Headlines

ಇರಾನ್ ಆರ್ಥಿಕತೆ ಪಾತಾಳಕ್ಕೆ, ನಿರುದ್ಯೋಗ, ಹಣದುಬ್ಬರದಿಂದ ಬೇಸತ್ತು ಬೀದಿಗಿಳಿದ ಜನ, ಪ್ರತಿಭಟನೆಯಲ್ಲಿ 35 ಮಂದಿ ಸಾವು – Kannada News | Iran Sees Deadly Unrest Amid Economic Protests India Advises Citizens to Stay Alert

ಇರಾನ್, ಜನವರಿ 06: ಇರಾನ್​(Iran)ನ ರಾಜಧಾನಿ ಟೆಹ್ರಾನ್​ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಹಿಂಸಾಚಾರ ತೀವ್ರ ಸ್ವರೂಪವನ್ನು ಪಡೆದಿದ್ದು ಇಲ್ಲಿಯವರೆಗೆ 35ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1,200 ಮಂದಿಯನ್ನು ಬಂಧಿಸಲಾಗಿದೆ. ಕೇವಲ ನಗರ ಮಾತ್ರವಲ್ಲ ಹಳ್ಳಿಯ ಜನರು ಕೂಡ ಬೀದಿಗಿಳಿದಿದ್ದಾರೆ.ಡಿಸೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಪ್ರತಿಭಟನೆಗಳು ಈಗ ದೊಡ್ಡ ಪ್ರಮಾಣದಲ್ಲಿ ಉಲ್ಬಣಗೊಂಡಿವೆ. ಹದಗೆಡುತ್ತಿರುವ ಆರ್ಥಿಕತೆ, ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದ್ದು, ಆಯತೊಲ್ಲಾ ಅಲಿ ಖಮೇನಿ ವಿರುದ್ಧ ಜನರು ಬೀದಿಗಿಳಿದಿದ್ದಾರೆ. ಬೀದಿಗಿಳಿಯುತ್ತಿರುವ ಸಾರ್ವಜನಿಕರು ಸರ್ವಾಧಿಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ,…

Read More

ಮಹಾಯುದ್ಧದ ಭೀತಿ: ಇರಾನ್‌ನ ಮಕ್ಕಳ ಕ್ಯಾನ್ಸರ್ ಆಸ್ಪತ್ರೆ ಮೇಲೆ ಅಮೆರಿಕ ದಾಳಿ, MQ-9 ಡ್ರೋನ್ ಹೊಡೆದುರುಳಿಸಿದ ಇರಾನ್ – Kannada News | US Iran War Escalates: Children’s Cancer Hospital Bombed, MQ 9 Drone Downed by Iran

ಟೆಹ್ರಾನ್, ಜುಲೈ 16: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಮಿಲಿಟರಿ ಸಂಘರ್ಷವು ರಕ್ತಸಿಕ್ತ ಕ್ರಾಂತಿಗೆ ಕಾರಣವಾಗಿದೆ. ಕೇವಲ 24 ಗಂಟೆಗಳಲ್ಲಿ ಇರಾನ್ ಮೇಲೆ 3ನೇ ಬಾರಿಗೆ ಭೀಕರ ವಾಯುದಾಳಿ ನಡೆಸಿರುವ ಅಮೆರಿಕ ಪಡೆಗಳು, ಇರಾನ್ ಬಂದರುಗಳಿಗೆ ಕಠಿಣ ನೌಕಾ ದಿಗ್ಬಂಧನ ವಿಧಿಸಿವೆ. ಇದಕ್ಕೆ ಅತ್ಯಂತ ಕ್ರೂರವಾಗಿ ಪ್ರತಿಕ್ರಿಯಿಸಿರುವ ಇರಾನ್, ಜಾಗತಿಕ ತೈಲ ಮಾರುಕಟ್ಟೆಯ ಜೀವಾಳವಾಗಿರುವ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಪಣತೊಟ್ಟಿದೆ. ಈ ಬೆನ್ನಲ್ಲೇ ಕಚ್ಚಾ ತೈಲ ಬೆಲೆಗಳು ಜಾಗತಿಕವಾಗಿ ಗಗನಕ್ಕೇರಿವೆ. ಮಕ್ಕಳ ಕ್ಯಾನ್ಸರ್…

Read More

IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿ ವಿರಾಟ್ ಕೊಹ್ಲಿ

ಐಪಿಎಲ್ 2026 ರ 23 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲಿದೆ. ಈ ಪಂದ್ಯದಲ್ಲಿ ಅವರು ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ. ಇಲ್ಲಿಯವರೆಗೆ, ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಮಾತ್ರ ಈ ದಾಖಲೆ ಮಾಡಿದ್ದಾರೆ. ಲಕ್ನೋ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಸಿಕ್ಸರ್‌ಗಳ ತ್ರಿಶತಕ ಬಾರಿಸುವ ಹೊಸ್ತಿಲಿನಲ್ಲಿದ್ದಾರೆ. ಇದಕ್ಕೂ ಮೊದಲು ಕ್ರಿಸ್ ಗೇಲ್ ಮತ್ತು…

