Headlines

ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್! – Kannada News | Container Lorry Rams Bolero on NH 44 Near Chikkaballapur, Driver Killed After Vehicle Dragged Half a Kilometer

ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂದೆ ಹೋಗುತ್ತಿದ್ದ ಬೊಲೇರೊ ಜೀಪ್​ಗೆ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿ ನಂತರ ಬೊಲೇರೊ ಮೇಲೆ ಉರುಳಿ ಬಿದ್ದಿದೆ. ಬೊಲೆರೋದಲ್ಲಿದ್ದ ಬೆಂಗಳೂರಿನ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IND vs ENG: 3 ಪಂದ್ಯಗಳಲ್ಲೂ ಟಾಸ್ ಸೋತ ಗಿಲ್; ಭಾರತ ತಂಡದಲ್ಲಿ 3 ಬದಲಾವಣೆ – Kannada News | IND vs ENG 3rd ODI: Lords Series Decider Preview, Playing XI and India’s 22 Year Wait

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ 6 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಏತನ್ಮಧ್ಯೆ, ಕಾರ್ಡಿಫ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ 4 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿತು. ಇದೀಗ ಲಾರ್ಡ್ಸ್‌ನಲ್ಲಿ ಉಭಯ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸರಣಿ ಕೈಸೇರಲಿದೆ. ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ…

Read More

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್! – Kannada News | Home Minister Parameshwara on JJ Nagar Stone Pelting, Juvenile Arrest

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅವರು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು…

Read More

ನಿರುದ್ಯೋಗಿಗಳೇ ಇವರ ಟಾರ್ಗೆಟ್: MNC ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ – Kannada News | Job Scam in Whitefield: MNC Recruitment Fraud Targets Unemployed Youth

ಬೆಂಗಳೂರು, ಜುಲೈ 15: “ಎಂಎನ್‌ಸಿ ಕಂಪನಿಗಳಲ್ಲಿ ಕೈತುಂಬಾ ಸಂಬಳ, ವರ್ಷ ವರ್ಷವೂ ಭರ್ಜರಿ ಹೈಕ್ ನೀಡಲಾಗುವುದು. ನಮ್ಮ ಸಂಸ್ಥೆಗೆ ಬಂದರೆ ನಿಮ್ಮ ಭವಿಷ್ಯವೇ ಬದಲಾಗುತ್ತದೆ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿ ಇಂಟರ್ವಿವ್ಯೂಗೆ ಹೋಗುವ ಮುನ್ನ ನಿರುದ್ಯೋಗಿಗಳು ಎಚ್ಚರ ವಹಿಸಬೇಕಾಗಿದೆ. ಏಕೆಂದರೆ, ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ (job scam) ಕೊಡಿಸುವುದಾಗಿ ನಂಬಿಸಿ ಯುವಕ-ಯುವತಿಯರಿಗೆ ಲಕ್ಷಾಂತರ ರೂ ವಂಚಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಭೇದಿಸಿದ್ದಾರೆ. ಉದ್ಯೋಗದ ಆಸೆಗೆ ಬಿದ್ದ ನೂರಾರು ವಿದ್ಯಾವಂತರು ಹಣ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ….

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ದಂಪತಿ: ಬೇಬಿ ಬಂಪ್ ಫೋಟೊಶೂಟ್

ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ. ಧನ್ಯತಾ ಮತ್ತು ಡಾಲಿ ಧನಂಜಯ್ ಅವರುಗಳು ಫೋಟೊಶೂಟ್​​ನಲ್ಲಿ ಮುದ್ದಾಗಿ ಕಾಣುತ್ತಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಪೋಷಕರ ಖುಷಿಯಲ್ಲಿದ್ದಾರೆ. ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ…

Read More

ಡ್ರೀಮ್ ಕಾರು ರಿವೀಲ್ ಮಾಡಿದ ಪ್ರಿಯಾ ಸುದೀಪ್; ನೀವು ಊಹಿಸಲಿಕ್ಕೂ ಸಾಧ್ಯವಿಲ್ಲ – Kannada News | Priya Sudeep Reveals her Dream Car Mini Cooper

ಪ್ರಿಯಾ ಸುದೀಪ್ ಅವರು ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡದ ಒಡೆತನ ಹೊಂದಿದ್ದಾರೆ. ಸುದೀಪ್ ಅವರು ಬೆನ್ನು ತಟ್ಟಿದ್ದರಿಂದ ಈ ತಂಡದ ಮಾಲೀಕರಾಗಲು ಅವರು ಒಪ್ಪಿದರು. ಈ ತಂಡದ ಬಗ್ಗೆ ಮಾತನಾಡುವಾಗ ಅವರು ಕಾರುಗಳ ಬಗ್ಗೆ ಒಂದಷ್ಟು ವಿಷಯ ಹೇಳಿಕೊಂಡಿದ್ದಾರೆ. ತಮ್ಮ ಡ್ರೀಮ್ ಕಾರ್ ಬಗ್ಗೆಯೂ ಅವರು ಮಾಹಿತಿ ರಿವೀಲ್ ಮಾಡಿದ್ದಾರೆ. ಮಿನಿ ಕೂಪರ್ ಪ್ರಿಯಾ ಅವರ ಡ್ರೀಮ್ ಕಾರು. ಎಲೆಕ್ಟ್ರಿಕ್​ಗಿಂತ ಮ್ಯಾನ್ಯುವಲ್​ನ ಅವರು ಹೆಚ್ಚು ಇಷ್ಟಪಡುತ್ತಾರೆ. ಆಟೋಮ್ಯಾಟಿಕ್​​ಗಿಂತ ಮ್ಯಾನ್ಯುವೆಲ್ ಕಾರನ್ನು ಅವರು ಹೆಚ್ಚು ಇಷ್ಟಪಡುತ್ತಾರೆ. ಇನ್ನಷ್ಟು ಸಿನಿಮಾ…

Read More

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ಧಾರವಾಡ, ಮಾರ್ಚ್​​ 14: ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದೆ. ಜನರು ಸೆಕೆಗೆ ಬೇಸತ್ತಿದ್ದಾರೆ. ಈ ಮಧ್ಯೆ ವಿದ್ಯಾಕಾಶಿ ಧಾರವಾಡಲ್ಲಿ ಇಂದು ಆಲಿಕಲ್ಲು ಸಹಿತ ಭಾರಿ ಮಳೆ ಆಗಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಬಾರಿಯೂ ಮಳೆ ಕಂಟಕವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ, ಭಾರತಕ್ಕೆ ಸಿಗಲಿದೆಯೇ ಜಾಗತಿಕ ಇಂಧನ ಬಲ ತರುವ ‘ಯುರೇನಿಯಂ’? – Kannada News | PM Modi in Australia: India’s Global Energy Push with Uranium Deal

ಮೆಲ್ಬೋರ್ನ್, ಜುಲೈ 09: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಮೂರು ರಾಷ್ಟ್ರಗಳ ಅಧಿಕೃತ ಪ್ರವಾಸದ ಎರಡನೇ ಹಂತವಾಗಿ ಗುರುವಾರ ಮೆಲ್ಬೋರ್ನ್​ನಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಜಾಗತಿಕ ಪೂರೈಕೆ ಸರಪಳಿ ಅಡಚಣೆ ಮತ್ತು ಇಂಧನ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನೈಸರ್ಗಿಕ ಹಾಗೂ ಅತ್ಯಂತ ವಿಶ್ವಾಸಾರ್ಹ ಪಾಲುದಾರರಾಗಿ ಮುಂದುವರೆಯಲಿದೆ ಎಂದು ಎರಡೂ ದೇಶಗಳ ನಾಯಕರು ಘೋಷಿಸಿದ್ದಾರೆ. ‘ಮಾ ತುಜೆ ಸಲಾಮ್’ ಗೀತೆಗೆ ಮನಸೋತ ಮೋದಿ! ಆಸ್ಟ್ರೇಲಿಯಾಕ್ಕೆ…

Read More

ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ – Kannada News | PM Modi writes letter to the people of Karnataka in Kannada extending Makara Sankranti wishes

ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಕರ್ನಾಟಕದ ಸಮಸ್ತ ಜನರಿಗೆ ಮಕರ ಸಂಕ್ರಾಂತಿಯ (Makar Sankranti) ಶುಭ ಹಾರೈಸಿದ್ದಾರೆ. ಕನ್ನಡದಲ್ಲೇ ಪತ್ರ ಬರೆದು ಅವರು ಶುಭಾಶಯ ಕೋರಿರುವುದು ವಿಶೇಷ. ಈ ಪತ್ರವನ್ನು ತಮ್ಮ ಟ್ವಿಟ್ಟರ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಮಿಳು, ತೆಲುಗು, ಹಿಂದಿ, ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ಪತ್ರ ಬರೆದು ಆಯಾ ರಾಜ್ಯದ ಜನರಿಗೆ ಸಂಕ್ರಾಂತಿ/ ಪೊಂಗಲ್ ಶುಭಾಶಯ ಕೋರಿದ್ದಾರೆ. ಪತ್ರದ ಮೂಲಕ ಪ್ರಧಾನಿ ಮೋದಿ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ….

Read More

ಧಾರವಾಡದ ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ – Kannada News | Power Supply Disruption Halts Trains for Over Four Hours at Alnavar Railway Station

ಧಾರವಾಡ, ಜುಲೈ 28: ವಿದ್ಯುತ್ ಪೂರೈಕೆಯಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ನಾಲ್ಕು ಗಂಟೆಗೂ ಅಧಿಕ ಕಾಲ ಹಲವು ರೈಲುಗಳು ನಿಂತ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಲೋಂಡಾ ಭಾಗದಲ್ಲಿ ಉಂಟಾದ ವಿದ್ಯುತ್ ಪೂರೈಕೆ ಸಮಸ್ಯೆಯಿಂದ ಬೆಂಗಳೂರು–ಬೆಳಗಾವಿ ಎಕ್ಸ್‌ಪ್ರೆಸ್ ಹಾಗೂ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ಸೇರಿದಂತೆ ಕೆಲವು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪರಿಣಾಮವಾಗಿ ರೈಲುಗಳನ್ನು ಅಳ್ನಾವರ ರೈಲು ನಿಲ್ದಾಣದಲ್ಲೇ ನಿಲ್ಲಿಸಲಾಯಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More