Headlines

ಕೇವಲ ಬೌಂಡರಿ, ಸಿಕ್ಸರ್​ಗಳಿಂದಲೇ 126 ರನ್ ಚಚ್ಚಿದ ರೋಹಿತ್; ವಿಡಿಯೋ ನೋಡಿ – Kannada News | Rohit Sharma Century: 155 Runs for Mumbai in Vijay Hazare Trophy

7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ರೋಹಿತ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕ ಮೊದಲ ದಿನವೇ ಭರ್ಜರಿ ಶತಕ ಸಿಡಿಸಿದರು. ಈ ಟೂರ್ನಿಯಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ರೋಹಿತ್, ಸಿಕ್ಕಿಂ ವಿರುದ್ಧದ ಪಂದ್ಯದಲ್ಲಿ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿದರು. ತಮ್ಮ ಈ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿದ ರೋಹಿತ್ 9 ಸಿಕ್ಸರ್ ಮತ್ತು 18 ಬೌಂಡರಿಗಳ ಸಹಾಯದಿಂದ ಬರೋಬ್ಬರಿ 155 ರನ್ ಸಿಡಿಸಿದರು. ಅಂದರೆ ರೋಹಿತ್ ಬರಿ ಬೌಂಡರಿ ಹಾಗೂ…

Read More

ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​ – Kannada News | Meghashree Challenges Husband Manjunaths Allegations in Wilson Garden Case

ಬೆಂಗಳೂರು, ಜನವರಿ 11: ಮಂಜುನಾಥ್​​ ಮತ್ತು ಮೇಘಶ್ರೀ ದಂಪತಿ ನಡುವಿನ ಕಲಹ ತಾರಕಕ್ಕೇರಿದೆ. ಪತಿ ಸೈಕೋ ರೀತಿ ವರ್ತಿಸ್ತಾನೆ ಎಂದು ಮೇಘಶ್ರೀ ಮಾಡಿದ್ದ ಆರೋಪಗಳಿಗೆ ಮಂಜುನಾಥ್​​ ಕೌಂಟರ್​​ ಕೊಟ್ಟಿದ್ದರು. ಆಕೆಗೆ ಅನೇಕ ಮದುವೆಗಳಾಗಿವೆ. ತಾನು ಕೂಡ ಆಕೆಗೆ 30 ಲಕ್ಷ ಹಣ, 50 ಗ್ರಾಂ ಚಿನ್ನಾಭರಣ, ಐಪೋನ್, ಐಪ್ಯಾಡ್ ಮತ್ತು ಟ್ಯಾಬ್​​ಗಳನ್ನು ನೀಡಿರೋದಾಗಿ ತಿಳಿಸಿದ್ದರು. ಆದ್ರೀಗ ಮಂಜುನಾಥ್​​ ಆರೋಪವನ್ನು ಮೇಘಶ್ರೀ ಅಲ್ಲಗಳೆದಿದ್ದಾರೆ. ಮಂಜುನಾಥ್​​ಗೆ ತನ್ನ ಹಿಂದಿನ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿತ್ತು ಎಂದಿದ್ದಾರೆ. ಅಲ್ಲದೆ,…

Read More

ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್ – Kannada News | Shivarajkumar talk about Dhurandhar Movie in Mumbai during 45 movie press meet

ನಟ ಶಿವರಾಜ್​ಕುಮಾರ್ ಅವರು ಮುಂಬೈಗೆ ತೆರಳಿದ್ದಾರೆ. ಕನ್ನಡದ ‘45’ ಸಿನಿಮಾ (45 Movie) ಹಿಂದಿಯಲ್ಲಿ ಕೂಡ ಬಿಡುಗಡೆ ಆಗಲಿದ್ದು, ಆ ಚಿತ್ರದ ಪ್ರಚಾರವನ್ನು ಅವರು ಮುಂಬೈನಲ್ಲಿ ಮಾಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಅವರಿಗೆ ‘ಧುರಂಧರ್’ (Dhurandhar) ಸಿನಿಮಾ ಬಗ್ಗೆ ಹೇಳಲಾಯಿತು. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮುಂತಾದವರು ನಟಿಸಿದ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆ ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಶಿವರಾಜ್​​ಕುಮಾರ್ (Shivarajkumar) ಅವರು ವಿವರಿಸಿದ್ದಾರೆ. ‘ಧುರಂಧರ್…

Read More

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಕೊಲೆ – Kannada News | Karnataka Crime: Illicit Affair Leads to Brutal Murder of Contractor in Hassan

ಹಾಸನ, ಜ.29: ರಾಜ್ಯದಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣಕ್ಕೆ ಕೊಲೆಗಳು ಕೂಡ ನಡೆಯುತ್ತಿದೆ. ಇದೀಗ ಹಾಸನದಲ್ಲಿ (Hassan) ಅನೈತಿಕ ಸಂಬಂಧದ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನೆನ್ನೆ (ಜ.28) ತಡರಾತ್ರಿ ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್​​​ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ….

