Headlines

TV9 Kannada News Live: ಫ್ಲ್ಯಾಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ, ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು; ಇಂದಿನ ಪ್ರಮುಖ ಸುದ್ದಿಗಳು – Kannada News | V9 Kannada Live Breaking News 16 July 2026 CM DK Shivakumar, Karnataka Politics, Dharwad News Cinema Latest Updates Online

Breaking News Today Live Updates in Kannada: ರಾಜಧಾನಿಯಲ್ಲಿ ಫ್ಲ್ಯಾಟ್ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಗಂಭೀರ ಆರೋಪದ ಮೇಲೆ ತಾಯಿ ಹಾಗೂ ಮಗಳ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಅರ್ಹನ್ ಪಾಷಾ (12) ಎಂಬ ಬಾಲಕ ಕ್ಲಾಸ್ ರೂಮ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ…

Read More

‘ಬಿಗ್ ಬಾಸ್’ ಪ್ರೋಮೋ ರಿಲೀಸ್; ಗಮನ ಸೆಳೆದ ಹೊಸ ನಿರೂಪಕ – Kannada News

ರಿಯಾಲಿಟಿ ಶೋ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡಲು ಸಜ್ಜಾಗಿರುವ ‘ಬಿಗ್ ಬಾಸ್’ ಶೋ ಈಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ರೆಡಿಯಾಗಿದೆ. ಬರೋಬ್ಬರಿ ಒಂದು ದಶಕದ ಸುದೀರ್ಘ ಗ್ಯಾಪ್ ನಂತರ ‘ಬಿಗ್ ಬಾಸ್ ಬಾಂಗ್ಲಾ’ ಭರ್ಜರಿಯಾಗಿ ಕಂಬ್ಯಾಕ್ ಮಾಡುತ್ತಿದ್ದು, ಶೋನ ಹೊಸ ಟೀಸರ್ ಅಧಿಕೃತವಾಗಿ ರಿಲೀಸ್ ಆಗಿದೆ. ವಿಶೇಷ ಎಂದರೆ, ಈ ಬಾರಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಈ ಶೋನ ನಿರೂಪಕನಾಗಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಸ್ಟಾರ್ ಜಲ್ಶಾ ವಾಹಿನಿಯು ತನ್ನ ಅಧಿಕೃತ…

Read More

ಸೋಲಿನ ಬೆನ್ನಲ್ಲೇ ರಿಷಭ್​​ ಪಂತ್​​​ಗೆ ಕ್ಲಾಸ್ ತೆಗೆದುಕೊಂಡ ಸಂಜೀವ್ ಗೋಯೆಂಕಾ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ನಾಯಕ ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿದೆ. ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ…

Read More

10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್, ಹೊರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ – Kannada News | Iran Attacks 10 Oil Tankers, Imposes Strait of Hormuz Blockade; 37 Indian Ships Stranded

ಹೊರ್ಮುಜ್ ಜಲಸಂಧಿಗೆ ನಿರ್ಬಂಧ ಹೇರಿರುವುದಾಗಿ ಇರಾನ್ ಘೋಷಿಸಿದ್ದು, ಈ ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮಾಹಿತಿ ನೀಡಿದೆ. ಈ ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಈ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ…

Read More

ಮೈಸೂರು: ಖರ್ಚಿಗೆ ಹಣ ಕೊಡದ್ದಕ್ಕೆ ಮಂಗಳಮುಖಿಯ ಮುಖವನ್ನೇ ಕೊಚ್ಚಿ ಹಾಕಿದ ಯುವಕರ ಗುಂಪು

ಮೈಸೂರು, ಮಾ. 31: ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಯುವಕರ ತಂಡವೊಂದು ಮಂಗಳಮುಖಿಯರ ಮೇಲೆ ತಲ್ವಾರ್ ಮತ್ತು ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ನಡೆದಿದೆ. ಅಮೃತ ಬಡಾವಣೆ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ ಬಳಿ ಕೆಲವು ಯುವಕರು ತಮ್ಮ ವೈಯಕ್ತಿಕ ಖರ್ಚಿಗೆ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಆನಮ್ ಹಣ ನೀಡಲು ನಿರಾಕರಿಸಿದಾಗ ಯುವಕರು ಗಲಾಟೆ ಆರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಕಂಡು ಆನಮ್ ತನ್ನ ಸ್ನೇಹಿತೆ ಪಾರಿ…

Read More

ಕ್ರಿಕೆಟ್ ಚಾಣಾಕ್ಷ್ಯ ಆರ್ ಅಶ್ವಿನ್ ಬ್ಯುಸಿನೆಸ್​ನಲ್ಲೂ ಸೈ; 132 ಕೋಟಿ ರೂ ಆಸ್ತಿವಂತ; ಏನಿವೆ ಅವರ ವ್ಯವಹಾರಗಳು? – Kannada News | R Ashwin’s Net Worth: Unveiling His Multi Crore Business Empire & Smart Investments

