Headlines

ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್ – Kannada News | Rishab Shetty shared video of son doing Yakshaghana

ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಕರಾವಳಿ, ಮಲೆನಾಡಿನ ಸಂಸ್ಕೃತಿ, ಸಂಪ್ರದಾಯಗಳನ್ನು ಹಚ್ಚಿಕೊಂಡು, ನೆಚ್ಚಿಕೊಂಡು ಬಾಳುತ್ತಿದ್ದಾರೆ. ಅವರ ಸಿನಿಮಾಗಳಲ್ಲಿ ಮಾತ್ರವಲ್ಲದೆ, ಅವರ ಜೀವನದಲ್ಲಿಯೂ ಕರಾವಳಿಯ ಆಚರಣೆ, ಸಂಪ್ರದಾಯಗಳು ಹಾಸು-ಹೊಕ್ಕಾಗಿವೆ. ಇತ್ತೀಚೆಗೆ ನಟ ರಿಷಬ್ ಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಯಕ್ಷಗಾನ ಮತ್ತು ರಾಮನ ಭಜನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಿಷಬ್ ಶೆಟ್ಟಿ ಮೊದಲ ಬಾರಿಗೆ ತಮ್ಮ ಪುತ್ರ ರನ್ವಿತ್​​ಗೆ ಬಣ್ಣ ಹಚ್ಚಿಸಿದ್ದಾರೆ. ಯಕ್ಷಗಾನ ಪ್ರಸಂಗದಲ್ಲಿ ರಿನ್ವಿತ್ ಪಾತ್ರವೊಂದನ್ನು ಮಾಡಿದ್ದಾರೆ. ವಿಡಿಯೋ ಅನ್ನು ರಿಷಬ್ ಶೆಟ್ಟಿ…

Read More

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ – Kannada News | 2nd PUC Exam 2 2026 Dates Rescheduled: Register by April 17th!

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ Image Credit source: The Hindu ಬೆಂಗಳೂರು, ಏಪ್ರಿಲ್ 15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ (2nd PUC) ಮಹತ್ವದ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿರುವಂತೆ ಪರೀಕ್ಷೆ-2ಕ್ಕೆ ನೋಂದಣಿ ಪ್ರಕ್ರಿಯೆ ಏಪ್ರಿಲ್ 9ರಿಂದ ಪ್ರಾರಂಭವಾಗಿ ಏಪ್ರಿಲ್ 17ರವರೆಗೆ ನಡೆಯಲಿದೆ. ನೋಂದಾಯಿಸಿಕೊಳ್ಳುವುದು ಎಲ್ಲಿ? 2026ರಲ್ಲಿ ರೆಗ್ಯೂಲರ್ ಫ್ರೆಶ್ (Regular Fresh) ವಿದ್ಯಾರ್ಥಿಗಳಾಗಿ…

Read More

ಮಧ್ಯಾಹ್ನ 1 ಗಂಟೆಯಾಯಿತೆಂದು ಹಸಿವಿಲ್ಲದಿದ್ದರೂ ಊಟ ಮಾಡುವವರು ಈ ಸತ್ಯಗಳನ್ನು ತಿಳಿದುಕೊಳ್ಳಬೇಕು! – Kannada News | Hunger vs Clock: What’s the Right Time to Eat for Better Health?

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಅನೇಕರು ನಿಗದಿತ ಸಮಯಕ್ಕೆ ಊಟ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ ಸಮಯವಾಯಿತು ಎಂದು ಹಸಿವಿಲ್ಲದಿದ್ದರೂ ಊಟ ಮಾಡುವುದು ಆರೋಗ್ಯಕರವೇ? ಇಂತಹ ಪ್ರಶ್ನೆ ನಿಮಗೂ ಕಾಡಿದ್ದರೆ ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ಪೌಷ್ಟಿಕ ತಜ್ಞರ ಪ್ರಕಾರ, ಗಡಿಯಾರಕ್ಕಿಂತ ದೇಹ ನೀಡುವ ಹಸಿವಿನ ಸಂಕೇತಗಳಿಗೆ ಹೆಚ್ಚು ಮಹತ್ವ ನೀಡಬೇಕು. ಹೌದು, ಊಟ ಮಾಡಬೇಕು ಎಂದು ಮಾಡುವುದಕ್ಕೂ ಹಸಿವಾದಾಗ ಊಟ ಮಾಡುವುದಕ್ಕೂ ತುಂಬಾ ವ್ಯತ್ಯಾಸವಿದೆ. ಹಾಗಾದರೆ ದೇಹ ಹಸಿವಾಗದ ಯಾವ ರೀತಿಯ ಸಂಕೇತಗಳನ್ನು ನೀಡುತ್ತದೆ, ಹಸಿವಿಲ್ಲದಿದ್ದಾಗ ಊಟ…

