Headlines

ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ – Kannada News | Sai Sudharsan Injury Update: Star Batter Out 6 Weeks, Misses Vijay Hazare

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ. Source link

Read More

ಕರಿಕೋಟ್ ಧರಿಸಿ ಕಣ್ ಕುಕ್ಕಿದ ಮಮತಾ; ಬಂಗಾಳ ಹಿಂಸಾಚಾರ ಪ್ರಕರಣದಲ್ಲಿ ಕೋರ್ಟ್​ನಲ್ಲಿ ದೀದಿ ವಕೀಲಿಕೆ – Kannada News | Mamata Banerjee Appears as Lawyer in Calcutta HC for West Bengal Post Election Violence PIL

ಕೋಲ್ಕತ್ತಾ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿ ಎಲ್ಲರ ಗಮನ ಸೆಳೆದರು. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪರವಾಗಿ ವಾದ ಮಂಡಿಸಲು ಅವರು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ ಮಮತಾ ಬ್ಯಾನರ್ಜಿ, “ನಾನು ಇಲ್ಲಿ…

Read More

ಕಾವ್ಯಾ ವಿಚಾರದಲ್ಲಿ ಅತಿ ಆಯ್ತು ಗಿಲ್ಲಿ ವರ್ತನೆ: ಸುದೀಪ್ ಹೇಳಿದರೂ ಬುದ್ಧಿ ಕಲಿತಿಲ್ಲ – Kannada News | Gilli Nata again irritates Kavya Shaiva in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ಆತ್ಮೀಯರಾಗಿದ್ದಾರೆ. ಶೋ ಆರಂಭದಿಂದಲೂ ಕೂಡ ಅವರು ಒಟ್ಟಿಗೆ ಇದ್ದಾರೆ. ಇದರಿಂದಾಗಿ ಕಾವ್ಯ ಅವರ ಆಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನು ಕಿಚ್ಚ ಸುದೀಪ್ ಅವರು ಈಗಾಗಲೇ ಹೇಳಿದ್ದಾರೆ. ಆದರೂ ಕೂಡ ಗಿಲ್ಲಿ ನಟ ಅವರು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಡಿಸೆಂಬರ್ 22ರ ಸಂಚಿಕೆಯಲ್ಲಿ ಗಿಲ್ಲಿ ನಟ (Gilli Nata) ಅವರು…

Read More

ಇದು ಧುರಂಧರ್ 3: ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾನ್ನು ಹೇಗೆ ಕೊಂದ್ರು ನೋಡಿ? ವಿಡಿಯೋ ವೈರಲ್

ಲಾಹೋರ್, ಏ.17: ಭಾರತದ ಪಾಲಿಗೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ನಾಯಕ ಅಮೀರ್ ಹಮ್ಜಾ ಪಾಕಿಸ್ತಾನದ ಲಾಹೋರ್‌ನಲ್ಲಿ ಹತ್ಯೆಯಾಗಿದ್ದಾನೆ. ಮೋಟಾರ್ ಸೈಕಲ್‌ನಲ್ಲಿ ಬಂದ ಅಜ್ಞಾತ ಬಂದೂಕುಧಾರಿಗಳು ಹಮ್ಜಾನನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಲಾಹೋರ್‌ನ ಲಖ್ಪತ್ ಜಿಲ್ಲೆಯ ಸಮೀಪ ಈ ಘಟನೆ ನಡೆದಿದೆ. ಹಮ್ಜಾ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅಂಧಾಭಿಮಾನಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಪೆದ್ದಪಲ್ಲಿ, ಏ.4: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಗೋದಾವರಿಖನಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಗರದ ರಾಜೇಶ್ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದ ಒಳಗಿದ್ದ ನಾಲ್ವರು ಸಿಲುಕಿಕೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಶ್ರೀಧರ್ ಎಂಬುವವರು ಸ್ಥಳದಲ್ಲೇ…

Read More

ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?

ನಿಮಗೆ ತಿಳಿದಿರಬಹುದು, ಪ್ಲೇಟ್‌ಲೆಟ್‌ಗಳು (Low Platelet) ನಮ್ಮ ದೇಹದ ರಕ್ತದಲ್ಲಿ ಇರುವ ಸಣ್ಣ ಕೋಶಗಳಾಗಿದ್ದು, ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ದೇಹದಲ್ಲಿ ಗಾಯವಾದಾಗ, ಈ ಪ್ಲೇಟ್‌ಲೆಟ್‌ಗಳು ಆ ಸ್ಥಳದಲ್ಲಿ ಸೇರಿ ರಕ್ತದ ಗಡ್ಡೆ (clot) ರೂಪಿಸಿ ರಕ್ತಸ್ರಾವವನ್ನು ನಿಲ್ಲಿಸುತ್ತವೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ 4.5 ಲಕ್ಷದವರೆಗೆ ಇರುತ್ತದೆ. ಇದು 1.5 ಲಕ್ಷಕ್ಕಿಂತ ಕಡಿಮೆಯಾದರೆ ಅದು ಅಪಾಯದ ಸೂಚನೆ. 50 ಸಾವಿರಕ್ಕಿಂತ ಕಡಿಮೆಯಾದರೆ ಗಂಭೀರ ಎಂದು ಪರಿಗಣಿಸಲಾಗುತ್ತದೆ….