ಎಂಜಿನಿಯರ್​ನ ಪರ್ಫೆಕ್ಷನ್​ನಲ್ಲಿ ಕ್ರಿಕೆಟ್ ಆಡುವ ಅಥವಾ ಆಡಿದ ಆಟಗಾರರು ಯಾರೆಂದರೆ ಮೊದಲು ಬರುವ ಹೆಸರು ಅನಿಲ್ ಕುಂಬ್ಳೆ ಮತ್ತು ಆರ್ ಅಶ್ವಿನ್. ಒಬ್ಬರು ಬೆಂಗಳೂರು ಹುಡುಗ, ಮತ್ತೊಬ್ಬರು ಚೆನ್ನೈ ಹುಡುಗ. ಆರ್ ಅಶ್ವಿನ್ (Ravichandran Ashwin) ಟೆಸ್ಟ್ ಕ್ರಿಕೆಟ್​ನಲ್ಲಿ 500ಕ್ಕೂ ಅಧಿಕ ವಿಕೆಟ್​​ಗಳನ್ನು ಕಿತ್ತು, ಭಾರತದ ಅತ್ಯಂತ ಯಶಸ್ವಿ ಬೌಲರ್​ಗಳಲ್ಲಿ ಒಬ್ಬರೆನಿಸಿದ್ದಾರೆ. ಅವರ ಕೆಲ ದೈಹಿಕ ಊನವನ್ನು ಬಲವಾಗಿ ಮಾಡಿಕೊಂಡು ಸಾಧನೆ ತೋರಿದ್ದಾರೆ. ರವಿಚಂದ್ರನ್ ಅಶ್ವಿನ್, ಮೈದಾನದಲ್ಲಿ ಮಾತ್ರವಲ್ಲದೆ ಆರ್ಥಿಕ ಲೋಕದಲ್ಲೂ ತಮ್ಮ ಚಾಣಾಕ್ಷತನ ಮೆರೆದಿದ್ದಾರೆ. ಹಲವಾರು…

Read More

‘ಕರಾವಳಿ’ ಸಿನಿಮಾ ವಿವಾದ: ಪ್ರಜ್ವಲ್ ದೇವರಾಜ್ ಪರ ನಿಂತ ಮೇಘನಾ ರಾಜ್ – Kannada News | Karavali Kannada Movie Controversy Meghana Raj Sarja supports Prajwal Devaraj

ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ (Karavali Movie) ಬಿಡುಗಡೆ ಸಮಯದಲ್ಲಿ ವಿವಾದ ಆಗಿದೆ. ಈ ಚಿತ್ರದ ನಟ ಪ್ರಜ್ವಲ್ ದೇವರಾಜ್ (Prajwal Devaraj) ಅವರು ಸಂಭಾವನೆ ಕಿರಿಕ್ ಕಾರಣದಿಂದ ಡಬ್ಬಿಂಗ್ ಮಾಡಿಲ್ಲ ಎಂದು ಚಿತ್ರತಂಡ ಆರೋಪಿಸಿದೆ. ಪ್ರಜ್ವಲ್ ಅವರ ಅಭಿಮಾನಿಗಳು ಟ್ರೇಲರ್ ಬಿಡುಗಡೆ ವೇಳೆ ಗಲಾಟೆ ಮಾಡಿದ್ದರಿಂದ ವಿವಾದ ಶುರುವಾಯಿತು. ನಿರ್ದೇಶಕ ಗುರುದತ್ ಮತ್ತು ನಟ ಪ್ರಜ್ವಲ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ಈ ವಿಚಾರದಲ್ಲಿ ಪ್ರಜ್ವಲ್ ಅವರ ಸ್ನೇಹಿತೆ, ನಟಿ…

Read More

ದಿನ ಭವಿಷ್ಯ: ಈ ರಾಶಿಯವರಿಗೆ ಆಪ್ತರೇ ದುಷ್ಕೃತ್ಯಕ್ಕೆ ಪ್ರಚೋದಿಸುವ ಸಾಧ್ಯತೆ, ಹುಷಾರ್! – Kannada News | Daily Horoscope for July 28, 2026: Zodiac Predictions for All 12 Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಉತ್ತೆರಾಷಾಢ, ಯೋಗ : ಆಯುಷ್ಮಾನ್, ಕರಣ : ಭದ್ರ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕರ್ನಾಟಕದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ!

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವಕ-ಯುವತಿಯರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯು (CRPF) ಭರ್ಜರಿ ಸಿಹಿ ಸುದ್ದಿ ನೀಡಿದೆ. 2026ನೇ ಸಾಲಿನ ತಾಂತ್ರಿಕ ಮತ್ತು ಟ್ರೇಡ್ಸ್‌ಮನ್ ವಿಭಾಗದ ಒಟ್ಟು 9,175 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ ಮತ್ತು ವೇತನ: ಈ ಬೃಹತ್ ನೇಮಕಾತಿ ಪ್ರಕ್ರಿಯೆಯಲ್ಲಿ 9,096 ಪುರುಷ ಮತ್ತು 79 ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ-ಲೆವೆಲ್ 3ರ ಅಡಿಯಲ್ಲಿ 21,700 ರಿಂದ 69,100 ರೂ….

Read More