Headlines

Video: ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯ ನೆರವಿಗೆ ಬಂದ ಅಪರಿಚಿತರು

ಬೆಂಗಳೂರು, ಏಪ್ರಿಲ್ 06: ಹೆಣ್ಣು ಮಕ್ಕಳ ಜತೆ ಕೆಲ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಬೆಂಗಳೂರು (Bengaluru) ನಗರವು ದೇಶದ ಅತ್ಯಂತ ಕಾಳಜಿಯುಳ್ಳ ಹಾಗೂ ಜವಾಬ್ದಾರಿಯುತ ನಗರಗಳಲ್ಲಿ ಒಂದಾಗಿದೆ ಎಂಬುದನ್ನು ಮತ್ತೆ ನೆನಪಿಸಿದೆ. ಇದಕ್ಕೆ ಕಾರಣವಾಗಿದ್ದು ಯುವತಿಯೂ ಹಂಚಿಕೊಂಡ ಈ ವಿಡಿಯೋ. ತಡರಾತ್ರಿ ಒಬ್ಬಂಟಿಯಾಗಿದ್ದ ವೇಳೆ ಈ ಯುವತಿಯ ಸುರಕ್ಷತೆಗಾಗಿ ಇಬ್ಬರು ಅಪರಿಚಿತರು ಬಂದಿದ್ದಾರೆ. ಅಪರಿಚಿತ ವ್ಯಕ್ತಿಗಳು ತೋರಿದ ಕಾಳಜಿ ಕಂಡು ಯುವತಿಯೂ ಫಿದಾ ಆಗಿದ್ದಾರೆ….

Read More

ಬಾಂಗ್ಲಾದೇಶದಲ್ಲಿ ಬಿಎನ್​ಪಿಗೆ ಭರ್ಜರಿ ಜಯ, 35 ವರ್ಷಗಳ ಬಳಿಕ ಪುರುಷರಿಗೆ ಪ್ರಧಾನಿ ಗಾದಿ, ತಾರಿಕ್ ರೆಹಮಾನ್​​ಗೆ ಮೋದಿ ಶುಭಾಶಯ – Kannada News | Bangladesh Election Results: BNP Sweeps to Power, Tarique Rahman Set to Lead. Modi Congratulates

ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh) ಸಾರ್ವತ್ರಿಕ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ಅವರ ಪಕ್ಷವಾದ ಬಿಎನ್‌ಪಿ ಭರ್ಜರಿ ಜಯ ಸಾಧಿಸಿದೆ. ಬಿಎನ್‌ಪಿ ಗೆಲುವಿನ ಬಗ್ಗೆ ಪ್ರಧಾನಿ ಮೋದಿ ಭಾರತದಿಂದ ತಾರಿಕ್ ರೆಹಮಾನ್‌ಗೆ ಸಂದೇಶ ಕಳುಹಿಸಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದ ಬಿಎನ್‌ಪಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು ಮತ್ತು ಭಾರತ ಯಾವಾಗಲೂ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದರು. ತಾರಿಕ್ ರೆಹಮಾನ್ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಪುತ್ರರಾಗಿದ್ದು, ಬಾಂಗ್ಲಾದೇಶದ ಮುಂದಿನ…

Read More

ಅಪಾರ್ಟ್‌ಮೆಂಟ್ ಮಾಲೀಕರೊಂದಿಗೆ ಸಿಎಂ ಸಂವಾದ: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದ ಡಿ.ಕೆ.ಶಿವಕುಮಾರ್ – Kannada News | DK Shivakumar Interacts with Apartment Associations, Promises Absolute Ownership Rights to Buyers

