Headlines

Video: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ – Kannada News | Wedding Turns Chaotic as Fire Engulfs Thane Banquet Hall

ಮುಂಬೈ, ಡಿಸೆಂಬರ್ 19: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್‌ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಮಾಹಿತಿ ತಿಳಿದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ದೌಡಾಯಿಸಿದ್ದವು.  ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನು ನಂದಿಸಲು ತೀವ್ರ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಬೆಂಕಿಯ ತೀವ್ರತೆ ಹೆಚ್ಚಾಗುವ ಮೊದಲೇ ವಧು, ವರ ಮತ್ತು ಅತಿಥಿಗಳು ಸೇರಿದಂತೆ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ಪ್ರಾಥಮಿಕ…

Read More

Lakkundi Gold Treasure: ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ? – Kannada News | Ancient Wealth of Lakkundi: Locals Believe Snakes Protect Gold in Jain Basadis

ಗದಗ, ಫೆಬ್ರುವರಿ 04: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಅಡಗಿರುವ ನಿಧಿ ಮತ್ತು ಅದನ್ನು ಸರ್ಪಗಳು ಕಾಯುತ್ತವೆ ಎಂಬ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಲಕ್ಕುಂಡಿ ಗ್ರಾಮದ ಹಿರಿಯರಾದ ವಿರುಪಾಕ್ಷಪ್ಪ ಯಾವಗಲ್ ಅವರು ಟಿವಿ9ಗೆ ನೀಡಿರುವ ಹೇಳಿಕೆಯ ಪ್ರಕಾರ, ಇಲ್ಲಿನ ಜೈನ ಬಸದಿಗಳ ಭಾಗದಲ್ಲಿ ಸಾಕಷ್ಟು ಸರ್ಪಗಳಿದ್ದು, ಅವು ನಿಧಿಗೆ ಕಾವಲು ಕಾಯುತ್ತವೆ. ಪ್ರಸ್ತುತ ನಾಗನಾಥ ದೇವಾಲಯ ಎಂದು ಗುರುತಿಸಲಾಗುವ ಸ್ಥಳ ಮೂಲತಃ ಜೈನ ಬಸದಿ ಎಂಬುದಕ್ಕೆ ಹಲವು ಕುರುಹುಗಳು ದೊರೆತಿವೆ. ಈ ಭಾಗದಲ್ಲಿ ಹಿಂದೆ ಸುಮಾರು ಏಳು…

Read More

Bengaluru Air Quality: ಬಳ್ಳಾರಿಯ ಗಾಳಿ ಉಸಿರಾಡಲು ಅಯೋಗ್ಯ! ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary’s Air Quality got worst, unbreathable air

ರಾಜ್ಯದಲ್ಲೇ ದಾಖಲಾದ ಅತ್ಯಂತ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಜನವರಿ 18: ಕೆಲ ತಿಂಗಳ ಹಿಂದೆ 200ರ ಗಡಿ ದಾಟಿದ್ದ ಬೆಂಗಳೂರಿನ ಏರ್ ಕ್ವಾಲಿಟಿ (Bengaluru Air Quality) , ಹಂತ ಹಂತವಾಗಿ 130ರ ಆಸು ಪಾಸು ಬಂದಿತ್ತು. ಆದರೆ ಇಂದಿನ ಬಳ್ಳಾರಿಯ AQI ನೋಡಿದರೆ ವಾಯು ಗುಣಮಟ್ಟದಲ್ಲಿ ದೆಹಲಿಯನ್ನೂ ಮೀರಿಸಿದಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ…

Read More

ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಮಕ್ಕಳಿಗೆ ಪ್ರವೇಶವಿಲ್ಲ, ಹೈಕೋರ್ಟ್​​ ಸೂಚನೆ – Kannada News | Chennai HC: No Kids in New Year Parties Serving Alcohol

ಚೆನ್ನೈ, ಡಿಸೆಂಬರ್ 23: ಹೊಸ ವರ್ಷ(New Year) ಆಚರಣೆಯ ಪಾರ್ಟಿಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತಿಲ್ಲ ಎಂದು ಚೆನ್ನೈ ಹೈಕೋರ್ಟ್​ ಮಹತ್ವದ ಸೂಚನೆ ನೀಡಿದೆ. ಹೊಸ ವರ್ಷಾಚರಣೆ ಸಂದರ್ಭಗಳಲ್ಲಿ ಸ್ಟಾರ್ ಹೋಟೆಲ್​ಗಳು ಮತ್ತು ರೆಸ್ಟೋರೆಂಟ್​ಗಳು ಸೇರಿದಂತೆ ಮಕ್ಕಳನ್ನು ಮದ್ಯ ಸೇವಿಸುವ ಸ್ಥಳಗಳಿಗೆ ಕರೆದೊಯ್ಯಲಾಗುತ್ತಿದೆ ಎಂಬ ದೂರು ಬಂದರೆ ತಕ್ಷಣ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಾಮಾನ್ಯವಾಗಿ ಹೊಸ ವರ್ಷಾಚರಣೆಯ ಸಮಯದಲ್ಲಿ, ಚೆನ್ನೈ ಮರೀನಾ ಬೀಚ್‌ನಲ್ಲಿರುವ ಸ್ಟಾರ್ ಹೋಟೆಲ್‌ಗಳು ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ವಿವಿಧ…

