Headlines

ರಾಗಿಣಿ ದ್ವಿವೇದಿ ನಟನೆಯ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ರಿಲೀಸ್ – Kannada News | Ragini Dwivedi Kumar bangarappa starrer Sarkari Nyayabele Angadi trailer released

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyayabele Angadi) ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಚಿತ್ರತಂಡ ಸದ್ದಿಲ್ಲದೆ ತನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದೆ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರವು ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ. ನಟಿ ರಾಗಿಣಿ ದ್ವಿವೇದಿ (Ragini Dwivedi), ನಟರಾದ ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ನವೀನ್ ಸಜ್ಜು, ಕೃಷ್ಣಪ್ಪ, ರುದ್ರೇಗೌಡ ಮುಂತಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಟ್ರೇಲರ್ ಈಗ ಬಿಡುಗಡೆಯಾಗಿದೆ. ಹಿರಿಯ ರಾಜಕಾರಣಿ ಎಲ್.ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ.ರಾ….

Read More

ಶಾಲಾ ಮಕ್ಕಳಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ: ಜಂಕ್​​ ಫುಡ್​​​ ವಿರುದ್ಧ ಸಮರ ಸಾರಿದ ಆಹಾರ ಸುರಕ್ಷಿತ ಇಲಾಖೆ – Kannada News | War on Junk Food: Food Safety Department to Issue Guidelines to Curb Fast Food Sales Around Schools

ಬೆಂಗಳೂರು, ಜುಲೈ 21: ಅತಿಯಾದ ಜಂಕ್​​ ಫುಡ್​​ಗಳ ಸೇವನೆಯಿಂದ ಇತ್ತೀಚೆಗೆ ಮಕ್ಕಳಲ್ಲಿ ಬೊಜ್ಜು, ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮತ್ತೆ ಅಲರ್ಟ್​​ ಆಗಿರುವ ಆಹಾರ ಸುರಕ್ಷಿತ ಇಲಾಖೆ ಇಂತಹ ಆಹಾರಗಳ ಮಾರಾಟದ ವಿರುದ್ಧ ಮತ್ತೆ ಸಮರ ಸಾರಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದ್ದು, ತಜ್ಞ ನ್ಯೂಟ್ರಿಷನ್ ವೈದ್ಯರ ಸಲಹೆ ಮೆರೆಗೆ ಶಾಲಾ ವಿದ್ಯಾರ್ಥಿಗಳ ಆಹಾರದ ಬಗ್ಗೆ ಮಾರ್ಗಸೂಚಿ ಪ್ರಕಟಿಸಲು ಸಿದ್ಧತೆ ನಡೆಸಿದೆ. ಶಾಲೆ, ಕಾಲೇಜು ಹಾಗೂ…

Read More

ನೀಟ್ ಅಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ಕಾಂಗ್ರೆಸ್ ಧರಣಿ; ಮೋದಿ ರಾಜೀನಾಮೆಗೆ ರಾಹುಲ್ ಗಾಂಧಿ, ಖರ್ಗೆ ಒತ್ತಾಯ – Kannada News | Rahul Gandhi Kharge Priyanka Gandhi continues sit in near PM residence urges Modis Resignation over NEET Scam

ನವದೆಹಲಿ, ಜುಲೈ 21: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET Paper Leak) ಖಂಡಿಸಿ ನಿನ್ನೆ (ಸೋಮವಾರ) ದೆಹಲಿಯಲ್ಲಿ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 12 ಸಾವಿರಕ್ಕೂ ಹೆಚ್ಚು ಯುವಕ-ಯುವತಿಯರು ಪ್ರತಿಭಟನೆಯಲ್ಲಿ (Delhi Protest) ಭಾಗಿಯಾಗಿ ಸಂಸತ್ ಭವನದವರೆಗೂ ಮೆರವಣಿಗೆ ನಡೆಸಿದ್ದರು. ಆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದರಿಂದ ಹಲವಾರು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದರು. ಪೊಲೀಸರ ಈ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪ್ರಧಾನಮಂತ್ರಿಗಳ ನಿವಾಸದ…

Read More

Chanakya Niti for business: ಹೊಸದಾಗಿ ಬಿಸಿನೆಸ್‌ ಆರಂಭಿಸುವ ಪ್ರತಿಯೊಬ್ಬರೂ ಚಾಣಕ್ಯರ ಈ ಸಲಹೆಗಳನ್ನು ಪಾಲಿಸಲೇಬೇಕು – Kannada News | Chanakya Niti: startup success secrets by Chanakya

