Headlines

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

ನವದೆಹಲಿ, ಏಪ್ರಿಲ್ 08: ದೇಶಾದ್ಯಂತ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ(Airport)ಗಳಲ್ಲಿ ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಈ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಡಿತವು ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಮೂರು ತಿಂಗಳವರೆಗೆ ಜಾರಿಯಲ್ಲಿರುತ್ತದೆ. ಮೂರು ತಿಂಗಳ ನಂತರ, ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು AERA ಮಾರುಕಟ್ಟೆ ಪರಿಸ್ಥಿತಿಗಳು, ವಿಮಾನಯಾನ ಸಂಸ್ಥೆಗಳ ಆರ್ಥಿಕ ಸ್ಥಿತಿ ಮತ್ತು…

Read More

ಉಗುರಿನ ಎಷ್ಟು ಭಾಗ ಕತ್ತರಿಸಬೇಕು? ತಪ್ಪು ರೀತಿಯಲ್ಲಿ ಉಗುರು ಕಟ್ ಮಾಡಿದರೆ ಬೆರಳಿನ ಮಾಂಸಕ್ಕೆ ಅಪಾಯ

ನಮ್ಮ ದೇಹದ ಅತಿ ಸಣ್ಣ ಅಂಗವಾದ ಉಗುರುಗಳ ಬಗ್ಗೆ ನಾವು ತೋರುವ ನಿರ್ಲಕ್ಷ್ಯ ದೊಡ್ಡ ಆರೋಗ್ಯ ಸಮಸ್ಯೆಗೆ ದಾರಿಯಾಗಬಹುದು. ಅನೇಕರು ಉಗುರುಗಳನ್ನು ಅತಿಯಾಗಿ ಆಳವಾಗಿ ಕತ್ತರಿಸುತ್ತಾರೆ ಅಥವಾ ಹಲ್ಲುಗಳಿಂದ ಕಚ್ಚಿ ತೆಗೆಯುತ್ತಾರೆ. ಇದು ಬೆರಳಿನ ಮಾಂಸ ಮತ್ತು ನರಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಚರ್ಮರೋಗ ತಜ್ಞರು ಎಚ್ಚರಿಸಿದ್ದಾರೆ. ಉಗುರಿನ ತುದಿಯಲ್ಲಿ ಬೆಳೆದಿರುವ ಬಿಳಿ ಭಾಗವನ್ನು ಮಾತ್ರ ಕತ್ತರಿಸಬೇಕು. ಚರ್ಮ ಮತ್ತು ಉಗುರು ಸೇರುವ ಜಾಗದಿಂದ ಕನಿಷ್ಠ 1 ರಿಂದ 2 ಮಿಲಿಮೀಟರ್‌ ಅಂತರ ಬಿಡುವುದು…

Read More

Char Dham Yatra 2026: ಕೇದಾರನಾಥ-ಬದರಿನಾಥ ಯಾತ್ರಿಕರ ಗಮನಕ್ಕೆ! ಹೆಲಿಕಾಪ್ಟರ್, ಪೂಜಾ ದರಗಳಲ್ಲಿ ಭಾರಿ ಏರಿಕೆ

2026ರ ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಯ ಋತುವು ಆರಂಭವಾಗುತ್ತಿದ್ದು, ಈ ಬಾರಿ ಕೇದಾರನಾಥ ಮತ್ತು ಬದರಿನಾಥ ಧಾಮಗಳಿಗೆ ಭೇಟಿ ನೀಡುವ ಭಕ್ತರು ತಮ್ಮ ಪ್ರಯಾಣದ ಬಜೆಟ್ ಸ್ವಲ್ಪ ಹೆಚ್ಚಿಸಿಕೊಳ್ಳಬೇಕಾಗುತ್ತದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (BKTC) ಪೂಜಾ ಶುಲ್ಕಗಳನ್ನು ಪರಿಷ್ಕರಿಸಿದೆ ಮತ್ತು ಹೆಲಿಕಾಪ್ಟರ್ ಸೇವೆಗಳಿಗೂ ಹೊಸ ದರಗಳನ್ನು ನಿಗದಿಪಡಿಸಲಾಗಿದೆ. ಆದಾಗ್ಯೂ, ಸಾಮಾನ್ಯ ಭಕ್ತರಿಗೆ ಸಮಾಧಾನದ ಸಂಗತಿಯೆಂದರೆ, ದೇವಾಲಯಗಳಲ್ಲಿನ ಸಾಂಪ್ರದಾಯಿಕ ನಿಯಮಿತ ದರ್ಶನವು ಮೊದಲಿನಂತೆಯೇ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಹೆಲಿಕಾಪ್ಟರ್ ಸೇವೆ ಮತ್ತು ಹೊಸ ದರಗಳು: ಹೆಲಿಕಾಪ್ಟರ್ ಸೇವೆಗಳಿಗಾಗಿ ಈ…

Read More

Viral: ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲು

ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ನೀವು ನೋಡಿದ್ದೀರಬಹುದು. ಕೆಲವು ಸಾಲುಗಳು ನಿಮ್ಮ ನಗುವಿಗೆ ಕಾರಣವಾಗುತ್ತದೆ. ಇನ್ನು ಕೆಲವು ಅರ್ಥಪೂರ್ಣ ಸಾಲುಗಳನ್ನು ನೋಡಿದಾಗ ಆಟೋ ಚಾಲಕನ (auto driver) ಬುದ್ಧಿವಂತಿಕೆಯನ್ನು ಮೆಚ್ಚಿಕೊಳ್ಳುತ್ತೇವೆ. ಇದೀಗ ಆಟೋ ಚಾಲಕನೊಬ್ಬ ಬಾಡಿಗೆ ಇದ್ರೆ ಕಾಲ್ ಮಾಡಿ ಎಂದು ಈ ಸಾಲಿನ ಮೂಲಕ ಹೇಳಿದ್ದಾನೆ. ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು ಆಟೋ ಹಿಂಬದಿ ಬರೆದ ಸಾಲು ನೆಟ್ಟಿಗರ ಗಮನ ಸೆಳೆಯುತ್ತಿದೆ. raviraj. naik ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!

ಮೈಸೂರು, ಏಪ್ರಿಲ್ 08: ಜಿಲ್ಲೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದೆ. ಹೆಚ್.ಡಿ. ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಈ ಹುಲಿ, ಗಾಂಭೀರ್ಯದಿಂದ ನಡೆದು ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸಿದೆ. ಪ್ರವಾಸಿಗರತ್ತ ದಿಟ್ಟಿಸಿ ನೋಡುತ್ತಲೇ ಸಾಗಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಫಾರಿ ಪ್ರಿಯರಿಗೆ ಭರ್ಜರಿ ಅನುಭವ ನೀಡಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source link

Read More

‘ಇಂಡಿಯಾ ಗಾಟ್ ಲೇಟೆಂಟ್’: ಮತ್ತೆ ಬರಲಿದ್ದಾರೆ ಸಮಯ್ ರೈನಾ

ಕಳೆದ ಕೆಲ ವರ್ಷಗಳಿಂದ ಭಾರತದಲ್ಲಿ ಬಲು ವೇಗವಾಗಿ ಬೆಳೆಯುತ್ತಿರುವ ಸ್ಟಾಂಡಪ್ ಕಾಮಿಡಿ ಕ್ಷೇತ್ರದಲ್ಲಿ ದೊಡ್ಡ ಹೆಸರು ಸಮಯ್ ರೈನಾ (Samai Raina) ಅವರದ್ದು. ಚೆಸ್ ಸ್ಟ್ರೀಮರ್ ಆಗಿ ಬಳಿಕ ಯೂಟ್ಯೂಬ್ ಸ್ಟ್ರೀಮರ್, ಸ್ಟಾಂಡಪ್ ಕಮಿಡಿಯನ್, ಯೂಟ್ಯೂಬ್ ಶೋ ಹೋಸ್ಟ್ ಆಗಿ ಗುರುತಿಸಿಕೊಂಡಿದ್ದ ಸಮಯ್ ರೈನಾ, ಯೂಟ್ಯೂಬ್​​ನಲ್ಲಿ ಆರಂಭಿಸಿದ್ದ ‘ಇಂಡಿಯಾ ಗಾಟ್ ಲೇಟೆಂಟ್’ ಶೋ ಭಾರಿ ದೊಡ್ಡ ಹಿಟ್ ಆಗಿತ್ತು. ಒಂದೇ ದಿನಕ್ಕೆ ಕೋಟ್ಯಂತರ ವೀವ್ಸ್ ಅನ್ನು ಈ ಶೋ ಗಳಿಸುತ್ತಿತ್ತು. ಆದರೆ ಯಾರೋ ಮಾಡಿದ ತಪ್ಪಿನಿಂದಾಗಿ ಶೋ…

Read More

ಜಸ್​ಪ್ರೀತ್ ಬುಮ್ರಾ ವಿರುದ್ಧ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಯುಗ ಆರಂಭವಾಗಿದೆ. ಈ ಯುಗಕ್ಕೆ ನಾಂದಿಯಾಡಿರುವುದು ವೈಭವ್ ಸೂರ್ಯವಂಶಿ. ಅದು ಸಹ ಜಸ್​ಪ್ರೀತ್ ಬುಮ್ರಾ (Jasprit bumrah) ಅವರ ಒಂದೇ ಓವರ್​ನಲ್ಲಿ 2 ಸಿಕ್ಸ್ ಸಿಡಿಸುವ ಮೂಲಕ. ಈ ಮೂಲಕ ಬುಮ್ರಾಗೆ ಪವರ್​ಪ್ಲೇನಲ್ಲಿ 2 ಸಿಕ್ಸ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇತ್ತ ಬುಮ್ರಾ ಓವರ್​ನಲ್ಲಿ ವೈಭವ್ 2 ಸಿಕ್ಸ್ ಸಿಡಿಸುತ್ತಿದ್ದಂತೆ, ಅತ್ತ ಜಸ್​ಪ್ರೀತ್ ವಿರುದ್ಧ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ….

Read More

ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 08: ಹೆಂಡತಿಯ ಅಕ್ರಮ ಸಂಬಂಧಕ್ಕೆ (Extramarital Affair) ಗಂಡ ಬಲಿಯಾದ ಘಟನೆ ಮಾರ್ಚ್ 26 ರಂದು ಬೊಮ್ಮಸಂದ್ರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಪ್ರಿಯಕರ ಆಕೆಯ ಪತಿಯೊಂದಿಗೆ ಸ್ನೇಹ ಬೆಳೆಸಿ, ಮಧ್ಯಪಾನ ಮಾಡಿಸಿ ಕೊನೆಗೆ ಚಾಕುವಿನಿಂದ ಕತ್ತು ಸೀಳಿ ಆತನ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮದ್ಯಪಾನ ಮಾಡಿಸಿ ಕತ್ತು ಸೀಳಿದ ಮೃತ ವ್ಯಕ್ತಿಯನ್ನು 42 ವರ್ಷದ ಸುನಿಲ್ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿ…

Read More

RBI Policy: ಆರ್​ಬಿಐನಿಂದ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹಣದುಬ್ಬರ ಶೇ. 4.6 ಎಂದು ಅಂದಾಜು

ನವದೆಹಲಿ, ಏಪ್ರಿಲ್ 8: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಸಮಿತಿಯು (RBI MPC meeting) ನಿರೀಕ್ಷೆಯಂತೆ ರಿಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಆರ್​ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಆರ್​ಬಿಐನ ರಿಪೋ ದರ ಅಥವಾ ಬಡ್ಡಿದರವು (Repo Rate) ಶೇ. 5.25ರಲ್ಲಿ ಮುಂದುವರಿಯಲಿದೆ. ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದರಿಂದ ಬಡ್ಡಿದರ ಇಳಿಸದೇ ಇರುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಎಂಪಿಸಿ ಸಭೆ ಬಳಿಕ ಆರ್​ಬಿಐ…

Read More

ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಪ್ಪಿಸಲು ಬಾಗಿಲು ತೆರೆದಿಟ್ಟು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಬೆಂಗಳೂರು, ಏ.8: ನಗರದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ಶಾಖದಿಂದ ಪಾರಾಗಲು ಮನೆಯ ಮುಖ್ಯ ಬಾಗಿಲನ್ನು ತೆರೆದಿಟ್ಟಿದ್ದೇ ಮಹಿಳೆಯೊಬ್ಬರಿಗೆ ಮುಳುವಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳ್ಳರು ಮಾಂಗಲ್ಯ ಸರ ಮತ್ತು ಮೊಬೈಲ್‌ಗಳನ್ನು ದೋಚಿದ್ದಾರೆ. ಅಶೋಕನಗರದ ನಿವಾಸಿ ಶೈಲಜಾ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಮನೆಯೊಳಗೆ ಗಾಳಿ ಬರಲಿ ಎಂಬ ಕಾರಣಕ್ಕೆ ಮುಖ್ಯ ಬಾಗಿಲನ್ನು ತೆರೆದಿಟ್ಟು ಗಾಢ ನಿದ್ರೆಗೆ ಜಾರಿದ್ದರು. ಇದೇ ಸಮಯಕ್ಕೆ ಹೊಂಚು ಹಾಕುತ್ತಿದ್ದ ಕಳ್ಳರು…

Read More