Jupiter Transit In Cancer 2026: ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

2026ರ ಜೂನ್ 2ರಂದು ಬೆಳಿಗ್ಗೆ 6:29ಕ್ಕೆ ಗುರು ಗ್ರಹವು ಮಿಥುನ ರಾಶಿಯಿಂದ ಕರ್ಕಾಟಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕರ್ಕಾಟಕ ರಾಶಿಯಲ್ಲಿ ಗುರು ಉಚ್ಚ ಸ್ಥಾನವನ್ನು ಪಡೆಯುವುದರಿಂದ ಈ ಸಂಚಾರವು ಮಹತ್ವಪೂರ್ಣವಾಗಿದೆ. ಗುರುಬಲದ ಆಧಾರದ ಮೇಲೆ ಸುಖ, ಶಾಂತಿ, ನೆಮ್ಮದಿ, ಆರೋಗ್ಯ, ಅಭಿವೃದ್ಧಿ ಮತ್ತು ಯಶಸ್ಸು ಅವಲಂಬಿತವಾಗಿದೆ ಎಂದು ಖ್ಯಾತ ಜ್ಯೋತಿಷ್ಯ ಹರಿಶಾಸ್ತ್ರಿ ಗುರೂಜಿ ಅವರು ವಿವರಿಸಿದ್ದಾರೆ. ಈ ಗುರು ಸಂಚಾರದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳು ಸುಮಾರು ಶೇ.60-70 ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ….

Read More

IPL 2026: ಒಂದೇ ದಿನ ಬರೋಬ್ಬರಿ 16 ಕ್ಯಾಚ್​ಗಳು ಡ್ರಾಪ್..! – Kannada News | IPL 2026: A Comedy of Errors on the Field

ಕ್ರಿಕೆಟ್‌ನಲ್ಲಿ “ಕ್ಯಾಚಸ್ ವಿನ್ ಮ್ಯಾಚಸ್” (Catches win matches) ಎಂಬ ಮಾತಿದೆ. ಈ ಮಾತನ್ನು ಏಪ್ರಿಲ್ 25 ರಂದು ನಡೆದ ಎರಡು ಪಂದ್ಯಗಳು ಅಕ್ಷರಶಃ ನಿಜವಾಗಿಸಿದ್ದಾರೆ. ಈ ಎರಡೂ ಮ್ಯಾಚ್​ಗಳಲ್ಲಿ ಫೀಲ್ಡರ್‌ಗಳು ಮಾಡಿದ ಎಡವಟ್ಟುಗಳಿಂದ ಪಂದ್ಯದ ಫಲಿತಾಂಶ ಬದಲಾಗಿದೆ. ಹೀಗೆ ಇಡೀ ಪಂದ್ಯದ ಗತಿಯನ್ನೇ ಬದಲಿಸಿದ ಆ “ಕೈಚೆಲ್ಲಿದ ಕ್ಯಾಚ್​ಗಳ” ಸಂಪೂರ್ಣ ವಿವರ ಇಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯ: ಈ ಪಂದ್ಯದಲ್ಲಿ ಪಂಜಾಬ್ ತಂಡ 265 ರನ್‌ಗಳ ಬೃಹತ್ ಗುರಿಯನ್ನು…

Read More

ಹೊಸ ಸಿಲಿಂಡರ್​​ ಜೋಡಿಸುವ ವೇಳೆ ಅವಘಡ: ಭೀಕರ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ

ಬೆಂಗಳೂರು, ಏಪ್ರಿಲ್​​ 01: ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಘಟನೆ ವರದಿಯಾಗಿದೆ. ಘಟನೆಯ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ನಡೆಸಿವೆ. ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಅವಘಡ ನಡೆದಿದ್ದು, ಹರಗಯ್ಯ ಎಂಬುವವರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದು ಗಂಟೆ ಮುನ್ನ ಹೊಸ ಎಲ್‌ಪಿಜಿ ಸಿಲಿಂಡರ್ ಬಂದಿತ್ತು. ಅದನ್ನು ಜೋಡಿಸುವ ವೇಳೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಮನೆಯವರು ತಕ್ಷಣ ಹೊರಬಂದಿದ್ದು,…

