Headlines

ಭಾರತದ ಕಾಫಿ ರುಚಿಗೆ ಮರುಳಾದ ಸುಂದರ್ ಪಿಚ್ಚೈ; ಎಐ ಶೃಂಗಭೆಯಲ್ಲಿ ಮಲಬಾರ್ ಕಾಫಿ ಸವಿದ ಗೂಗಲ್ ಸಿಇಒ – Kannada News | Google CEO Sundar Pichai enjoys Bharat GI coffee Malabar Arabica at AI Impact Summit 2026

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಜಗತ್ತಿನ ಹಲವು ದೇಶಗಳ ನಾಯಕರು ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಉದ್ಯಮಿಗಳು ಕೂಡ ಆಗಮಿಸಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚ್ಚೈ ಕೂಡ ಎಐ ಶೃಂಗಸಭೆಗೆ ಆಗಮಿಸಿದ್ದು, ಈ ವೇಳೆ ದೆಹಲಿಯ ಭಾರತ್ ಮಂಟಪದಲ್ಲಿ ಹಾಕಲಾಗಿದ್ದ ‘ಭಾರತ್ GI’ ಕಾಫಿಯನ್ನು (Bharat GI Coffee) ಸವಿದಿದ್ದಾರೆ. ಇಲ್ಲಿ ಭಾರತದಲ್ಲಿ ಬೆಳೆಯಲಾಗುವ ಉತ್ಕೃಷ್ಟ ಗುಣಮಟ್ಟದ ಕಾಫಿ ಬೀಜಗಳಿಂದ ತಯಾರಾದ ಜಿಐ ಟ್ಯಾಗ್ ಇರುವ ಕಾಫಿ…

Read More

Jio Intelligence: ಜಿಯೋದಿಂದ ಡಾಟಾ ಕ್ರಾಂತಿಯಾದಂತೆ ರಿಲಯನ್ಸ್ ಇಂಟೆಲಿಜೆನ್ಸ್​ನಿಂದ ಎಐ ಕ್ರಾಂತಿ- ಆಕಾಶ್ ಅಂಬಾನಿ – Kannada News | Jio’s AI Leap: India’s Sovereign AI Backbone & Multi Lingual Future with Reliance Intelligence

ಮುಂಬೈ, ಜೂನ್ 19: ಜಿಯೋ ಸಂಸ್ಥೆಯ ಮುಂದಿನ ದೊಡ್ಡ ಹೆಜ್ಜೆ ಅಥವಾ ಜಿಗಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI- Artificial Intelligence) ವಲಯದಲ್ಲಿ ಇರಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಕಂಪನಿಯ ಛೇರ್ಮನ್ ಮುಕೇಶ್ ಅಂಬಾನಿ, ವಿದೇಶಗಳಲ್ಲಿ ತಯಾರಾಗುವ ಎಐಗೆ ಕೇವಲ ಗ್ರಾಹಕ ದೇಶವಾಗಿ ಭಾರತವು ಉಳಿಯಬಾರದು; ಬದಲಿಗೆ ಭಾರತವು ಎಐ ಸೃಷ್ಟಿಕರ್ತ ಮತ್ತು ಜಾಗತಿಕ ನಾಯಕ ಆಗಬೇಕು. ಇದೇ ಆಲೋಚನೆಯೊಂದಿಗೆ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಕಂಪನಿಯ ಹೊಸ ಬೆಳವಣಿಗೆಯ ಇಂಜಿನ್ ಆಗಿ…

Read More

ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಟಾರ್ಗೆಟ್​​: ಸರ್ಕಾರದ ಹೊಸ ನೀತಿಗೆ ವ್ಯಾಪಾರಿಗಳ ವಿರೋಧ

