Headlines

ಪ್ರೇಮ್​ಗೆ ಸಿನಿಮಾ ಆಫರ್ ಮಾಡಿದ ಸಲ್ಮಾನ್ ಖಾನ್ ; ಕನ್ನಡ ಹಿಟ್ ಚಿತ್ರದ ರಿಮೇಕ್ – Kannada News | Jogi Prem reveals Salman Khan sought ‘Jogi’ remake; Why Prem said no

ಜೋಗಿ ಪ್ರೇಮ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ‘ಕೆಡಿ’ ಸಿನಿಮಾ ಮೂಡಿ ಬರುತ್ತಿದೆ. ಈ ವಾರಾಂತ್ಯಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ಈಗ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದು, ಈ ವೇಳೆ ಅವರು ‘ಜೋಗಿ’ ಹಿಂದಿ ರಿಮೇಕ್ ಬಗ್ಗೆ ಮಾತನಾಡಿದ್ದಾರೆ. ಈಗಲೂ ಆ ಬಗ್ಗೆ ಸಾಜಿದ್ ಕೇಳುತ್ತಾರೆ ಎಂದು ಅವರು ಹೇಳಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಲಿವುಡ್ ಜೊತೆ  ದಕ್ಷಿಣ ಭಾರತದ…

Read More

‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

‘ಧುರಂಧರ್ 2’ ಸಿನಿಮಾಗೆ (Dhurandhar 2 ) ಕೊನೆಯ ಕ್ಷಣದಲ್ಲಿ ತೊಂದರೆ ಎದುರಾಗಿದೆ. ಸಿನಿಮಾದ ಕೆಲವು ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದರಿಂದ ಕನ್ನಡ, ತೆಲುಗು ಸೇರಿದಂತೆ ಮೊದಲಾದ ಭಾಷೆಗಳಲ್ಲಿ ಸಿನಿಮಾ ಇಂದು ಪ್​ರೀಮೀಯರ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಇದರಿಂದ ಕನ್ನಡ, ತೆಲುಗು ವರ್ಷನ್ ಬುಕ್ ಮಾಡಿದವರಿಗೆ ಬೇಸರ ಆಗಿದೆ. ಈಗಾಗಲೇ ಬೆಂಗಳೂರಲ್ಲಿ ಕನ್ನಡ ವರ್ಷನ್ ಪ್ರೀಮಿಯರ್​​ ಶೋಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಮಾರ್ಚ್ 17ರಂದು ‘ಧುರಂಧರ್ 2’ ಚಿತ್ರಕ್ಕೆ ಪ್ರಮಾಣ…

Read More

ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಕೊಯಮತ್ತೂರು ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ರಾಮ್ ಚರಣ್ ಭೇಟಿ – Kannada News | Peddi Movie actor Ram Charan visits Coimbatore Ayyappa Temple after Wrist Surgery

‘ಪೆದ್ದಿ’ (Peddi) ಸಿನಿಮಾದ ಚಿತ್ರೀಕರಣದ ವೇಳೆ ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರಿಗೆ ಮಣಿಕಟ್ಟಿನ ಗಾಯ ಆಗಿತ್ತು. ಅದಕ್ಕಾಗಿ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆ (Wrist Surgery) ಮಾಡಿಸಿಕೊಂಡರು. ಯಶಸ್ವಿ ಶಸ್ತ್ರಚಿಕಿತ್ಸೆಯ ನಂತರ ಪತ್ನಿ ಉಪಾಸನಾ ಕೊನಿಡೇಲ ಅವರೊಂದಿಗೆ ಕೊಯಮತ್ತೂರಿನ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಕೈಗೆ ಸ್ಲಿಂಗ್ ಧರಿಸಿಕೊಂಡೇ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಮ್ ಚರಣ್ (Ram Charan) ಅವರ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ…

Read More

7 ಮಂದಿಯ ಬಲಿತೆಗದುಕೊಂಡ ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್ – Kannada News | Hoskote Accident Horror: IG Laburam Reveals Details Behind Tragic Crash That Killed 7

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಅಪಘಾತದ ತೀವ್ರತೆ ಕುರಿತು ಐಜಿ ಲಾಬುರಾಮ್ ಮಾಹಿತಿ ನೀಡಿದ್ದು, ಸ್ಥಳದಿಂದ ವಾಹನಗಳನ್ನು ತೆರವುಗೊಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಪೈಕಿ ಮೂವರನ್ನು ಗುರುತಿಸಲಾಗಿದ್ದು, ಅವರ ಪೋಷಕರಿಗೆ ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಗುರುತಿಸಲ್ಪಟ್ಟ…

Read More

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು, ಎದುರಾದ ಆತಂಕವೇನು?

