Headlines

AUS vs ENG: ಶತಕ, ಶತಕ, ಶತಕ, ಶತಕ… ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಟ್ರಾವಿಸ್ ಹೆಡ್ – Kannada News | Ashes 2025: Travis Head’s Adelaide Century Matches Bradman’s Home Ground Record

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಆಶಸ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ತನ್ನ ತವರು ನೆಲವಾದ ಅಡಿಲೇಡ್‌ನಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಹೆಡ್ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ಹೆಡ್, ಡಾನ್ ಬ್ರಾಡ್ಮನ್, ಮೈಕೆಲ್ ಕ್ಲಾರ್ಕ್ ಮತ್ತು ಸ್ಟೀವ್ ಸ್ಮಿತ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. Source link

Read More

IND vs ZIM: ‘ವೈಭವ್ ಮಹಾನ್ ಆಟಗಾರನಾಗುತ್ತಾರೆ’; ಜಿಂಬಾಬ್ವೆ ನಾಯಕ ಸಿಕಂದರ್ ರಝಾ – Kannada News | Sikandar Raza Praises Vaibhav Sooryavanshi: India vs Zimbabwe T20 Star Potential

ಜುಲೈ 23 ರಿಂದ ಹರಾರೆಯಲ್ಲಿ ಪ್ರಾರಂಭವಾಗಲಿರುವ ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ 20 ಸರಣಿಗೆ ಮುಂಚಿತವಾಗಿ ಜಿಂಬಾಬ್ವೆ ನಾಯಕ ಸಿಕಂದರ್, 15 ವರ್ಷದ ಭಾರತೀಯ ಬ್ಯಾಟಿಂಗ್ ಸೆನ್ಸೇಶನ್ ವೈಭವ್ ಸೂರ್ಯವಂಶಿ ಅವರ ಆಟವನ್ನು ಶ್ಲಾಘಿಸಿದ್ದಾರೆ. ಹಾಗೆಯೇ ಸರಿಯಾಗಿ ಪ್ರೋತ್ಸಾಹಿಸಿದರೆ, ವೈಭವ್ ಒಂದು ಪೀಳಿಗೆಯವರೆಗೆ ನೆನಪಿನಲ್ಲಿ ಉಳಿಯುವ ಶ್ರೇಷ್ಠ ಆಟಗಾರನಾಗಿ ಬೆಳೆಯುತ್ತಾನೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ(PC-PTI). Source link

Read More

‘ರಾಮಾಯಣ’ ಟ್ರೇಲರ್: ನಟಿ ಲಾರಾ ದತ್ತಾ ಸ್ಟೈಲಿಶ್ ಲುಕ್‌ ನೋಡಿ ಟ್ರೋಲ್ ಮಾಡಿದ ಜನ – Kannada News | Ramayana Trailer Lara Dutta Modern look as Kaikeyi sparks debate

ಖ್ಯಾತ ನಿರ್ದೇಶಕ ನಿತೀಶ್ ತಿವಾರಿ ಅವರ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್ ಜುಲೈ 30ರಂದು ಬ್ರಹ್ಮ ಮುಹೂರ್ತದಲ್ಲಿ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿದೆ. ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ (Yash) ನಟಿಸಿದ್ದಾರೆ. ಈ ಟ್ರೇಲರ್‌ನಲ್ಲಿ ಕೈಕೇಯಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟಿ ಲಾರಾ ದತ್ತಾ (Lara Dutta) ಅವರ ಮಾಡರ್ನ್ ಲುಕ್ ಈಗ ನೆಟ್ಟಿಗರ ಟೀಕೆಗೆ ಒಳಗಾಗಿದೆ. ದಶರಥ ಮಹಾರಾಜನ ಪತ್ನಿ ಹಾಗೂ ಶ್ರೀರಾಮನ…

Read More

ಅಮೆರಿಕದ ಸಂಪತ್ತು ಬೇಡ, ಭಾರತದ ಮಣ್ಣು ಸಾಕು: ಭಾರತೀಯಳಾಗಿ ಸಾಯ್ತೀನಿ ಅಂದ 94 ವರ್ಷದ ವೃದ್ಧೆ – Kannada News | Mahalakshmamma’s Wish: 94 yr old Quits US Citizenship for India, Seeks Homeland End

