Headlines

ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್​​ನಿಂದ ಕಳುವಾಯ್ತು ಬರೋಬ್ಬರಿ 66 ಹಾರ್ಡ್​​ ಡಿಸ್ಕ್ – Kannada News | Bollywood Data Heist: 66 Hard Disks Stolen from Zoya Akhtar’s Tiger Baby Production House

ಬಾಲಿವುಡ್‌ನ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್‌ವೊಂದರಿಂದ ಬರೋಬ್ಬರಿ 66 ಹಾರ್ಡ್ ಡಿಸ್ಕ್‌ಗಳು ಕಳವಾಗಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಚಿತ್ರರಂಗದಲ್ಲಿ ಇಂತಹ ಹೈ-ಪ್ರೊಫೈಲ್ ಡೇಟಾ ಕಳ್ಳತನ ನಡೆಯುವುದು ತೀರಾ ಅಪರೂಪವಾಗಿದ್ದು, ಸದ್ಯ ಈ ಸುದ್ದಿ ಬಾಲಿವುಡ್ (Bollywood) ಅಂಗಳದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸಾಕಷ್ಟು ಎಚ್ಚರಿಕೆ ಮಧ್ಯೆಯೂ ಈ ರೀತಿ ಆಗಿರೋದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಖ್ಯಾತ ನಿರ್ದೇಶಕಿಯರಾದ ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ಅವರಿಗೆ ಸೇರಿದ ‘ಟೈಗರ್ ಬೇಬಿ ಡಿಜಿಟಲ್ ಎಲ್‌ಎಲ್‌ಪಿ’ ಸಂಸ್ಥೆಯಲ್ಲಿ ಈ ಘಟನೆ…

Read More

World Refugee Day 2026: ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ – Kannada News | World Refugee Day 2026: Know the history and significance of World Refugee Day

ವಿಶ್ವ ನಿರಾಶ್ರಿತರ ದಿನImage Credit source: Pinterest ಯುದ್ಧ, ಆರ್ಥಿಕ ಬಿಕ್ಕಟ್ಟು, ರಾಜಕೀಯ ಗಲಭೆ, ಪ್ರಾಕೃತಿಕ ವಿಕೋಪ ಹಾಗೂ ಹಿಂಸಾಚಾರ ಹೀಗೆ ನಾನಾ ಕಾರಣಗಳಿಂದ ಊರು, ದೇಶ ಬಿಟ್ಟು ಹೋಗುವವರೇ ಹೆಚ್ಚು. ಹೀಗೆ ಊರು ಬಿಟ್ಟು ಬೇರೆ ಕಡೆಗೆ ಹೋದವರು ಬದುಕು ಕಟ್ಟಿಕೊಳ್ಳಲು ಒದ್ದಾಡುತ್ತಿದ್ದಾರೆ. ಅವರ ಬದುಕು ದಿನನಿತ್ಯ ಹೋರಾಟವಾಗಿದೆ. ಹೀಗಾಗಿ ಅಂತಹವರಿಗೆ ಮೂಲಸೌಕರ್ಯ ಹಾಗೂ ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಲು, ಪುನರ್‌ವಸತಿಯ ಬಗ್ಗೆ ಜಾಗೃತಿ ಮೂಡಿಸಲು ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನು (World Refugee…

Read More

ಪ್ರೇಮ್ ರಕ್ಷಿತ್ ಬೆನ್ನು ತಟ್ಟಿದ ಲಿಜೆಂಡರಿ ಕೊರಿಯೋಗ್ರಾಫರ್ ವಿನ್ಸೆಂಟ್

‘ಕಿಂಗ್ ಆಫ್ ಪಾಪ್’ ಮೈಖಲ್ ಜಾಕ್ಸನ್ (Michael Jackson), ಇಂದು ಲಿಜೆಂಡರಿ ಎನಿಸಿಕೊಂಡಿರುವ ಎಷ್ಟೋ ಮಂದಿ ಖ್ಯಾತ ಪಾಪ್ ತಾರೆಯವರಿಗೆ, ಡ್ಯಾನ್ಸ್ ಮಾಸ್ಟರ್​​ಗಳಿಗೆ ಗುರು. ಅಂಥಹಾ ಮೈಖಲ್ ಜಾಕ್ಸನ್ ಅವರಿಗಾಗಿ ನೃತ್ಯ ನಿರ್ದೇಶನ ಮಾಡುತ್ತಿದ್ದ ಹಾಲಿವುಡ್​ನ ಲಿಜೆಂಡರಿ ನೃತ್ಯ ನಿರ್ದೇಶಕ ಅಥವಾ ಕೊರಿಯೋಗ್ರಾಫರ್ ಇದೀಗ ಭಾರತದ ಜನಪ್ರಿಯ ಕೊರಿಯೋಗ್ರಾಫರ್ ಪ್ರೇಮ್ ರಕ್ಷಿತ್ ಅವರ ಕೆಲಸ ನೋಡಿ ಮೆಚ್ಚಿ ಕೊಂಡಾಡಿದ್ದಾರೆ. ಅಲ್ಲದೆ, ಅವರನ್ನು ಭೇಟಿ ಮಾಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ‘ನಾಟು-ನಾಟು’ ಹಾಡಿಗೆ ನೃತ್ಯ ನಿರ್ದೇಶನ ಮಾಡಿರುವ…