Read More

ಹೀಗಿತ್ತು ಸ್ಯಾಂಡಲ್​​ವುಡ್ ಸೆಲೆಬ್ರಿಟಿಗಳ ಯುಗಾದಿ: ಚಿತ್ರಗಳ ನೋಡಿ

ನಟ ಸುದೀಪ್ ಅವರು ಪತ್ನಿ ಪ್ರಿಯಾ ಅವರೊಟ್ಟಿಗೆ ಯುಗಾದಿ ಹಬ್ಬದ ಪ್ರಯುಕ್ತ ತಿರುಪತಿ ತಿರುಮಲ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುದೀಪ್ ಅವರು ದೇವಾಲಯಕ್ಕೆ ಭೇಟಿ ನೀಡಿದ್ದ ಚಿತ್ರ ಇಲ್ಲಿದೆ. ಯಶ್ ಪತ್ನಿ ರಾಧಿಕಾ ಪಂಡಿತ್ ಅವರು ಮಕ್ಕಳ ಜೊತೆಗೆ ಯುಗಾದಿ ಹಬ್ಬ ಆಚರಣೆ ಮಾಡಿದ್ದಾರೆ. ಮಕ್ಕಳೊಂದಿಗೆ ದೇವಾಲಯಕ್ಕೆ ತೆರಳಿದ್ದು, ಚಿತ್ರಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ. ನಟ ಶ್ರೀಮುರಳಿ ಅವರು ಕುಟುಂಬದೊಟ್ಟಿಗೆ ಯುಗಾದಿ ಆಚರಿಸಿದ್ದಾರೆ. ಮನೆಯಲ್ಲಿ ಯುಗಾದಿ ವಿಶೇಷವಾದ ಹೋಳಿಕೆ ಮಾಡಲು ನೆರವಾಗಿದ್ದಾರೆ. ಹಬ್ಬದ…

Read More

ಎಐನಿಂದ ಜಿಸಿಸಿ ಉದ್ಯೋಗಗಳಿಗೆ ಧಕ್ಕೆ ಇಲ್ಲ, ಆದರೆ, ಹೊಸ ಅಗತ್ಯಗಳಿಗೆ ಹೊಂದಿಕೊಳ್ಳಬೇಕು: ಸಿಇಎ ಅನಂತ ನಾಗೇಶ್ವರನ್ ಕರೆ – Kannada News | GCC jobs might not be replaced by AI, but need to adjust for new tech, says CEA V Anantha Nageswaran

ನವದೆಹಲಿ, ಜುಲೈ 9: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಹರಡುವಿಕೆಯಿಂದಾಗಿ ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ (Global Capability Centres – GCCs) ಉದ್ಯೋಗಗಳು ನಶಿಸಿಹೋಗುತ್ತವೆ ಎನ್ನುವ ಆತಂಕವನ್ನು ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ತಳ್ಳಿಹಾಕಿದ್ದಾರೆ. ಅದೇ ವೇಳೆ, ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ. “ಎಐ ತಂತ್ರಜ್ಞಾನವು ಭಾರತದ ಜಿಸಿಸಿ ಉದ್ಯೋಗಗಳನ್ನು ಸಂಪೂರ್ಣವಾಗಿ ತೆಗೆದುಹಾಕುವುದಿಲ್ಲ, ಆದರೆ ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದೆ ಹಿಂದುಳಿಯುವ ಕಂಪನಿಗಳು ಭವಿಷ್ಯದಲ್ಲಿ ತೊಂದರೆ ಅನುಭವಿಸಲಿವೆ” ಎಂದು ಅವರು ಎಚ್ಚರಿಸಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಗುರುವಾರ…

Read More

Delhi Excise Policy Case: ದೆಹಲಿ ಮದ್ಯ ನೀತಿ ಪ್ರಕರಣ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ – Kannada News | Delhi: Court Clears Kejriwal, Sisodia and Kavitha in Excise Policy Case

ನವದೆಹಲಿ, ಫೆಬ್ರವರಿ 27: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಹಲವರನ್ನು ಖುಲಾಸೆಗೊಳಿಸಿದೆ. ವರದಿಗಳ ಪ್ರಕಾರ, ನ್ಯಾಯಾಲಯವು ಸಿಬಿಐ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿತು. ಇದು ಚಾರ್ಜ್‌ಶೀಟ್‌ನಲ್ಲಿ ಹಲವಾರು ನ್ಯೂನತೆಗಳನ್ನು ಸಹ ತೋರಿಸಿದೆ. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ನ್ಯಾಯಾಲಯವು ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು….

Read More

ಇರಾನ್​ಗೆ ತೈಲ ಮಾರಾಟದಿಂದ ದಿನಕ್ಕೆ 7,000 ಕೋಟಿ ರೂ ಆದಾಯ; ಇರಾನ್​ಗೂ ಭರ್ಜರಿ ಆಯಿಲ್ ಬ್ಯುಸಿನೆಸ್

ನವದೆಹಲಿ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಆಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್​ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ. ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು…

Read More

ಜೆಜೆನಗರ ಪಿಎಸ್​ಐ ಪದ್ಮನಾಭ್ ಮೇಲೆ ಹಲ್ಲೆ ಆರೋಪ! – Kannada News | JJ Nagar PSI Accused of Assault in Domestic Dispute Case

ಬೆಂಗಳೂರು, ಮೇ 17: ಜೆಜೆನಗರ ಪೊಲೀಸ್ ಠಾಣೆಯ ಪಿಎಸ್‌ಐ ಪದ್ಮನಾಭ್ ವಿರುದ್ಧ ಕೌಟುಂಬಿಕ ವಿವಾದದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಬರ್ಕತ್ ಪಾಷಾ ಎಂಬುವವರನ್ನು ಪಿಎಸ್‌ಐ ಪದ್ಮನಾಭ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕುತ್ತಿಗೆ ಹಿಸುಕುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಜೆಜೆನಗರ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದಿದೆ. ಪತಿ-ಪತ್ನಿ ನಡುವೆ ಕೆಲಸಕ್ಕೆ ಹೋಗುವ ವಿಚಾರವಾಗಿ ಪದೇ ಪದೇ ಜಗಳ ನಡೆಯುತ್ತಿತ್ತು. ಸೀಮಂತದ ನಂತರ ಪತ್ನಿ ತವರಿಗೆ ಹೋದಾಗ, ಆಕೆಯನ್ನು ಕರೆತರಲು ಹೋದಾಗ…

Read More

ಮಳೆ ನೀರಿನಲ್ಲಿ ನೆನೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Know the amazing benefits of rain bath

ಮಳೆಗಾಲದಲ್ಲಿ (Monsoon) ವಾತಾವರಣ ತುಂಬಾನೇ ತಂಪಾಗಿರುತ್ತದೆ. ಚಿಟಪಟ ಮಳೆಹನಿಗಳು, ತಂಪಾದ ಗಾಳಿ ಮನಸ್ಸಿಗೆ ಏನೋ ಸಂತೋಷವನ್ನು ನೀಡುತ್ತದೆ. ವಿಶೇಷವಾಗಿ ಈ ಸಂದರ್ಭದಲ್ಲಿ ಮಳೆಯಲ್ಲಿ ನೆನೆಯುತ್ತಾ ಕುಣಿದಾಡಬೇಕೆಂದು ಹಲವರಿಗೆ ಆಸೆಯಾಗುತ್ತದೆ. ಆದರೆ ಮನೆಯಲ್ಲಿ ಅಮ್ಮನ ಕೈಯಲ್ಲಿ ಚೆನ್ನಾಗಿ ಬೈಸಿಕೊಳ್ಳಬೇಕಾಗುತ್ತದೆ, ಜ್ವರ ಬಂದ್ರೆ ಏನು ಮಾಡೋದಪ್ಪಾ ಎಂಬ ಭಯದಿಂದ ಮಳೆಯಲ್ಲಿ ನೆನೆಯಲು ಹಿಂದೇಟು ಹಾಕುತ್ತಾರೆ. ಏನು ಗೊತ್ತಾ, ಸ್ವಲ್ಪ ಹೊತ್ತು ಮಳೆಯಲ್ಲಿ ನೆನೆಯುತ್ತಾ ಮನಬಿಚ್ಚಿ ಖುಷಿಪಟ್ಟರೆ ಯಾವ ತೊಂದರೆಯೂ ಇರೋದಿಲ್ಲವಂತೆ, ಹೀಗೆ ಸ್ವಲ್ಪ ಹೊತ್ತು ಮಳೆ ನೀರಿನಲ್ಲಿ ನೆನೆದರೆ ಹಲವಾರು…

Read More