Headlines

ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ – Kannada News | KFCC President Jayamala announces Chandanavana Andu Indu Mundu Seminar to solve Kannada Cinema issues

ಕನ್ನಡ ಚಿತ್ರರಂಗಕ್ಕೆ (Kannada Film Industry) ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಂಡಳಿ ಅಧ್ಯಕ್ಷೆ ಜಯಮಾಲಾ (Jayamala) ಅವರು ಮಾಹಿತಿ ನೀಡಿದ್ದಾರೆ. ‘ಸಬ್ಸಿಡಿ, ಪ್ರಶಸ್ತಿ, ಪೈರಸಿ, ಒಟಿಟಿ, ಕಿರುತೆರೆ ಹಕ್ಕು ಮಾರಾಟ, ಚಿತ್ರಮಂದಿರಗಳು ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇವೆ….

Read More

IND vs IRE: ಅಭ್ಯಾಸಕ್ಕೂ ಅವಕಾಶ ನೀಡದ ಮಳೆ; 2ನೇ ಟಿ20 ಪಂದ್ಯ ರದ್ದು? – Kannada News | India vs Ireland 2nd T20: Rain Threatens Series Decider in Belfast

ಭಾರತ ಹಾಗೂ ಐರ್ಲೆಂಡ್ (India vs Ireland) ನಡುವಿನ ಎರಡು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಪಂದ್ಯ ಆರಂಭವಾಗಬೇಕಿದೆ. ಅಂದರೆ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಆದರೆ ಈ ಮೊದಲೇ ಹವಮಾನ ಇಲಾಖೆ ವರದಿಮಾಡಿರುವ ಪ್ರಕಾರ, ಐರ್ಲೆಂಡ್ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿ ನಿರಂತರವಾಗಿ ಮಳೆ (Belfast weather forecast) ಸುರಿಯುತ್ತಿದೆ. ಇದರಿಂದಾಗಿ ಉಭಯ ತಂಡಗಳು ಅಭ್ಯಾಸ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಅಭ್ಯಾಸದ ಅವಧಿಯನ್ನು ರದ್ದುಗೊಳಿಸಲಾಗಿದೆ. ಇದೀಗ…

Read More

ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain

ಬೆಂಗಳೂರು,  ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ…

Read More

ಮ್ಯಾಚ್ ಫಿಕ್ಸಿಂಗ್​ಗೆ ಯತ್ನ: ಟೀಮ್ ಇಂಡಿಯಾದ ಮಾಜಿ ಆಟಗಾರ ಬಂಧನ! – Kannada News | Ex India U19 Star, Jaffna Kings Co Owner Manjot Kalra Arrested For LPL Fixing

ಲಂಕಾ ಪ್ರೀಮಿಯರ್ ಲೀಗ್​ ಆರಂಭದ ಬೆನ್ನಲ್ಲೇ ಆಘಾತವೊಂದು ಎದುರಾಗಿದೆ. ಜಾಫ್ನಾ ಕಿಂಗ್ಸ್ ತಂಡದ ಸಹ-ಮಾಲೀಕರಾದ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ನಿರೋಧಕ ತನಿಖಾ ದಳದ ಪೊಲೀಸರು ಕೊಲಂಬೋದಲ್ಲಿ ಬಂಧಿಸಿದ್ದಾರೆ. ಮಂಜೋತ್ ಕಲ್ರಾ ಭಾರತ ಅಂಡರ್-19 ತಂಡದ ಮಾಜಿ ಆಟಗಾರ ಎಂಬುದು ಇಲ್ಲಿ ಉಲ್ಲೇಖಾರ್ಹ. ಮಂಜೋತ್ ಕಲ್ರಾ ಮತ್ತು ಉದ್ಯಮಿ ಮಯಾಂಕ್ ಗೋಯಲ್ ನೇತೃತ್ವದ ‘ಸ್ಪೋರ್ಟ್ಸ್ ಕಮ್ಯೂನ್’ ಸಂಸ್ಥೆಯು ಮೇ 2026 ರಲ್ಲಿ ‘ಜಾಫ್ನಾ ಕಿಂಗ್ಸ್’ ತಂಡದ ಹೊಸ ಮಾಲೀಕತ್ವವನ್ನು ಖರೀದಿಸಿತ್ತು. ಇದೀಗ ಆಟಗಾರರೊಬ್ಬರೊಂದಿಗೆ ಮ್ಯಾಚ್​ ಫಿಕ್ಸಿಂಗ್​…

Read More

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! – Kannada News | Chikkamagaluru POCSO case: Father Forces Minor Daughter into Prostitution Ring

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! ಚಿಕ್ಕಮಗಳೂರು, ಜನವರಿ 07: ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು…

Read More