Read More

ಬಿಗ್ ಶಾಕ್… ವಿಶ್ವಕಪ್​ನಿಂದ ಬ್ರೆಝಿಲ್ ಔಟ್! – Kannada News | Brazil out of FIFA world cup 2026

ಫಿಫಾ ವಿಶ್ವಕಪ್​ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿದಿದ್ದ ಬ್ರೆಝಿಲ್ ತಂಡವು ಕ್ವಾರ್ಟರ್ ಫೈನಲ್​ಗೂ ಮುನ್ನವೇ ಹೊರಬಿದ್ದಿದೆ. ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ರೌಂಡ್ ಆಫ್-16 ನಾಕೌಟ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ನಾರ್ವೆ ತಂಡವು 2-1 ಗೋಲುಗಳ ಅಂತರದಿಂದ ಬ್ರೆಝಿಲ್ ತಂಡವನ್ನು ಮಣಿಸಿದೆ. ಈ ಸೋಲಿನೊಂದಿಗೆ ಬ್ರೆಝಿಲ್ ತಂಡದ ವಿಶ್ವಕಪ್ ಅಭಿಯಾನ ಅಂತ್ಯಗೊಂಡಿದೆ. ಮಿಂಚಿದ ಹಾಲಂಡ್: ಈ ಪಂದ್ಯದ ಆರಂಭಕ್ಕೂ ಮುನ್ನ ಗೆಲ್ಲುವ ಫೇವರೇಟ್ ತಂಡವಾಗಿ ಬ್ರೆಝಿಲ್ ಗುರುತಿಸಿಕೊಂಡಿತ್ತು. ಅದರಲ್ಲೂ ವಿನೀಶಿಯಸ್ ಜೂನಿಯರ್, ಗೇಬ್ರಿಯಲ್ ಮಾರ್ಟಿನೆಲ್ಲಿ, ಎಂಡ್ರಿಕ್…

Read More

ಭಾರತೀಯ ಪ್ರತಿಭೆ ಮತ್ತು ಐರೋಪ್ಯ ಪರಿಣಿತಿಗೆ ಸೇತುವಾಗಿರುವ ಭಾರತ್ ಇನ್ನೋವೇಟ್ಸ್: ಪ್ರಧಾನಿ ಮೋದಿ – Kannada News | India France Tech Partnership: Modi & Macron Lead Global Deep Tech Innovation for World Challenges

ನೀಸ್ ನಗರದಲ್ಲಿ ಮೋದಿ ಮತ್ತು ಮ್ಯಾಕ್ರಾನ್Image Credit source: PTI ನೀಸ್ (ಫ್ರಾನ್ಸ್), ಜೂನ್ 14: ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಭಾರತ ಮತ್ತು ಫ್ರಾನ್ಸ್ ದೇಶಗಳ ತಾಂತ್ರಿಕ ಪಾಲುದಾರಿಕೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ತಿಳಿಸಿದ್ದಾರೆ. ಫ್ರಾನ್ಸ್‌ನ ನೀಸ್ ನಗರದಲ್ಲಿ (Nice city) ಜಂಟಿಯಾಗಿ ಹಮ್ಮಿಕೊಳ್ಳಲಾಗಿರುವ ‘ಭಾರತ್ ಇನ್ನೋವೇಟ್ಸ್ 2026’ (Bharat Innovates 2026) ಜಾಗತಿಕ ಡೀಪ್-ಟೆಕ್ (Deep Tech) ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 24ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ಒಂದಲ್ಲ ಒಂದು ಕಾರ್ಯದಲ್ಲಿ ನಿರತರಾಗಿ ಇರುತ್ತೀರಿ ಹಾಗೂ ಅವುಗಳು ಫಲದಾಯಕವಾಗಿಯೂ ಇರುತ್ತವೆ. ಏನಾದರೊಂದು ಕಾರಣಕ್ಕೆ ಬಾಕಿ ಉಳಿದು ಹೋದ ಕೆಲಸಗಳನ್ನು ಮುಗಿಸಲು ಅವಕಾಶ ಸಿಗುತ್ತದೆ. ನೀವು ಈಗಾಗಲೇ ಸಾಲ ನೀಡಿದ್ದಲ್ಲಿ ಅದರ ಹಣ ವಸೂಲಿ ಮಾಡುವುದಕ್ಕೆ ಅಥವಾ ಮುಖ್ಯವಾದ ವ್ಯವಹಾರ ಒಪ್ಪಂದ ಪೂರ್ಣ ಮಾಡಿಕೊಳ್ಳುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯ ಗುರುತಿಸಲಾಗುತ್ತದೆ. ಹೆಚ್ಚಿನ ಜವಾಬ್ದಾರಿಗಳನ್ನು ಸಹ…