ಬೆಂಗಳೂರು, ಜುಲೈ 15: “ಕಷ್ಟಪಟ್ಟು ಗಳಿಸಿದ ಆಸ್ತಿಯ ಸಂಪೂರ್ಣ ಹಕ್ಕು ಅದರ ಮಾಲೀಕರಿಗೇ ಸೇರಬೇಕು. ಆಸ್ತಿ ಖರೀದಿ ಮತ್ತು ನಿರ್ವಹಣೆಯಲ್ಲಿ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಮ್ಮ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ನಡೆದ ‘ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಕರಡು ವಿಧೇಯಕ 2026’ ಕುರಿತಾದ ಅಪಾರ್ಟ್‌ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗಿನ ಮಹತ್ವದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ. ಈ ಮಹತ್ವದ ಸಂವಾದ ಕಾರ್ಯಕ್ರಮದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ,…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Cooper Connolly’s Century Powers Australia to Thrilling ODI Win vs Bangladesh

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Australia vs Bangladesh ODI) ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ (Cooper Connolly) ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ…

Read More

Leopard In Bengaluru: 5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಬೆಂಗಳೂರು, ಜುಲೈ 13: ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಮತ್ತು ಭಾರತ ನಗರದಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರದಂದು ಒಂದು ಪಾರ್ಕ್​ನಲ್ಲಿ ಮತ್ತು ರಸ್ತೆಗೆ ಅಡ್ಡಲಾಗಿರುವ ಖಾಲಿ ಸೈಟ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಒತ್ತಾಯದ ಮೇರೆಗೆ ಪೊದೆಗಳನ್ನು ತೆರವುಗೊಳಿಸಿದ ನಂತರವೂ, ಚಿರತೆ ನಿನ್ನೆ ಮತ್ತೆ ಕಾಣಿಸಿಕೊಂಡಿದ್ದು, ಭಯ ಹೆಚ್ಚಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಒಂದು…

Read More

ಲೋಕಾಯುಕ್ತ ಭರ್ಜರಿ ಕಾರ್ಯಚರಣೆ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಲವು ಅಧಿಕಾರಿಗಳು

ಯಾದಗಿರಿ, ಏಪ್ರಿಲ್​ 02: ಗುತ್ತಿಗೆದಾರನಿಂದ ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಕೆಬಿಜೆಎನ್ಎಲ್ ಭೀಮರಾಯನಗುಡಿ ವಿಭಾಗದ ಎಇಇ ಮತ್ತು ಜೆಇ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಲೋಕಾಯುಕ್ತ ಡಿವೈಎಸ್​ಪಿ ಜೆ.ಹೆಚ್.ಇನಾಂದಾರ್ ನೇತೃತ್ವದಲ್ಲಿ ದಾಳಿ ಮಾಡಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಅಧಿಕಾರಿಗಳು ಎಇಇ ಮಧುಸೂದನ್ ಮತ್ತು ಜೆಇ ಮಂಜುನಾಥ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರ ಖಾಸಿಂ ಸಾಬ್​ನಿಂದ…

Read More

ರಾಜೀವ್​​ ಗೌಡ ಪರ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಪತ್ರ: ಆ್ಯಸಿಡ್​​ ಎರಚುವುದಾಗಿ ಬೆದರಿಕೆ – Kannada News | Acid Attack Threat to Shidlaghatta Municipal Commissioner; Letter Handed Over to Police

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಚಿಕ್ಕಬಳ್ಳಾಪುರ, ಜನವರಿ 22: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ ಇನ್ನೂ ಆಗಿಲ್ಲ. ತಲೆ ಮರೆಸಿಕೊಂಡಿರುವ ಆರೋಪಿಗಾಗಿ ತಂಡಗಳಾಗಿ ಪೊಲೀಸರು ಹುಡುಕಾಟ ನಡೆಸುತ್ತಲೇ ಇದ್ದಾರೆ. ಹೀಗಿದ್ದರೂ ಈ ನಡುವೆ ಪುಂಡಾಟ ಮಾತ್ರ ಮುಂದುವರಿದಿದೆ. ಆ್ಯಸಿಡ್​​ ಎರಚುವುದಾಗಿ ಶಿಡ್ಲಘಟ್ಟ ಪೌರಾಯುಕ್ತೆಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಆರೋಪಿ ರಾಜೀವ್ ಗೌಡ ಪರ ಪತ್ರ ಬರೆದು ಎಚ್ಚರಿಕೆ ನೀಡಿರುವ ಬಗ್ಗೆ ಪೌರಾಯುಕ್ತೆ ಮಾಹಿತಿ ನೀಡಿದ್ದಾರೆ. ಅಲ್ಲದೆ…

