ಮಹಾರಾಷ್ಟ್ರ: ದೇವೇಂದ್ರ ಫಡ್ನವೀಸ್ ನಿವಾಸದಲ್ಲಿ 3 ರಹಸ್ಯ ಸಭೆಗಳು, ಎನ್‌ಸಿಪಿಯಲ್ಲಿ ಮತ್ತೊಂದು ಒಡಕು – Kannada News | Maharashtra NCP Crisis: Fadnavis Secret Meetings Stoke Political Turmoil

ಮುಂಬೈ, ಜುಲೈ 17: ಮಹಾರಾಷ್ಟ್ರ(Maharashtra) ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ತಲ್ಲಣ ಸೃಷ್ಟಿಯಾಗಿದೆ. ಆಡಳಿತಾರೂಢ ಎನ್‌ಸಿಪಿ (ಅಜಿತ್ ಪವಾರ್ ಬಣ) ಮುಖ್ಯಸ್ಥೆ ಸುನೇತ್ರಾ ಪವಾರ್ ನೇತೃತ್ವದ ಬಣ ಮತ್ತು ಶರದ್ ಪವಾರ್ ನೇತೃತ್ವದ ವಿರೋಧ ಪಕ್ಷದ ಎನ್‌ಸಿಪಿ ಬಣ ಎರಡರಲ್ಲೂ ಆಂತರಿಕ ಕಲಹಗಳು ತಾರಕಕ್ಕೇರಿವೆ. ಈ ಇಡೀ ರಾಜಕೀಯ ನಾಟಕದ ಕೇಂದ್ರಬಿಂದುವಾಗಿ ಮೂಡಿಬಂದಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸದಲ್ಲಿ ಬ್ಯಾಕ್ ಟು ಬ್ಯಾಕ್ ನಡೆದಿರುವ ಮೂರು ರಹಸ್ಯ ಸಭೆಗಳು ತೀವ್ರ ಊಹಾಪೋಹಗಳಿಗೆ ಕಾರಣವಾಗಿವೆ. ಅಜಿತ್ ಪವಾರ್ ಅವರ…

Read More

ಸಂಗೀತಾ ಮೊಬೈಲ್ಸ್​ನ 52ನೇ ವಾರ್ಷಿಕೋತ್ಸವ ಮಾರಾಟ ಮೇಳ: ದಕ್ಷಿಣ ಭಾರತೀಯರಿಗೆ ಭರ್ಜರಿ ಬಹುಮಾನಗಳ ಸುರಿಮಳೆ, ಸಾಟಿ ಇಲ್ಲದ ಆಫರ್ಸ್

ಭಾರತದ ಪ್ರಮುಖ ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ರಿಟೇಲ್ ಚೇನ್ ಆದ ‘ಸಂಗೀತಾ’ (sangeetha mobiles), ಮೇ 31 ರಿಂದ ತನ್ನ ಭವ್ಯವಾದ 52ನೇ ವರ್ಷದ ವಾರ್ಷಿಕೋತ್ಸವದ (52 years anniversary) ಮಾರಾಟ ಮೇಳವನ್ನು (52nd Anniversary Sale) ಘೋಷಿಸಿದೆ. ಇದನ್ನು ತನ್ನ “ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಹೆಚ್ಚು ಕೊಡುಗೆಗಳಿರುವ ಮಾರಾಟ ಮೇಳ” ಎಂದು ಈ ಸಂಸ್ಥೆ ಬಣ್ಣಿಸಿದೆ. ಕೇವಲ ಸ್ಟೋರ್‌ಗೆ ಭೇಟಿ ನೀಡಿದರೂ ಸಾಕು, ಗ್ರಾಹಕರು 6,000 ರೂವರೆಗೆ ಪ್ರಯೋಜನಗಳನ್ನು ಪಡೆಯಬಹುದು. ಅಷ್ಟು ಮಾತ್ರವಲ್ಲ, ಡ್ಯಾಮೇಜ್…

Read More

ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು? ಅರ್ಚಕ ಸೋಮಸುಂದರ ದೀಕ್ಷಿತ್ ಹೇಳಿದ್ದೇನು ನೋಡಿ – Kannada News | Sun Rays Touch Shiva Linga at Gavi Gangadhareshwara Swamy Temple Today: Significance Explained

ಬೆಂಗಳೂರು, ಜನವರಿ 15: ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 2 ನಿಮಿಷಕ್ಕೆ ಸ್ಪರ್ಶಿಸಲಿದೆ ಎಂದು ಅರ್ಚಕ ಸೋಮಸುಂದರ ದೀಕ್ಷಿತ್ ತಿಳಿಸಿದ್ದಾರೆ. ಜತೆಗೆ, ಈ ಅಪರೂಪದ ವಿದ್ಯಮಾನದ ಧಾರ್ಮಿಕ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಇದು ಅತ್ಯಂತ ವಿಶಿಷ್ಟವಾದ…

Read More

Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 6th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 6: ಚಿನ್ನದ ಬೆಲೆ (Gold Rates) ಮತ್ತೂ ಕುಸಿದಿದೆ. ನಿನ್ನೆ 460 ರೂ ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 190 ರೂ ಕಡಿಮೆಗೊಂಡಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಒಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ ಮುಂದುವರಿಸಿದೆ. ಇವತ್ತು ಶುಕ್ರವಾರ ಇದರ ಬೆಲೆ 20-25 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,650…