Read More

ಜೈಲಿಂದ ಬಂದ್ರೂ ಬುದ್ಧಿ ಬಂದಿಲ್ಲ, ಜಾಮೀನಿನ ಮೇಲೆ ಹೊರ ಬಂದ ದಿನವೇ ಆಭರಣದಂಗಡಿಯಲ್ಲಿ ಕಳವು ಮಾಡಿದ ಮಹಿಳೆ

ಫರಿದಾಬಾದ್, ಏಪ್ರಿಲ್ 02: ಜೈಲಿಂದ ಹೊರಬಂದ ದಿನವೇ ಮಹಿಳೆಯೊಬ್ಬಳು ಆಭರಣದಂಗಡಿ(Jewellery Shop)ಯಲ್ಲಿ ಕಳವು ಮಾಡಿ ಮತ್ತೆ ಜೈಲಿಗೆ ಹೋಗಿರುವ ಘಟನೆ ಫರಿದಾಬಾದ್​ನಲ್ಲಿ ನಡೆದಿದೆ. ಆರೋಪಿ ಮಹಿಳೆ ಕಾಜಲ್ (30) ವಿವಾಹಿತಳಾಗಿದ್ದು, ಅಪರಾಧಿಯಾಗಿದ್ದಾಳೆ. ಮೂರು ತಿಂಗಳ ಹಿಂದೆ ಫರಿದಾಬಾದ್ ಜಿಲ್ಲೆಯ ನೀಮ್ಕಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆಕೆ ಮತ್ತೆ ಅಪರಾಧ ಎಸಗಿದ್ದಾಳೆ. ಕಾಜಲ್‌ಳನ್ನು ಬುಧವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಫರಿದಾಬಾದ್‌ನ ಭಗತ್ ಸಿಂಗ್ ಕಾಲೋನಿಯ ರಾಜೇಶ್ ಕುಮಾರ್ ಎಂಬವರು ಬಲ್ಲಬ್‌ಗಢ…

Read More

Daily Devotional: ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ! – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಈ ದಿನದಂದು ವಾಹನ ಖರೀದಿ ಮಾಡಿದರೆ ಶುಭ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.ಪ್ರತಿಯೊಬ್ಬ ಮನುಷ್ಯನಿಗೂ ತನ್ನ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದುವ ಆಸೆ ಇರುತ್ತದೆ. ಆದರೆ, ವಾಹನ ಖರೀದಿಸುವಾಗ ಶುಭ ಮುಹೂರ್ತದ ಬಗ್ಗೆ ಸಾಮಾನ್ಯವಾಗಿ ಜನರಲ್ಲಿ ಅನೇಕ ಅನುಮಾನಗಳು ಇರುತ್ತವೆ. ವಿಶೇಷವಾಗಿ ಜೂನ್ ಮಾಸದಲ್ಲಿ ಅಧಿಕ ಜೇಷ್ಠ ಮಾಸ ಇರುವ ಕಾರಣ, ಈ ಸಮಯದಲ್ಲಿ ವಾಹನ ಖರೀದಿಸಬಹುದೇ ಎಂಬ ಪ್ರಶ್ನೆ ಮೂಡುತ್ತದೆ. ಜೂನ್ 17, ಜೂನ್…

Read More

ರಣ್​​ಬೀರ್ ಕಪೂರ್ ಜೊತೆ ನಟನೆ, ಯಶ್ ಹೇಳಿದ್ದೇನು? – Kannada News | Yash talks about chemistry with Ranbir Kapoor in Ramayana movie

‘ರಾಮಾಯಣ’ (Ramayana) ಸಿನಿಮಾ ಭಾರತದ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನಿಸಿಕೊಂಡಿದ್ದು. ವಿಶ್ವ ಚಿತ್ರರಂಗಕ್ಕಾಗಿ ಭಾರತದಿಂದ ನಿರ್ಮಾಣ ಆಗಿರುವ ಸಿನಿಮಾ ಇದಾಗಿದೆ. ಸಿನಿಮಾವನ್ನು ಭಾರತದಲ್ಲಿ ಮಾತ್ರವಲ್ಲದೆ ಹಾಲಿವುಡ್​​ನಲ್ಲೂ ಪ್ರಚಾರ ಮಾಡಲಾಗುತ್ತಿದೆ. ಇತ್ತೀಚೆಗಷ್ಟೆ ನಟ ಯಶ್ ಅವರು ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026 ನಲ್ಲಿ ಭಾಗಿ ಆಗಿದ್ದರು. ಅಲ್ಲಿ ಹಾಲಿವುಡ್ ಟಿವಿ ಒಂದಕ್ಕೆ ಸಂದರ್ಶನ ನೀಡಿರುವ ನಟ ಯಶ್ ಅವರು, ‘ರಾಮಾಯಣ’ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ಅವರೊಟ್ಟಿಗೆ…

Read More

SRH vs CSK: ಧೋನಿ ಕಣಕ್ಕಿಳಿಯಲಿದ್ದಾರಾ? – Kannada News | Will MS Dhoni play in CSK vs SRH Match?

