Headlines

ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Bidar SP Talks about thousand Of Muslims Protest Infront of basavakalyana police station And Stone Pelting

ಬೀದರ್, (ಮಾರ್ಚ್ 05): ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಗೆ ( basavakalyana police station) ಸಾವಿರಾರು ಮುಸ್ಲಿಮರು (Muslim) ಮುತ್ತಿಗೆ ಯತ್ನಿಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ಶಿಕ್ಷಕರ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾರ್ಚ್ 3ರಂದು ಸಹಸ್ರಾರು ಮುಸ್ಲಿಮರು ಬಸವಕಲ್ಯಾಣ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಇದೇ ವೇಳೆ ಕೆಲವರು ಪೊಲೀಸ್ ವ್ಯಾನ್​ ಮೇಲೆ ಕಲ್ಲು…

Read More

ಹೈದರಾಬಾದ್​ ಮೇಲೆ ಕಣ್ಣು ಹಾಕಿದ ಬಾಲಿವುಡ್, ಹಾಲಿವುಡ್: ಕಾರಣ?

ಭಾರತೀಯ ಚಿತ್ರರಂಗ ಎಂದರೆ ಅದು ಬಾಲಿವುಡ್ (Bollywood) ಎಂಬ ಕಾಲವೊಂದಿತ್ತು. ಆದರೆ ಈಗ ಅದು ಬದಲಾಗಿದೆ. ಭಾರತದ ಇತರೆ ಚಿತ್ರರಂಗ ಅದರಲ್ಲೂ ದಕ್ಷಿಣ ಭಾರತದ ಚಿತ್ರರಂಗಗಳು ಬಾಲಿವುಡ್ ಅನ್ನು ಮೀರಿ ಬೆಳೆದಿವೆ ಮತ್ತು ವಿಶ್ವದಾದ್ಯಂತ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿವೆ. ತೆಲುಗು ಚಿತ್ರರಂಗವಂತೂ ಭಾರತದ ಅತ್ಯಂತ ಯಶಸ್ವಿ ಚಿತ್ರರಂಗ ಎನಿಸಿಕೊಂಡಿದೆ. ವಿಶ್ವದಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದೆ. ಯಾವ ಮಟ್ಟಿಗೆಂದರೆ ಇದೀಗ ಬಾಲಿವುಡ್​​ನವರು ಸಹ ಹೈದರಾಬಾದ್​​ ಕಡೆ ಮುಖ ಮಾಡಿದ್ದಾರೆ. ಹಾಲಿವುಡ್ ಸಹ ಅದೇ ದಾರಿ ಹಿಡಿದಿವೆ. ‘ಬಾಹುಬಲಿ’, ‘ಪುಷ್ಪ’, ‘RRR’,…

Read More

July Astrology: ಈ 4 ರಾಶಿಯವರಿಗೆ ಹಣದ ವ್ಯವಹಾರದಲ್ಲಿ ಇರಲಿ ಎಚ್ಚರ; ಸಾಲ ಕೊಡುವ ಮೊದಲು ಯೋಚಿಸಿ – Kannada News | July Astrology: 4 Zodiac Signs Must Be Wary of Lending or Borrowing Money

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜುಲೈ ತಿಂಗಳಲ್ಲಿ ಕೆಲವು ರಾಶಿಯವರು ಹಣಕಾಸಿನ ವ್ಯವಹಾರಗಳಲ್ಲಿ ಹೆಚ್ಚು ಜಾಗರೂಕರಾಗಿರಬೇಕೆಂದು ಸೂಚಿಸಲಾಗಿದೆ. ವಿಶೇಷವಾಗಿ ಸಾಲ ನೀಡುವುದು ಅಥವಾ ಸಾಲ ಪಡೆಯುವ ವಿಷಯದಲ್ಲಿ ಆತುರದ ನಿರ್ಧಾರಗಳು ಆರ್ಥಿಕ ನಷ್ಟ ಹಾಗೂ ಸಂಬಂಧಗಳಲ್ಲಿ ಬಿರುಕು ಮೂಡಿಸಬಹುದು. ಹಾಗಾದರೆ ಯಾವ ನಾಲ್ಕು ರಾಶಿಯವರು ಈ ಅವಧಿಯಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಮೇಷ ರಾಶಿ: ಮೇಷ ರಾಶಿಯವರು ಸಾಮಾನ್ಯವಾಗಿ ಎಲ್ಲರೊಂದಿಗೆ ಹೊಂದಿಕೊಂಡು ಹೋಗುವ ಸ್ವಭಾವದವರಾಗಿರುತ್ತಾರೆ. ಆದರೆ ಈ ಅವಧಿಯಲ್ಲಿ ಹಣದ ವ್ಯವಹಾರಗಳಲ್ಲಿ ಹೆಚ್ಚು ಜಾಗರೂಕರಾಗಿರುವುದು…

Read More

Viral: 500 ಅರ್ಜಿ ಹಾಕಿದ್ರು ಸಿಗದ ಕೆಲಸ, ರ‍್ಯಾಪಿಡೋ ಚಾಲಕನಾಗಿ ವೃತ್ತಿ ಜೀವನ ಆರಂಭಿಸಿದ ಯುವಕ – Kannada News | Young man rapido driver after failing to find a job despite having a Computer Science degree.

ಉದ್ಯೋಗ (job)ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಒಂದು ಕೆಲಸವಿದ್ದರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟೇ ಓದಿಕೊಂಡಿದ್ದರೂ ಉದ್ಯೋಗ ಸಿಗುವುದೇ ಕಷ್ಟ ಎನ್ನುವಂತಾಗಿದೆ. ದಿನಬೆಳಗಾದರೆ ಅದೆಷ್ಟೋ ಯುವಕ ಯುವತಿಯರು ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಎಷ್ಟೋ ಯುವಕರು ಓದಿದ್ದೆ ಬೇರೆ ಈಗ ಮಾಡುತ್ತಿರುವ ಕೆಲಸವೇ ಬೇರೆಯಾಗಿದೆ. ಆದರೆ ಅನಿವಾರ್ಯಕ್ಕೆ ಕಟ್ಟುಬಿದ್ದು ಜೀವನ ನಿರ್ವಹಣೆಗಾಗಿ ಇನ್ಯಾವುದೋ ಕೆಲಸ ನೆಚ್ಚಿಕೊಂಡಿದ್ದಾರೆ. ಆದರೆ ಯುವಕನೊಬ್ಬ 500ಕ್ಕೂ ಹೆಚ್ಚು ಕಂಪನಿಗಳಿಗೆ ಅರ್ಜಿ ಹಾಕಿದ್ರು ಕೆಲಸ ಸಿಗಲೇ ಇಲ್ಲ. ಕಂಪ್ಯೂಟರ್ ಸೈನ್ಸ್ ಪದವೀಧರನಾಗಿದ್ರು ಯಾವುದಕ್ಕೂ…

Read More

Chanakya Niti: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಈ ಬದಲಾವಣೆಗಳು ಕಾಣಿಸುತ್ತವಂತೆ – Kannada News | Chanakya Niti: According to Chanakya, these changes are seen in people before they become rich

ಇದ್ದಕ್ಕಿದ್ದಂತೆ ಯಶಸ್ಸು, ಶ್ರೀಮಂತಿಕೆ (Richness) ಗಳಿಸಲು ಸಾಧ್ಯವಿಲ್ಲ. ಕಠಿಣ ಪರಿಶ್ರಮ ಹಾಗೂ ಕೆಲವೊಂದು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಾತ್ರ ಶ್ರೀಮಂತಿಕೆ ಗಳಿಸಲು ಸಾಧ್ಯ. ಹೀಗೆ ಒಬ್ಬ ವ್ಯಕ್ತಿ ಶ್ರೀಮಂತಿಕೆಯನ್ನು ಗಳಿಸುವ ಮುನ್ನ ಆತನ ನಡವಳಿಕೆ, ಆಲೋಚನಾ ವಿಧಾನಗಳಲ್ಲಿ ಒಂದಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆಯಂತೆ. ಈ ಸಕಾರಾತ್ಮಕ ಬದಲಾವಣೆಗಳು ಕಂಡುಬಂದರೆ ಮಾತ್ರ ಒಬ್ಬ ವ್ಯಕ್ತಿ ಶ್ರೀಮಂತನಾಗಲು ಸಾಧ್ಯ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ಶ್ರೀಮಂತಿಕೆಯನ್ನು ಗಳಿಸುವ ವ್ಯಕ್ತಿಯಲ್ಲಿ ಯಾವೆಲ್ಲಾ ಬದಲಾವಣೆಗಳು ಗೋಚರಿಸುತ್ತವೆ ಎಂಬುದನ್ನು ನೋಡೋಣ ಬನ್ನಿ….

Read More