Read More

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ – Kannada News | Two Brothers Drown in Javagal Lake While Washing Sheep

ಹಾಸನ, ಏಪ್ರಿಲ್​ 16: ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ (drowning) ಸಾವನ್ನಪ್ಪಿರುವಂತಹ (death) ದಾರುಣ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ನಡೆದಿದ್ದೇನು? ಜಾವಗಲ್ ಗ್ರಾಮದ ಇಮ್ರಾನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಯಾಸಿನ್ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬೇಸಿಗೆ ರಜೆ ಹಿನ್ನೆಲೆ ಮನೆಯಲ್ಲಿದ್ದ ಬಾಲಕರು, ತಾವು…

Read More

Video: ಪ್ರಾಣಿಗಳ ಮೇಲೆ ಸ್ವಲ್ಪ ದಯೆ ಇರಲಿ, ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ – Kannada News | Prayagraj Incident: Stray Dog Killed at Judge’s Residence, Guard Questioned

ಪ್ರಯಾಗ್​ರಾಜ್, ಡಿಸೆಂಬರ್ 20: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಬೆನಿಗಂಜ್ ಪ್ರದೇಶದಲ್ಲಿ ನ್ಯಾಯಮೂರ್ತಿ ಮನೆ ಎದುರು ಭದ್ರತಾ ಸಿಬ್ಬಂದಿ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮನೆ ಎದುರು ಹೊಸದಾಗಿ ನಿರ್ಮಿಸಲಾಗುತ್ತಿರುವ ರಸ್ತೆಯ ಮೇಲೆ ನಾಯಿ ನಡೆದಾಡಿದ್ದಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಭದ್ರತಾ ಸಿಬ್ಬಂದಿ ಬೀದಿ ನಾಯಿಯನ್ನು ಬೆನ್ನಟ್ಟುತ್ತಾ ಬಂದು ಗುಂಡು ಹಾರಿಸಿರುವುದನ್ನು ಕಾಣಬಹುದು. ನಾಯಿಯನ್ನು ಕೊಲ್ಲುವುದು ಶಿಕ್ಷಾರ್ಹ ಅಪರಾಧ ಮತ್ತು ಇದಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು…

Read More

BBL: ಸಿಂಗಲ್ ಬೇಡ ವಾಪಸ್ ಹೋಗು; ಬಾಬರ್ ಆಝಂಗೆ ಇದೆಂಥಾ ಅವಮಾನ! ವಿಡಿಯೋ – Kannada News | Babar Azam Humiliated by Steve Smith in BBL: Single Denied Sparks Controversy

ಕೆಲವೇ ಕೆಲವು ದಿನಗಳ ಹಿಂದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ಅವರ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಡಗೌಟ್​ಗೆ ವಾಪಸ್ ಕರೆಸಿಕೊಳ್ಳಲಾಗಿತ್ತು. ಇದು ಪಾಕ್ ನಾಯಕನಿಗೆ ಸಾರ್ವಕನಿಕವಾಗಿ ಸಾಕಷ್ಟು ಮುಜುಗರ ತಂದಿತ್ತು. ಇದೀಗ ಅದೇ ರೀತಿಯ ಅವಮಾನ ಪಾಕಿಸ್ತಾನದ ಮತ್ತೊಬ್ಬ ಮಾಜಿ ನಾಯಕ ಬಾಬರ್ ಆಝಂ ಬ್ಯಾಟಿಂಗ್‌ ವಿಚಾರದಲ್ಲಿ ನಡೆದಿದೆ. ಬ್ಯಾಟಿಂಗ್‌ ವೇಳೆ ಹೆಚ್ಚು ಬಾಲ್​ಗಳನ್ನು ಡಾಟ್ ಮಾಡಿ ಓವರ್​ನ ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ಪ್ರಯತ್ನಿಸಿದ ಬಾಬರ್​ಗೆ…

Read More

ರಾಮಲಿಂಗಾರೆಡ್ಡಿ ರಾಜೀನಾಮೆ: ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು, (ಜೂನ್ 05): ಕರ್ನಾಟಕ ಸಚಿವ ಸಂಪುಟ (Karnataka Cabinet)  ರಚನೆಯಾಗುವಾಗ ಅಥವಾ ಖಾತೆ ಹಂಚಿಕೆಯಾಗುವಾಗ ಸದಾ ಮುಂಚೂಣಿಯಲ್ಲಿ ಕೇಳಿಬರುವ ಹೆಸರೇ “ಬೆಂಗಳೂರು ನಗರಾಭಿವೃದ್ಧಿ ಇಲಾಖೆ” (Bengaluru Development portfolio). ಪ್ರಸ್ತುತ ಡಿಕೆ ಶಿವಕುಮಾರ್ ಸಂಪುಟದಲ್ಲೂ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಇದೀಗ ಹಿರಿಯ ಶಾಸಕ ರಾಜೀನಾಮೆ ಹಂತಕ್ಕೆ ಹೋಗಿದೆ. ಹೌದು..ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದು ಕೇವಲ ಮೂರು ದಿನ ಆಗಿದೆ ಅಷ್ಟೇ. ಆಗಲೇ ಸಚಿವರ ಖಾತೆಗಳ ಕ್ಯಾತೆ ಶುರುವಾಗಿದ್ದು,…

Read More