ಚಂದನವನದಲ್ಲಿ ಹತ್ತು ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ – Kannada News | KFCC President Jayamala announces Chandanavana Andu Indu Mundu Seminar to solve Kannada Cinema issues
ಕನ್ನಡ ಚಿತ್ರರಂಗಕ್ಕೆ (Kannada Film Industry) ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ವತಿಯಿಂದ ಮೇ 24ರಂದು ‘ಚಂದನವನ ಅಂದು ಇಂದು ಮುಂದು’ ಎಂಬ ವಿಚಾರ ಸಂಕಿರಣವನ್ನು ಕಲಾವಿದರ ಸಂಘದಲ್ಲಿ ಹಮ್ಮಿಕೊಂಡಿದೆ. ಆ ಬಗ್ಗೆ ಮಂಡಳಿ ಅಧ್ಯಕ್ಷೆ ಜಯಮಾಲಾ (Jayamala) ಅವರು ಮಾಹಿತಿ ನೀಡಿದ್ದಾರೆ. ‘ಸಬ್ಸಿಡಿ, ಪ್ರಶಸ್ತಿ, ಪೈರಸಿ, ಒಟಿಟಿ, ಕಿರುತೆರೆ ಹಕ್ಕು ಮಾರಾಟ, ಚಿತ್ರಮಂದಿರಗಳು ಸೇರಿದಂತೆ ಅನೇಕ ವಿಚಾರಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಇವೆ….