ಹೀರೋ ಆದ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್; ಕ್ಲ್ಯಾಪ್ ಮಾಡಿದ ಮುಖ್ಯಮಂತ್ರಿ ಡಿಕೆಶಿ

‘ಸೈನಿಕ 2’ ಮತ್ತು ‘ಕರ್ನಾಟಬಲಂ’ ಸಿನಿಮಾಗಳು ಲಾಂಚ್ ಆಗಿವೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಇವು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಾಯಕನಾಗಿ ನಟಿಸುತ್ತಿರುವ ಚಿತ್ರಗಳು. ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್, ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದರು. ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಅವರು ಹೇಳಿದರು. ‘ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು…

Read More

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು – Kannada News

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ…

Read More

ಮೃಣಾಲ್, ಪೂಜಾ ಹೆಗ್ಡೆ ನಡುವೆ ಸಿಕ್ಕಿಹಾಕಿಕೊಂಡ ವರುಣ್ ಧವನ್; ಟ್ರೇಲರ್ ಹೇಗಿದೆ? – Kannada News | Varun Dhawan Hai Jawani Toh Ishq Hona Hai Trailer Out ft Pooja Hegde Mrunal Thakur

ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದ ಬಾಲಿವುಡ್ ನಟ ವರುಣ್ ಧವನ್ ಅಭಿನಯದ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ (Hai Jawani Toh Ishq Hona Hai) ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಡೇವಿಡ್ ಧವನ್ ನಿರ್ದೇಶನದ ಈ ಸಿನಿಮಾ ಪ್ರೇಕ್ಷಕರಿಗೆ ನಗುವಿನ ಔತಣ ಉಣಬಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ ಸಾಬೀತುಪಡಿಸಿದೆ. ವರುಣ್ ಧವನ್ (Varun Dhawan) ಜೊತೆ ಈ ಸಿನಿಮಾದಲ್ಲಿ ಮೃಣಾಲ್ ಠಾಕೂರ್ ಮತ್ತು ಪೂಜಾ ಹೆಗ್ಡೆ ಅವರು ಪ್ರಮುಖ ಪಾತ್ರಗಳನ್ನು…

Read More

ವಿಜಯ್-ತ್ರಿಶಾ ಒಂದೇ ಹೋಟೆಲ್​​​ನಲ್ಲಿ ಇದ್ದಿದ್ದ ನೋಡಿದ ಆ ವ್ಯಕ್ತಿ; ಮುಂದೇನಾಯ್ತು?

ದಳಪತಿ ವಿಜಯ್ ಹಾಗೂ ತ್ರಿಷಾ (Trisha) ನಡುವೆ ಸಂಬಂಧ ಇದೆ, ಈ ಕಾರಣದಿಂದ ವಿಜಯ್ ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ ಎಂಬ ಮಾತು ಜೋರಾಗಿದೆ. ವಿಜಯ್ ಪತ್ನಿ ಸಂಗೀತಾ ಅವರು ಖುದ್ದು, ‘ವಿಜಯ್​ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ವಿಜಯ್ ಹಾಗೂ ತ್ರಿಷಾ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ವಿವಾಹ ಕಾರ್ಯಕ್ರಮ ಒಂದಕ್ಕೆ, ಒಂದೇ ಕಾರಲ್ಲಿ ಇವರು ಆಗಮಿಸಿದರು. ಈ ಬೆನ್ನಲ್ಲೇ ವ್ಯಕ್ತಿಯೋರ್ವ ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ರಾಜಕೀಯ ವಿಮರ್ಶಕ…

Read More

ಬಿಗ್​​ಬಾಸ್: ಗಿಲ್ಲಿಯ ಗುಟ್ಟು ರಟ್ಟು ಮಾಡಿದ ಸುದೀಪ್ – Kannada News | Bigg Boss Kannada: Gilli inspired by Hanumanthu and Drone Prathap

