Headlines

ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ – Kannada News | Ba Ma Harish’s son Ullas passed away, his uncle gave information

ಖ್ಯಾತ ನಿರ್ಮಾಪಕ ಮತ್ತು ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ಇಂದು (ಜೂನ 27) ನಿಧನ ಹೊಂದಿದ್ದಾರೆ. ಉಲ್ಲಾಸ್ ಅವರಿಗೆ ಇನ್ನೂ 29 ವರ್ಷ ವಯಸ್ಸಾಗಿತ್ತು. ಶಿವಮೊಗ್ಗದ ಕೊಡಚಾದ್ರಿಗೆ ಚಾರಣಕ್ಕೆಂದು ಹೋಗಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಉಲ್ಲಾಸ್ ಆಕ್ಟಿಂಗ್ ಅಕಾಡೆಮಿ ಸಹ ನಡೆಸುತ್ತಿದ್ದ ಉಲ್ಲಾಸ್ ಅವರಿಗೆ ಡಿಸೆಂಬರ್ ತಿಂಗಳಲ್ಲಿ ಮದುವೆ ಸಹ ನಿಶ್ಚಯವಾಗಿತ್ತು. ಅಸಲಿಗೆ ಉಲ್ಲಾಸ್ ಸಾವು ಹೇಗಾಯ್ತು? ಕೊಡಚಾದ್ರಿಯಲ್ಲಿ ನಡೆದಿದ್ದೇನು? ಇತ್ಯಾದಿ ವಿವರಗಳನ್ನು ಭಾಮಾ ಹರೀಶ್…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದ ವೃಷಭ ರಾಶಿಯ ವಾರ್ಷಿಕ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಈ ವರ್ಷದಲ್ಲಿ ಗುರು ಗ್ರಹವು ಎರಡರಿಂದ ಮೂರನೇ ಮನೆಗೆ, ಶನಿ ಹನ್ನೊಂದರಲ್ಲಿ, ರಾಹು ಹತ್ತರಿಂದ ಒಂಬತ್ತಕ್ಕೆ ಮತ್ತು ಕೇತು ನಾಲ್ಕರಿಂದ ಮೂರನೇ ಮನೆಗೆ ಸಂಚರಿಸಲಿದೆ. ವೃಷಭ ರಾಶಿಯವರಿಗೆ ಈ ವರ್ಷ ಆದಾಯದಲ್ಲಿ ಏರಿಕೆ ಕಂಡುಬರಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಗಳಿಗೆ ಮನ್ನಣೆ ಸಿಗುತ್ತದೆ ಹಾಗೂ ಗುತ್ತಿಗೆದಾರರು, ಸಂಗೀತಗಾರರು, ಶಿಕ್ಷಕರು, ಎಂಜಿನಿಯರ್‌ಗಳು, ರಿಯಲ್…

Read More

ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು? – Kannada News | A Woman Commits Suicide after Killed Daughter In Bengaluru

ಬೆಂಗಳೂರು, (ಏಪ್ರಿಲ್ 14): ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನಂತರ ತಾಯಿ ಸುವರ್ಣಾ(40) ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  Source link

Read More

‘ಪೆದ್ದಿ’ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲೇ ತಿರುಪತಿ ಬೆಟ್ಟ ಹತ್ತಿದ ಜಾನ್ವಿ ಕಪೂರ್ – Kannada News

ರಾಮ್ ಚರಣ್, ಜಾನ್ವಿ ಕಪೂರ್ ಮೊದಲಾದವರು ನಟಿಸಿರುವ ‘ಪೆದ್ದಿ’ ಇಂದು (ಜೂನ್ 4) ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಜಾನ್ವಿ ಕಪೂರ್ ಅವರು ಆಂಧ್ರಪ್ರದೇಶದ ಪವಿತ್ರ ಕ್ಷೇತ್ರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ. ಮೆಟ್ಟಿಲುಗಳ ಮಾರ್ಗವಾಗಿ ನಡೆದುಕೊಂಡೇ ಬೆಟ್ಟ ಹತ್ತಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ಬಾರಿಯೂ ತಮ್ಮ ಯಾವುದೇ ಹೊಸ ಸಿನಿಮಾ ತೆರೆಗೆ ಬರುವ ಮುನ್ನ ತಿರುಪತಿಗೆ ಭೇಟಿ ನೀಡುವುದನ್ನು ಜಾನ್ವಿ…