Read More

Thalapathy Vijay Oath Taking Live: ತಮಿಳುನಾಡಿನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ ನೇರಪ್ರಸಾರ – Kannada News | Thalapathy Vijay Swearing in Ceremony Live: Actor Vijay Takes Oath as Tamil Nadu CM Today

ಚೆನ್ನೈ, ಮೇ 10: ತಮಿಳು ನಾಡು ರಾಜಕಾರಣದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ, ಜನಪ್ರಿಯ ನಟ ವಿಜಯ್ (C. ಜೋಸೆಫ್ ವಿಜಯ್) ಅವರು ಇಂದು ಬೆಳಿಗ್ಗೆ 10 ಗಂಟೆಗೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸುತ್ತಿದ್ದಾರೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ…

Read More

ಕನ್ನಡದ ಹೀರೋಗಳು ರಾಮನ ಪಾತ್ರ ಮಾಡಿದ್ರೆ ಹೀಗೆ ಕಾಣಿಸ್ತಾರೆ; ಯಾರಿಗೆ ಹೆಚ್ಚು ಸೂಕ್ತ?

ಕಿಚ್ಚ ಸುದೀಪ್ ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಗಮನ ಸೆಳೆದವರು. ಅವರಿಗೆ ರಾಮನ ಪಾತ್ರ ಹೀಗೆ ಕಾಣಿಸುತ್ತದೆ. ಅವರಿಗೆ ಕೃಷ್ಣನ ಪಾತ್ರ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಅನೇಕರು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಅವರು ಇದ್ದಿದ್ದರೆ ಹಲವು ಸಿನಿಮಾಗಳು ಅವರ ಬತ್ತಳಿಕೆಯಿಂದ ಬರುತ್ತಿದ್ದವು. ಅವರು ಎಐ ಇಮೇಜ್​​ ಅಲ್ಲಿ ರಾಮನಾಗಿ ಕಾಣಿಸಿದ್ದು ಹೀಗೆ. ವಿಷ್ಣುವರ್ಧನ್ ರಾಮನಾಗಿ ಕಾಣಿಸಿದ್ದರೆ ಅವರ ಪಾತ್ರ ಹೀಗೆ ಇರುತ್ತಿತ್ತು. ಈ ಫೋಟೋಗಳು ಗಮನ ಸೆಳೆದಿವೆ. ಆದರೆ, ಇವರು…

Read More

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು! – Kannada News | 5 police officers stole 220 grams gold from businessman’s house in Indore

ಇಂದೋರ್, ಏಪ್ರಿಲ್ 21: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ ಒಟ್ಟು 5 ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ರೇಡ್ ಮಾಡುವ ನೆಪದಲ್ಲಿ ಮನೆಯೊಳಗೆ ಬಂದ ಪೊಲೀಸ್ ಅಧಿಕಾರಿಗಳು 220 ಗ್ರಾಂ ಚಿನ್ನ ದೋಚಿದ್ದಾರೆ ಎಂದು ಆ ಉದ್ಯಮಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

Read More

Daily Devotional: ಈ 4 ರಾಶಿಯ ಮಹಿಳೆಯರಿಗೆ ಈ ವರ್ಷ ಅದೃಷ್ಟವೋ ಅದೃಷ್ಟ! – Kannada News | Daily Devotional: A Year of Abundant Fortune for Four Zodiac Women

ಬೆಂಗಳೂರು, ಜನವರಿ 07: 2026ರಲ್ಲಿ ನಾಲ್ಕು ನಿರ್ದಿಷ್ಟ ರಾಶಿಗಳ ಮಹಿಳೆಯರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಜೂನ್ 2ರಂದು ಗುರು ಬದಲಾವಣೆಯಾಗಲಿದ್ದು, ಶನಿ ಗ್ರಹವು ವರ್ಷಪೂರ್ತಿ ಮೀನ ರಾಶಿಯಲ್ಲಿ ಇರಲಿದೆ. ರಾಹು-ಕೇತು ಡಿಸೆಂಬರ್ 5ರಂದು ಬದಲಾದರೂ, ಬುಧ, ಮಂಗಳ, ಶುಕ್ರ, ಗುರು ಗ್ರಹಗಳ ಪ್ರಭಾವದಿಂದ ಈ ರಾಶಿಗಳ ಮಹಿಳೆಯರಿಗೆ ಉತ್ತಮ ಫಲಗಳು ಲಭಿಸಲಿವೆ. ಈ ಅದೃಷ್ಟವಂತ ರಾಶಿಗಳಲ್ಲಿ ಕರ್ಕಾಟಕ, ಸಿಂಹ, ಕುಂಭ ಮತ್ತು ಮೀನ ರಾಶಿಗಳು ಸೇರಿವೆ. ಕರ್ಕಾಟಕ ರಾಶಿಯವರಿಗೆ ಕೀರ್ತಿ ಪ್ರತಿಷ್ಠೆ, ಆರೋಗ್ಯ ವೃದ್ಧಿ, ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು…

Read More