ಶಿವಮೊಗ್ಗ ಉಳವಿ ಗ್ರಾಮದಲ್ಲಿ ಅನಿಷ್ಟ ಪದ್ಧತಿ: ರಸ್ತೆ ಕಾಮಗಾರಿ ಕಳಪೆ ಎಂದು ದೂರು ನೀಡಿದ ಗ್ರಾಮಸ್ಥರಿಗೆ 5 ವರ್ಷದಿಂದ ಬಹಿಷ್ಕಾರ – Kannada News | Social Boycott in Ulavi Village of Shivamogga: Family Ostracised for 5 Years After Complaining Against Poor Road Work

ಸಾಮಾಜಿಕ ಬಹಿಷ್ಕಾರ ಪ್ರಕರಣImage Credit source: tv9 ಶಿವಮೊಗ್ಗ, ಫೆಬ್ರವರಿ 13: ಇದು ನಾಗರೀಕ ಸಮಾಜವೇ ತಲೆ ತಗ್ಗಿಸುವ ವಿಚಾರ. ಮನೆಯನ್ನೆಲ್ಲಾ ಕಿತ್ತು ಬಿಸಾಡಿದ್ದಾರೆ. ಊರಲ್ಲಿ ಯಾವ ಕಾರ್ಯಕ್ರಮಕ್ಕೂ ಇವರು ಹೋಗುವಂತಿಲ್ಲ. ಯಾರ ಬಳಿಯೂ ಕೆಲಸಕ್ಕೆ ಹೋಗಲು ಆಗ್ತಿಲ್ಲ. ಇದಕ್ಕೆ ಕಾರಣವೇ ಸಾಮಾಜಿಕ ಬಹಿಷ್ಕಾರ. ಹಳ್ಳಿ ರಾಜಕೀಯ ದಿಲ್ಲಿಯನ್ನೂ ಮೀರಿಸುತ್ತೆ ಎನ್ನುತ್ತಾರೆ. ಇದಕ್ಕೆ ಜ್ವಲಂತ ಉದಾಹರಣೆಯಾಗಿದೆ ಶಿವಮೊಗ್ಗ (Shivamogga) ಜಿಲ್ಲೆ. ಇಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟದಿಂದ ಕುಟುಂಬಗಳು ಬೀದಿಗೆ ಬಿದ್ದಿವೆ. ಸೊರಬ ತಾಲೂಕಿನ ಅರಣ್ಯಭಾಗದಲ್ಲಿರುವ ಉಳವಿ ಗ್ರಾಮದಲ್ಲಿ…

Read More

UGC NET 2026: ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಹತೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ – Kannada News | UGC NET June 2026: Registration Open for JRF and Assistant Professor Exam

ಭಾರತೀಯ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮಹತ್ವದ ಸುದ್ದಿ ನೀಡಿದೆ. ಜೂನ್ 2026ರ ಸಾಲಿನ ಯುಜಿಸಿ ನೆಟ್ ಪರೀಕ್ಷೆಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಏಪ್ರಿಲ್ 29 ರಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಪರೀಕ್ಷಾ ವಿಧಾನ ಮತ್ತು ವೇಳಾಪಟ್ಟಿ: ಈ ಬಾರಿ ಜೂನ್ 22 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಒಟ್ಟು 85 ವಿಷಯಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು…

Read More

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ, ಎಬೋಲಾ ಹರಡುವಿಕೆ ತಡೆಗೆ ಏರ್‌ಪೋರ್ಟ್‌ಗಳಲ್ಲಿ ಸ್ಕ್ರೀನಿಂಗ್: ಯುಟಿ ಖಾದರ್ ಘೋಷಣೆ – Kannada News | Karnataka to Form MLAs Committee for Epidemic Control, Ebola Screening Begins at Airports: Says UT Khader

ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ಸಾಂಕ್ರಾಮಿಕ ರೋಗಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಪ್ರತಿ ಕ್ಷೇತ್ರದ ಜನಪ್ರತಿನಿಧಿಗಳನ್ನು ಒಳಗೊಂಡ ವಿಶೇಷ ಶಾಸಕರ ಸಮಿತಿ ರಚಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಜೊತೆಗೆ, ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ (Ebola) ಸೋಂಕಿನ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ, ಆ ದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ (Health Screening) ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ (UT Khader) ತಿಳಿಸಿದ್ದಾರೆ. ಸಾಂಕ್ರಾಮಿಕ ರೋಗಗಳ ಹರಡುವಿಕೆ ನಿಯಂತ್ರಣ…

Read More

ಶಾಸಕ ರಾಯರೆಡ್ಡಿ ಆಪ್ತನ ಲ್ಯಾಂಡ್ ಡೀಲಿಂಗ್ ವಿಡಿಯೋ ವೈರಲ್: ತಕ್ಷಣವೇ ಅಲರ್ಟ್ ಆದ ಶಾಸಕ – Kannada News | Koppal Land Acquisition Row: MLA Rayareddy’s Aide Navali Hiremath Caught in Yelaburga Deals

ಕೊಪ್ಪಳ, ಜು.13: ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ವಿಂಡ್ ಪವರ್, ಸೋಲಾರ್ ಮತ್ತು ಕೆಪಿಟಿಸಿಎಲ್ ವಿದ್ಯುತ್ ಸಬ್‌ಸ್ಟೇಷನ್‌ಗಳ ಜಮೀನು ಸ್ವಾಧೀನ ಪ್ರಕ್ರಿಯೆಯದ್ದೇ ದೊಡ್ಡ ಸುದ್ದಿಯಾಗುತ್ತಿದೆ. ಇದರ ನಡುವೆಯೇ, ಯಲಬುರ್ಗಾ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರ ಆಪ್ತ ಎನ್ನಲಾದ ಮುಖಂಡ ಎಸ್.ಆರ್. ನವಲಿ ಹಿರೇಮಠ ರೈತರೊಂದಿಗೆ ಬಹಿರಂಗವಾಗಿ ಲ್ಯಾಂಡ್ ಡೀಲ್ ಮಾಡುತ್ತಿರುವ ಮತ್ತೊಂದಿಷ್ಟು ಸ್ಫೋಟಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸರಣಿಯಾಗಿ ವೈರಲ್ ಆಗುತ್ತಿದ್ದು, ಕ್ಷೇತ್ರದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಶಾಸಕ…

Read More