ಅಮ್ಮನ ಎದೆಹಾಲು ಕುಡಿಯುವಾಗ ಮಗು ಸಾವು! – Kannada News | Newborn Baby dies of suffocation while Breastfeeding in Coimbatore

ಕೊಯಮತ್ತೂರು, ಜನವರಿ 9: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ತಾಯಿಯ ಎದೆ ಹಾಲು ಕುಡಿದ ಹೆಣ್ಣು ಮಗುವೊಂದು (Baby Death) ಕೆಮ್ಮಿನಿಂದಾಗಿ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದು ಇಡೀ ಕುಟುಂಬಕ್ಕೆ ತೀವ್ರ ದುಃಖ ಉಂಟುಮಾಡಿದೆ. ಮುರಳಿ ಕೊಯಮತ್ತೂರು ಜಿಲ್ಲೆಯ ರಾಮನಾಥಪುರಂನವರು. ಅವರು ಕೂಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ವರದಲಕ್ಷ್ಮಿ. ಅವರು ಮದುವೆಯಾಗಿ ಒಂದೂವರೆ ವರ್ಷಗಳಾಗಿತ್ತು. 9 ತಿಂಗಳು ತುಂಬಿದ ಗರ್ಭಿಣಿಯಾಗಿದ್ದ ವರದಲಕ್ಷ್ಮಿಗೆ ಹೆರಿಗೆ ನೋವು ಅನುಭವಿಸಿದ್ದರು. ಇದರ ನಂತರ ವರದಲಕ್ಷ್ಮಿ ಅವರನ್ನು…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 2: ಸತತವಾಗಿ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಒಂದು ಚಿನ್ನದ ಬೆಲೆ (Gold Rates) 230 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಏರಿದೆ. ಬೆಳ್ಳಿ ಬೆಲೆಯೂ ಕಡಿಮೆಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ…

Read More

ರಿಲೀಸ್​​ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ – Kannada News | Yash’s Toxic Music Rights Outsell Dhurandhar 2: Sandalwood Sets New Record

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್​​ವುಡ್​ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್​​​ಡೇಟ್ ಬಿಟ್ಟುಕೊಂಡಿದೆ….

Read More

Vastu Tips: ಅಡುಗೆಮನೆಯಲ್ಲಿರುವ ಈ ವಸ್ತುಗಳೇ ಆರ್ಥಿಕ ನಷ್ಟ ಹಾಗೂ ಅನಾರೋಗ್ಯಕ್ಕೆ ಕಾರಣ! – Kannada News | Vastu Tips for Your Kitchen: Things to Avoid for Health and Prosperity

ಮನೆಯಲ್ಲಿ ಅತ್ಯಂತ ಪ್ರಮುಖ ಮತ್ತು ಶಕ್ತಿಶಾಲಿ ಸ್ಥಳಗಳಲ್ಲಿ ಅಡಿಗೆಮನೆ ಒಂದಾಗಿದೆ. ಅಡಿಗೆಮನೆಯು ಕೇವಲ ಅಡುಗೆಯನ್ನು ತಯಾರಿಸುವ ಸ್ಥಳವಲ್ಲ, ಇದು ನಮ್ಮ ದೇಹಕ್ಕೆ ಶಕ್ತಿ, ಒಳ್ಳೆಯ ಆಲೋಚನೆಗಳು ಮತ್ತು ನಿರ್ದಿಷ್ಟವಾಗಿ ಆರೋಗ್ಯವನ್ನು ಒದಗಿಸುವ ಕೇಂದ್ರವಾಗಿದೆ. ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು, ಕೀರ್ತಿ ಮತ್ತು ಪ್ರತಿಷ್ಠೆ ಹೆಚ್ಚುತ್ತವೆ. ಆರೋಗ್ಯ ನಷ್ಟವಾದರೆ ಎಲ್ಲವೂ ಕಳೆದುಹೋಗುತ್ತದೆ ಎಂಬುದನ್ನು ಮರೆಯಬಾರದು. ಈ ಆರೋಗ್ಯವನ್ನು ಸೃಷ್ಟಿಸುವ ಶಕ್ತಿ ಅಡಿಗೆಮನೆಯಲ್ಲಿದೆ. ಹಾಗಾಗಿ ಅಡಿಗೆಮನೆಯಲ್ಲಿ ಇರಬಾರದ ವಸ್ತುಗಳು ಮತ್ತು ಸ್ಥಿತಿಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯ ಎಂದು ಖ್ಯಾತ…

Read More

Bengaluru: ಚಾಲಕನ ಜೊತೆ ಮಾತಾಡಿದ್ದಕ್ಕೆ ಪತ್ನಿಯನ್ನೇ ಕೊಚ್ಚಿಕೊಂದ ಪತಿ! – Kannada News | Marital Suspicions Lead to Wife’s Brutal Murder in Bengaluru; Police Arrest Accused

ಮೃತ ದೇವಿಕಾ ಮತ್ತು ಆರೋಪಿ ಕುಮಾರ್​Image Credit source: Tv9 Kannada ಬೆಂಗಳೂರು, ಫೆಬ್ರವರಿ 18: ಪತ್ನಿ ಮೇಲೆ ಅನುಮಾನ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಆಕೆಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಿಕಾ(50) ಮೃತರಾಗಿದ್ದು, ಆರೋಪಿ ಕುಮಾರ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದ ವೇಳೆ ದೇವಿಕಾ ಚಾಲಕನ ಜೊತೆ ಮಾತನಾಡಿದ್ದರು. ಇದರಿಂದ ಅನುಮಾನಗೊಂಡಿದ್ದ ಕುಮಾರ್​​, ನಿನ್ನೆ ರಾತ್ರಿ ಮಲಗಿದ್ದ ವೇಳೆ ಮಚ್ಚಿನಿಂದ…

Read More

ಮತದಾರರ ಪಟ್ಟಿಯಲ್ಲಿ 2002ರ ದಾಖಲೆ ಸಿಗದಿದ್ದರೆ ಬೇಡ ಆತಂಕ: ಪರ್ಯಾಯ ಮಾರ್ಗ ತಿಳಿಸಿದ ಚುನಾವಣಾ ಆಯೋಗ – Kannada News | No 2002 Voter Record? Don’t Panic: Election Commission Shares Alternative Options for Voter List Revision

ಬೆಂಗಳೂರು, ಜುಲೈ 02: ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ವೇಳೆ ಗಣತಿ ನಮೂನೆ (Enumeration Form) ಭರ್ತಿ ಮಾಡಲು 2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ಪೋಷಕರ ಹೆಸರುಗಳು ಸಿಗುತ್ತಿಲ್ಲ ಎಂದು ಕರ್ನಾಟಕದ ಹಲವಾರು ಮತದಾರರು ದೂರು ನೀಡಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಸ್ಪಷ್ಟನೆ ನೀಡಿದೆ. ನಿಮ್ಮ ಅಥವಾ ನಿಮ್ಮ ಆಪ್ತ ಕುಟುಂಬ ಸದಸ್ಯರ ಹೆಸರು 2002ರ ಎಸ್‌ಐಆರ್ ಪಟ್ಟಿಯಲ್ಲಿ ಇಲ್ಲದಿದ್ದರೆ, ಸಂತತಿ (Progeny) ಅಥವಾ ಸಂಬಂಧಿಕರ (Relative) ಮ್ಯಾಪಿಂಗ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ. ಅದು ಕೂಡ ಯಾವುದೇ ಯೋಜನೆ ಇಲ್ಲದೆ ದಿಢೀರ್ ಹೊರಟುಬಿಡುವಂತೆ ಆಗಲಿದೆ. ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರು ಯಾವುದೇ ಸನ್ನಿವೇಶವನ್ನು ಭಾವನಾತ್ಮಕ ಹಿನ್ನೆಲೆಯಲ್ಲಿ ನೋಡುವುದಕ್ಕೆ ಹೋಗಬೇಡಿ. ಲಾಭಕ್ಕೆ…

Read More

ಆಗಸ್ಟ್‌ 1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: 45 ಕೋಟಿ ರೂ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ – Kannada News | PM Narendra Modi to Inaugurate Rs 45 Crore Swami Vivekananda Memorial in Mysuru on August 1

ಮೈಸೂರು, ಜುಲೈ 28: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್‌ 1ರಂದು ಮೈಸೂರಿಗೆ (Mysuru) ಭೇಟಿ ನೀಡಲಿದ್ದು, 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದ್ದು, ಅದನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ…

Read More

ಜಲ ಮಾಲಿನ್ಯದ ಆತಂಕ: ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿ ಸ್ಥಾಪನೆಗಿಲ್ಲ ಅವಕಾಶ – Kannada News | Eco Friendly Ganeshotsava: Karnataka Bans PoP Ganesha Idols in Gram Panchayats to Prevent Water Pollution

ಬೆಂಗಳೂರು, ಆಗಸ್ಟ್​​ 06: ಗ್ರಾಮ ಪಂಚಾಯತ್​​ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿ ಸ್ಥಾಪನೆಗೆ ಅವಕಾಶ ನಿರಾಕರಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಸಚಿವ ಈಶ್ವರ್​​ ಖಂಡ್ರೆ ನಿರ್ದೇಶನ ನೀಡಿದ್ದಾರೆ. ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಸಾಗಾಟಕ್ಕೆ ತಡೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೆರವು ಪಡೆಯುವಂತೆಯೂ ಅವರು ತಿಳಿಸಿದ್ದಾರೆ. ಕೆರೆ, ನದಿಗಳಲ್ಲಿ ಪಿಒಪಿ ಮೂರ್ತಿ ವಿಸರ್ಜಿಸಿದರೆ ಜಲಚರಗಳಿಗೆ ಕಂಟಕವಾಗಲಿರುವ ಕಾರಣ ಜಲಮಾಲಿನ್ಯ ತಡೆ ಕಾಯ್ದೆ 1974ರ ಕಲಂ 33(ಎ)ರಡಿ ವಿಸರ್ಜನೆಗೆ ನಿಷೇಧ ವಿಧಿಸಲಾಗಿದೆ. ಗ್ರಾಮ ಪಂಚಾಯಿತಿ…

Read More

ಚಿಕ್ಕಮಗಳೂರು: ಕಲ್ಲು ತೂರಾಟ ಮಾಡಿದವರ ಮೇಲೆ, ಕಿಡಿಗೇಡಿಗಳ ಹಿಡಿದವರ ಮೇಲೂ ಎಫ್​ಐಆರ್! – Kannada News | Chikkamagaluru Stone Pelting Case: FIR Against Muslim Attackers and Hindus Those Who Caught Them

ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ತಿಲಕ್ ಪಾರ್ಕ್ ಸಮೀಪ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಎಫ್​ಐಆರ್​​ಗಳನ್ನು ದಾಖಲಿಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸುಧಾ ಎಂಬವರ ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು…

Read More