ಬೆಂಗಳೂರು, ಮಾರ್ಚ್​​ 06: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 17ನೇ ಬಜೆಟ್ (Budget) ಮಂಡಿಸಿದ್ದಾರೆ. 3 ಗಂಟೆ 30 ನಿಮಿಷಗಳ ಕಾಲ ಭಾಷಣ ಮಾಡಿದ ಸಿಎಂ, ಮಕ್ಕಳಿಂದ ವೃದ್ಧರವರೆಗೂ ಎಲ್ಲರಿಗೂ ಒಂದೊಂದು ಕೊಡುಗೆ ನೀಡಿದ್ದಾರೆ. ಆದರೆ ಮದ್ಯಪ್ರಿಯರಿಗೆ ಶಾಕ್ ನೀಡಲಾಗಿದೆ. ಮದ್ಯದ ಅಂಶ ಆಧರಿಸಿ ತೆರಿಗೆ ವಿಧಿಸಲು ನಿರ್ಧಾರ ಮಾಡಿರೋದು ದರ ಹೆಚ್ಚಳದ ಸುಳಿವು ಕೊಟ್ಟಿದೆ. ಅಬಕಾರಿ ಇಲಾಖೆಯಿಂದ 45 ಸಾವಿರ ಕೋಟಿ ಸಂಗ್ರಹದ ಗುರಿ ನೀಡಿದೆ. ಸದ್ಯ ಸರ್ಕಾರ ನೀಡಿರುವ ಟಾರ್ಗೆಟ್​ ಬಗ್ಗೆ ಮದ್ಯ…

Read More

Bengaluru Air Quality: ಮೈಸೂರು ಸೇರಿದಂತೆ ಬೆಂಗಳೂರು, ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 21: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 140ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ,…

Read More

ಸಿಎಂ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ – Kannada News | Kodi Mutt seer’s prediction on Karnataka CM change: Will Ugadi decide Siddaramaiah’s future?

ರಾಯಚೂರು, ಜನವರಿ 12: ಸಂಕ್ರಾಂತಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಸಂಬಂಧ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ, ಯುಗಾದಿ ಅಲ್ಲ, ಬಜೆಟ್‌ವರೆಗೂ ಏನೂ ಮಾಡಲಾಗಲ್ಲ ಎಂದು ಕಾಗಿನೆಲೆ ಕನಕಪೀಠದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಜ್ಯೋತಿಷ್ಯದಲ್ಲಿ ನಂಬುವ ಜನ ಸಂಕ್ರಾಂತಿ, ಯುಗಾದಿ ಅಂತಾ ಹೇಳ್ತಾರೆ. ಸಂಕ್ರಾಂತಿಯಲ್ಲಿ ಸೂರ್ಯ, ಯುಗಾದಿಯಲ್ಲಿ ಚಂದ್ರನನ್ನು ಹಿಡಿದು ಜ್ಯೋತಿಷ್ಯ ಹೇಳುತ್ತಾರೆ. ಯುಗಾದಿ ಹಬ್ಬ ಮುಗಿಯುವವರೆಗೂ ಸಿದ್ದರಾಮಯ್ಯ ಇರಲಿದ್ದು, ಮುಂದಿನದು ಯುಗಾದಿ ನೋಡಿಕೊಂಡು ಹೇಳಬೇಕು ಎಂದಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

Read More

ಒಪೆಕ್ ಒಕ್ಕೂಟಕ್ಕೆ ಯುಎಇ ಗುಡ್‌ಬೈ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆಯಾಗುತ್ತಾ? – Kannada News | UAE Quits OPEC: Strategic Exit to Boost Oil Production; Big Win for India’s Energy Needs

ನವದೆಹಲಿ, ಮೇ 1: ಜಾಗತಿಕ ಇಂಧನ ಮಾರುಕಟ್ಟೆ ದೃಷ್ಟಿಯಲ್ಲಿ ಇಂದು (ಮೇ 1, 2026) ಒಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಕಳೆದ 60 ವರ್ಷಗಳಿಂದ ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಒಕ್ಕೂಟದ (OPEC) ಪ್ರಬಲ ಸದಸ್ಯನಾಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಈ ಒಕ್ಕೂಟದಿಂದ ಇಂದಿನಿಂದ ಅಧಿಕೃತವಾಗಿ ಹೊರಬಂದಿದೆ. ಯುಎಇ ಕೈಗೊಂಡಿರುವ ಈ ನಿರ್ಧಾರವು ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ದೀರ್ಘಕಾಲದ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಪೆಕ್ (OPEC) ಎಂದರೇನು? ಒಪೆಕ್ ಎಂದರೆ ಪೆಟ್ರೋಲಿಯಂ ರಫ್ತು…

