Headlines

ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ಬೆಂಗಳೂರು, ಮಾರ್ಚ್​​ 19: ದಾವಣೆಗೆರೆ ದಕ್ಷಿನ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ವಿಪಕ್ಷ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಆದರೆ ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಈ ಬಗ್ಗೆ ಗೊಂದಲ ಮುಂದುವರಿದಿದ್ದು ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿ ಮಾರ್ಪಟ್ಟಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬಸ್ಥರಿಗೇ ಟಿಕೆಟ್​​ ಪಕ್ಕಾ ಎನ್ನಲಾಗಿದ್ದರೂ ನಾಲ್ವರು ಮಕ್ಕಳ ಪೈಕಿ ಯಾರಿಗೆ ಪಕ್ಷ ಮಣೆ ಹಾಕಲಿದೆ ಎಂಬ ಪ್ರಶ್ನೆ ಸದ್ಯ ಉದ್ಭವಿಸಿದೆ. ಮತ್ತೊಂದೆಡೆ ದಾವಣಗೆರೆ ದಕ್ಷಿಣ ಕ್ಕ್ಷೆತ್ರದಲ್ಲಿ ಟಿಕೆಟ್​​ಗಾಗಿ ಕೈಮನೆಯ ಒಳಗೆಯೇ ಭಾರಿ ಗುದ್ದಾಟ ನಡೆಯುತ್ತಿರುವ…

Read More

SRH vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಇಂದು, ಐಪಿಎಲ್ 2026 ರ 21 ನೇ ಪಂದ್ಯದಲ್ಲಿ, ಸತತ ನಾಲ್ಕು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನವನ್ನು ತಡೆಯುವ ಕಠಿಣ ಸವಾಲನ್ನು ಹೈದರಾಬಾದ್ ಎದುರಿಸುತ್ತಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಇಶಾನ್ ಕಿಶನ್ ನಾಯಕತ್ವದ ಹೈದರಾಬಾದ್, ಆವೃತ್ತಿಯ ಎರಡನೇ ಗೆಲುವನ್ನು ಹುಡುಕುತ್ತಿದೆ. ಏತನ್ಮಧ್ಯೆ, ಹೊಸ ನಾಯಕ ರಿಯಾನ್ ಪರಾಗ್ ನಾಯಕತ್ವದಲ್ಲಿ, ರಾಯಲ್ಸ್ ಸತತ ಐದು ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿ ತನ್ನ ಹಿಡಿತವನ್ನು ಬಲಪಡಿಸಲು ನೋಡುತ್ತಿದೆ. ಹೈದರಾಬಾದ್ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ-ಟ್ರಾವಿಸ್ ಹೆಡ್ ಮತ್ತು ರಾಜಸ್ಥಾನ ಆರಂಭಿಕ ಆಟಗಾರರಾದ ಯಶಸ್ವಿ…

Read More

Horoscope Today 27 February​: ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ – Kannada News | Daily Horoscope for February​ ​​27th 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ ಏಕಾದಶಿ, ಆದ್ರ್ರಾ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಮತ್ತು ಶುಭಕಾಲವನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ಮಹಾಲಕ್ಷ್ಮಿಯ ಕೃಪೆಗೆ ಪಾತ್ರವಾಗುವ ವಿಶೇಷ ದಿನ ಹಾಗೂ ಅಮಲಕಿ ಏಕಾದಶಿ ಇರುವುದನ್ನು…

Read More

ಆಸ್ಕರ್​​ಗೆ ಇನ್ನಷ್ಟು ಹತ್ತಿರವಾದ ‘ಹೋಮ್​​ಬೌಂಡ್’, ಇನ್ನೆಷ್ಟು ಹಂತ ಬಾಕಿ – Kannada News | Indian movie Homebound movie another step closer to Oscars

ಸಿನಿಮಾಗಳಿಗಾಗಿ (Cinema) ನೀಡಲಾಗುವ ವಿಶ್ವಶ್ರೇಷ್ಠ ಪ್ರಶಸ್ತಿ ಎಂದು ನಂಬಲಾಗಿರುವ ಆಸ್ಕರ್ಸ್ ಅಥವಾ ಅಕಾಡೆಮಿ ಅವಾರ್ಡ್ಸ್​ನಲ್ಲಿ ಭಾರತದ ಸಿನಿಮಾಗಳು ಪ್ರಶಸ್ತಿಯ ರೇಸಿನಲ್ಲಿದ್ದು, ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಸ್​​ಗೆ ಆಯ್ಕೆ ಆಗಿರುವ ‘ಹೋಮ್​​ಬೌಂಡ್’ ಸಿನಿಮಾ ಈಗಾಗಲೇ ಕೆಲವು ಮೆಟ್ಟಿಲುಗಳನ್ನು ಹತ್ತಿದೆ. ಇದೀಗ ಆಸ್ಕರ್​ಗೆ ಇನ್ನಷ್ಟು ಸನಿಹವಾಗಿದೆ ‘ಹೋಮ್​​ಬೌಂಡ್’ ಈ ಹಿಂದೆ ಪ್ರಾಥಮಿಕ ಹಂತ, ಅದರ ಬಳಿಕದ ಅಂತಿಮ ಹದಿನೈದರ ಪಟ್ಟಿಗೆ ಸಹ ‘ಹೋಮ್​​ಬೌಂಡ್’ ಆಯ್ಕೆ ಆಗಿತ್ತು. ಈಗ ನಾಮಿನೇಷನ್​​ಗೆ ಶಾರ್ಟ್ ಲಿಸ್ಟ್ ಆಗುವ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ….

