Headlines

ಪ್ರಯಾಣಿಕರಿಗೆ ಶಾಕ್ ಕೊಟ್ಟ ಕೆಎಸ್​ಆರ್​ಟಿಸಿ: ಇಂದಿನಿಂದಲೇ ಈ ದರ ಹೆಚ್ಚಳ – Kannada News | KSRTC Luggage Charges Hike from Feb 16: New Rates Rs 6 to 145 Per Kg Beyond 30 Kg Free Limit, Details here

ಕೆಎಸ್​ಆರ್​ಟಿಸಿ ಬಸ್ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ಪ್ರಯಾಣಿಕರ ಮೇಲಿನ ದರ ಏರಿಕೆ ಭಾರ ಹೆಚ್ಚುತ್ತಿರುವ ನಡುವೆಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮತ್ತೊಂದು ದರ ಏರಿಕೆ ನಿರ್ಧಾರಕ್ಕೆ ಮುಂದಾಗಿದೆ. ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ ಶುಲ್ಕವನ್ನು ಹೆಚ್ಚಿಸಲಾಗಿದ್ದು, ನೂತನ ದರ ಇಂದಿನಿಂದಲೇ (ಫೆಬ್ರವರಿ 16) ಜಾರಿಗೆ ಬರುತ್ತಿದೆ. ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದ ಸಂಸ್ಥೆ, ಪ್ರತಿಯೊಂದು ದರ ಪರಿಷ್ಕರಣೆಯ ನಂತರ ಲಗೇಜ್ ಶುಲ್ಕವನ್ನೂ ಮರುಪರಿಶೀಲನೆ ಮಾಡಲಾಗುತ್ತದೆ….

Read More

ಹೇಗಿದ್ದೀರಾ, ಏನ್ಮಾಡ್ತಿದ್ದೀರಾ? IAS ಅಧಿಕಾರಿಗಳ ಹೆಸರಲ್ಲಿ ಮಹಿಳಾ ಆಫೀಸರ್ಸ್ ಜತೆ ವಾಟ್ಸಪ್ ಚಾಟ್ – Kannada News | WhatsApp Scam: Miscreants Pose as IAS Officers to Message Female Officers

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 23: ಹಿರಿಯ ಐಎಎಸ್ ಅಧಿಕಾರಿಗಳ (IAS Officers) ಫೋಟೋ ಹಾಗೂ ಹೆಸರನ್ನು ಬಳಸಿಕೊಂಡು ಕಿಡಿಗೇಡಿಗಳು ನಕಲಿ ವಾಟ್ಸಾಪ್ ಖಾತೆಗಳನ್ನು ಸೃಷ್ಟಿಸಿ, ಸಹೋದ್ಯೋಗಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಮೆಸೇಜ್ (message) ಕಳುಹಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿಗಳಿಗೂ ಕಿಡಿಗೇಡಿಗಳು ಮೆಸೇಜ್ ಮಾಡಿದ್ದು, ಸದ್ಯ ಅಮೃತಹಳ್ಳಿ ಹಾಗೂ ವೈಟ್​ಫೀಲ್ಡ್ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಯುಕ್ತ ಮಹೇಶ್ವರ ರಾವ್ ಸೇರಿದಂತೆ…

Read More

ಕರ್ಣನ ಟಾರ್ಚರ್​​ಗೆ ಬೇಸತ್ತ ತಂದೆ ರಮೇಶ್; ಮುಂದಿದೆ ಮಾರಿ ಹಬ್ಬ – Kannada News | Karna’s Bold Twist: Zee Kannada Serial Sees Silent Karna Confront Father Ramesh

ಜೀ ಕ್ನಡದ ‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣ ಇಷ್ಟು ದಿನ ಸೈಲೆಂಟ್ ಆಗಿ ಇರುತ್ತಿದ್ದ. ತಂದೆ ಏನೇ ಹೇಳಿದರೂ ಅದನ್ನು ಸಹಿಸಿಕೊಳ್ಳುತ್ತಿದ್ದ. ಆದರೆ, ಈಗ ಎಲ್ಲವೂ ಬದಲಾಗಿ ಹೋಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಹೌದು, ಕರ್ಣನು ಈಗ ತಂದೆ ರಮೇಶ್​​ಗೆ ಟಾರ್ಚರ್ ಕೊಡುವ ನಿರ್ಧಾರಕ್ಕೆ ಬಂದಿದ್ದಾನೆ. ಈ ಟಾರ್ಚರ್​​ನಿಂದ ತಂದೆ ಬೇಸತ್ತು ಹೋಗುವ ಎಲ್ಲಾ ಲಕ್ಷಣ ಇದೆ. ಕರ್ಣ ಇಷ್ಟು ದಿನ ತಂದೆಯನ್ನು ಅಪಾರವಾಗಿ ಗೌರವಿಸುತ್ತಿದ್ದ. ಈ ಗೌರವ ಅತಿಯಾಗಿತ್ತು. ತಂದೆಯನ್ನು ಸಾಕಷ್ಟು ಪ್ರೀತಿ ಮಾಡುತ್ತಿದ್ದ. ತಂದೆ…

