ…

Read More

ಅಮರನಾಥ ಯಾತ್ರೆ ಭದ್ರತೆ ಪರಿಶೀಲನೆ; ಯಾತ್ರಾರ್ಥಿಗಳಿಗೆ ಹೆಚ್ಚಿನ ರಕ್ಷಣೆ ನೀಡಲು ಅಮಿತ್ ಶಾ ಆದೇಶ – Kannada News | Home Minister Amit Shah Reviews Amarnath Yatra Preparation and Security in delhi

ನವದೆಹಲಿ, ಜೂನ್ 12: ಅಮರನಾಥ ಯಾತ್ರೆಯ ಭದ್ರತೆ ಕುರಿತು ಗೃಹ ಸಚಿವ ಅಮಿತ್ ಶಾ (Amit Shah) ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥರಂತಹ ಅಧಿಕಾರಿಗಳು ಭಾಗವಹಿಸಿದ್ದರು. ಈ ಯಾತ್ರೆಯ ಮಾರ್ಗದಲ್ಲಿ ಬಹು-ಪದರದ ಭದ್ರತಾ ಗ್ರಿಡ್ ಸ್ಥಾಪನೆ, ಡ್ರೋನ್‌ಗಳು ಮತ್ತು ಸಿಸಿಟಿವಿಗಳಂತಹ ಆಧುನಿಕ ತಂತ್ರಜ್ಞಾನಗಳ ವ್ಯಾಪಕ ಬಳಕೆ ಮತ್ತು ಎಲ್ಲಾ ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯವನ್ನು ಸುಧಾರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಯಾತ್ರಿಕರಿಗೆ ಅತ್ಯಂತ…

Read More

ವಾಣಿಜ್ಯ ಬಳಕೆ ಸಿಲಿಂಡರ್​ ಅಭಾವ: ಬೆಂಗಳೂರು ಹೋಟೆಲ್​​ಗಳಿಗೆ 150 ಕೋಟಿ ರೂ ನಷ್ಟ

ಬೆಂಗಳೂರು, ಮಾರ್ಚ್​ 21: ಗಲ್ಫ್ ಯುದ್ಧದಿಂದ ಇರಾನ್ ಹೊರ್ಮುಝ್ ಜಲಸಂಧಿ ಮುಚ್ಚಿದೆ. ಭಾರತಕ್ಕೆ ಅಡುಗೆ ಅನಿಲ, ತೈಲ ಹೊತ್ತು ಬರ್ತಿದ್ದ 22 ಹಡಗುಗಳು ಇರಾನ್ ಹಿಡಿತದಲ್ಲಿವೆ. ಇದರಿಂದ ಕರ್ನಾಟಕ ಸೇರಿದಂತೆ ದೇಶದಾದ್ಯಂತೆ ಗ್ಯಾಸ್​ ಸಿಲಿಂಡರ್ ಕೊರತೆ ತಾಂಡವವಾಡುತ್ತಿದೆ. ವಾಣಿಜ್ಯ ಬಳಕೆ ಸಿಲಿಂಡರ್​ (Commercial Gas) ಅಭಾವದಿಂದ ಬೆಂಗಳೂರಿನ ಹೋಟೆಲ್‌ಗಳಿಗೆ 150 ಕೋಟಿ ರೂ ನಷ್ಟವಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​​​ಗಳ ಸಮಸ್ಯೆಯಿಂದ ಎದುರಾಗಿರುವ ಸಂಕಷ್ಟ ಅಷ್ಟಿಷ್ಟಲ್ಲ….

Read More