Read More

Daily Devotional: ಸಂಧ್ಯಾಕಾಲದಲ್ಲಿ, ಮನೆ ಬಾಗಿಲ ಮುಂದೆ ಕುಳಿತುಕೊಳ್ಳಬಾರದು ಯಾಕೆ? – Kannada News | Daily Devotional: Is Sitting at the Doorstep in the Evening Auspicious or Inauspicious?

ಮನೆಯ ಸಿಂಹದ್ವಾರದ ಮಹತ್ವImage Credit source: Pinterest ಭಾರತೀಯ ಸಂಸ್ಕೃತಿಯಲ್ಲಿ ಮನೆ ಮತ್ತು ಅದರ ಪ್ರತಿಯೊಂದು ಭಾಗಕ್ಕೂ ತನ್ನದೇ ಆದ ಪಾವಿತ್ರ್ಯತೆ ಹಾಗೂ ಮಹತ್ವವಿದೆ. ವಿಶೇಷವಾಗಿ ಮನೆಯ ಮುಖ್ಯ ದ್ವಾರ, ಇದನ್ನು ಸಿಂಹದ್ವಾರ ಎಂದು ಕರೆಯುತ್ತೇವೆ, ಇದು ಕೇವಲ ಪ್ರವೇಶ ದ್ವಾರ ಮಾತ್ರವಲ್ಲದೆ, ಮನೆಯ ಶಕ್ತಿ ಕೇಂದ್ರವೂ ಹೌದು. ಆದರೆ, ಅನೇಕ ಮನೆಗಳಲ್ಲಿ, ವಿಶೇಷವಾಗಿ ಹಳ್ಳಿಗಳಲ್ಲಿ ಮತ್ತು ನಗರ ಪ್ರದೇಶಗಳಲ್ಲೂ, ಸಂಜೆ ವೇಳೆ ಮನೆ ಬಾಗಿಲ ಮುಂದೆ ಅಥವಾ ಜಗಳಿಯ ಮೇಲೆ ಕುಳಿತುಕೊಳ್ಳುವ ರೂಢಿ ಕಂಡುಬರುತ್ತದೆ. ಈ…

Read More

IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್ – Kannada News | Dog spotted standing on classroom table at IIT Bombay Video goes Viral

ಮುಂಬೈ, ಫೆಬ್ರವರಿ 18: IIT ಬಾಂಬೆಯಲ್ಲಿ ವಿದ್ಯಾರ್ಥಿಗಳ ಜೊತೆ ಇನ್ನೊಬ್ಬರು ವಿಶೇಷ ಅತಿಥಿ ಪಾಠ ಕೇಳಲು ಬಂದಿದ್ದರು. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್​​ರೂಂನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ (Video Viral) ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagramನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ. ಈ ವೇಳೆ ನಾಯಿ ಟೇಬಲ್ ಮೇಲೆ ಹತ್ತಿ ನಿಂತಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ – Kannada News | Mallikarjuna Muthya Moves High Court to Quash FIR, Skips Police Inquiry

ಮಲ್ಲಿಕಾರ್ಜುನ್​​ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್​ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರಕರಣ…

Read More

ಅನ್ಯಕೋಮಿನ ಹುಡುಗರಿಂದ ಸಂಕೇತ್ ಕೊಲೆ: ಸಹಾಯಕ್ಕೆ ಬಂದು ಹತ್ಯೆಯಾದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಟಿಟ್ಟ ಗೆಳೆಯ – Kannada News | Shivamogga SSLC Sanketh Murder Case: Friend Girsh Reveals Incident

ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗದಲ್ಲಿ (Shivamogga) ಅನ್ಯಕೋಮಿನ ಅಪ್ರಾಪ್ತರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (Sanketh) ಎನ್ನುವಾತನನ್ನು ಹತ್ಯೆ ಮಾಡಿದ್ದಾರೆ. ಶಾಲೆಯಲ್ಲಿ ವಿಶೇಷ ಕ್ಲಾಸ್ ಮುಗಿಸಿ ರಾತ್ರಿ 8 ಗಂಟೆ ಹೊತ್ತಿಗೆ ಮನೆಗೆ ತೆರಳುವಾಗ ಘಟನೆ ನಡೆದಿದೆ. ಸಂಕೇತ್‌ನ ಸ್ನೇಹಿತ ಗಿರೀಶ್ ಜೊತೆಗೆ ಅನ್ಯಕೋಮಿನ ಮೂವರು ಅಪ್ರಾಪ್ತರು ಜಗಳವಾಡುತ್ತಿದ್ದರು. ಜಗಳ ಬಿಡಿಸಲು ಹೋದಾಗ ಸಂಕೇತ್‌ನ ಎದೆಗೆ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಮೃತಪಟ್ಟಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ…

Read More

ರಶ್ಮಿಕಾ, ವಿಜಯ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ಆಶಿಕಾ – Kannada News | Rashmika Mandanna Vijay Deverakonda haldi ceremony begins Ashika Ranganath shares photo

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಮದುವೆಗೂ ಮುನ್ನ ಅನೇಕ ಶಾಸ್ತ್ರಗಳನ್ನು ಮಾಡಲಾಗಿದೆ. ಬುಧವಾರ (ಫೆಬ್ರವರಿ 25) ಹಳದಿ ಶಾಸ್ತ್ರ ಮಾಡಲಾಗುತ್ತಿದೆ. ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ (Rashmika Mandanna), ಆಶಿಕಾ ರಂಗನಾಥ್ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಹಳ ಅದ್ದೂರಿಯಾಗಿ ವಿರೋಶ್ ಮದುವೆ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಕೆಲವೇ…

Read More