ಬೆಂಗಳೂರು, (ಮೇ 14): ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್​ಐಆರ್​ ಅಡ್ಡಿಯಾಗುವ ಆತಂಕ ಎದುರಾಗಿದೆ. SIR ಪ್ರಕ್ರಿಯೆಗೆ ಹೆಚ್ಚಿನ ಆಡಳಿತ ಸಿಬ್ಬಂದಿ, ಅಧಿಕಾರಿಗಳ ಬಳಕೆ ಮಾಡಲಾಗುತ್ತಿದೆ….

Read More

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋದ ‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌ – Kannada News | ORR Airport Metro Project: Bengaluru Blue Line Faces Major Construction Challenges

ಬೆಂಗಳೂರು, ಜೂ.18: ಬೆಂಗಳೂರಿನ ಬಹುನಿರೀಕ್ಷಿತ ಯೋಜನೆ ನಮ್ಮ ಮೆಟ್ರೋದ ‘ಬ್ಲೂ ಲೈನ್’ (ఔಟರ್ ರಿಂಗ್ ರೋಡ್ – ಏರ್‌ಪೋರ್ಟ್ ಸಂಪರ್ಕ) ಕಾಮಗಾರಿ ಭಾರೀ ಸಂಕಷ್ಟದಲ್ಲಿ ಸಾಗುತ್ತಿದೆ. ಇದೀಗ ನಿಗದಿತ ಕಾಲಮಿತಿಯೊಳಗೆ ಈ ಪ್ರಾಜೆಕ್ಟ್ ಪೂರ್ಣಗೊಳ್ಳಲಿದೆಯೇ? ಎಂಬ ದೊಡ್ಡ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಈ ಬಗ್ಗೆ ಬೆಂಗಳೂರು ಪೋಸ್ಟ್​​ (Bengaluru Post) ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ​​​ವಿಶೇಷವಾಗಿ, ನಾಗವಾರ-ಹೆಬ್ಬಾಳ ನಡುವಿನ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ಪ್ರಗತಿಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನು ಈ ಕಾಮಗಾರಿಯ…

Read More

Video: ಮೈಸೂರಿನ ಚಾಮುಂಡಿದೇವಿಗೆ ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ವಿಜೃಂಭಣೆಯ ಪೂಜೆ – Kannada News | Special Puja for Chamundidevi on Second Ashada Friday at Mysores Chamundi Hills

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಎರಡನೇ ಶುಕ್ರವಾರದಂದು ಚಾಮುಂಡಿದೇವಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಜರುಗುತ್ತಿದೆ. ಈ ಪುಣ್ಯ ದಿನದಂದು ನಾಡದೇವಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಮೈಸೂರು ನಗರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ ಎರಡನೇ ವಾರದ ಆಷಾಢ ಮಾಸದ ಶುಕ್ರವಾರದ ಹಿನ್ನೆಲೆಯಲ್ಲಿ, ಬೆಟ್ಟದಲ್ಲಿ ಹಲವಾರು ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಭಾಗವಾಗಿ, ಪಾರಾಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ವಿಶ್ವೇಶ್ವರ…

Read More

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ: ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ, 1500 ಪೊಲೀಸ್ ಸಿಬ್ಬಂದಿ ನಿಯೋಜನೆ – Kannada News | Cauvery Water dispute: Kaveri Protest in Mandya, 1500 Police Deployed at KRS Amid BJP Protest

ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆImage Credit source: tv9 ಮಂಡ್ಯ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ಹೋರಾಟ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಈ ಪ್ರತಿಭಟನೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರು…

Read More