Headlines

ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ – Kannada News | Fluoride Water Tragedy in Chamarajanagar: 47 Suffer Kidney Failure in Sulvadi Martalli Villages

‘ಟಿವಿ9’ ಜತೆ ಅಳಲು ತೋಡಿಕೊಂಡ ಗ್ರಾಮಸ್ಥರುImage Credit source: tv9 ಚಾಮರಾಜನಗರ, ಫೆಬ್ರವರಿ 2: ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ (Fluoride-contaminated water) ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳ 47 ಜನರಿಗೆ ಕಿಡ್ನಿ ವೈಫಲ್ಯ ಸಂಭವಿಸಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಷ್ಟೇ ಅಲ್ಲದೆ, ಈ ಗ್ರಾಮಗಳ ಹತ್ತಾರು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ‘ಟಿವಿ9’ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಬೆಳಕಿಗೆ ಬಂದಿದೆ. ಮಾರ್ಟಳ್ಳಿ–ಸುಳ್ವಾಡಿ ಗ್ರಾಮಗಳಲ್ಲಿ ಕಳೆದ 30 ವರ್ಷಗಳಿಂದ…

Read More

ಕಮ್ಮಿ ಬಜೆಟ್, ಕಂಟೆಂಟ್ ಜಾಸ್ತಿ: ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ‘ದೃಶ್ಯಂ 3’ – Kannada News | Drishyam 3 Box Office Collection Day 4: Mohanlal’s Content Driven Film Breaks Records

ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗ ಎಂದರೆ ತಕ್ಷಣ ನೆನಪಿಗೆ ಬರುವುದು ಕಂಟೆಂಟ್ ಆಧಾರಿತ ಸಿನಿಮಾಗಳು. ಅಲ್ಲಿ ನೂರು-ಇನ್ನೂರು ಕೋಟಿ ರೂಪಾಯಿಗಳ ಬಿಗ್ ಬಜೆಟ್ ಚಿತ್ರಗಳು ಸಿದ್ಧವಾಗುವುದು ತೀರಾ ವಿರಳ. ಬಹುತೇಕ ಸಿನಿಮಾಗಳು ಅತಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿ, ಸಾಕಷ್ಟು ಸದ್ದು ಮಾಡುತ್ತವೆ. ಮಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುವುದಿಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ ಈಗ ಬದಲಾಗುತ್ತಿದೆ. ಇದಕ್ಕೆ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಹೊಸ ಸೇರ್ಪಡೆ. ನಿರ್ದೇಶಕ ಜೀತು ಜೋಸೆಫ್ ಮತ್ತು…

Read More

ಬಾಝ್​ ಬಾಲ್​ ಬೌಲ್ಡ್​… ಆ್ಯಶಸ್ ಗೆದ್ದ ಆಸ್ಟ್ರೇಲಿಯಾ – Kannada News | Australia retain the Ashes 4 1

ಬಾಝ್ ಬಾಲ್ ತಂತ್ರದೊಂದಿಗೆ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಸರಣಿ ಗೆಲ್ಲುವ ಧ್ಯೇಯದೊಂದಿಗೆ ಬಂದಿದ್ದ ಇಂಗ್ಲೆಂಡ್ ತಂಡವು 4 ಸೋಲುಗಳೊಂದಿಗೆ ಮತ್ತೊಮ್ಮೆ ಮಂಡಿಯೂರಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಪಂದ್ಯದಲ್ಲಿ 82 ರನ್​ಗಳ ಜಯ ಸಾಧಿಸಿತ್ತು. ಈ ಮೂಲಕ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದ್ದರು. ಇದಾಗ್ಯೂ ನಾಲ್ಕನೇ ಮ್ಯಾಚ್​ನಲ್ಲಿ ಕಂಬ್ಯಾಕ್ ಮಾಡಿದ್ದ ಇಂಗ್ಲೆಂಡ್ ತಂಡವು ಆತಿಥೇಯರಿಗೆ 4 ವಿಕೆಟ್​ಗಳ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ಟೆಸ್ಟ್…

Read More

Horoscope Today 09 January: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ – Kannada News | Daily Horoscope for January 9th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 09-01-2026 ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಷಷ್ಠಿ, ಶೋಭನ ಯೋಗ ಮತ್ತು ವಣಿಜ ಕರಣ ಒಳಗೊಂಡಿದೆ. ಉತ್ತರಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುತ್ತದೆ. ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ಕನ್ಯಾ ರಾಶಿಯಲ್ಲಿ ಸಂಚರಿಸುತ್ತಿರುವುದು ವಿಶೇಷವಾಗಿದೆ. ಇಂದಿನ ರಾಹು ಕಾಲ ಬೆಳಗ್ಗೆ 11:00 ರಿಂದ 12:26 ರವರೆಗೆ ಇರುತ್ತದೆ….

Read More

ಕೊಹ್ಲಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸ್ಟಾರ್ ವೇಗಿ ಟಿ20 ವಿಶ್ವಕಪ್​ನಿಂದ ಔಟ್

ಐಸಿಸಿ ಟಿ20 ವಿಶ್ವಕಪ್ 2026 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7 ರಂದು ಪಂದ್ಯಾವಳಿ ಆರಂಭವಾಗಲಿದ್ದು, ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಸೇರಿದಂತೆ ಹಲವಾರು ತಂಡಗಳು ತಮ್ಮ ತಂಡಗಳನ್ನು ಈಗಾಗಲೇ ಘೋಷಿಸಿವೆ. ಆದಾಗ್ಯೂ, ಪಂದ್ಯಾವಳಿಗೂ ಮುನ್ನ ಅಫ್ಘಾನಿಸ್ತಾನಕ್ಕೆ ದೊಡ್ಡ ಹಿನ್ನಡೆಯುಂಟಾಗಿದ್ದು, ಗಾಯದಿಂದಾಗಿ 2026 ರ ಟಿ20 ವಿಶ್ವಕಪ್‌ನಿಂದ ಅಫ್ಘಾನ್​ನ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ನವೀನ್ ಉಲ್ ಹಕ್ ಮತ್ತೆ ಗಾಯಗೊಂಡಿದ್ದಾರೆ. ಹೀಗಾಗಿ ಮುಂದಿನ ವಾರ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು…

Read More

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು – Kannada News | T20 World Cup Shocks: Underdog Victories That Rewrote Cricket History

2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು. Source link

Read More

ವಕೀಲರ ಕೋಟ್ ಧರಿಸಿ ಹೈಕೋರ್ಟ್​ಗೆ ಬಂದ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದ ಬಾರ್ ಕೌನ್ಸಿಲ್ – Kannada News | BCI seeks details of Mamata Banerjees practice records after she appears in the Calcutta High Court wearing advocate attire

ನವದೆಹಲಿ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಕೊಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಕೋಟ್ ಧರಿಸಿ ಹಾಜರಾಗಿದ್ದರು. ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಅವರು ವಾದಿಸಿದ್ದರು. ಟಿಎಂಸಿಯ ಹಿರಿಯ ನಾಯಕರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ಮಮತಾ ಬ್ಯಾನರ್ಜಿ ತಾವೇ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ವಕೀಲ ವೃತ್ತಿಯಲ್ಲಿ ನಿಜಕ್ಕೂ ಅನುಭವ ಹೊಂದಿದ್ದಾರಾ?…

Read More