Headlines

Video: ಕೆಳಗೆ ನೀರು, ಮೇಲೆ ಆಕಾಶ, ತುತ್ತ ತುದಿಯಲ್ಲಿ ನಿಂತೇ ಬಿಡ್ತು ರೋಲರ್ ಕೋಸ್ಟರ್, ಜೀವ ಕೈಯಲ್ಲಿ ಹಿಡಿದು ಕುಳಿತ ಜನ

ಟೆಕ್ಸಾಸ್, ಮೇ 29: ಅಮೆರಿಕದ ಟೆಕ್ಸಾಸ್​ನಲ್ಲಿ ರೋಲರ್ ಕೋಸ್ಟರ್ ತುತ್ತ ತುದಿ ತಲುಪುತ್ತಿದ್ದಂತೆ ಕೆಟ್ಟು ನಿಂತೇ ಬಿಟ್ಟಿತ್ತು. ಪರಿಣಾಮವಾಗಿ, ರೈಡ್‌ನಲ್ಲಿದ್ದ ಎಂಟು ಮಂದಿ ಪ್ರವಾಸಿಗರು ನೆಲದಿಂದ ಹಲವು ಮಹಡಿಗಳ ಎತ್ತರದಲ್ಲಿ, ನಡು ಆಕಾಶದಲ್ಲಿ ತಲೆಕೆಳಗಾಗಿ ತೂಗಾಡುವಂತಾಯಿತು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಭೀಕರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದರು.ಅಷ್ಟು ಎತ್ತರದಲ್ಲಿದ್ದ ಪ್ರವಾಸಿಗರನ್ನು ತಲುಪಲು ಅಗ್ನಿಶಾಮಕ ದಳದವರು ಅತ್ಯಂತ ಉದ್ದವಾದ ಏಣಿಯಿರುವ ಟ್ರಕ್ ಅನ್ನು ಬಳಸಿದರು. ಏಣಿಯ ತುದಿಯಲ್ಲಿದ್ದ ಬಾಸ್ಕೆಟ್ ಮೂಲಕ ಸಿಬ್ಬಂದಿ ಪ್ರತಿಯೊಬ್ಬ ಸವಾರನನ್ನು…

Read More

IPL 2026: RCB ಸೋಲಿಗೆ ಈ 5 ಅಂಶಗಳೇ ಕಾರಣ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ರಾಜಸ್ಥಾನ್ ರಾಯಲ್ಸ್ (RR) 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆರ್‌ಸಿಬಿ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ರಾಜಸ್ಥಾನ್ ತಂಡ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ ತಲುಪಿದೆ. ಈ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿದೆ. ಇತ್ತ ಆರ್​ಸಿಬಿ ತಂಡವು ಬೃಹತ್ ಮೊತ್ತ ಪೇರಿಸಿದರೂ ಈ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿರುವುದು ಅಚ್ಚರಿ. ಅಂದರೆ ಆರ್​ಸಿಬಿಗಿಂತ ರಾಜಸ್ಥಾನ್ ರಾಯಲ್ಸ್…

Read More

Video: ಉದ್ಘಾಟನೆಗೆ ತಡವಾಯ್ತೆಂದು ಓಡೋಡಿ ಬಂದ ಮೇಯರ್, ಕಾಯದೆ ಹೊರಟೇ ಬಿಡ್ತು ರೈಲು – Kannada News | Train Leaves on Time as Mexican Mayor Misses Inaugural Ride

ಮೆಕ್ಸಿಕೋ, ಡಿಸೆಂಬರ್ 24: ಮೇಯರ್ ಉದ್ಘಾಟನೆಗೆ ತಡವಾಗಿ ಬಂದಿದ್ದಕ್ಕೆ ರೈಲು ನಿಲ್ಲಲೇ ಇಲ್ಲ, ಮೇಯರ್​ಗೆ ಕಾಯದೆ ಹೊರಟೇ ಬಿಟ್ಟಿತ್ತು. ಈ ಘಟನೆ ನಡೆದಿದ್ದು ಮೆಕ್ಸಿಕೋದಲ್ಲಿ. ಹೊಸ ರೈಲು ಉದ್ಘಾಟನೆ ಕಾರ್ಯಕ್ರಮ ಅಂದು ನಡೆಯಬೇಕಿತ್ತು. ಸಮಯಕ್ಕೆ ಸರಿಯಾಗಿ ಬರಲಾಗದೆ ಮೇಯರ್ ತಡವಾಗಿ ಓಡುತ್ತಾ ಬಂದಿದ್ದಾರೆ. ಅವರು ಬರುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಅವರಿಗಾಗಿ ಒಂದು ನಿಮಿಷವೂ ಕಾಯಲಿಲ್ಲ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

World Oceans Day 2026: ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಸಾಗರಗಳ ಪಾತ್ರ ಅಪಾರ – Kannada News

ಭೂಮಿಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿರುವ ಸಾಗರ (Oceans) ಆಹಾರ, ಔಷಧ  ಮತ್ತು ಜಾಗತಿಕ ಆರ್ಥಿಕತೆಯ ಪ್ರಮುಖ ಮೂಲವಾಗಿದೆ. ಅಷ್ಟೇ ಅಲ್ಲದೆ ಭೂಮಿಯ ಮೇಲ್ಮೈಯಲ್ಲಿ ಶಾಖ ಚಕ್ರದ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ, ಪರಿಸರ ವ್ಯವಸ್ಥೆಗಳನ್ನು ಸಮತೋಲನದಲ್ಲಿಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಆದರೆ ಇಂದಿನ ಈ ಯುಗದಲ್ಲಿ, ಭೂಮಿಯಂತೆಯೇ, ಸಾಗರಗಳು ಸಹ ಹವಾಮಾನ ಬದಲಾವಣೆ, ಮಾಲಿನ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಬೆದರಿಕೆಯನ್ನು ಎದುರಿಸುತ್ತಿವೆ. ಇವು ಸಾಗರ ಹಾಗೂ  ಅದರಲ್ಲಿ ವಾಸಿಸುವ ಜೀವಿಗಳಿಗೆ ಅಪಾಯವನ್ನುಂಟುಮಾಡುತ್ತಿವೆ. ಈ ನಿಟ್ಟಿನಲ್ಲಿ ಸಾಗರ ಸಂರಕ್ಷಣೆಯ ಅಗತ್ಯತೆಯ ಬಗ್ಗೆ…

Read More

೩೦೮ ಸ್ಟ್ರೈಕ್ ರೇಟ್​ನಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ – Kannada News | Vaibhav suryavanshi Smashed Fifty In U19 World Cup 2026

ಆರೋನ್ ಜಾರ್ಜ್​ 16 ಎಸೆತಗಳಲ್ಲಿ 23 ರನ್​ ಬಾರಿಸಿ ಔಟಾದರೆ, ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಅದರಲ್ಲೂ ಝಿಂಬಾಬ್ವೆ ಬೌಲರ್​ಗಳ ಮನಸೋ ಇಚ್ಛೆ ದಂಡಿಸಿದ ಯುವ ದಾಂಡಿಗ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದು ಕೂಡ 208ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. Source link

Read More

ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ – Kannada News | Meat Sale Banned in Bengaluru on Maha Shivaratri: Greater Bengaluru Authority Issues Order

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15 ರಂದು ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹಬ್ಬದ ದಿನದಂದು ಪ್ರಾಣಿ ವಧೆ ಮಾಡುವುದಾಗಲಿ ಅಥವಾ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದಾಗಲಿ ಸಂಪೂರ್ಣವಾಗಿ ನಿಷಿದ್ಧವಾಗಿದೆ. ನಾಗರಿಕರು…

Read More

ಸೂಪರ್ ಕಿಂಗ್ಸ್ ಪರ ಐತಿಹಾಸಿಕ ಶತಕ ಸಿಡಿಸಿದ 41 ವರ್ಷದ ಫಾಫ್ ಡು ಪ್ಲೆಸಿಸ್ – Kannada News | MLC 2026: Faf Du Plessis’ Record Century Secures Texas Super Kings Win vs Seattle Orcas

4ನೇ ಆವೃತ್ತಿಯ ಮೇಜರ್ ಲೀಗ್ ಕ್ರಿಕೆಟ್ ಇಂದಿನಿಂದ ಆರಂಭವಾಗಿದೆ. ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ಹಾಗೂ ಸಿಯಾಟಲ್ ಓರ್ಕಾಸ್‌ ತಂಡಗಳು ಮುಖಾಮುಖಿಯಾಗಿದ್ದವು. ಎರಡೆರಡು ಶತಕಗಳಿಗೆ ಸಾಕ್ಷಿಯಾದ ಈ ಉದ್ಘಾಟನಾ ಪಂದ್ಯದಲ್ಲಿ ಸಿಯಾಟಲ್ ಓರ್ಕಾಸ್‌ ತಂಡವನ್ನು ಮಣಿಸಿದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಯಾಟಲ್ ಓರ್ಕಾಸ್‌ ತಂಡ ಟಿಮ್ ಸೈಫರ್ಟ್​ ಅವರ ಶತಕದಿಂದಾಗಿ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೆಕ್ಸಾಸ್…

Read More

ಆಲಿಕಲ್ಲು ಸಹಿತ ಗಾಳಿ ಮಳೆಗೆ ಪತರುಗುಟ್ಟಿದ ಬೆಂಗಳೂರು: ಮರಬಿದ್ದು ಕಾರುಗಳು ಜಖಂ, ಅಪಾರ ಹಾನಿ – Kannada News | Hailstorm Havoc in Bengaluru: Trees Uprooted, Cars Damaged, Metro Services Affected

