ಜುಲೈ 23ಕ್ಕೆ ಬಿಡುಗಡೆ ಆಗಲಿದೆ ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ – Kannada News | Actor CM Vijay Jana Nayagan movie Release Date Confirmed July 23 KVN Productions

ಕಾಲಿವುಡ್ ಸ್ಟಾರ್ ನಟ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Thalapathy Vijay) ಅವರ ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಬಿಡುಗಡೆ ದಿನಾಂಕ (Jana Nayagan Release Date) ಘೋಷಣೆ ಆಗಿದೆ. ಈ ಬಹುನಿರೀಕ್ಷಿತ ಸಿನಿಮಾಗೆ ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆ ಬಂಡವಾಳ ಹೂಡಿದ್ದು, ಈಗ ಚಿತ್ರದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದೆ. ಕಳೆದ ಏಳು ತಿಂಗಳಿನಿಂದ ಎದುರಿಸುತ್ತಿದ್ದ ಎಲ್ಲಾ ಕಾನೂನು ಹೋರಾಟಗಳು ಮತ್ತು ಸೆನ್ಸಾರ್ ಮಂಡಳಿ ಜೊತೆಗಿನ ವಿವಾದಗಳಿಗೆ ತೆರೆ…

Read More

Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ – Kannada News | Reckless Auto Rickshaw Driver Causes Chaos in Andheri, Video Sparks Outrage

ಅಂಧೇರಿ, ಡಿಸೆಂಬರ್ 28: ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು. ಅಂಧೇರಿ ಪಶ್ಚಿಮದ ಆರ್‌ಟಿಒ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಳೆದ ಹದಿನೈದು…

Read More

IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ – Kannada News | India vs South Africa T20 World Cup 2026 Live Cricket Score IND vs SA Today Match highlights latest news in Kannada

ಟಿ20 ವಿಶ್ವಕಪ್ 2026 ರ ಗುಂಪು ಹಂತದ ಪಂದ್ಯಗಳು ಮುಗಿದಿದ್ದು ಸೂಪರ್ 8 ಸುತ್ತು ಪ್ರಾರಂಭವಾಗಿದೆ. ಈ ಸುತ್ತಿನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಮುಖಾಮುಖಿಯಾಗಿವೆ. ಇದು ಸೂಪರ್ 8 ನಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಕುತೂಹಲಕಾರಿಯಾಗಿ, ಎರಡೂ ತಂಡಗಳು ಪಂದ್ಯಾವಳಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ ಅದು ಪಂದ್ಯಾವಳಿಯ ಮೊದಲ ಸೋಲಾಗಲಿದೆ. Source link

Read More

Video: ಗುರಗಾಂವ್‌ನಿಂದ ಬೆಂಗಳೂರಿಗೆ ಸ್ಥಳಾಂತರ; ಹೊಸ ಬಾಡಿಗೆ ಮನೆಯ ಬಗ್ಗೆ ಮಹಿಳೆ ಹೇಳಿದ್ದೇನು ಗೊತ್ತಾ? – Kannada News

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು. ಶಿಕ್ಷಣ, ಉದ್ಯೋಗ ಹುಟ್ಟೂರಿನಿಂದ ಅಪರಿಚಿತ ಊರಿಗೆ ತೆರಳುವುದು ಅನಿರ್ವಾಯವಾಗುತ್ತದೆ. ಆದರೆ ದಿನ ಕಳೆದಂತೆ ಅಪರಿಚಿತ ಊರು, ಅಲ್ಲಿನ ಜನರು ನಮ್ಮವರಾಗಿ ಬಿಡುತ್ತಾರೆ. ಇದೀಗ ಮಹಿಳೆಯೊಬ್ಬರು ಗುರಗಾಂವ್‌ನಿಂದ (Gurgaon) ಬೆಂಗಳೂರಿಗೆ (Bengaluru) ಸ್ಥಳಾಂತರಗೊಂಡಿದ್ದಾರೆ. ಬೆಂಗಳೂರಿನಲ್ಲಿರುವ ತನ್ನ ಹೊಸ ಅಪಾರ್ಟ್‌ಮೆಂಟ್‌ನನ್ನು ಆರಾಮದಾಯಕ ಸ್ಥಳವನ್ನಾಗಿ ಹೇಗೆ ಪರಿವರ್ತಿಸಿಕೊಂಡಿದ್ದಾರೆ ಎಂದು ರಿವೀಲ್ ಮಾಡಿದ್ದಾರೆ. ಈ ಕ್ಲಿಪಿಂಗ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. karishma.koul.kakroo ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕರಿಷ್ಮಾ ಕೌಲ್ ಎಂಬ ಮಹಿಳೆ ವಿಡಿಯೋವನ್ನು…

Read More

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು – Kannada News | Baby Elephant dies after Accidentally Biting country made bomb in Erode

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು. ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ…

Read More

IND vs NZ: ಟಿ20 ವಿಶ್ವಕಪ್ ಫೈನಲ್ ಯಾವ ಚಾನೆಲ್​ನಲ್ಲಿ ನೇರಪ್ರಸಾರ? ಉಚಿತವಾಗಿ ವೀಕ್ಷಿಸುವುದು ಹೇಗೆ?

2026 ರ ಟಿ20 ವಿಶ್ವಕಪ್‌ನ ಫೈನಲ್ (T20 World Cup Final 2026) ಕೊನೆಯ ಹಂತ ತಲುಪಿದೆ. ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳ ಕಾಯುವಿಕೆಗೆ ಅಂತ್ಯ ಹಾಡಲು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣವು (Narendra Modi Stadium) ಸಜ್ಜಾಗಿದೆ. ಮಾರ್ಚ್ 8 ರ ಭಾನುವಾರದಂದು ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಈ ಎರಡೂ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಇಲ್ಲಿಯವರೆಗೆ, ಐಸಿಸಿ ಈವೆಂಟ್‌ಗಳ…

Read More

ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ? – Kannada News | Kichcha Sudeep Gave His Bigg Boss Finale Jacket To Dhanush

ಕಿಚ್ಚ ಸುದೀಪ್ ಅವರು ಹೋಸ್ಟ್ ಮಾಡುವಾಗ ಪ್ರತಿ ಬಾರಿ ಹೊಸ ಹೊಸ ರೀತಿಯ ಜಾಕೆಟ್ ಹಾಕಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯ ಬಿಗ್ ಬಾಸ್ ಫಿನಾಲೆ ದಿನ ಅವರು ಸಖತ್ ಆಗಿರೋ ಜಾಕೆಟ್ ಹಾಕಿ ಕಾಣಿಸಿಕೊಂಡಿದ್ದರು. Source link

Read More

‘ಟಾಕ್ಸಿಕ್​’ ಚಿತ್ರಕ್ಕಾಗಿ ಫುಲ್ ಎಗ್ಸೈಟ್ ಆದ ತಾರಾ ಸುತಾರಿಯಾ

‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್ ನಟಿ ತಾರಾ ಸುತಾರಿಯಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ‘ಟಾಕ್ಸಿಕ್’  ಬಗ್ಗೆ ಸಖತ್ ಎಗ್ಸೈಟ್ ಆಗಿದ್ದಾರೆ. ಈ ವಿಷಯವನ್ನು ಅವರು ಫರ್ಹಾನ್ ಅಖ್ತರ್ ಜೊತೆ ಹಂಚಿಕೊಂಡಿದ್ದಾರೆ. ಇದರಿಂದ ಫ್ಯಾನ್ಸ್ ಕೂಡ ಖುಷಿ ಆಗಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅನೇಕರಿಗೆ ಅನುಮಾನ ಇದೆ. ಆದರೆ, ಈ ಅನುಮಾನವನ್ನು ತಾರಾ ಸುತಾರಿಯಾ ದೂರ ಮಾಡಿದ್ದಾರೆ.  ಅಲ್ಲದೆ, ಸಿನಿಮಾ ಜೂನ್ 4ರಂದೇ ರಿಲೀಸ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಆರ್​​. ಅಶೋಕ್​​ ಒಳಗೊಂಡ ಬಿಜೆಪಿ ನಿಯೋಗ ಭೇಟಿ – Kannada News | KPSC Veterinary Recruitment Scam: BJP Delegation Demands CBI Probe

ಬೆಂಗಳೂರು, ಜುಲೈ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಶುವೈದ್ಯರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತೀವ್ರ ಚರ್ಚೆ ಹಿನ್ನಲೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರನ್ನೊಳಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಿಯೋಗವು ಬೆಂಗಳೂರಿನ ಕೆಪಿಎಸ್‌ಸಿ ಕಚೇರಿಗೆ ಭೇಟಿ ನೀಡಿದೆ. ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರನ್ನು ಭೇಟಿಯಾಗಿರುವ ನಿಯೋಗ, ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ…

Read More

ಚೀನಾದ ಜನರು ಜಿರಳೆಗಳನ್ನು ತಿನ್ನೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ? – Kannada News | Why do Chinese people like to eat cockroaches?

ಪ್ರತಿಯೊಂದು ದೇಶವೂ ತನ್ನದೇ ಆದ ಆಹಾರ ಪದ್ಧತಿಗಳನ್ನು ಪಳಗೊಂಡಿದೆ. ಆದರೆ ಚೀನಾ (China) ತನ್ನ ವಿಚಿತ್ರ ಆಹಾರ ಪದ್ಧತಿಯ ಕಾರಣದಿಂದಲೇ ವಿಶ್ವ ಪ್ರಸಿದ್ಧವಾಗಿದೆ. ಇಲ್ಲಿನ ಜನ ಹಾವಿನ ಸೂಪ್‌, ಬಾವಲಿ ಸೂಪ್, ನಾಯಿ ಮಾಂಸ, ಜೇಡ ಎಲ್ಲವನ್ನೂ ಬಹಳ ಇಷ್ಟಪಟ್ಟು ತಿನ್ನುತ್ತಾರೆ. ಅದೇ ರೀತಿ ಜಿರಳೆಗಳನ್ನು ಸಹ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಸಾಮಾನ್ಯವಾಗಿ ನಮ್ಮ ಮನೆಗಳಲ್ಲಿ ಜಿರಳೆಗಳನ್ನು ಕಂಡರೆ ಹೊಡೆದು ಸಾಯಿಸುತ್ತೇವೆ. ಚೀನಾದ ಜನ ಮಾತ್ರ ಇದೇ ಜಿರಳೆಯಿಂದ ವಿವಿಧ ಭಕ್ಷ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಅಷ್ಟಕ್ಕೂ ಚೀನಿಯರು…

Read More