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ 98 ದಿನಗಳು ಪೂರ್ಣವಾಗಿವೆ. ಪ್ರಸ್ತುತ ಬಿಗ್​​ಬಾಸ್ ಮನೆಯಲ್ಲಿ ಉಳಿದಿರುವ ಜನರೂ ಕಡಿಮೆ. ಉಳಿದಿರುವವರಲ್ಲಿ ಗಿಲ್ಲಿ ಈ ಬಾರಿಯ ವಿಜೇತ ಎನ್ನಲಾಗುತ್ತಿದೆ. ಪಕ್ಕಾ ಫಿನಾಲೆಗೆ ಬರುವ ಸ್ಪರ್ಧಿ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಗಿಲ್ಲಿ ಅದು ಹೇಗೆ ಇಷ್ಟು ಚೆನ್ನಾಗಿ ಆಡುತ್ತಿದ್ದಾರೆ. ಅದಕ್ಕಾಗಿ ಏನಾದರೂ ವಿಶೇಷ ತಯಾರಿ ಮಾಡಿಕೊಂಡು ಬಂದಿದ್ದಾರಾ? ಈ ಗುಟ್ಟನ್ನು ರಟ್ಟು ಮಾಡಿದ್ದಾರೆ ಸುದೀಪ್. ಕಳೆದ…

Read More

ಟೀಮ್ ಇಂಡಿಯಾದಿಂದ 9 ಆಟಗಾರರು ಔಟ್..!

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 14 ಸದಸ್ಯರುಗಳ ಈ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಂಡರೆ, ಉಪನಾಯಕರುಗಳಾಗಿ ಕೆಎಲ್ ರಾಹುಲ್ (ಟೆಸ್ಟ್) ಹಾಗೂ ಶ್ರೇಯಸ್ ಅಯ್ಯರ್ (ಏಕದಿನ) ಆಯ್ಕೆಯಾಗಿದ್ದಾರೆ. ಇನ್ನು ಕಳೆದ ಬಾರಿ ತಂಡದಲ್ಲಿದ್ದ ಕೆಲ ಪ್ರಮುಖ ಆಟಗಾರರು ಈ ಬಾರಿ ಸ್ಥಾನ ಪಡೆದಿಲ್ಲ. ಆ ಆಟಗಾರರು ಯಾರೆಂದರೆ… (PC: gettyimages) ಅಕ್ಷರ್ ಪಟೇಲ್: ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿದ್ದ ಅಕ್ಷರ್ ಪಟೇಲ್ ಅವರನ್ನು ಈ ಬಾರಿ ಆಯ್ಕೆ…

Read More

ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಕಲಬುರಗಿ, ಏಪ್ರಿಲ್ 01: ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಮೂರನೇ ವಾರದ ಭವಿಷ್ಯ ತಿಳಿಯಿರಿ – Kannada News | April 2026 Weekly Horoscope: Career, Speech Control, Anger and Success Predictions!

ಇದು 2026ರ ಏಪ್ರಿಲ್ ನ ಮೂರನೇ ವಾರವಾಗಿದ್ದು, ವೃತ್ತಿಯಲ್ಲಿ ಸಂತೃಪ್ತಿ, ಮಾತಿನ ಮೇಲೆ‌ ಕಡಿವಾಣ, ಕೋಪದ ನಿಯಂತ್ರಣ ಅನಿವಾರ್ಯ, ಅನುಭವಿಗಳ ಸಹವಾಸ, ಮಹತ್ಕಾರ್ಯಕ್ಕೆ ಪ್ರೋತ್ಸಾಹ ಇವೆಲ್ಲ ಈ ವಾರ ವಿಶೇಷ ವಿಷಯ. ಮೇಷ: ಈ ವಾರ ನಿಮಗೆ ಹೊಸ ಹುರುಪು ತರಲಿದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಕಡೆ ಗಮನವಿರಲಿ. ಕುಟುಂಬದಲ್ಲಿ ಸೌಹಾರ್ದತೆ ಇರಲಿದ್ದು, ಹಿರಿಯರ ಆಶೀರ್ವಾದದೊಂದಿಗೆ ಮುನ್ನಡೆಯಿರಿ. ​ವೃಷಭ: ಆಲೋಚನೆಗಳಲ್ಲಿ ಸ್ಪಷ್ಟತೆ ಇರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ….