Read More

ಕೆಸಿಇಟಿ ಪರೀಕ್ಷೆಯಲ್ಲೂ ‘ನೀಟ್’ ಮಾದರಿ ಹಗರಣ? ಒಂದೇ ಸೆಂಟರ್‌ನ 74 ವಿದ್ಯಾರ್ಥಿಗಳಿಗೆ 200ಕ್ಕೆ 200 ಅಂಕ! – Kannada News | KCET Agricultural Practical Exam Scam: Outrage Over 74 Students Scoring 200 on 200 At Single Center

ಕೆಸಿಇಟಿ ಪರೀಕ್ಷೆಯಲ್ಲೂ ‘ನೀಟ್’ ಮಾದರಿ ಹಗರಣ? ಹುಬ್ಬಳ್ಳಿ, ಮೇ 16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹುಬ್ಬಳ್ಳಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಮಟ್ಟದ ‘ನೀಟ್’ (NEET) ಪರೀಕ್ಷೆಯ ಹಗರಣದ ಮಾದರಿಯಲ್ಲೇ ರಾಜ್ಯದ ಕೆಸಿಇಟಿ (KCET) ಪ್ರಾಯೋಗಿಕ ಪರೀಕ್ಷೆಯಲ್ಲೂ ಬೃಹತ್ ಗೋಲ್‌ಮಾಲ್ ನಡೆದಿದೆ ಎಂದು ಆರೋಪಿಸಲಾಗಿದ್ದು, ಸಮಗ್ರ ತನಿಖೆಗೆ ಆಗ್ರಹಿಸಲಾಗಿದೆ. ಮುಖ್ಯಾಂಶಗಳು ಕೆಸಿಇಟಿ ಕೃಷಿ ವಿಜ್ಞಾನ ಪ್ರಾಯೋಗಿಕ…

Read More

Vasthu Tips: ಅಡುಗೆಮನೆಗೆ ಯಾವ ಬಣ್ಣ ಬಳಿಯಬೇಕು? ಅದೃಷ್ಟ ಬದಲಾಯಿಸಬಲ್ಲವು ಈ ಕಲರ್ಸ್! – Kannada News | Best Vastu Colors for Kitchen: Design for Harmony and Wellness at Home

ಅಡುಗೆಮನೆಗೆ ಯಾವ ಬಣ್ಣ ಬಳಕೆಯಾಗಬೇಕು?Image Credit source: Pinterest ಅಡುಗೆಮನೆಯು ಕೇವಲ ಅಡುಗೆ ಮಾಡುವ ಸ್ಥಳವಲ್ಲ, ಬದಲಿಗೆ ಇದು ಇಡೀ ಕುಟುಂಬದ ಆರೋಗ್ಯ ಮತ್ತು ಯೋಗಕ್ಷೇಮವನ್ನು ನಿರ್ಧರಿಸುವ ಪ್ರಮುಖ ಕೋಣೆಯಾಗಿದೆ. ವಾಸ್ತು ಶಾಸ್ತ್ರದಲ್ಲಿ ಅಡುಗೆಮನೆಯನ್ನು ಮನೆಯ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅಡುಗೆಮನೆಗೆ ಸರಿಯಾದ ದಿಕ್ಕನ್ನು ಆಯ್ಕೆ ಮಾಡುವುದರ ಜೊತೆಗೆ, ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ಬಣ್ಣಗಳ ಆಯ್ಕೆಗೆ ವಿಶೇಷ ಗಮನ ನೀಡುವುದು ಅತ್ಯಗತ್ಯ. ವಾಸ್ತು ನಂಬಿಕೆಗಳ ಪ್ರಕಾರ, ಅಡುಗೆಮನೆಗೆ ಸೂಕ್ತವಾದ ಬಣ್ಣಗಳನ್ನು ಆರಿಸುವುದರಿಂದ ಮನೆಯಲ್ಲಿ ಸಂತೋಷ,…

Read More