ಪರೀಕ್ಷೆ ಮೌಲ್ಯಮಾಪನಕ್ಕೂ AI ತಂತ್ರಜ್ಞಾನ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಕರೆಕ್ಷನ್‌! – Kannada News | Karnataka Education Department Plan introduce AI for Students Exam answer sheet Evaluation

ಬೆಂಗಳೂರು, (ಜುಲೈ 05): ಕರ್ನಾಟಕದ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ತಂತ್ರಜ್ಞಾನ ಆವರಿಸಿದ್ದು, ಇದರ ಮುಂದುವರೆದ ಭಾಗವಾಗಿ ಇದೀಗ ಸರ್ಕಾರಿ ಶಾಲೆಗಳಲ್ಲಿ ಉತ್ತರ ಪ್ರತಿಕೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭ ಹಾಗೂ ವೇಗಗೊಳಿಸಲು ಎಐ (Artificial Intelligence (AI)) ತಂತ್ರಜ್ಞಾನ ಬಳಕೆ ಮಾಡಲು ಶಿಕ್ಷಣ ಇಲಾಖೆ (Karnataka Education Department) ಸಿದ್ದತೆ ನಡೆಸಿದೆ. ಹೌದು… ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕ್ಷೇತ್ರ ಮತ್ತೊಂದು ಡಿಜಿಟಲ್ ಹೆಜ್ಜೆ ಇಡುತ್ತಿದೆ. ಸ್ಮಾರ್ಟ್ ಕ್ಲಾಸ್‌, ಆನ್‌ಲೈನ್‌ ಬೋಧನೆಯ ನಂತರ ಇದೀಗ ವಿದ್ಯಾರ್ಥಿಗಳ ಉತ್ತರ…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ! – Kannada News | Namma Metro Pink Line Update: RDSO Testing Begins on Kalena Agrahara Tavarekere Stretch

ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ! Image Credit source: MediaForge AI ಬೆಂಗಳೂರು, ಏಪ್ರಿಲ್ 28: ರಾಜಧಾನಿಯ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಸಜ್ಜಾಗುತ್ತಿರುವ ನಮ್ಮ ಮೆಟ್ರೋದ ‘ಪಿಂಕ್ ಲೈನ್’ (Pink Line) ಯೋಜನೆಯಲ್ಲಿ ಮಹತ್ವದ ಮೈಲಿಗಲ್ಲು ತಲುಪಲಾಗಿದೆ. ಇಂದಿನಿಂದ (ಏ.28) ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆಯ (RDSO) ತಜ್ಞರು ಈ ಮಾರ್ಗದಲ್ಲಿ ತಾಂತ್ರಿಕ ಪರೀಕ್ಷೆಗಳನ್ನು ಆರಂಭಿಸಲಿದ್ದು, ಮೇ 12ರವರೆಗೆ ತಪಾಸಣೆ ಮುಂದುವರಿಯಲಿದೆ. ವೇಗ ಪರೀಕ್ಷೆ ಬಿಎಂಆರ್‌ಸಿಎಲ್ (BMRCL) ಮೂಲಗಳ ಪ್ರಕಾರ,…

Read More

90 ಓವರ್​, 5 ವಿಕೆಟ್​, 281 ರನ್​ಗಳ ಟಾರ್ಗೆಟ್: ರೋಚಕ ಘಟ್ಟದಲ್ಲಿ ENG vs NZ ಟೆಸ್ಟ್ – Kannada News | England vs New Zealand, 2nd Test: 4th Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ರೋಚಕ ಘಟ್ಟದತ್ತ ತಲುಪಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಜೋ ರೂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 391 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 291 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಮೊದಲ ಇನಿಂಗ್ಸ್​ನಲ್ಲಿನ 100 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್…

Read More

ತಾಂತ್ರಿಕ ದೋಷ: 8 ಗಂಟೆ ಹಾರಾಡಿ ದೆಹಲಿಗೆ ವಾಪಸಾದ ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮೇ 27: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ 230 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ದೆಹಲಿಗೆ ವಾಪಸಾಗಿದೆ. ತಾಂತ್ರಿಕ ದೋಷದ ಕಾರಣದಿಂದಾಗಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಮತ್ತೆ ದೆಹಲಿಗೆ ಬಂದಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಚೀನಾ ವಾಯುಪ್ರದೇಶದಿಂದ ವಾಪಸ್ ಮಾಹಿತಿಯ ಪ್ರಕಾರ, ಮೇ 27 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ‘AI173’ ವಿಮಾನವು ನಿಗದಿತ ಸಮಯಕ್ಕೆ…

Read More

ಬೆಂಗಳೂರಲ್ಲಿ ದುಬಾರಿ ಟಿಕೆಟ್ ಬೆಲೆಗೆ ‘ಜನ ನಾಯಗನ್’ ಡಲ್; ಶೋಗಳಿಗಿಲ್ಲ ಹೌಸ್​​ಫುಲ್ ಬೋರ್ಡ್ – Kannada News | Jana Nayagan Box Office: Thalapathy Vijay Film Starts Dull in Bengaluru Due to High Ticket Prices

ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ (Jana Nayagan Movie) ಚಿತ್ರ ಇಂದು (ಜುಲೈ 23) ರಿಲೀಸ್ ಆಗಿದೆ. ಈ ಸಿನಿಮಾ ಒಳ್ಳೆಯ ಓಪನಿಂಗ್ ಪಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಮೊದಲ ದಿನದ ಗಳಿಕೆ ಭಾರತದಲ್ಲಿ 100 ಕೋಟಿ ರೂಪಾಯಿ ದಾಟೋ ನಿರೀಕ್ಷೆ ಇದೆ. ಆದರೆ, ಈ ಚಿತ್ರಕ್ಕೆ ಬೆಂಗಳೂರಲ್ಲಿ ಡಲ್ ಓಪನಿಂಗ್ ಸಿಕ್ಕಿದೆ. ಬಹುತೇಕ ಮಲ್ಟಿಪ್ಲೆಕ್ಸ್​​ಗಳಲ್ಲಿ ಹೌಸ್​​ಫುಲ್ ಬೋರ್ಡ್ ಬಿದ್ದಿಲ್ಲ. ದುಬಾರಿ ಟಿಕೆಟ್ ದರ ಕೂಡ ಇದಕ್ಕೆ ಕಾರಣ ಎಂಬ ಮಾತು ವ್ಯಕ್ತವಾಗುತ್ತಿದೆ. ಯಾವುದಾದರೂ…

Read More

’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯಕ್ಕೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ನೀತಿ ಅನುಸರಿಸಿತು. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್, ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಅಲ್ಲಿ ವಿಚಾರಣೆ ತಡವಾಗಿ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಯ್ತು. ಆದರೆ ನಿರ್ಮಾಪಕರು ಕೇಸು ಹಿಂಪಡೆದು, ಸಿಬಿಎಫ್​​ಸಿಯಿಂದಲೇ ಪ್ರಮಾಣ ಪತ್ರ ಪಡೆಯಲು ಮುಂದಾದರು. ಆದರೆ ಮತ್ತೆ ಉದ್ದೇಶಪೂರ್ವಕ…

Read More

ಎಥೆನಾಲ್​ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ – Kannada News | Ethanol Tanker Catches Fire After Accident in Ranebennur, Haveri

ಹಾವೇರಿ, ಮಾರ್ಚ್​​ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿರೋ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹೆದ್ದಾರಿಯಿಂದ ಸರ್ವೀಸ್​​ ರಸ್ತೆಗೆ ಟ್ಯಾಂಕರ್​​ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್​​ ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ…

Read More