Read More

‘ಛೀ, ನಾಚಿಕೆಗೇಡು’: ಕಂಗನಾ ಹೇಳಿಕೆಗೆ ಸೋನು ಸೂದ್ ತಿರುಗೇಟು – Kannada News | Sonu Sood criticized Kangana Ranaut’s statement about Gen Z

ಕಂಗನಾ ರನೌತ್ (Kangana Ranaut), ಮೊದಲಿನಿಂದಲೂ ಬಿಜೆಪಿಯನ್ನು ಕೇಂದ್ರ ಸರ್ಕಾರವನ್ನು ಯಾವುದೇ ವಿಷಯದಲ್ಲಾಗಲಿ ಬೆಂಬಲಿಸುತ್ತಲೇ ಬಂದಿದ್ದಾರೆ. ಹಿಂದೆ ರೈತ ಹೋರಾಟ ನಡೆದಾಗ, ಸರ್ಕಾರದ ವಿರುದ್ಧ ಹೋರಾಡಿದ ರೈತರನ್ನು ಭಯೋತ್ಪಾದಕರು ಎಂದಿದ್ದರು, ವೃದ್ಧ ರೈತ ಮಹಿಳೆಯನ್ನು ವೇಶ್ಯಗೆ ಸಹ ಹೋಲಿಸಿ ಟ್ವೀಟ್ ಮಾಡಿದ್ದರು. ಆ ಸಮಯದಲ್ಲಿ ಕಂಗನಾ ವಿರುದ್ಧ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ದೂರುಗಳು ದಾಖಲಾಗಿದ್ದವು. ಈಗ ಜೆನ್-ಜಿಗಳು ಸರ್ಕಾರದ ವಿರುದ್ಧ ಬೀದಿಗಿಳಿದಾಗಲೂ ಸಹ ಕಂಗನಾ ಮತ್ತೊಮ್ಮೆ ತಮ್ಮ ಹರಿತವಾದ ನಾಲಗೆ ಹರಿಬಿಟ್ಟಿದ್ದು, ‘ಜೆನ್-ಜಿ’ ಅನ್ನು…

Read More

ವಿದ್ಯಾರ್ಥಿನಿಯರಿಗೆ ಗುಡ್​​​​ನ್ಯೂಸ್ ಕೊಟ್ಟ ಸರ್ಕಾರ: ಬರಲಿದೆ ಮುಟ್ಟಿನ ಕಪ್‌ – Kannada News | Karnataka Students Get Menstrual Cups: Gov’t Saves 10 Cr, Boosts Health

ಬೆಂಗಳೂರು, ಜ.7: ಶಾಲಾ- ಕಾಲೇಜು ವಿದ್ಯಾರ್ಥಿನಿಯರು ಅನುಭವಿಸುವ ಮುಟ್ಟಿನ ಸಮಸ್ಯೆಯ ಬಗ್ಗೆ ಹೊಸ ಯೋಜನೆಯೊಂದನ್ನು ಸರ್ಕಾರ ಹಾಕಿಕೊಂಡಿದೆ. ಕರ್ನಾಟಕದ ಆಯ್ದ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸುವ ಪ್ರಾಯೋಗಿಕ ಯೋಜನೆಯ ಯಶಸ್ವಿಯಾಗಿ ಅನುಷ್ಠಾನವಾದ ನಂತರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ (KSMSCL) ಮೂಲಕ 61 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ 10,38,912…

Read More

ಕರ್ನಾಟಕ ಹವಾಮಾನ: 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ; ಹೇಗಿರಲಿದೆ ಬೆಂಗಳೂರು ವೆದರ್​​? – Kannada News | Karnataka Weather Update: Light to Moderate Rain Likely in Over 18 Districts on May 8

ಬೆಂಗಳೂರು, ಮೇ 07: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ತೀವ್ರ ಬಿಸಿಯ ಹವಾಮಾನದ ನಡುವೆಯೂ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗದ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್​​, ವಿಜಯಪುರ ಮತ್ತು ಬಳ್ಳಾರಿಯಲ್ಲಿ ವಿಪರೀತ ಉಷ್ಣ ವಾತಾವರಣ ಇರಲಿದ್ದು, ಸುಮಾರು 42 ಡಿಗ್ರಿ ಸೆಲ್ಸಿಯಸ್​​ ವರೆಗೆ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ? #ಮಳೆ #ಮುನ್ನೆಚ್ಚರಿಕೆ…

Read More