Read More

ಹಿಂದೂ ಯುವತಿಯನ್ನ ಮತಾಂತರಕ್ಕೆ ಯತ್ನ: ಸಮೀರ್ ನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದು ಸಂಘಟನೆಗಳು

ಹುಬ್ಬಳ್ಳಿ, (ಏಪ್ರಿಲ್ 03): ಛೋಟಾ ಬಾಂಬೆ ಎಂದೇ ಹೆಸರುವಾಸಿಯಾರುವ ಹುಬ್ಬಳ್ಳಿಯಲ್ಲಿ (Hubbli) ಮತ್ತೊಂದು ಲವ್ ಜಿಹಾದ್ (Love Jihad) ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ನಗರದ ವಿಕಾಸ ನಗರದ ಯುವತಿಯನ್ನು ಸಮೀರ್​​​ ಜಿಮ್ ನಲ್ಲಿ ಪರಿಚಯಿಸಿಕೊಂಡಿದ್ದು, ಬಳಿಕ ಲವ್ ಜಿಹಾದ್…

Read More

ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಕೊಂದ ಪತಿ, ಶಿಶು ಕೂಡಾ ಉಸಿರುಗಟ್ಟಿ ಸಾವು – Kannada News | Woman Killed Following Domestic Dispute in MP’s Khargone

ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ…

Read More

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7 ಜನರ ಬಲಿ ಪಡೆದ ಜಾಗ ಈಗ ಹೇಗಿದೆ ನೋಡಿ – Kannada News | Negligence Suspected in Bowring Hospital Wall Collapse, Seven Feared Dead

ಬೆಂಗಳೂರು, ಏಪ್ರಿಲ್​​ 30: ನಗರದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು, ಸುಮಾರು 15 ಜನರು ಗಾಯಗೊಂಡಿದ್ದಾರೆ. ಆಸ್ಪತ್ರೆ ಆವರಣದ ಖಾಲಿ ಜಾಗದಲ್ಲಿ ಮಣ್ಣನ್ನು ಅಗೆದು ಗೋಡೆಯ ಅಂಚಿಗೆ ಸುರಿದಿದ್ದು, ಅಲ್ಲದೆ ಗೋಡೆಯ ಸುತ್ತಲೂ ಗಿಡಗಳನ್ನು ನೆಟ್ಟಿರುವುದು ಗೋಡೆಯನ್ನು ದುರ್ಬಲಗೊಳಿಸಿತ್ತು ಎಂದು ತಿಳಿದುಬಂದಿದೆ. ಇದರ ಪರಿಣಾಮವಾಗಿ, ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ನೀರು ಗೋಡೆಯ ಮೇಲೆ ಒತ್ತಡ ಹೇರಿದ್ದರಿಂದ ಗೋಡೆ ಕುಸಿದಿದೆ. ಗೋಡೆಯ…

Read More

Chanakya Niti: ಈ ಗುಣಗಳಿರುವ ಸ್ನೇಹಿತರು ಎಂದಿಗೂ ಮೋಸ ಮಾಡಲಾರರು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: According to Acharya Chanakya, friends with these qualities are very good

ಸ್ನೇಹ (Friendship) ಎನ್ನುವುದು ಭಾಷೆ, ಜಾತಿ, ಧರ್ಮ ಎಲ್ಲವನ್ನು ಮೀರಿದ ಸುಂದರ ಬಂಧ. ಪ್ರತಿಯೊಬ್ಬರ ಜೀವನದಲ್ಲೂ ಫ್ರೆಂಡ್ಸ್‌ ಇದ್ದೇ ಇರುತ್ತಾರೆ. ಸ್ನೇಹಿತರು ನಮ್ಮ ಇಡೀ ಜೀವನವನ್ನು ಸುಂದರವಾಗಿಸಬಲ್ಲರು. ಅಲ್ಲದೆ ನಮ್ಮ ಜೀವನವನ್ನು ಉತ್ತಮವಾಗಿಸಬಲ್ಲರು. ಅದೇ ರೀತಿ ಕೆಲವು ಸ್ನೇಹಿತರು ಸ್ವಾರ್ಥ ಮತ್ತು ದುರಾಸೆಯಿಂದ ಇನ್ನೊಬ್ಬರ ಜೀವನವನ್ನೇ ಹಾಳು ಮಾಡಬಲ್ಲರು. ಇನ್ನೂ ಕೆಲ ಸ್ನೇಹಿತರು ಪ್ರತಿಯೊಂದು ಹಂತದಲ್ಲೂ ನಿಮಗೆ ಬೆಂಬಲವಾಗಿ ನಿಲ್ಲುತ್ತಾರೆ. ಅವರು ಎಂದಿಗೂ ಮೋಸ ಮಾಡಲಾರರು ಎಂದು ಆಚಾರ್ಯ ಚಾಣಕ್ಯರು. ಹಾಗಿದ್ರೆ ಯಾವ ಗುಣಗಳನ್ನು ಹೊಂದಿರುವ ಸ್ನೇಹಿತರು…

Read More

‘ಧುರಂಧರ್ 2’ ನಿರ್ದೇಶಕ ಆದಿತ್ಯ ಧಾರ್ ಹಾಗೂ ಪತ್ನಿ ಯಾಮಿ ಪೈಕಿ ಯಾರು ಹೆಚ್ಚು ಶ್ರೀಮಂತರು?

‘ಧುರಂಧರ್’ ನಿರ್ದೇಶಕ ಆದಿತ್ಯ ಧಾರ್ ಹೆಚ್ಚು ಚರ್ಚೆಯಲ್ಲಿರುವ ವ್ಯಕ್ತಿ. ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳ ಭಾರಿ ಯಶಸ್ಸಿನ ನಂತರ, ಆದಿತ್ಯ ಅವರ ಸಂಪತ್ತು ಎಷ್ಟು ಎಂಬ ಬಗ್ಗೆ ಚರ್ಚೆ ಆಗಿದೆ. ಅವರ ಪತ್ನಿ ಯಾಮಿ ಗೌತಮ್ ಮತ್ತು ಆದಿತ್ಯ ಅವರ ಒಟ್ಟು ಸಂಪತ್ತಿನ ಬಗ್ಗೆ ಇಲ್ಲಿದೆ ಮಾಹಿತ. ‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಎರಡೂ ಚಿತ್ರಗಳ ಭಾರಿ ಯಶಸ್ಸಿನ ನಂತರ ನಿರ್ದೇಶಕ ಆದಿತ್ಯ ಧಾರ್ ಜನಪ್ರಿಯತೆ ಹೆಚ್ಚಿದೆ. ಆದಿತ್ಯ ಈಗ ಬಾಲಿವುಡ್ ಅಲ್ಲಿ ಬೇಡಿಕೆಯ…

Read More

ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ – Kannada News | Tamil Nadu Elections Newlyweds Couple come to vote soon after marriage in Tirunelveli

ಚೆನ್ನೈ, ಏಪ್ರಿಲ್ 23: ತಮಿಳುನಾಡಿನಲ್ಲಿ ಇಂದು ವಿಧಾನಸಭಾ ಚುನಾವಣೆ (Tamil Nadu Assembly Elections) ನಡೆಯುತ್ತಿದೆ. ಇಂದು ನಡೆದ ಚುನಾವಣೆಯಲ್ಲಿ ಮತ ಚಲಾಯಿಸಲು ತಿರುನಲ್ವೇಲಿಯಲ್ಲಿ ನವವಿವಾಹಿತ ದಂಪತಿ ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದಿದ್ದಾರೆ. ಕೊರಳಲ್ಲಿ ಹಾರ ಹಾಕಿಕೊಂಡೇ ಮತಗಟ್ಟೆಗೆ ಬಂದ ದಂಪತಿ ಮತ ಚಲಾಯಿಸಿದ್ದಾರೆ. ತಮಿಳುನಾಡಿನಲ್ಲಿ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಸಮ್ಮಿಶ್ರ ಸರ್ಕಾರದ ಅವಧಿ ಮೇ 7ರಂದು ಕೊನೆಗೊಳ್ಳುತ್ತದೆ. ಹೀಗಾಗಿ, ತಮಿಳುನಾಡಿನಲ್ಲಿ ಹೊಸ ಸರ್ಕಾರವನ್ನು ಆಯ್ಕೆ ಮಾಡಲು ಚುನಾವಣೆ ನಡೆಯುತ್ತಿದೆ. ಅದರಂತೆ,…

Read More