Read More

ಸರ್ವೈಕಲ್ ಕ್ಯಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ: 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ಅಭಿಯಾನ ಪ್ರಾರಂಭ – Kannada News | Karnataka Government Launches Free HPV Cervical Cancer Vaccine Drive for 14 Year Old Girls

ಬೆಂಗಳೂರು, ಜುಲೈ 15: ಕೊರೊನಾ ಜಾಗತಿಕ ಹಾವಳಿಯ ನಡುವೆ ಕೊಂಚ ಮರೆಯಾಗಿದ್ದ ಮಹಾಮಾರಿ ಕ್ಯಾನ್ಸರ್, ಈಗ ಮತ್ತೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವತಿಯರಿಂದ ಹಿಡಿದು ಮಧ್ಯವಯಸ್ಕ ಮಹಿಳೆಯರವರೆಗೆ ತೀವ್ರವಾಗಿ ಕಾಡುತ್ತಿರುವ ‘ಗರ್ಭಕಂಠ ಕ್ಯಾನ್ಸರ್’ (Cervical Cancer) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಈಗ ಮಹತ್ವದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತವಾಗಿ ಎಚ್‌ಪಿವಿ (HPV) ಲಸಿಕೆ ನೀಡುವ ಬೃಹತ್ ಅಭಿಯಾನಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ….

Read More

ಬಾಂಗ್ಲಾದೇಶ ಆಟಗಾರನನ್ನು ಖರೀದಿಸಿದ ಕಾವ್ಯಾ ಮಾರನ್ – Kannada News | Kavya Maran Sparks New Controversy: Sunrisers Eastern Cape Signs Bangladesh Player Rishad Hossain

ಐಪಿಎಲ್ ಫ್ರಾಂಚೈಸಿ ಸನ್‌ರೈಸರ್ಸ್ ಹೈದರಾಬಾದ್‌ನ ಮಾಲೀಕರಾದ ಕಾವ್ಯಾ ಮಾರನ್ (Kavya Maran) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ, ಚರ್ಚೆಗೆ ಕಾರಣ ತಂಡದ ಪ್ರದರ್ಶನವಲ್ಲ, ಬದಲಿಗೆ ತಮ್ಮ ಮಾಲೀಕತ್ವದ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ (Sunrisers Eastern Cape) ತಂಡಕ್ಕೆ ಬಾಂಗ್ಲಾದೇಶ ಆಟಗಾರನನ್ನು ಖರೀದಿಸಿರುವುದು. ಕೆಲವು ತಿಂಗಳ ಹಿಂದೆ ಇದೇ ಕಾವ್ಯಾ ಮಾರನ್ ತಮ್ಮ ತಂಡಕ್ಕೆ ಪಾಕಿಸ್ತಾನದ ಆಟಗಾರನನ್ನು ಖರೀದಿಸಿ ವಿವಾದಕ್ಕೆ ಕಾರಣರಾಗಿದ್ದರು. ಇದೀಗ ಬಾಂಗ್ಲಾದೇಶ ಆಟಗಾರನನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ವಾಸ್ತವವಾಗಿ ಕಾವ್ಯಾ ಮಾರನ್ ಐಪಿಎಲ್‌ನಲ್ಲಿ ತಂಡವನ್ನು ಹೊಂದಿರುವಂತೆ…

Read More

‘ಟಾಕ್ಸಿಕ್’ ಚಿತ್ರದಲ್ಲಿ ನಟಿಸಲು ನಯನತಾರಾ ಪಡೆದ ಸಂಭಾವನೆ ಬರೋಬ್ಬರಿ 12 ಕೋಟಿ ರೂ.? – Kannada News | Lady Superstar Nayanthara Remuneration for Yash starrer Toxic Movie by KVN Productions