ಬಾಪಟ್ಲಾ ಜೂ.26: “ನನ್ನ ಕೊನೆಯುಸಿರು ಇರುವವರೆಗೂ ನಾನು ನನ್ನ ಮಾತೃಭೂಮಿಯಲ್ಲೇ ಇರಬೇಕು. ಸಾಯುವಾಗ ನಾನು ಒಬ್ಬ ಭಾರತೀಯ ಪ್ರಜೆಯಾಗಿಯೇ ಕಣ್ಣು ಮುಚ್ಚಬೇಕು…” ಇದು ಆಂಧ್ರಪ್ರದೇಶದ 94 ವರ್ಷದ ವೃದ್ಧೆಯೊಬ್ಬರ ಕೊನೆಯ ಆಸೆ ಎಂದು ಹೇಳಿದ್ದಾರೆ. ಅಮೆರಿಕದಂತಹ ಐಷಾರಾಮಿ ದೇಶದ ಪೌರತ್ವವನ್ನು (US Citizenship) ಸ್ವಇಚ್ಛೆಯಿಂದ ತ್ಯಜಿಸಿ, ತಮಗೆ ಭಾರತದ ಪೌರತ್ವವನ್ನು ಮರುಸ್ಥಾಪಿಸಿಕೊಡಬೇಕೆಂದು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಕೊಂಡ್ರಗುಂಟ ಮಹಾಲಕ್ಷ್ಮಮ್ಮ ಎಂಬ ವೃದ್ಧೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಡಿಯೋವೊಂದುನ್ನು ನಬಿಲಾ ಜಮಾಲ್ ಎಂಬ ಎಕ್ಸ್​ ಖಾತೆಯಲ್ಲಿ…

Read More

IPL 2026: ಟೈಟಾನ್ಸ್ ಮುಂದೆ ಮಕಾಡೆ ಮಲಗಿದ ಸನ್​ರೈಸರ್ಸ್​ – Kannada News | IPL 2026: GT vs SRH Highlights

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಇದಾಗ್ಯೂ ಆರಂಭಿಕ ದಾಂಡಿಗ ಸಾಯಿ ಸುದರ್ಶನ್ ಜವಾಬ್ದಾರಿಯುತ ಇನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. ಈ ಮೂಲಕ 42 ಎಸೆತಗಳಲ್ಲಿ 61 ರನ್​ಗಳ…

Read More

ಶಿವರಾಜ್ ಸಿಂಗ್ ಚೌಹಾಣ್ ಮಗನ ವಿರುದ್ಧದ ಹೇಳಿಕೆಗೆ ಕ್ಷಮೆ ಕೇಳಿದ ರಾಹುಲ್ ಗಾಂಧಿ – Kannada News | Rahul Gandhi expresses regret in Shivraj Singh Chouhan son defamation case know details

ಜಬಲ್ಪುರ, ಜೂನ್ 25: ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಚೌಹಾಣ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಲಿಖಿತ ಹೇಳಿಕೆ ನೀಡಿ ವಿಷಾದ ವ್ಯಕ್ತಪಡಿಸಿದ್ದಾರೆ. ತಪ್ಪು ತಿಳುವಳಿಕೆ ಮತ್ತು ತಪ್ಪು ಮಾಹಿತಿಯ ಆಧಾರದ ಮೇಲೆ ಆ ಹೇಳಿಕೆ ನೀಡಲಾಗಿತ್ತು ಎಂದು ರಾಹುಲ್ ಗಾಂಧಿ ಕೋರ್ಟ್‌ಗೆ ತಿಳಿಸಿದ್ದಾರೆ. ಈ ರೀತಿ ರಾಹುಲ್ ಗಾಂಧಿ…

Read More

ದರ್ಶನ್ ಇಲ್ಲದೆ ನೋವು ಅನುಭವಿಸುತ್ತಿರುವ ವಿಜಯಲಕ್ಷ್ಮೀ; ಒಡೆದ ಹೃದಯ ಪೋಸ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಕಾನೂನು ಹೋರಾಟದಲ್ಲಿ ನಟ ದರ್ಶನ್‌ಗೆ ಮತ್ತೊಮ್ಮೆ ಭಾರಿ ಹಿನ್ನೆಡೆಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ. ಸುಪ್ರೀಂಕೋರ್ಟ್‌ನಲ್ಲಿಯೂ ಜಾಮೀನು ಸಿಗದೇ ದರ್ಶನ್ ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿರುವುದು ಇಡೀ ಕುಟುಂಬಕ್ಕೆ ತೀವ್ರ ನಿರಾಸೆ ಮೂಡಿಸಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ಪತಿ ದರ್ಶನ್ ಅವರನ್ನು ನೆನೆದು ಪತ್ನಿ…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

2026 ರ ಐಪಿಎಲ್ ಇದೇ ಮಾರ್ಚ್ 28 ರಿಂದ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಇನ್ನೊಂದು ಹೈಲೈಟ್ಸ್ ಅಂದರೆ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಕ್ರಿಕೆಟ್ ಅಂಗಳಕ್ಕೆ ಇಳಿಯಲಿದ್ದಾರೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ಹೊಡಿಬಡಿ ಆಟವನ್ನು ನೋಡಲು…

Read More