Read More

CWRC ಸಭೆ: ತಮ್ಮ ಪಾಲಿನ ನೀರು ಬಿಡುವಂತೆ ತಮಿಳುನಾಡು ಪಟ್ಟು; ಸಾಧ್ಯವೇ ಇಲ್ಲ ಎಂದ ಕರ್ನಾಟಕ – Kannada News | CWRC Meeting: Tamil Nadu Demands Cauvery Water Share; Karnataka Refuses Citing Severe Drought and Drinking Water Crisis

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆImage Credit source: cwma cwc X account ದೆಹಲಿ, ಜುಲೈ 15: ನೈರುತ್ಯ ಮುಂಗಾರು ಮಳೆಯ ಕೊರತೆಯಿಂದಾಗಿ ಕರ್ನಾಟಕ  ನೀರಿಲ್ಲದೆ ಅಕ್ಷರಶಃ ತತ್ತರಿಸತೊಡಗಿದೆ. ಬರ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಡಿಕೆಶಿ ಪತ್ರ ಕೂಡ ಬರೆದಿದ್ದಾರೆ. ಈ ನಡುವೆ ಇಂದು (ಜುಲೈ 15) ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಮಹತ್ವದ ಸಭೆ ನಡೆದಿದ್ದು, ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿಯನ್ನು…

Read More

ಐಐಟಿ ಪ್ರಾಧ್ಯಾಪಕರನ್ನು ಗೋಮೂತ್ರ ತಜ್ಞ ಎಂದಿದ್ದ ಪ್ರಿಯಾಂಕಾ ಗಾಂಧಿ; 215ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ತೀವ್ರ ಖಂಡನೆ – Kannada News | 215 academicians wrote letter to priyanka gandhi slams her for gaumutra expert remark on v kamakoti

ನವದೆಹಲಿ, ಜುಲೈ 30: ಕೇಂದ್ರ ಸರ್ಕಾರದಿಂದ ಪರೀಕ್ಷಾ ಸುಧಾರಣೆಗಳಿಗಾಗಿ ರಚಿಸಲಾದ ಹೊಸ ಕಾರ್ಯಪಡೆಯ ಸದಸ್ಯರೂ ಆಗಿರುವ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಕುರಿತು ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi) ನೀಡಿದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿದೆ. ಪ್ರಸಿದ್ಧ ವಿಜ್ಞಾನಿಯೊಬ್ಬರ ಶೈಕ್ಷಣಿಕ ಅರ್ಹತೆ ಮತ್ತು ಸಾಧನೆಗಳನ್ನು ಕೀಳಾಗಿ ಕಂಡಿದ್ದಕ್ಕಾಗಿ 215 ಹಾಲಿ ಮತ್ತು ಮಾಜಿ ಕುಲಪತಿಗಳು ಹಾಗೂ ಶಿಕ್ಷಣತಜ್ಞರು ಪ್ರಿಯಾಂಕಾ ಗಾಂಧಿಯವರ ವಿರುದ್ಧ ಬಹಿರಂಗ ಪತ್ರ ಬರೆದು ತೀವ್ರವಾಗಿ…

Read More

ಹಾಲಿವುಡ್​ಗೆ ರೀಮೇಕ್ ಆದ ಭಾರತೀಯ ಸಿನಿಮಾಗಳಿವು

1993 ರಲ್ಲಿ ಬಿಡುಗಡೆ ಆದ ಶಾರುಖ್ ಖಾನ್ ನಟನೆಯ ‘ಡರ್’ (ಕನ್ನಡದಲ್ಲಿ ಪ್ರೀತ್ಸೆ) ಸಿನಿಮಾವನ್ನು ಹಾಲಿವುಡ್ ರೀಮೇಕ್ ಮಾಡಿತ್ತು. ಕತೆ ಮಾತ್ರವಲ್ಲ ಹೆಸರನ್ನೂ ಬದಲಾಯಿಸಲಿಲ್ಲ. ಹಿಂದಿಯಲ್ಲಿ ‘ಡರ್’ ಎಂದಿದ್ದ ಹೆಸರನ್ನು ಇಂಗ್ಲೀಷ್​​ನಲ್ಲಿ ‘ಫಿಯರ್’ ಎಂದು ಮಾಡಲಾಯ್ತು. ಈ ಸಿನಿಮಾ 1996 ರಲ್ಲಿ ಬಿಡುಗಡೆ ಆಯ್ತು. 1995 ರಲ್ಲಿ ಬಿಡುಗಡೆ ಆದ ರಾಮ್ ಗೋಪಾಲ್ ವರ್ಮಾ ನಿರ್ದೇಶಿಸಿ ಆಮಿರ್ ಖಾನ್, ಜಾಕಿ ಶ್ರಾಫ್, ಊರ್ಮಿಳಾ ಮತೋಡ್ಕರ್ ನಟಿಸಿದ್ದ ‘ರಂಗೀಲಾ’ ಸಿನಿಮಾ ಹಾಲಿವುಡ್​​ನಲ್ಲಿ ‘ವಿನ್ ಎ ಡೇಟ್ ವಿತ್ ಹ್ಯಾಮಿಲ್ಟನ್’…

Read More

IND vs ENG: 968 ದಿನಗಳ ಬಳಿಕ ಕಣಕ್ಕಿಳಿದು ಇತಿಹಾಸ ಸೃಷ್ಟಿಸಿದ ಬುಮ್ರಾ..!

ಸುಮಾರು 3 ವರ್ಷಗಳ ನಂತರ ಅಂದರೆ 2023 ರ ಏಕದಿನ ಫೈನಲ್ ನಂತರ ಏಕದಿನ ಕ್ರಿಕೆಟ್​ಗೆ ಮರಳುತ್ತಿರುವ ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಇತಿಹಾಸ ಸೃಷ್ಟಿಸಿದರು. ಸುಮಾರು 968 ದಿನಗಳ ನಂತರ ಏಕದಿನ ಪಂದ್ಯವನ್ನಾಡದ ಬುಮ್ರಾ ತಮ್ಮ ತೀಕ್ಷ್ಣ ಬೌಲಿಂಗ್‌ನಿಂದ ಆತಿಥೇಯ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಲ್ಲದೆ, ಎರಡು ದಾಖಲೆಗಳನ್ನು ಸಹ ನಿರ್ಮಿಸಿದರು. ಬುಮ್ರಾ ತಮ್ಮ…

Read More

World Heritage Day 2026: ಭಾರತದಲ್ಲಿರುವ ಈ ವಿಶ್ವ ಪಾರಂಪರಿಕ ತಾಣಗಳ ಬಗ್ಗೆ ನಿಮಗೆಷ್ಟು ಗೊತ್ತು? – Kannada News | World Heritage Day 2026: These are the popular World Heritage Sites in India

ಭಾರತ ಸೇರಿದಂತೆ ವಿಶ್ವದ ಹಲವೆಡೆ ಐತಿಹಾಸಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ನೈಸರ್ಗಿಕ ಪ್ರಾಮುಖ್ಯತೆಯನ್ನು ಹೊಂದಿರುವ ಹಲವಾರು ತಾಣಗಳಿವೆ (Heritage Sites). ಈ ತಾಣಗಳು ಮಾನವ ನಾಗರಿಕತೆಯ ಸಾಧನೆಗಳು ಮತ್ತು ಪ್ರಕೃತಿಯ ಅದ್ಭುತ ಸೃಷ್ಟಿಗಳನ್ನು ಸಂಕೇತಿಸುತ್ತವೆ. ಅಷ್ಟೇ ಅಲ್ಲದೆ ಈ ಐತಿಹಾಸಿಕ ಕಟ್ಟಡಗಳು, ಸ್ಮಾರಕಗಳು ನಮ್ಮ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರಮುಖ ಭಾಗವಾಗಿದೆ. ಈ ಅಮೂಲ್ಯವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 18 ರಂದು ವಿಶ್ವ…

Read More