Read More

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ

‘ಧುರಂಧರ್ 2’ (Dhurandhar 2) ಚಿತ್ರದ ಅಭೂತಪೂರ್ವ ಯಶಸ್ಸಿನಿಂದ ನಟಿ ಸಾರಾ ಅರ್ಜುನ್ ಅವರಿಗೆ ಖ್ಯಾತಿ ಹೆಚ್ಚಾಗಿದೆ. ಸಾರಾ ಅರ್ಜುನ್ ಅವರಿಗೆ ಕ್ರಿಕೆಟ್ ಬಗ್ಗೆಯೂ ಕ್ರೇಜ್ ಇದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ (Sara Arjun) ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ. 20 ವರ್ಷ…

Read More

ಬಾಡಿಗೆ ಹೆಚ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರಿನ ಮನೆ ಮಾಲೀಕರು: 75,000 ರೂ. ಆಸೆಗೆ ವರ್ಷದಲ್ಲಿ 5 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – Kannada News | Whitefield Rent Woes: Landlord’s High Price Strategy Costs Lakhs as Market Shifts

ಬೆಂಗಳೂರು, ಫೆ.20: ಸಿಲಿಕಾನ್​​ ಸಿಟಿಯಲ್ಲಿ ಬಾಡಿಗೆ ಮನೆಗಳ (Bangalore rent) ಗೋಳು ಒಂದೊಂದಲ್ಲ, ಪ್ರತಿದಿನ ಈ ಬಾಡಿಗೆ ಮನೆಗಳ ವಿಚಾರದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತ ಇರುತ್ತದೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಬಾಡಿಗೆ ಮನೆಗಳು ದುಬಾರಿ ಆಗುತ್ತಿದೆ. ಈ ವಿಚಾರಗಳನ್ನು ಇಟ್ಟುಕೊಂಡಿ ಸೋಶಿಯಲ್​​ ಮೀಡಿಯಾದಲ್ಲಿ ಪ್ರತಿದಿನ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ವೈಟ್‌ಫೀಲ್ಡ್‌ನಲ್ಲಿ 3 ಬಿಹೆಚ್​​​​ಜೆ ಮನೆಗೆ ಬಾಡಿಗೆ ಹೆಚ್ಚು ಮಾಡಿದಕ್ಕಾಗಿ ಮಾಲೀಕರು ಸುಮಾರು 5 ಲಕ್ಷ ರೂಪಾಯಿಗೂ ಅಧಿಕ ನಷ್ಟ ಅನುಭವಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್‌ನಲ್ಲಿ…

Read More

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?

ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ…

Read More

ಕನ್ನಡ ಚಿತ್ರರಂಗಕ್ಕೆ ಮರಳಿ ಬಂದ ‘ಯಾರೇ ನೀನು ಚೆಲುವೆ’ ಹೀರೋಯಿನ್ ಸಂಗೀತಾ – Kannada News | Sangita Madhavan Nair comeback to Kannada Film Industry

ನಟಿ ಸಂಗೀತಾ ಮಾಧವನ್ (Sangita Madhavan) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಅವರು ಕನ್ನಡ ಸಿನಿಮಾಗಳಲ್ಲಿ ನಟಿಸದೇ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಆಗಿದೆ. 1998ರಲ್ಲಿ ಬಿಡುಗಡೆ ಆಗಿದ್ದ ‘ಯಾರೆ ನೀನು ಚೆಲುವೆ’ (Yaare Neenu Cheluve) ಸಿನಿಮಾದಲ್ಲಿ ಸಂಗೀತಾ ಮಾಧವನ್ ಅವರು ಹೀರೋಯಿನ್ ಆಗಿ ನಟಿಸಿದ್ದರು. 2000ನೇ ಇಸವಿಯಲ್ಲಿ ರಿಲೀಸ್ ಆದ ‘ಯಾರೆ ನೀ ಅಭಿಮಾನಿ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಆ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದರು. ಈಗ ಸಂಗೀತಾ ಮಾಧವನ್ ಅವರು…

Read More

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More

‘ದರ್ಶನ್ ಮೇಲಿನ ಗೌರವಕ್ಕೆ ನಾನು ಊರು ಬಿಟ್ಟೆ’; ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ – Kannada News | Darshan’s Ex Manager Mallikarjun Breaks Silence: Reveals D Boss Money and Disappearance

ಇಷ್ಟು ವರ್ಷ ನಾಪತ್ತೆ ಆಗಿದ್ದ ದರ್ಶನ್ (Darshan) ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಪತ್ತೆ ಆಗಿದ್ದಾರೆ. ಅವರು ಸುದ್ದಿಗೋಷ್ಠಿ ನಡೆಸಿ ಅಂದು ನಡೆದ ಘಟನೆ ವಿವರಿಸಿದ್ದಾರೆ. ಈ ವೇಳೆ ಅವರು ಇಷ್ಟು ವರ್ಷಗಳ ಕಾಲ ಎಲ್ಲಿದ್ದರು ಎಂಬ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಅಲ್ಲದೆ, ಎಲ್ಲವನ್ನೂ ಬಿಟ್ಟು ಹೋಗುವುದರ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ‘ನನ್ನಿಂದ ಎಷ್ಟೋ ಜನಕ್ಕೆ ತೊಂದರೆ ಆಗಿದೆ, ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ’ ಎಂದು ಮಾತು ಆರಂಭಿಸಿದರು….

Read More