‘ರಾಕಿಂಗ್ ಸ್ಟಾರ್’ ಯಶ್ (Yash) ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic) ಬಿಡುಗಡೆಗೆ ಸಜ್ಜಾಗುತ್ತಿದೆ. ಬಿಡುಗಡೆಗೂ ಮುನ್ನವೇ ಈ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಒಂದಲ್ಲಾ ಒಂದು ಕಾರಣಕ್ಕೆ ‘ಟಾಕ್ಸಿಕ್’ ಚಿತ್ರ ಸುದ್ದಿ ಆಗುತ್ತಿದೆ. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸೌತ್ ಸಿನಿರಂಗದ ಲೇಡಿ ಸೂಪರ್‌ಸ್ಟಾರ್ ನಯನತಾರಾ (Nayanthara) ಅವರ ಸಂಭಾವನೆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ. ಈ ಚಿತ್ರದಲ್ಲಿ ನಟಿಸಲು ನಯನತಾರಾ ಅವರಿಗೆ ಕೈತುಂಬ ಸಂಭಾವನೆ ನೀಡಲಾಗಿದೆ. ಲೇಟೆಸ್ಟ್…

Read More

ನೀರಜ್ ಚೋಪ್ರಾ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಎಂಟ್ರಿ! – Kannada News | Doha Diamond League 2026: Neeraj qualifies for Commonwealth Games

ಭಾರತದ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಖತಾರ್​ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್​ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳುಗಳಿಂದ ಮೈದಾನಕ್ಕಿಳಿಯದ ನೀರಜ್  ಈ ಬಾರಿ 85.69 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ. 4ನೇ ಸ್ಥಾನ ಪಡೆದ ನೀರಜ್: ಬೆನ್ನು ನೋವಿನ ಸಮಸ್ಯೆಯ ಕಾರಣ ಸುಮಾರು 9 ತಿಂಗಳುಗಳ ಕಾಲ ಸ್ಪರ್ಧಾತ್ಮಕ ಕ್ರೀಡೆಯಿಂದ ದೂರವಿದ್ದ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್​ನಲ್ಲಿ…

Read More

ಟ್ರಂಪ್​ಗೆ ಒಂದಲ್ಲಾ ಎಂಟು ನೊಬೆಲ್ ಪುರಸ್ಕಾರಗಳು ಬೇಕಿತ್ತಂತೆ, ಅಮೆರಿಕ ಅಧ್ಯಕ್ಷ ಹೇಳಿದ್ದೇನು? – Kannada News | Trump’s Nobel Prize Claim: Why He Believes He Deserves Eight Awards

ಡೊನಾಲ್ಡ್​ ಟ್ರಂಪ್ Image Credit source: The Financial Express ವಾಷಿಂಗ್ಟನ್, ಜನವರಿ 21: ಕಳೆದ ವರ್ಷ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯದಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ತೀವ್ರ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಎಂಟು ಯುದ್ಧಗಳನ್ನು ತಡೆಗಟ್ಟುವ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ ಅವರು ಪ್ರತಿ ಯುದ್ಧಕ್ಕೆ ಒಂದರಂತೆ ಒಟ್ಟು ಎಂಟು ನೊಬೆಲ್ ಪುರಸ್ಕಾರಗಳನ್ನು ಪಡೆಯಬೇಕಾಗಿತ್ತು. ನಾರ್ವೆ ಸರ್ಕಾರ ಉದ್ದೇಶಪೂರ್ವಕವಾಗಿ ತಮಗೆ ಪ್ರಶಸ್ತಿಯನ್ನು ನೀಡಿಲ್ಲ ಎಂದು ಟ್ರಂಪ್ ಆರೋಪಿಸಿದ್ದಾರೆ….

Read More

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಸೂರತ್, ಜೂನ್ 5: ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ. ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ….

Read More

ವಿಜಯೇಂದ್ರರನ್ನ ಕೆಳಗಿಳಿಸಲು ಪ್ಲ್ಯಾನ್? ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ – Kannada News | DV Sadananda Gowda talks about BY Vijayendra Change Audio viral sparks massive row In Karnataka BJP

ಬೆಂಗಳೂರು, (ಜೂನ್ 29): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ನಾಯಕಯತ್ವ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದೆ. ಇದಕ್ಕೆ ಪೂಕರವೆಂಬಂತೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ‌ರನ್ನು (BY VIjayendra) ಕೆಳಗಿಳಿಸಲು ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿರುವ ಡಿವಿ ಸದಾನಂದ ಗೌಡ (DV Sadanandagowda) ಅವರದ್ದು ಎನ್ನಲಾದ ಆಡಿಯೋ ವೈರಲ್ (Audio Viral) ಆಗಿದೆ. ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವವರ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದ್ದು, ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ…

Read More