ಇತ್ತೀಚಿನ ದಿನಗಳಲ್ಲಿ ತಮ್ಮದೇ ಆದ ಸ್ವಂತ ಉದ್ಯಮವನ್ನು (business) ಪ್ರಾರಂಭಿಸುವುದು ಪ್ರತಿಯೊಬ್ಬರ  ಕನಸಾಗಿದೆ. ಹೌದು ಎಷ್ಟು ಅಂತ ಇನ್ನೊಬ್ಬರ ಕೈ ಕೆಳಗೆ ಕೆಲಸ ಮಾಡುವುದು ಸ್ವಂತದ್ದಾಗಿ ಏನಾದರೂ ಮಾಡಬೇಕು ಎಂದು ಎಷ್ಟೋ ಜನ ಸೀರೆ ಬಿಸಿನೆಸ್, ನೈಲ್‌, ಬ್ಯೂಟಿ ಸೆಲೂನ್‌, ಚಾಟ್ಸ್‌ ಸೆಂಟರ್‌, ಜ್ಯೂಸ್‌ ಸೆಂಟರ್‌, ಹೋಮ್‌ಮೇಡ್‌ ಮಸಾಲಾ ಐಟಂ ಪ್ರಾಡಕ್ಟ್‌ ಬಿಸಿನೆಸ್‌ ಸೇರಿದಂತೆ ಬೇರೆ ಬೇರೆ ಸ್ವಂತ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಆದರೆ ಹೀಗೆ ಸ್ವಂತ ಉದ್ಯಮವನ್ನು ಆರಂಭಿಸುವುದು ಅದರಲ್ಲಿ ಯಶಸ್ಸನ್ನು ಕಾಣುವುದು ಅಷ್ಟು ಸುಲಭದ ಮಾತಲ್ಲ….

Read More

ಮುನಿಸು ಮರೆತು ಚಿಕ್ಕಪ್ಪನ ಬಗ್ಗೆ ಟ್ವೀಟ್ ಮಾಡಿದ ಜೂ ಎನ್​​ಟಿಆರ್ – Kannada News | Jr NTR tweet about Nandamuri Balakrishna’s speedy recovery

ನಂದಮೂರಿ (Nandamuri) ಕುಟುಂಬ ತೆಲುಗು ರಾಜ್ಯಗಳ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಅತ್ಯಂತ ಪ್ರಮುಖ ಕುಟುಂಬ. ಸುಮಾರು 50 ವರ್ಷಗಳಿಂದಲೂ ತೆಲುಗು ರಾಜ್ಯಗಳ ಸಿನಿಮಾ ಮತ್ತು ರಾಜಕೀಯದ ಮೇಲೆ ಹಿಡಿತ ಸಾಧಿಸಿವೆ, ಪ್ರಭಾವ ಬೀರಿವೆ. ಈಗಲೂ ಸಹ ಆಂಧ್ರ ಪ್ರದೇಶದಲ್ಲಿ ನಂದಮೂರಿ ಕುಟುಂಬ ಸ್ಥಾಪಿಸಿದ ಟಿಡಿಪಿ ಪಕ್ಷದಕ್ಕೇ ಸರ್ಕಾರ ಅಧಿಕಾರದಲ್ಲಿದೆ. ತೆಲುಗು ಚಿತ್ರರಂಗದಲ್ಲಿ ನಂದಮೂರಿ ಕುಟುಂಬದ ಹಲವು ನಟರು ಸ್ಟಾರ್​​ಗಳಾಗಿ ಮೆರೆಯುತ್ತಿದ್ದಾರೆ. ಆದರೆ ಈ ಕುಟುಂಬದಲ್ಲಿ ಎಲ್ಲವೂ ಸರಿ ಇಲ್ಲ. ವಿಶೇಷವಾಗಿ ಜೂ ಎನ್​​ಟಿಆರ್ ಮತ್ತು ಚಿಕ್ಕಪ್ಪ…

Read More

ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ – Kannada News | Karnataka Cabinet Expansion: MLC Rajendra Rajanna Meets Leaders in Delhi.

ಬೆಂಗಳೂರು, ಜು.21: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯು ಈ ವಾರದಲ್ಲಿ ನಡೆಯಲಿದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ. ಈ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜೇಂದ್ರ ರಾಜಣ್ಣ, “ಇವತ್ತು ಅಥವಾ ನಾಳೆ ಸಚಿವ ಸಂಪುಟ ವಿಸ್ತರಣೆಯಾಗುವ ಬಗ್ಗೆ ಮಾಹಿತಿ ಇದೆ. ಈ ವಾರದಲ್ಲಿ ಸಂಪುಟ ವಿಸ್ತರಣೆಯಾಗುವುದು ಖಚಿತ. ಹಾಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರಾಜೇಂದ್ರ…

Read More

RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್‌ಗೆ ಬಿಗ್ ಶಾಕ್ – Kannada News | Bengaluru court Again summons Priyank Kharge, Mohammed Nalapad over defamatory remarks against RSS