Read More

ಜೀವ ಜಲಕ್ಕಾಗಿ ಹಾಹಾಕಾರ: ಮಾಜಿ ಸಿಎಂ ಪುತ್ರ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಜನರ ಪರದಾಟ! – Kannada News | Monsoon Irony: Severe Water Scarcity Grips Former CM’s Son’s Constituency in Kalaburagi

ಮಳೆಗಾಲದಲ್ಲೂ ಜೀವ ಜಲಕ್ಕಾಗಿ ಹಾಹಾಕಾರImage Credit source: Tv9 Kannada ಕಲಬುರಗಿ, ಜುಲೈ 27: ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಗ್ರಾಮದಲ್ಲಿ ಜನರು ಮಳೆಗಾಲದಲ್ಲಿಯೂ ಹನಿ ನೀರಿಗೆ ಪರದಾಡಬೇಕಾದ ಸ್ಥಿತಿ ತಲೆದೋರಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಬೆನ್ನಲ್ಲೇ ಗ್ರಾಮದಲ್ಲಿ ಜಲ ಕ್ಷಾಮ ತಲೆದೋರಿದ್ದು, ಈ ನಡುವೆ ನೀರಿನ ಸರಬರಾಜು ಕೂಡ 20 ದಿನಗಳಿಂದ ತಿಂಗಳಿಗೆ ಒಮ್ಮೆ ಆಗುತ್ತಿರೋದು ಸಮಸ್ಯೆ ಉಲ್ಬಣಗೊಳಿಸಿದೆ. ಗ್ರಾಮದಲ್ಲಿರುವ ಏಕೈಕ ಬಾವಿಯೇ ಈಗ ನೀರಿಗೆ ಆಧಾರವಾಗಿದ್ದು, ವಯೋವೃದ್ಧರಿಗೆ ಬಾವಿಯಿಂದ ನೀರು ಸೇದೋದು…

Read More

Viral Video: ರೈಲಿನಲ್ಲಿ ಚಿಪ್ಸ್​ ಚೆಲ್ಲಿದ ಮಗ, ಆತನ ಕೈಯಿಂದಲೇ ಸ್ವಚ್ಛಗೊಳಿಸಿದ ತಂದೆ – Kannada News | Father Teaches Accountability as Son Cleans Up Mess on Train

ಟ್ರಾವೆಲ್ ವ್ಲಾಗರ್ ದೀಪಕ್ ಸಮಲ್ ಹಂಚಿಕೊಂಡಿರುವ ವಿಡಿಯೋ ಭಾರತದಲ್ಲಿ ನಾಗರಿಕ ಜವಾಬ್ದಾರಿ ಮತ್ತು ಪೋಷಕರ ಕರ್ತವ್ಯದ ಕುರಿತ ಚರ್ಚೆಗೆ ನಾಂದಿ ಹಾಡಿದೆ. ಮಕ್ಕಳು ಎಂದ ಮೇಲೆ ಕೈಯಲ್ಲಿರುವ ವಸ್ತುಗಳನ್ನು ಗೊತ್ತಿಲ್ಲದೆ ಚೆಲ್ಲುವುದು ಅಥವಾ ಗೊತ್ತಿದ್ದೇ ಬಿಸಾಡುವುದು ಸಾಮಾನ್ಯ, ಆದರೆ ಪೋಷಕರಾದವರು ಹೇಗಿರಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ರೈಲಿನಲ್ಲಿ ಮಗು ಚೆಲ್ಲಿದ್ದ ಚಿಪ್ಸ್(Chips)​ ಅನ್ನು ಅದರ ಕೈಯೊಂದಲೇ ತಂದೆ ಆರಿಸಲು ಹೇಳಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಗಲೀಜನ್ನು ಸ್ವತಃ ಸ್ವಚ್ಛಗೊಳಿಸುವ ಅಥವಾ ರೈಲು ಸಿಬ್ಬಂದಿಯನ್ನು ಅವಲಂಬಿಸುವ ಬದಲು,…

Read More