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.  ಹೈದರಾಬಾದ್‌ನ ಉಪ್ಪಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಏಕೆಂದರೆ ಈ ಬಾರಿಯ ಟೂರ್ನಿಯಲ್ಲಿ ಧೋನಿ ಒಂದೇ ಒಂದು ಪಂದ್ಯವಾಡಿಲ್ಲ. ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅವರು ಆಡುವ ಸಾಧ್ಯತೆ ತೀರಾ ಕಡಿಮೆ ಎಂದು ವರದಿಯಾಗಿದೆ. ಗಾಯದ ಸಮಸ್ಯೆ: ಸೀಸನ್ ಆರಂಭಕ್ಕೂ ಮುನ್ನ ತರಬೇತಿಯ ಅವಧಿಯಲ್ಲಿ ಉಂಟಾದ ಸ್ನಾಯು…

Read More

ಕ್ರೈಮಿಯಾದಲ್ಲಿ ಬಂಡೆಗೆ ಅಪ್ಪಳಿಸಿದ ರಷ್ಯಾದ ಮಿಲಿಟರಿ ವಿಮಾನ, 29 ಮಂದಿ ಸಾವು

ಮಾಸ್ಕೋ, ಏಪ್ರಿಲ್ 1: ರಷ್ಯಾ(Russia)ದ ಮಿಲಿಟರಿ ಸಾರಿಗೆ ವಿಮಾನವು ಕ್ರೈಮಿಯಾದಲ್ಲಿ ಬಂಡೆಗೆ ಅಪ್ಪಳಿಸಿದೆ, ಅದರಲ್ಲಿದ್ದ ಎಲ್ಲಾ 29 ಜನರು ಸಾವನ್ನಪ್ಪಿದ್ದಾರೆ. ಸಂಪರ್ಕ ಕಳೆದುಕೊಂಡಿದ್ದ ಆನ್ -26 ವಿಮಾನವು 2014 ರಲ್ಲಿ ರಷ್ಯಾ ಉಕ್ರೇನ್‌ನಿಂದ ಸ್ವಾಧೀನಪಡಿಸಿಕೊಂಡ ಕಪ್ಪು ಸಮುದ್ರ ಬಳಿಯ ದ್ವೀಪದಲ್ಲಿ ಪತನಗೊಂಡಿದೆ. ರಕ್ಷಣಾ ಸಚಿವಾಲಯವು 23 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದೆ. ಯಾರೂ ಬದುಕುಳಿದ ಬಗ್ಗೆ ವರದಿಯಾಗಿಲ್ಲ. ತಾಂತ್ರಿಕ ಸಮಸ್ಯೆಗಳು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಹೇಳುತ್ತಿವೆ ಎಂದು ಆರ್‌ಐಎ ಸುದ್ದಿ…

Read More

Gruha Jyothi Scheme: ಸರ್ವರ್ ಸಮಸ್ಯೆ, ಮೀಟರ್ ರೀಡರ್‌ಗಳ ಕೊರತೆ: ಗಡುವಿನೊಳಗೆ ಸಿಗಲ್ವಾ ಉಚಿತ ವಿದ್ಯುತ್ ಭಾಗ್ಯ? – Kannada News | Server Glitch and Staff Shortage Delay Karnataka Gruha Jyothi Verification

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆಗೆ ವಿಳಂಬವಾಗಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಸರ್ವರ್ ಸಮಸ್ಯೆಯಿಂದ ಆ್ಯಪ್ ಕಾರ್ಯನಿರ್ವಹಣೆ ಮಂದಗತಿಯಲ್ಲಿದ್ದು, ಜೊತೆಗೆ ರಾಜ್ಯಾದ್ಯಂತ ಮೀಟರ್ ರೀಡರ್‌ಗಳ ತೀವ್ರ ಅಭಾವ ಎದುರಾಗಿದೆ. 1.65 ಕೋಟಿ ಫಲಾನುಭವಿಗಳ ಪೈಕಿ ಕೇವಲ 45 ಲಕ್ಷ ಮನೆಗಳ ಪರಿಶೀಲನೆಯಷ್ಟೇ ಮುಗಿದಿದ್ದು, ನಿಗದಿತ ಆಗಸ್ಟ್ 31ರ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಇನ್ನು 20,000ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ಯೋಜನೆಯಿಂದ ಹೊರಬಂದಿದ್ದಾರೆ. ಪ್ರಸ್ತುತ ಪ್ರಗತಿ ರಾಜ್ಯದಲ್ಲಿ ಒಟ್ಟು 1.65 ಕೋಟಿ…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 29, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:16 ರಿಂದ 1:50 ರವರೆಗೆ ಇತ್ತು. ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:17 ರವರೆಗೆ…

Read More