ಬೆಂಗಳೂರು, (ಜುಲೈ 21): ಆರ್​​​ಎಸ್​​ಎಸ್​​​ (Rashtriya Swayamsevak Sangh) ನೋಂದಣಿಗೆ ಪಟ್ಟು ಹಿಡಿದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕೋರ್ಟ್ ಮತ್ತೊಮ್ಮೆ ಸಮನ್ಸ್ (Court Summons) ನೀಡಿದೆ. ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಮೇಲೆ ಬೆಂಗಳೂರಿನ (Bengaluru) ಸಿದ್ದಾಪುರದ ತೇಜಸ್ ಗೌಡ (Tejas Gowda) ಎಂಬುವರು ನೀಡಿದ ದೂರಿನ ಮೇರೆಗೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್​​ಗೆ (Mohammed Nalapad) ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್​ ಮತ್ತೊಮ್ಮೆ ಸಮನ್ಸ್ ಜಾರಿ…

Read More

‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು? – Kannada News | People opinion about Karavali movie Watch video

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ ಆಗುವ ಮುಂಚೆ ಚಿತ್ರತಂಡವು ಹಲವೆಡೆ ಪ್ರೀಮಿಯರ್ ಶೋಗಳನ್ನು ಪ್ರದರ್ಶಿಸುತ್ತಿದೆ. ಈಗಾಗಲೇ ಮಂಗಳೂರು ಇನ್ನಿತರೆ ಕಡೆ ಪೇಯ್ಡ್ ಪ್ರೀಮಿಯರ್ ಪ್ರದರ್ಶಿಸಲಾಗಿದ್ದು, ಇತ್ತೀಚೆಗೆ ಶಿವಮೊಗ್ಗದಲ್ಲಿ ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ವೇಳೆ ಸಿನಿಮಾ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ವಿಡಿಯೋ ಇಲ್ಲಿದೆ ನೋಡಿ…….

Read More

ಹೆಲ್ತ್ ಇನ್ಷೂರೆನ್ಸ್ ಖರೀದಿಸುವ ಮುನ್ನ, ಈ 5 ಅಂಶಗಳು ಗಮನದಲ್ಲಿರಲಿ… – Kannada News | Health Insurance, important things to observe before buying policy

ಆರೋಗ್ಯ ವಿಮೆ (Health Insurance) ಇವತ್ತು ಬಹಳ ಮುಖ್ಯ. ವೈದ್ಯಕೀಯ ವೆಚ್ಚಗಳು ಗಣನೀಯವಾಗಿ ಹೆಚ್ಚುತ್ತಿವೆ. ವೈದ್ಯಕೀಯ ಸೇವೆಗಳ ಹಣದುಬ್ಬರ ಶೇ. 10ಕ್ಕಿಂತ ಹೆಚ್ಚಿನ ದರದಲ್ಲಿ ಏರುತ್ತಿದೆ. ನಾವು ಕಷ್ಟಪಟ್ಟು ಉಳಿಸಿದ ಹಣವೆಲ್ಲವೂ ಒಂದೇ ಬಾರಿ ಆಸ್ಪತ್ರೆಗೆ ವ್ಯಯವಾಗಿ ಹೋಗಬಹುದು. ಹೀಗಾಗಿ, ಆರೋಗ್ಯ ವಿಮೆ ತುಂಬಾ ಮುಖ್ಯ. ಹಾಗೆಯೇ, ಸರಿಯಾದ ವಿಮೆ ಆಯ್ಕೆ ಮಾಡಿಕೊಳ್ಳುವುದೂ ಕೂಡ ಮುಖ್ಯ. ಇಲ್ಲದಿದ್ದರೆ ಅಧಿಕ ಪ್ರೀಮಿಯಮ್​ನಲ್ಲಿ ಖರೀದಿಸಿದ ವಿಮೆಯು ಅಗತ್ಯ ಸಂದರ್ಭದಲ್ಲಿ ನಿರುಪಯುಕ್ತ ಎನಿಸಬಹುದು, ಅಥವಾ ಹೆಚ್ಚಿನ ಭಾಗದ ವೆಚ್ಚವನ್ನು ಭರಿಸದೇ ಹೋಗಬಹುದು….

Read More

Karnataka Weather Update: ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್; ಹೊನ್ನಾವರದಲ್ಲಿ ದಾಖಲೆಯ ಮಳೆ – Kannada News | Karnataka Weather Update: Yellow Alert for Most Parts of the State Tomorrow; Honnavar Records Heavy Rainfall

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ವರ್ಷಧಾರೆಯ ನಡುವೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಹಿನ್ನೆಲೆ ಉತ್ತರ ಕರ್ನಾಟಕದ ಬುತೇಕ ಭಾಗಗಳಲ್ಲಿಯೂ ನೆರೆ ಸ್ಥಿತಿ ಉಂಟಾಗಿದೆ.  ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದ್ದು, ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ SOUTH INTERIOR KARNATAKA & MALNAD Heavy rain…

Read More