Headlines

ಕಾಡಾನೆ ದಾಳಿಗೆ ಕೊಡಗಲ್ಲಿ ಮತ್ತೊಂದು ಬಲಿ: ದಾರುಣವಾಗಿ ಮೃತಪಟ್ಟ ಕಾಫಿ ಬೆಳೆಗಾರ

ಮಡಿಕೇರಿ, ಮಾರ್ಚ್​​ 12: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆಯ ಸಾವು ಮಾಸುವ ಮುನ್ನವೇ ಮತ್ತೊಂದು ಬಲಿಯಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಬೆಳೆಗಾರನ ಮೇಲೆ ಸಲಗ ಅಟ್ಯಾಕ್​​ ಮಾಡಿದ ಪರಿಣಾಮ ಗಣಪತಿ (49) ಮೃತಪಟ್ಟಿದ್ದಾರೆ. ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಲು ಸಾಲು ಸಾವು ಕಾಡಾನೆ ದಾಳಿಗೆ…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ ನೇಮಕಾತಿ; 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ – Kannada News | RRB ALP Recruitment 2026: 11,127 Assistant Loco Pilot Posts. Apply Now!

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 11,127 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಬೆಂಗಳೂರು, ಮುಂಬೈ, ಚೆನ್ನೈ, ಸಿಕಂದರಾಬಾದ್ ಸೇರಿದಂತೆ ದೇಶದ ಪ್ರಮುಖ ರೈಲ್ವೆ ವಲಯಗಳಲ್ಲಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಲಭಿಸಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ – Kannada News | Today’s Horoscope April 22: Daily Astrology, Important Decisions

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಯೋಗ್ಯ ಶಿಕ್ಷಣ, ಬರುವ ಸಂಪತ್ತಿನ ರಕ್ಷಣೆ, ಅತಿಯಾದ ಆಹಾರ ಭಕ್ಷಣೆ, ಭವಿಷ್ಯದ ವೀಕ್ಷಣೆ, ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ – Kannada News | Belagavi Tourism Alert: Forest Department Bans Entry to 9 Waterfalls in Khanapur and Jamboti Due to Heavy Rains

ಬೆಳಗಾವಿ, ಜುಲೈ 6: ಪಶ್ಚಿಮಘಟ್ಟದ ಭಾಗದಲ್ಲಿ ಮಳೆ ಚುರುಕು ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಜಾಂಬೋಟಿ ಮತ್ತು ಕಣಕುಂಬಿ ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿದೆ. ಇದರಿಂದ ಜಲಪಾತಗಳು ಮೈದುಂಬಿಕೊಂಡಿದ್ದು ಧುಮ್ಮಿಕ್ಕಿ ಹರಿಯುತ್ತಿವೆ. ಇದನ್ನು ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತಗಳತ್ತ ಮುಖ ಮಾಡುತ್ತಿದ್ದು, ಅನಾಹುತಗಳನ್ನು ತಡೆಯಲು ಅರಣ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಖಾನಾಪುರ ತಾಲೂಕಿನ ಬೆಟಣೆ, ಚಿಕಲೆ, ಚೋರ್ಲಾ, ಬಟವಾಡೆ ಫಾಲ್ಸ್ ಸೇರಿದಂತೆ ಒಟ್ಟು 9 ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವೇಶ ನಿರ್ಬಂಧ ಹೇರಿದೆ. ಈ ಪ್ರದೇಶಗಳನ್ನು…

Read More

ತುಮಕೂರನ್ನೇ ಬೆಚ್ಚಿ ಬೀಳಿಸಿದ್ದ ಮುಬಾರಕ್ ಕೊಲೆ ಕೇಸಿಗೆ ಸ್ಪೋಟಕ ಟ್ವಿಸ್ಟ್: ವಾಮಾಚಾರಕ್ಕೆ ಹೆದರಿ ಗೆಳೆಯನನ್ನೇ ಕೊಂದ

ತುಮಕೂರು, (ಮಾರ್ಚ್ 11): ನಗರದ ಇಸ್ರಾ ಶಾದಿ ಮಹಲ್ ಬಳಿ ನಡೆದಿದ್ದ ನಜರಾಬಾದ್ ಮುಬಾರಕ್ ಕೊಲೆ ಇಡೀ ತುಮಕೂರನ್ನೇ (Tumakuru) ಬೆಚ್ಚಿ ಬೀಳಿಸಿದ್ದು, ಇದೀಗ ಈ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮರಳೂರು ದಿಣ್ಣೆಯ ಮುಬಾರಕ್ ಎನ್ನುವಾತ ಮಾತನಾಡುವ ನೆಪದಲ್ಲಿ ನಜರಾಬಾದ್  ಮುಬಾರಕ್ ನನ್ನು ಕರೆದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇನ್ನು ಘಟನೆ ನಡೆದ 24 ಗಂಟೆಯೊಳಗೆ ಹಂತಕ ಮರಳೂರು ದಿಣ್ಣೆಯ ಮುಬಾರಕ್ ನನ್ನು ಬಂಧಿಸುವಲ್ಲಿ ಪೊಲೀಸರು ಸಹ ಯಶಸ್ವಿಯಾಗಿದ್ದು, ವಾಮಾಚಾರಕ್ಕೆ ಹೆದರಿ ಗೆಳೆಯನನ್ನೇ ಕೊಂದಿದ್ದಾನೆ…

Read More

ಸತತ ಸೋಲುಗಳಿಂದ ಕಂಗೆಟ್ಟ ನಟಿ ಶ್ರೀಲೀಲಾ; ಬೇಕಿದೆ ದೊಡ್ಡ ಗೆಲುವು – Kannada News | Sreeleela’s Career Crisis: Box Office Failures and Comeback Challenge in Tollywood

ತೆಲುಗು ಚಿತ್ರರಂಗದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಅಪಾರ ಜನಪ್ರಿಯತೆ ಮತ್ತು ಕ್ರೇಜ್ ಗಳಿಸಿಕೊಂಡ ನಟಿ ಶ್ರೀಲೀಲಾ ಪ್ರಸ್ತುತ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ‘ಪೆಲ್ಲಿ ಸಂದಡಿ’ ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡಿದ ಈ ಕರಾವಳಿ ಬೆಡಗಿ, ತನ್ನ ಮೊದಲ ಚಿತ್ರದಲ್ಲೇ ಪ್ರೇಕ್ಷಕರ ಮನಗೆದ್ದಿದ್ದರು. ಅದಾದ ನಂತರ ಮಾಸ್ ಮಹಾರಾಜ ರವಿತೇಜ ಜೊತೆ ನಟಿಸಿದ ‘ಧಮಾಕಾ’ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಗುವ ಮೂಲಕ ಶ್ರೀಲೀಲಾ ಅವರ ಸ್ಟಾರ್‌ಡಮ್ ಅನ್ನು ರಾತ್ರೋರಾತ್ರಿ ಹೆಚ್ಚಿಸಿತು. ಇವರ ಅದ್ಭುತ ನೃತ್ಯ, ಸೌಂದರ್ಯ ಮತ್ತು…

Read More

Video: ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ, ದಿಕ್ಕಾಪಾಲಾಗಿ ಓಡಿದ ಜನ – Kannada News | Bee Swarm Sparks Panic at Mandore Garden, Visitors Rush for Safety

ಜೋಧ್​ಪುರ, ಏಪ್ರಿಲ್ 21: ಜೋಧ್​ಪುರದ ಮಂಡೋರ್ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ ನಡೆಸಿದ್ದು, ಜನರು ದಿಕ್ಕಾಪಾಲಾಗಿ ಓಡಿರುವ ವಿಡಿಯೋ ವೈರಲ್ ಆಗಿದೆ. ಜೋಧ್‌ಪುರ ಎಂದಿನಂತೆ ಪ್ರವಾಸಿಗರಿಂದ ಕಳೆಗಟ್ಟಿತ್ತು. ಮಂಡೋರ್ ಉದ್ಯಾನದ ಮುಖ್ಯ ದ್ವಾರದ ಬಳಿ ಪ್ರವಾಸಿಗರು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾ, ಐತಿಹಾಸಿಕ ಸೌಂದರ್ಯವನ್ನು ಸವಿಯುತ್ತಿದ್ದರು. ಆದರೆ, ದೊಡ್ಡ ಆಪತ್ತು ಕಾದಿದೆ ಎಂದು ಯಾರೂ ಊಹಿಸಿರಲಿಲ್ಲ. ಉದ್ಯಾನದ ಮುಖ್ಯ ದ್ವಾರದ ಬಳಿ ಇದ್ದ ಬೃಹತ್ ಜೇನುಗೂಡಿನಿಂದ ಸಾವಿರಾರು ಜೇನುನೊಣಗಳು ಒಮ್ಮೆಗೆ ಹೊರಬಂದವು. ನೋಡುನೋಡುತ್ತಿದ್ದಂತೆಯೇ ದಾಳಿ ಶುರು ಮಾಡಿದ್ದವು. ದಾಳಿಯ ತೀವ್ರತೆ…

Read More

ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ: ದೂರು ದಾಖಲು, Y ಭದ್ರತೆ ಆಗ್ರಹ – Kannada News | KS Eshwarappa receives Life threat call from abroad, Case Book

ಶಿವಮೊಗ್ಗ, (ಜನವರಿ 09) : ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಖಿಲ್ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದ್ದಾರೆ. ಜ.7ರಂದು ವಿದೇಶದಿಂದ ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಇದರಿಂದ ಅವರ ಭದ್ರತೆ ಕುರಿತಾಗಿ ಮತ್ತೆ ಆತಂಕ ಉಂಟಾಗಿದೆ. ಈ ಹಿಂದೆ ಕೂಡ ಬೆದರಿಕೆ ಕರೆಗಳ…

Read More

Video: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ, ರಾಮಲಲ್ಲಾನಿಗೆ ಸೂರ್ಯ ತಿಲಕ; ಇಲ್ಲಿದೆ ಅದ್ಭುತ ವಿಡಿಯೋ!

ಅಯೋಧ್ಯೆ ಸೇರಿದಂತೆ ದೇಶಾದ್ಯಂತ ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನೂತನ ರಾಮ ಮಂದಿರದಲ್ಲಿ ಬಾಲರಾಮಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯನ ಕಿರಣಗಳು ನೇರವಾಗಿ ಸ್ಪರ್ಶಿಸಿ, ಸೂರ್ಯ ತಿಲಕವಿಟ್ಟಂತೆ ಭಾಸವಾದ ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಾಕ್ಷಿಯಾಯಿತು. ಈ ಅದ್ಭುತ ದೃಶ್ಯದ ವಿಡಿಯೋ ಇಲ್ಲಿದೆ ನೋಡಿ ರಾಮಲಲ್ಲಾನ ವಿಗ್ರಹದ ಹಣೆಗೆ ಸೂರ್ಯನ ಕಿರಣಗಳು ಬೀಳುವಂತೆ ವಿಶೇಷ ವಾಸ್ತು ವಿನ್ಯಾಸ ಮಾಡಲಾಗಿದೆ. ಐಐಟಿ, ಭಾರತೀಯ ತಂತ್ರಜ್ಞಾನ ಸಂಸ್ಥೆ ವಿಜ್ಞಾನಿಗಳು ಮತ್ತು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ತಜ್ಞರು ಜಂಟಿಯಾಗಿ…

Read More

Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ! – Kannada News | Pat Cummins said Good to see the Aussies do well

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ 59 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ…

Read More