Read More

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿತ್ತು ಬೃಹದಾಕಾರದ ಅಶ್ವತ್ಥ ಮರ: ಪವಾಡಸದೃಶ ರೀತಿಯಲ್ಲಿ ಪಾರಾದ ಕುಟುಂಬ – Kannada News | Mangaluru Rain Fury: Giant Peepal Tree Falls on House; Family of Five Including Infant Escape Miraculously

ಮನೆ ಮೇಲೆ ಬಿದ್ದ ಬೃಹದಾಕಾರದ ಅಶ್ವತ್ಥ ಮರImage Credit source: tv9 ಮಂಗಳೂರು, ಏಪ್ರಿಲ್ 22: ಕರಾವಳಿಯಲ್ಲಿ (Coastal Karnataka) ಮಂಗಳವಾರ ತಡರಾತ್ರಿ ಭಾರಿ ಗಾಳಿ-ಮಳೆ (Rain) ಸುರಿದಿದೆ. ಗಾಳಿ-ಮಳೆಗೆ ಮಂಗಳೂರಿನ (Mangalore) ಕುದ್ರೋಳಿಯ ಬಸವನಗುಡಿ ರಸ್ತೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಇಲ್ಲಿನ ಮನೆಯೊಂದರ ಮೇಲೆ ಬೃಹದಾಕಾರದ ಅಶ್ವತ್ಥ ಮರವೊಂದು ಉರುಳಿ ಬಿದ್ದಿದ್ದು, ಮನೆಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವವರ ಮನೆ ಮೇಲೆ ನಸುಕಿನ ಜಾವ 3:30ರ ಸುಮಾರಿಗೆ ಈ ಮರ ಬಿದ್ದಿದೆ….

Read More

ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!

ಯಾದಗಿರಿ, ಮಾ.28: ಸುಖವಾಗಿದ್ದ ಸಂಸಾರಕ್ಕೆ ‘ಸೈತಾನ’ನಂತೆ ಎಂಟ್ರಿ ಕೊಟ್ಟ ಪರಪುರುಷನ ಮೋಹಕ್ಕೆ ಬಿದ್ದ ಪತ್ನಿಯೊಬ್ಬಳು, ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಭೀಕರ ಘಟನೆ ಯಾದಗಿರಿ ಜಿಲ್ಲೆಯಲ್ಲಿ (Yadgiri murder case) ಬೆಳಕಿಗೆ ಬಂದಿದೆ. ಅಪಘಾತ ಎಂದು ಬಿಂಬಿಸಲು ಹೋಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿಗಳ ಕರಾಳ ಕೃತ್ಯ ಈಗ ಬಯಲಾಗಿದೆ. ಯಾದಗಿರಿ ತಾಲೂಕಿನ ಚಾಮನಹಳ್ಳಿ ತಾಂಡದ ನಿವಾಸಿ, ಆಟೋ ಚಾಲಕ ಸಾಗರ್ ರಾಠೋಡ್ (35) ಕೊಲೆಯಾದ ದುರ್ದೈವಿ. ಸಾಗರ್ ಪತ್ನಿ…

Read More

Bengaluru Karaga: ಇಂದು ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ; ಹಸಿ ಕರಗ ಹೊತ್ತು ದ್ರೌಪದಿ ದೇವಿ ದರ್ಶನ!

ಬೆಂಗಳೂರು, ಮಾರ್ಚ್​ 31: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಸಡಗರದಿಂದ ನಡೆಯಲು ಸಿದ್ಧವಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಚೈತ್ರ ಹುಣ್ಣಿಮೆಗೆ ಮೂರು ದಿನಗಳ ಮೊದಲು ದ್ರೌಪದಿ ದೇವಿ ಭೂಮಿಗೆ ಬರುವ ನಂಬಿಕೆ ಈ ಉತ್ಸವದ ಪ್ರಮುಖ ಅಂಶವಾಗಿದೆ. ಈ ಆಚರಣೆಗೆ ಮಹಾಭಾರತ ಕಾಲದ ಇತಿಹಾಸವಿದೆ. ಪಾಂಡವರ ಸ್ವರ್ಗಾರೋಹಣದ ಸಂದರ್ಭದಲ್ಲಿ ತಾಯಿ ದ್ರೌಪದಿ ದೇವಿ ಮೂರ್ಛೆ ಹೋದಾಗ, ತಿಮಿರಾಸುರ ಎಂಬ…

Read More

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಮಾರ್ಚ್ 19: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಉಲ್ಬಣವನ್ನು ಶಮನಗೊಳಿಸುವಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯ ತುರ್ತು ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. ಈ ಪ್ರದೇಶದ ಶಾಂತಿ ಮತ್ತು ಸ್ಥಿರತೆಗಾಗಿ ಮ್ಯಾಕ್ರನ್ ಜೊತೆ ಸಮನ್ವಯವನ್ನು ಸಾಧಿಸಲು ಸಿದ್ಧ ಎಂದು ಮೋದಿ ಹೇಳಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರಾದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು…

Read More