Read More

70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ.. – Kannada News | 70th Filmfare Awards South Kannada Winners full List Best Actor Best Film

ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್​​ಫೇರ್ ಪ್ರಶಸ್ತಿ’ (70th Filmfare Awards South) ಪ್ರದಾನ ಸಮಾರಂಭ ನಡೆದಿದೆ. 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಝಗಮಗಿಸುವ ವೇದಿಕೆಯಲ್ಲಿ ಅವಾರ್ಡ್ ಫಂಕ್ಷನ್ ನಡೆಯಿತು. ‘ಕೋಳಿ ಎಸ್ರು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ (Akshatha Pandavapura) ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಸಿನಿಮಾದ ನಟನೆಗಾಗಿ ಶ್ರೀಮುರಳಿ (Sri Murali) ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಯಿತು. ‘ಕೆರೆಬೇಟೆ’ ಸಿನಿಮಾದಲ್ಲಿನ…

Read More

ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್, ಸ್ವಪಕ್ಷದ ನಾಯಕರಿಗೆ ರಾಜಣ್ಣ ಖಡಕ್ ಎಚ್ಚರಿಕೆ – Kannada News | KN Rajanna Warns His Congress Leaders if Once Sidelined to Siddaramaiah

ಬೆಂಗಳೂರು, (ಜೂನ್ 30): ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಸಂಬಂದ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಸರ್ಕಾರದ ಕಾರ್ಯಕ್ರಮಗಳಿಗೆ ಒಂದು ಪ್ರೋಟೋಕಾಲ್ ಇರುತ್ತದೆ. ಆ ಪ್ರೋಟೋಕಾಲ್ ಅನ್ವಯ ಮಾಡಿದ್ದಾರೆ. ಲೋಪ ಆಗಿದ್ರೆ ಸಂಬಂಧಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ತಾರೆ. ಬೇರೆಯವರ ಪ್ರಶ್ನೆ ನನಗೆ ಗೊತ್ತಿಲ್ಲ, ನನ್ನ ಪ್ರಶ್ನೆ ನಾನೇ ಹೇಳ್ತೀನಿ. ನಾನು ಯಾರ ನೆರಳಲ್ಲೂ ಕೂಡ ಹೊರಗಡೆ ಬರುವಂಥದ್ದು ಆಗಲಿ. ಇನ್ನೊಬ್ಬರ ನೆರಳಿಗೆ ಸೇರಿಕೊಳ್ಳುವಂಥದ್ದು ಆಗಲಿ, ಆ ಪ್ರಯತ್ನ ಇಲ್ಲ. ಸಿದ್ದರಾಮಯ್ಯನ…

Read More

ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು? – Kannada News | ED attaches Anil Ambani’s Rs 3,716 Crore Mumbai Home In Money Laundering Case

ಮುಂಬೈ, (ಫೆಬ್ರವರಿ 25): ಕೈಗಾರಿಕೋದ್ಯಮಿ ಅನಿಲ್ ಅಂಬಾನಿ (Anil Ambani) ಅವರ ಮುಂಬೈನಲ್ಲಿರುವ 3,716 ಮೌಲ್ಯದ ‘ಅಬೋಡ್’ ನಿವಾಸವನ್ನು ಇಡಿ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದೆ. ಅನಿಲ್ ಅಂಬಾನಿ ಅವರ ಸಮೂಹ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್​​ಕಾಂ) ವಿರುದ್ಧ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಅನಿಲ್ ಅಂಬಾನಿಗೆ ಸೇರಿದ ಬಂಗಲೆಯನ್ನು ಜಪ್ತಿ ಮಾಡಿದೆ ಎಂಬ ತಿಳಿದುಬಂದಿದೆ. ಮುಂಬೈನ ಪಾಲಿಹಿಲ್ ಪ್ರದೇಶದಲ್ಲಿರುವ 17 ಅಂತಸ್ತಿನ, 66 ಮೀ.ಎತ್ತರದ ಐಷಾರಾಮಿ ಆಸ್ತಿಯ ವಿರುದ್ಧ ಅಕ್ರಮ ಹಣ ವರ್ಗಾವಣೆ…

Read More