Headlines

ದಕ್ಷಿಣ ಭಾರತ ಚಲನಚಿತ್ರ ನಿರ್ಮಾಪಕರ ಒಕ್ಕೂಟ ಸಭೆ: ಮಹತ್ವದ ನಿರ್ಧಾರ – Kannada News | Telugu, Tamil and Malayalam movie Producers meeting took important decisions

ಚಿತ್ರರಂಗದ (Movie) ಸಮಸ್ಯೆಗಳ ಬಗ್ಗೆ ಅದರಲ್ಲೂ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚೆ ನಡೆಯುತ್ತಲೇ ಇವೆ. ತೆಲುಗು ನಿರ್ಮಾಪಕರು, ಕೇರಳ ನಿರ್ಮಾಪಕರು ಈ ಬಗ್ಗೆ ಸರ್ಕಾರಗಳೊಟ್ಟಿಗೆ ಸಹ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗಷ್ಟೆ ಹೈದರಾಬಾದ್‌ನ ಪ್ರತಿಷ್ಠಿತ ಹೋಟೆಲ್​​ನಲ್ಲಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದ ಪ್ರಮುಖ ಚಲನಚಿತ್ರ ನಿರ್ಮಾಪಕರು ಹಾಗೂ ನಿರ್ಮಾಪಕರ ಸಂಘಗಳ ಪ್ರತಿನಿಧಿಗಳು ಒಂದು ಮಹತ್ವದ ಸಭೆ ನಡೆಸಿದರು. ಚಲನಚಿತ್ರ ನಿರ್ಮಾಣ ಕ್ಷೇತ್ರ ಎದುರಿಸುತ್ತಿರುವ ಗಂಭೀರ ಸವಾಲುಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಗೆ ಕರ್ನಾಟಕದ ನಿರ್ಮಾಪಕರು…

Read More

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​ – Kannada News | Karwar: Rishala DSouza Suicide Case; JDS Leader Son Chirag Kotharkar Arrested

ಆರೋಪಿ ಚಿರಾಗ್​​ ಕೊಠಾರಕರ್, ರಿಶೇಲ್ ಡಿಸೋಜಾImage Credit source: tv9 kannada ಕಾರವಾರ, ಜನವರಿ 29: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ (Rishala D’Souza) ಆತ್ಮಹತ್ಯೆ ಪ್ರಕರಣ ಎರಡು ಗ್ರಾಮಗಳ ವೈಮನಸ್ಸಿಗೆ ಕಾರಣವಾಗಿದಲ್ಲದೇ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕ್ರಿಶ್ಚಿಯನ್ ಸಮುದಾಯ ಸಿಡಿದೆದ್ದಿತ್ತು. ಯುವಕನ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್​​ ಪುತ್ರ ಆರೋಪಿ ಚಿರಾಗ್​​ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ (Arrest). ಘಟನೆ ಹಿನ್ನೆಲೆ …

Read More

ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ: ಸೊರಬ ಪುರಸಭೆ ಮಾಜಿ ಅಧ್ಯಕ್ಷ ಅರೆಸ್ಟ್! – Kannada News | Shivamogga: BJP Leader and Former Soraba TMC President Arrested After Wife ended Over Extra Marital Affair

ಶಿವಮೊಗ್ಗ, ಏಪ್ರಿಲ್ 29: ಪತಿಯ ಅನೈತಿಕ ಸಂಬಂಧ ಹಾಗೂ ದೈಹಿಕ-ಮಾನಸಿಕ ಹಿಂಸೆಯಿಂದ ಬೇಸತ್ತ ಬಿಜೆಪಿ (BJP) ಮುಖಂಡನ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಬಗ್ಗೆ ಮೃತಳ ತಾಯಿ ಸೊರಬ ಪೋಲೀಸರಿಗೆ ದೂರು ನೀಡಿದ್ದು, ಇದರ ಆಧಾರದಲ್ಲಿ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿಯನ್ನು ಬಂಧಿಸಲಾಗಿದೆ. ಅಲ್ಲದೆ, ಪ್ರಭು ಮೇಸ್ತ್ರಿಯ ಹಲವು ವಿಚಾರಗಳು ಬೆಳಕಿಗೆ ಬಂದಿವೆ….

Read More

ಆರೋಗ್ಯಕರ ಜೀವನಕ್ಕಾಗಿ ಬೆಳಗ್ಗೆ ಎದ್ದ ತಕ್ಷಣ ಈ ಆಯುರ್ವೇದ ನಿಯಮಗಳನ್ನು ಪಾಲಿಸಿ – Kannada News | Ayurvedic rituals you should follow in your morning routine to live a healthy life

ಆರೋಗ್ಯಕರ ಮತ್ತು ಸದೃಢ ದೇಹವನ್ನು ಕಾಪಾಡಿಕೊಳ್ಳಲು ಆಯುರ್ವೇದವು ಹಲವಾರು ಸಲಹೆಗಳನ್ನು ನೀಡಿದೆ. ನಮ್ಮ ಪೂರ್ವಜರು ಈ ಸಲಹೆಗಳನ್ನು ಅನುಸರಿಸಿ ದೀರ್ಘಕಾಲ ಆರೋಗ್ಯವಂತರಾಗಿ ಜೀವನ (healthy life) ನಡೆಸುತ್ತಿದರು. ಆದ್ರೆ ಇಂದಿನ ದಿನಗಳಲ್ಲಿ ನಾವು ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯ ಕಾರಣದಿಂದಲೇ ನಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ. ಸಣ್ಣ ವಯಸ್ಸಿನಲ್ಲಿಯೇ ಪದೇ ಪದೇ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತೇವೆ. ಹೀಗಿರುವಾಗ ನೀವು ಆರೋಗ್ಯವಾಗಿರಲು, ಫಿಟ್ ಆಗಿರಲು, ಮತ್ತು ದೀರ್ಘಾಯುಷ್ಯವನ್ನು ಹೊಂದಲು ಬಯಸಿದರೆ, ಬೆಳಗಿನ ದಿನಚರಿಯಲ್ಲಿ ಈ ಕೆಲವು ಆಯುರ್ವೇದ ನಿಯಮಗಳನ್ನು…

Read More

ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ…

Read More

ಇದ್ದಕ್ಕಿದ್ದಂತೆ ತಂಡ ಬದಲಾಯಿಸಿದ ಆರ್​​ಸಿಬಿ ವೇಗಿ ಯಶ್ ದಯಾಳ್

ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುವ ಭಾರತದ ಯುವ ವೇಗದ ಬೌಲರ್ ಯಶ್ ದಯಾಳ್ ಇದ್ದಕ್ಕಿದ್ದಂತೆ ತಮ್ಮ ತಂಡವನ್ನು ಬದಲಿಸಿದ್ದಾರೆ. ಅಷ್ಟಕ್ಕೂ ಯಶ್ ದಯಾಳ್ ತಮ್ಮ ತಂಡವನ್ನು ಬದಲಿಸಿರುವುದು ಐಪಿಎಲ್‌ನಲ್ಲಿ ಅಲ್ಲ. ಬದಲಿಗೆ, ದೇಶಿಯ ಕ್ರಿಕೆಟ್‌ನಲ್ಲಿ ತಾವು ಇಷ್ಟು ದಿನ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶ ತಂಡವನ್ನು(PC-PTI). ಇಲ್ಲಿಯವರೆಗೆ ದೇಶಿಯ ಕ್ರಿಕೆಟ್​ನಲ್ಲಿ ಉತ್ತರ ಪ್ರದೇಶ ತಂಡವನ್ನು ಪ್ರತಿನಿಧಿಸುತ್ತಿದ್ದ ಯಶ್ ದಯಾಳ್ ಇದೀಗ ಛತ್ತೀಸ್‌ಗಢದ ಪರ ಆಡಲು ಸಜ್ಜಾಗಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕದ ಆಲೂರಿನಲ್ಲಿ ನಡೆಯುತ್ತಿರುವ ಛತ್ತೀಸ್‌ಗಢದ ಪೂರ್ವ-ಆವೃತ್ತಿಯ…

Read More