ಬೆಂಗಳೂರು, ಮೇ 22: ನಗರದಲ್ಲಿ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದ ವ್ಯಾಪಕ ಅನಾಹುತಗಳು ಸೃಷ್ಟಿಯಾಗಿವೆ. ಹಲವೆಡೆ ಮರಗಳು ಬುಡ ಸಮೇತ ಉರುಳಿ ಬಿದ್ದು ವಾಹನಗಳಿಗೆ ಹಾನಿ ಉಂಟುಮಾಡಿವೆ. ಮಹಾಲಕ್ಷ್ಮಿ ಲೇಔಟ್‌ನ ಸಿದ್ದಾರೂಢ ಪಾರ್ಕ್ ಬಳಿ ಮೂರು ಕಾರುಗಳು ಜಖಂಗೊಂಡರೆ, ರಾಜಾಜಿನಗರದ ಶಂಕರಮಠ ರಸ್ತೆ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮರ ಬಿದ್ದು ಐದಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ. ಶಂಕರಮಠ ರಸ್ತೆಯಲ್ಲಿ ಮರ ಬಿದ್ದ ಕಾರಣ 15 ಬಿಎಂಟಿಸಿ ಬಸ್‌ಗಳು ಎರಡು ಗಂಟೆಗೂ ಹೆಚ್ಚು…

Read More

ಯಾವ ಬೌಲರ್ ಕಂಡರೆ ಭಯ? ವೈಭವ್ ಸೂರ್ಯವಂಶಿ ಖಡಕ್ ಉತ್ತರ – Kannada News | Fearless Vaibhav Sooryavanshi’s 4 Word Viral Reply Stuns Cricket World!

ಟಿ20 ಕ್ರಿಕೆಟ್‌ನ ಸಿಡಿಲಬ್ಬರದ ಸಿಡಿಲಮರಿ ವೈಭವ್ ಸೂರ್ಯವಂಶಿ ಜಗತ್ತಿನ ಯಾವುದಾದರೂ ಬೌಲರ್‌ಗೆ ಹೆದರುತ್ತಾರಾ? ಇಂತಹದ್ದೊಂದು ಆಸಕ್ತಿದಾಯಕ ಪ್ರಶ್ನೆಯನ್ನು ಈ ಯುವ ದಾಂಡಿಗನ ಮುಂದಿಡಲಾಗಿತ್ತು. ಇದಕ್ಕೆ ವೈಭವ್ ನೀಡಿದ ಕೇವಲ ನಾಲ್ಕು ಪದಗಳ ಉತ್ತರ ಇಡೀ ಕ್ರಿಕೆಟ್ ಲೋಕವೇ ಬೆರಗಾಗುವಂತೆ ಮಾಡಿದೆ. ರಾಜಸ್ಥಾನ್ ರಾಯಲ್ಸ್ ಹಂಚಿಕೊಂಡಿರುವ ಆ ಲಘು ಧಾಟಿಯ ಸಂಭಾಷಣೆಯ ವಿಡಿಯೋದಲ್ಲಿ, ನಿರೂಪಕರು ವೈಭವ್‌ಗೆ ಒಂದು ಆಸಕ್ತಿದಾಯಕ ಪ್ರಶ್ನೆ ಕೇಳುತ್ತಾರೆ, “ನೀವು ಎದುರಿಸಲು ಇಷ್ಟಪಡದ ಅಥವಾ ನಿಮಗೆ ಭಯ ಹುಟ್ಟಿಸುವ ಒಬ್ಬ ಬೌಲರ್ ಹೆಸರನ್ನು ಹೇಳಿ?” ಇದಕ್ಕೆ…

Read More

ನಮೀಬಿಯ ಹೀಗೆ ಮಾಡಿದ್ರೆ ಪಾಕಿಸ್ತಾನ್ ವಿಶ್ವಕಪ್​​ನಿಂದ ಔಟ್..! – Kannada News | How Namibia Can Knock Pakistan Out Of T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯವು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈ ನಿರ್ಣಾಯಕ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿರುವುದು ಪಾಕಿಸ್ತಾನ್ ಮತ್ತು ನಮೀಬಿಯ. ಈ ಮ್ಯಾಚ್ ನಮೀಬಿಯ ಪಾಲಿಗೆ ಔಪಚಾರಿಕವಾಗಿದ್ದರೆ, ಪಾಕ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್​​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡವು ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕ್ ಪಡೆ ಗೆಲ್ಲಲೇಬೇಕು. ಒಂದು ವೇಳೆ ನಮೀಬಿಯ ತಂಡವು…

Read More