Headlines

ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Gujarat Man narrowly Escapes as lift Suddenly Malfunctions CCTV video Goes Viral

ಅಹಮದಾಬಾದ್, ಮಾರ್ಚ್ 4: ಗುಜರಾತ್​​ನ ವಲ್ಸಾದ್ ಅಪಾರ್ಟ್​ಮೆಂಟ್​​ನಲ್ಲಿ ಲಿಫ್ಟ್ (Lift) ಇದ್ದಕ್ಕಿದ್ದಂತೆ ಹಾಳಾಗಿ ಅನಿರೀಕ್ಷಿತವಾಗಿ ಕೆಳಗೆ ಕುಸಿದಿದೆ. ಈ ವೇಳೆ ಆ ಲಿಫ್ಟ್​​ನಲ್ಲಿದ್ದ ವ್ಯಕ್ತಿ ಪವಾಡವೆಂಬಂತೆ ಪಾರಾಗಿದ್ದಾರೆ. ಆ ಲಿಫ್ಟ್​​ನೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಈ ಶಾಕಿಂಗ್ ವಿಡಿಯೋ ನೋಡಿದರೆ ಲಿಫ್ಟ್ ಹತ್ತಲು ಗಾಬರಿಯಾಗುವುದು ಗ್ಯಾರಂಟಿ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

PSL 2026: ಪಾಕಿಸ್ತಾನ ಸೂಪರ್ ಲೀಗ್ ತೊರೆದ 8 ವಿದೇಶಿ ಆಟಗಾರರು

2026 ರ ಐಪಿಎಲ್ (PSL 2026) ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಬಿಸಿಸಿಐ (BCCI) ಕೂಡ ಇದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇತ್ತ ಐಪಿಎಲ್​ಗೆ ಟಕ್ಕರ್ ಕೊಡುವ ಸಲುವಾಗಿ ಪಾಕಿಸ್ತಾನದಲ್ಲಿ ಪಾಕಿಸ್ತಾನ ಸೂಪರ್ ಲೀಗ್ (PSL 2026) ಕೂಡ ಆರಂಭವಾಗುತ್ತಿದೆ. ಅದು ಕೂಡ ಐಪಿಎಲ್ ಆರಂಭವಾಗುವುದಕ್ಕಿಂತ ಎರಡು ದಿನ ಮೊದಲು. ಅಂದರೆ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾದರೆ, ಪಿಎಸ್​ಎಲ್​ ಮಾರ್ಚ್​ 26 ರಿಂದ ಆರಂಭವಾಗುತ್ತಿದೆ. ಆದಾಗ್ಯೂ ಲೀಗ್ ಆರಂಭಕ್ಕೂ ಮುನ್ನವೇ ಪಿಎಸ್ಎಲ್​​ಗೆ ವಿದೇಶಿ ಆಟಗಾರರ…

Read More

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು – Kannada News | Vinay Kulkarni Bail: Supreme Court Grants Relief to Dharwad MLA in Yogesh Gowda Murder Case

ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್​ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್​ನಿಂದ ಜಾಮೀನು Image Credit source: Supreme Court Website ಧಾರವಾಡ, ಫೆಬ್ರವರಿ 27: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಸುಪ್ರೀಂಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದು, ಸಧ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು…

Read More

ಬೆಂಕಿ ಅವಘಡ: ಪ್ರಾಣ ಲೆಕ್ಕಿಸದೇ ಪಿಜಿಯಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, 50 ಮಂದಿ ಜಸ್ಟ್ ಮಿಸ್ – Kannada News | Bengaluru: 50 PG Girls Narrowly Escape After Banner Warehouse Catches Fire in Nandini Layout; Dramatic CCTV Footage Emerges

ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು, ಭಾರಿ ದುರಂತ ತಪ್ಪಿದೆ. ಬೆಂಕಿ ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು. ಬೆಂಕಿ ಹೊತ್ತಿಕೊಳ್ಳುವುದನ್ನು ಗಮನಿಸಿದ ತಕ್ಷಣ, ಪಿಜಿಯಲ್ಲಿ ವಾಸವಿದ್ದ ಯುವತಿಯರು ಪ್ರಾಣದ ಹಂಗು ತೊರೆದು ಕಟ್ಟಡದಿಂದ ಹೊರಗೆ ಜಿಗಿದು ಓಡಿದ್ದಾರೆ. ಕೆಲವರು ಜೀವ ಉಳಿಸಿಕೊಳ್ಳಲು ಜಿಗಿದು ಪಾರಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ…

Read More

ಬೆಂಗಳೂರು: ಎಂಜಿನಿಯರಿಂಗ್ ಸೀಟ್‌ಗೂ ಲಂಚ, PSI ನೇಮಕಕ್ಕೂ ಡೀಲ್: ಬರೋಬ್ಬರಿ 21 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ – Kannada News | ED Seizes Rs.21 Cr Assets in Karnataka PSI & Engineering Seat Scams

ಎಂಜಿನಿಯರಿಂಗ್ ಸೀಟ್ ಬ್ಲಾಕ್, PSI ನೇಮಕಾತಿ ಹಗರಣದಲ್ಲಿ ಇಡಿ ಶಾಕ್! ಬೆಂಗಳೂರು, ಜನವರಿ 25: ಬೆಂಗಳೂರಿನ ಖ್ಯಾತ ಬಿಎಂಎಸ್ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ (Seat Blocking) ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಮಹತ್ವದ ಕ್ರಮ ಕೈಗೊಂಡಿದ್ದು, 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅದಲ್ಲದೆ ರಾಜ್ಯದಲ್ಲಿ 2021–22ರಲ್ಲಿ ನಡೆದ 545 ಪಿಎಸ್‌ಐಗಳ (PSI) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಇಡಿ 1.53 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು…

Read More

‘ಕಬ್ಜ 2’ ಅಲ್ಲ, ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಲಿದ್ದಾರೆ ಆರ್​. ಚಂದ್ರು

ಶಿವರಾಜ್​ಕುಮಾರ್ ಅವರು (Shivarajkumar) ಕನ್ನಡದ ಬ್ಯುಸಿ ಹೀರೋಗಳಲ್ಲಿ ಒಬ್ಬರು. ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬ್ಯುಸಿ ಆಗಿದ್ದಾರೆ. ಈಗ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಇದಕ್ಕೆ ಈಗ ಹೊಸ ಸೇರ್ಪಡೆಯೊಂದು ಆಗುತ್ತಿದೆ. ಆರ್​. ಚಂದ್ರು ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ ಎಂದು ವರದಿ ಆಗಿದೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​​ಕುಮಾರ್ ಹಾಗೂ ಆರ್​​. ಚಂದ್ರು ಬಾಂಧವ್ಯ ಹಳೆಯದು. 2010ರಲ್ಲಿ ರಿಲೀಸ್ ಆದ ಶಿವರಾಜ್​​ಕುಮಾರ್ ನಟನೆಯ ‘ಮೈಲಾರಿ’ ಚಿತ್ರವನ್ನು ಚಂದ್ರು ಅವರೇ ನಿರ್ದೇಶನ ಮಾಡಿದ್ದರು….

Read More