Headlines

ಜಾಗತಿಕವಾಗಿ ಭಾರತ ನಿರ್ಣಾಯಕ ಪಾತ್ರ ವಹಿಸುತ್ತಿದೆ; ಫಿನ್ಲೆಂಡ್ ಅಧ್ಯಕ್ಷ ಮೆಚ್ಚುಗೆ – Kannada News | India and Finland sign 11 major outcomes during Finnish President visit Raisina Dialogue

ನವದೆಹಲಿ, ಮಾರ್ಚ್ 5: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ನವದೆಹಲಿಯಲ್ಲಿ ರೈಸಿನಾ ಸಂವಾದದ 11ನೇ ಆವೃತ್ತಿಯನ್ನು ಉದ್ಘಾಟಿಸಿದರು. ಮುಖ್ಯ ಭಾಷಣ ಮಾಡಿದ ಫಿನ್ಲೆಂಡ್ ಅಧ್ಯಕ್ಷ ಡಾ. ಅಲೆಕ್ಸಾಂಡರ್ ಸ್ಟಬ್ ಜಾಗತಿಕ ದಕ್ಷಿಣವು ಮುಂದಿನ ವಿಶ್ವ ಕ್ರಮವನ್ನು ನಿರ್ಧರಿಸುತ್ತದೆ. ಭಾರತವು ಅದರಲ್ಲಿ ನಿರ್ಣಾಯಕ ಅಂಶವನ್ನು ವಹಿಸುತ್ತದೆ ಎಂದು ಹೇಳಿದರು. ಜಾಗತಿಕ ಶಕ್ತಿ ಸಮತೋಲನವು ಬದಲಾಗಿದೆ. ಪಾಶ್ಚಿಮಾತ್ಯ ಪ್ರಾಬಲ್ಯದ ಪ್ರಪಂಚದ ಯುಗ ಮುಗಿದಿದೆ, ಇಂದು ವಿಶ್ವ ರಾಜಕೀಯದಲ್ಲಿ ಪ್ರಮುಖ ಸವಾಲುಗಳಿವೆ ಎಂದು ಅವರು ಒಪ್ಪಿಕೊಂಡರು. ಪ್ರಧಾನಿ…

Read More

IPL ಫೈನಲ್​​​ ದಿನದಂದು ಆರ್‌ಸಿಬಿ ಫ್ಯಾನ್ಸ್​​​ಗೆ ಉಚಿತ ಮೆಟ್ರೋ ಪ್ರಯಾಣ: ಅಂತೆಕಂತೆಗಳಿಗೆ BMRCL ಸ್ಪಷ್ಟನೆ

ಬೆಂಗಳೂರು, ಮೇ 30: ಅಹಮದಾಬಾದ್‌ನಲ್ಲಿ ಮೇ 31ರಂದು ನಡೆಯಲಿರುವ ಐಪಿಎಲ್ (IPL) ಫೈನಲ್ ಪಂದ್ಯ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಮ್ಮ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸ್ಪಷ್ಟಪಡಿಸಿದೆ. ಯಾರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಎಲ್ಲರೂ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಬೇಕೆಂದು ಮನವಿ ಮಾಡಲಾಗಿದೆ. ಮುಖ್ಯಾಂಶಗಳು ನಾಳೆ ಅಹಮದಾಬಾದ್​​ನಲ್ಲಿ ಐಪಿಎಲ್​ ಫೈನಲ್ ಪಂದ್ಯ ಮೆಟ್ರೋದಲ್ಲಿ…

Read More

IND vs ZIM: ಸತತ 8ನೇ ಪಂದ್ಯದಲ್ಲಿ ಟಾಸ್ ಗೆದ್ದ ಅಯ್ಯರ್; ತಂಡದ ಪರ ಯುವ ವೇಗಿ ಪಾದಾರ್ಪಣೆ – Kannada News | Shreyas Iyer’s Team India Seeks First Win in Zimbabwe T20 Series Opener

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಸತತ ಎರಡು ಟಿ20 ಸರಣಿಗಳನ್ನು ಸೋತ ಟೀಂ ಇಂಡಯಾ ಇದೀಗ ಮತ್ತೊಮ್ಮೆ ಮೈದಾನಕ್ಕಿಳಿದಿದೆ. ಈ ಬಾರಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಜಿಂಬಾಬ್ವೆ (India vs Zimbabwe ) ತಂಡವನ್ನು ಎದುರಿಸುತ್ತಿರುವ ಶ್ರೇಯಸ್ ಅಯ್ಯರ್ ಪಡೆ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಶ್ರೇಯಸ್ ಅಯ್ಯರ್ (Shreyas Iyer) ತಂಡದ ನಾಯಕನಾದ ಬಳಿಕ ಇದುವರೆಗೆ 7 ಪಂದ್ಯಗಳನ್ನು ಆಡಲಾಗಿದೆ. ಆದರೆ ಈ 7 ಪಂದ್ಯಗಳಲ್ಲಿ ಒಂದರಲ್ಲೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಇದೀಗ ಕಳೆದ ಸರಣಿಗಳಲ್ಲಿ…

Read More

ಸಂಜು ಸ್ಯಾಮ್ಸನ್​ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಯಿತು. ಕೊನೆಯ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಅವರಿಗೆ ಟೂರ್ನಮೆಂಟ್ ಆಟಗಾರ ಪ್ರಶಸ್ತಿಯೂ ಲಭಿಸಿತು. ಆದರೆ ಜಸ್ಪ್ರೀತ್ ಬುಮ್ರಾ ಈ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ಎಬಿ ಡಿವಿಲಿಯರ್ಸ್ ಅಭಿಪ್ರಾಯ ಪಟ್ಟಿದ್ದಾರೆ. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಎಬಿ ಡಿವಿಲಿಯರ್ಸ್, ‘ಈ ಪ್ರಶಸ್ತಿಗಾಗಿ ಸಂಜು ಸ್ಯಾಮ್ಸನ್ ಮತ್ತು…

Read More

ಆರ್​ಬಿಐ ಅಂದಾಜಿಗಿಂತಲೂ ಹೆಚ್ಚು ವೇಗದಲ್ಲಿ ಭಾರತದ ಆರ್ಥಿಕತೆ ಬೆಳೆಯಲಿದೆ: ಅರವಿಂದ್ ಪನಗರಿಯಾ – Kannada News | Indian economy to grow by atleast 7pc says arvind panagariya

ನವದೆಹಲಿ, ಆಗಸ್ಟ್ 10: ಭಾರತದ ಆರ್ಥಿಕತೆಯ ಬೆಳವಣಿಗೆಯ ವೇಗದ ವಿಚಾರದಲ್ಲಿ ಅರವಿಂದ್ ಪನಗರಿಯಾ (Arvind Panagariya) ಹೆಚ್ಚು ಆಶಾವಾದಿಯಾಗಿದ್ದಾರೆ. ಭಾರತದ ಜಿಡಿಪಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 6.7ರಷ್ಟು ಬೆಳೆಯಬಹುದು ಎಂದು ಆರ್​ಬಿಐ ತನ್ನ ಇತ್ತೀಚಿನ ಎಂಪಿಸಿ ಸಭೆಯಲ್ಲಿ ಅಂದಾಜು ಮಾಡಿದೆ. ಆದರೆ, ಭಾರತದ ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಹಾಗೂ ಈಗಿನ 16ನೇ ಹಣಕಾಸು ಆಯೋಗದ ಅಧ್ಯಕ್ಷರೂ ಆಗಿರುವ ಅರವಿಂದ್ ಪನಗರಿಯಾ ಅವರು ಭಾರತದ ಜಿಡಿಪಿಯ ಬೆಳವಣಿಗೆ ಶೇ. 7ಕ್ಕಿಂತ ಹೆಚ್ಚಿನ ದರದಲ್ಲಿ ಮುಂದುವರಿಯುತ್ತದೆ ಎಂದಿದ್ದಾರೆ….

Read More

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ. ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್,…

Read More

ಸುವೇಂದು ಆಪ್ತ ಸಹಾಯಕ ಚಂದ್ರನಾಥ್ ರಥ್ ಕೊಲೆಯಾಗಿದ್ದು ಹೇಗೆ? ಭೀಕರ ಕೃತ್ಯದ ವಿವರ ಇಲ್ಲಿದೆ – Kannada News | Suvendu Adhikari’s Aide Chandranath Rath Murdered: West Bengal Political Killing Shocks State

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal)ದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದ ಆ ಒಂದು ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (41) ಅವರನ್ನು ಹಂತಕರು ಅಟ್ಟಾಡಿಸಿ ಕೊಂದ ರೀತಿ ತನಿಖಾಧಿಕಾರಿಗಳನ್ನೂ ಬೆಚ್ಚಿಬೀಳಿಸಿದೆ. ಮೂರು ದಿನಗಳ ಕಾಲ ಬೆನ್ನೇರಿದ್ದ ‘ನೆರಳು’ ಚಂದ್ರನಾಥ್ ರಥ್ ಹಂತಕರ ಕಣ್ಣಿಗೂ ಬಿದ್ದಿದ್ದರು. ಅಧಿಕಾರಿಗಳು ನೀಡುವ ಮಾಹಿತಿಯ ಪ್ರಕಾರ,…

Read More

ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್‌ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ – Kannada News | Jr. NTR and Trivikram Team Up for Mythological Film; Anirudh Scores Music

ತೆಲುಗು ನಟ ನಟ ಜೂನಿಯರ್ ಎನ್‌ಟಿಆರ್ (JR NTR) ಸದ್ಯ ‘ಡ್ರ್ಯಾಗನ್’ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಸಿನಿಮಾ ಕೆಲಸಗಳು ನಡೆಯುವಾಗಲೇ ಜೂನಿಯರ್ ಎನ್​​ಟಿಆರ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸ್ಟಾರ್ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಒಂದು ಭಾರಿ ಬಜೆಟ್‌ನ ಪೌರಾಣಿಕ ಸಿನಿಮಾ ಮೂಡಿಬರಲಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರವನ್ನು ನಂದಮೂರಿ ಕಲ್ಯಾಣ್…

Read More

ಇನ್ಮುಂದೆ ನೋಟುಗಳು ಹರಿಯಲ್ಲ, ನೀರಿಗೆ ನೆನೆಯಲ್ಲ: 200 ಕೋಟಿ ಪ್ಲಾಸ್ಟಿಕ್ ನೋಟು ಮುದ್ರಣ; ಕಾಗದದ ನೋಟುಗಳು ಬಂದ್ ಆಗುತ್ತಾ? – Kannada News | India Gets Polymer Notes: RBI’s New Durable Plastic Currency Trials and Benefits

ದೆಹಲಿ, ಜು.29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಪ್ರಥಮ ಬಾರಿಗೆ ಪ್ಲಾಸ್ಟಿಕ್ (ಪಾಲಿಮರ್) ಕರೆನ್ಸಿ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರಲು ಮಹತ್ವದ ಹೆಜ್ಜೆ ಇಟ್ಟಿದೆ. 10 ಹಾಗೂ 20 ರೂ. ಮುಖಬೆಲೆಯ ಒಟ್ಟು 200 ಕೋಟಿ (2 ಬಿಲಿಯನ್) ಪ್ಲಾಸ್ಟಿಕ್ ನೋಟುಗಳನ್ನು ಪ್ರಾಯೋಗಿಕ ಪರೀಕ್ಷೆಗೆ (Field Trials) ಮುದ್ರಿಸುವ ಆರ್‌ಬಿಐ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅಂಕಿತ ನೀಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 100 ಕೋಟಿ (1 ಬಿಲಿಯನ್) 10…

Read More

ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್  – Kannada News | Anushka Shocks Judges with German Opera on Sa Re Ga Ma Pa Zee Kannada

‘ಸರೆಗಮಪ’ ಶೋ ಆರಂಭ ಆಗಿದೆ. ಇದಕ್ಕೆ ಆಡಿಷನ್ ನಡೆಯುತ್ತಿದೆ. ವಿವಿಧ ರೀತಿಯ ಸ್ಪರ್ಧಿಗಳು ಇದಕ್ಕೆ ಆಗಮಿಸಿದ್ದಾರೆ. ಅನುಷ್ಕಾ ಎಂಬ ಸ್ಪರ್ಧಿ ಜರ್ಮನ್ ಒಪೆರಾ ಹಾಡಿದ್ದಾರೆ. ಇದನ್ನು ಕೇಳಿ ಜಡ್ಜ್​​ಗಳು ಕೂಡ ಒಮ್ಮೆ ಶಾಕ್ ಆದರು. ಅರ್ಜುನ್ ಜನ್ಯ ಅವರು ತಲೆಬಾಗಿದರು. ಈ ವಿಡಿಯೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More