Headlines

ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್! – Kannada News | Container Lorry Rams Bolero on NH 44 Near Chikkaballapur, Driver Killed After Vehicle Dragged Half a Kilometer

ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂದೆ ಹೋಗುತ್ತಿದ್ದ ಬೊಲೇರೊ ಜೀಪ್​ಗೆ ಕಂಟೇನರ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧಕಿಲೋ ಮೀಟರ್ ದೂರ ತಳ್ಳಿಕೊಂಡು ಹೋಗಿ ನಂತರ ಬೊಲೇರೊ ಮೇಲೆ ಉರುಳಿ ಬಿದ್ದಿದೆ. ಬೊಲೆರೋದಲ್ಲಿದ್ದ ಬೆಂಗಳೂರಿನ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕೌಂಟರ್​​

ಹುಬ್ಬಳ್ಳಿ, ಏಪ್ರಿಲ್​​ 07: ಉಪಚುನಾವಣೆ ನಂತರ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಯ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು,ನಾನು ಬೇರೆಯವರ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧನಿಲ್ಲ. ಪಕ್ಷದ ಅಧ್ಯಕ್ಷ ಅಥವಾ ಮುಖ್ಯಮಂತ್ರಿ ಉತ್ತರ ನೀಡಬೇಕು. ನಮ್ಮಿಬ್ಬರ…

Read More

ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ಭೇಟಿ: ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್​​

ಉಡುಪಿ, ಜೂನ್​​ 10: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಜೂನ್​​ 12 (ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಕ್ಷೇತ್ರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಶುಕ್ರವಾರ ಮಧ್ಯಾಹ್ನ ಉಡುಪಿಗೆ ಆಗಮಿಸಲಿರುವ ವಿಜಯ್ ಅವರು, ಮಧ್ಯಾಹ್ನ 3 ಗಂಟೆಗೆ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ. ದೇವಿಯ ದರ್ಶನ ಮತ್ತು ಪೂಜಾ ಕೈಂಕರ್ಯಗಳನ್ನು ಪೂರೈಸಿದ ನಂತರ, ಅಂದೇ ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚೆನ್ನೈಗೆ ವಾಪಸಾಗಲಿದ್ದಾರೆ. ಮತ್ತಷ್ಟು ವಿಡಿಯೋ…

Read More

ಆಸ್ಕರ್​​ಗೆ ಇನ್ನಷ್ಟು ಹತ್ತಿರವಾದ ‘ಹೋಮ್​​ಬೌಂಡ್’, ಇನ್ನೆಷ್ಟು ಹಂತ ಬಾಕಿ – Kannada News | Indian movie Homebound movie another step closer to Oscars

ಸಿನಿಮಾಗಳಿಗಾಗಿ (Cinema) ನೀಡಲಾಗುವ ವಿಶ್ವಶ್ರೇಷ್ಠ ಪ್ರಶಸ್ತಿ ಎಂದು ನಂಬಲಾಗಿರುವ ಆಸ್ಕರ್ಸ್ ಅಥವಾ ಅಕಾಡೆಮಿ ಅವಾರ್ಡ್ಸ್​ನಲ್ಲಿ ಭಾರತದ ಸಿನಿಮಾಗಳು ಪ್ರಶಸ್ತಿಯ ರೇಸಿನಲ್ಲಿದ್ದು, ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಸ್​​ಗೆ ಆಯ್ಕೆ ಆಗಿರುವ ‘ಹೋಮ್​​ಬೌಂಡ್’ ಸಿನಿಮಾ ಈಗಾಗಲೇ ಕೆಲವು ಮೆಟ್ಟಿಲುಗಳನ್ನು ಹತ್ತಿದೆ. ಇದೀಗ ಆಸ್ಕರ್​ಗೆ ಇನ್ನಷ್ಟು ಸನಿಹವಾಗಿದೆ ‘ಹೋಮ್​​ಬೌಂಡ್’ ಈ ಹಿಂದೆ ಪ್ರಾಥಮಿಕ ಹಂತ, ಅದರ ಬಳಿಕದ ಅಂತಿಮ ಹದಿನೈದರ ಪಟ್ಟಿಗೆ ಸಹ ‘ಹೋಮ್​​ಬೌಂಡ್’ ಆಯ್ಕೆ ