Headlines

ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ! – Kannada News | AI Dating Fraud: Bengaluru Man Loses 1.5 Lakhs to Online Blackmail

ಬೆಂಗಳೂರು, ಜ.11: ಬೆಂಗಳೂರಿನ (Bengaluru) ಯುವಕರೇ ಎಚ್ಚರ… ಹುಡುಗಿ ಚೆನ್ನಾಗಿದ್ದಾಳೆ ಎಂದು ಫೋನ್​​​​ ಎತ್ತಿದ್ರೆ, ಎಕೌಂಟ್​​​ನಲ್ಲಿದ್ದ ಹಣ ಖಾಲಿಯಾಗುವುದು ಖಂಡಿತ. ಇಂತಹ ಮೋಸದ ಜಾಲದಿಂದ ಅದೆಷ್ಟೋ ಯುವಕರು ಬೆತ್ತಲೆ ಆಗಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕರ್ನಾಟಕದಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಿಂದ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಯುವಕನೊಬ್ಬ ಡೇಟಿಂಗ್ ಅಪ್ಲಿಕೇಶನ್‌ ಡೌನ್​​ಲೋಡ್​​ ಮಾಡಿಕೊಂಡು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಬಳಸಿ ರಚಿಸಲಾದ “ಇಶಾನಿ” ಹೆಸರಿನ ಪ್ರೊಫೈಲ್​​ನಿಂದ ಬಂದ​​​​ ರಿಕ್ವೆಸ್ಟ್​​ಗೆ ಕ್ಲಿಕ್ ಮಾಡಿದ್ದಾನೆ. ಈ…

Read More

ಶ್ರೀನಗರ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖ್ಯಾತ ಸಿಬಿಐ ವಕೀಲ – Kannada News | Tragic Death: CBI Lawyer Sheikh Adil Nabi Dies in Banihal Road Accident

ಬನಿಹಾಲ್, ಡಿ.27: ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಕೀಲರೊಬ್ಬರ (CBI lawyer death) ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಸಿಬಿಐ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ. ಬನಿಹಾಲ್ ಬಳಿ ವಕೀಲರ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು ಸಾವನ್ನಪ್ಪಿರುವ ವಕೀಲರನ್ನು ಶೇಖ್ ಆದಿಲ್ ನಬಿ ಎಂದು ಹೇಳಲಾಗಿದೆ. ಇವರು ಇತ್ತೀಚಿಗೆ ಕೇಂದ್ರ ತನಿಖಾ ದಳದಲ್ಲಿ ಪ್ರಾಸಿಕ್ಯೂಟಿಂಗ್ ಅಧಿಕಾರಿಯಾಗಿ ನೇಮಿಸಲಾಯಿತು. ಇನ್ನು…

Read More

ಎಸ್. ಜಾನಕಿ ನಿಧನದ ಬೆನ್ನಲ್ಲೇ ಮೊಮ್ಮಗಳಿಗೆ ಟ್ರೋಲ್ ಕಾಟ; ಕಣ್ಣೀರು ಹಾಕಿಲ್ಲ ಎಂದವರಿಗೆ ಅಪ್ಸರಾ ಸ್ಪಷ್ಟನೆ – Kannada News | S Janaki Granddaughter Apsara Vydyula reacts to trolls on social media for No Tears

ದಕ್ಷಿಣ ಭಾರತದ ಖ್ಯಾತ ಗಾಯಕಿ ಎಸ್. ಜಾನಕಿ (S Janaki) ಅವರು ಇತ್ತೀಚೆಗೆ ನಿಧನರಾಗಿದ್ದು, ಮೈಸೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಆದರೆ, ಈ ದುಃಖದ ಸಂದರ್ಭದಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ವಿಕೃತಿ ಮೆರೆದಿದ್ದಾರೆ. ಜಾನಕಿ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದ ಅವರ ಮೊಮ್ಮಗಳು ಅಪ್ಸರಾ (Apsara Vydyula) ಅವರ ಕಣ್ಣಿನಲ್ಲಿ ನೀರಿಲ್ಲ, ಅವರು ಅಳುತ್ತಿಲ್ಲ ಎಂದು ಕೆಲವರು ಟ್ರೋಲ್ ಮಾಡಿದ್ದರು. ಇದೀಗ ಈ ಟ್ರೋಲ್‌ಗಳಿಗೆ ಅಪ್ಸರಾ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಾಕುವ ಮೂಲಕ ಭಾವುಕ ಹಾಗೂ…

Read More

‘ಪ್ರಜಾಪ್ರಭುತ್ವದ ಗೆಲುವು’; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿರೋಧ ಪಕ್ಷಗಳ ಪ್ರತಿಕ್ರಿಯೆ – Kannada News | Big Win for Democrocy Opposition Leaders Reaction on Dharmendra Pradhan Resignation

ನವದೆಹಲಿ, ಜುಲೈ 25: ಸಿಜೆಪಿ, ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resign) ನೀಡಿದ್ದಾರೆ. ಈ ರಾಜೀನಾಮೆಯ ಬಗ್ಗೆ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷದ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ವಿರೋಧ ಪಕ್ಷಗಳ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಏನೇನು ಹೇಳಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. ಇನ್ನೂ 2 ಬೇಡಿಕೆ ಉಳಿದಿದೆ- ರಾಹುಲ್…

Read More

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ – Kannada News | MLA Chandru Lamani Trapped by Lokayukta in Bribe Case: Supporters Create High Drama

ಗದಗ, ಫೆಬ್ರವರಿ 22: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆತರುವಾಗ ಬೆಂಬಲಿಗರು ಲಕ್ಷ್ಮೇಶ್ವರದಲ್ಲಿ ವಾಹನ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸಿದ್ದಾರೆ. ಶಾಸಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ಬೆಂಬಲಿಗರು ತಡೆಯಲು ಯತ್ನಿಸಿದ್ದು, ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ ಪ್ರಸಂಗ ನಡೆದಿದೆ. ಈ ವೇಳೆ, ಮಾಧ್ಯಮದವರು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು….

Read More

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್​​ಫಾಲೋ ಮಾಡಿದ್ದು ಚರ್ಚೆ ಆಗಿತ್ತು. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಫಿಲ್ಮ್​ ಸಿಟಿಯಲ್ಲಿ…

Read More