ಹೀರೋ ಆದ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್; ಕ್ಲ್ಯಾಪ್ ಮಾಡಿದ ಮುಖ್ಯಮಂತ್ರಿ ಡಿಕೆಶಿ
‘ಸೈನಿಕ 2’ ಮತ್ತು ‘ಕರ್ನಾಟಬಲಂ’ ಸಿನಿಮಾಗಳು ಲಾಂಚ್ ಆಗಿವೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಇವು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಾಯಕನಾಗಿ ನಟಿಸುತ್ತಿರುವ ಚಿತ್ರಗಳು. ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್, ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದರು. ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಅವರು ಹೇಳಿದರು. ‘ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು…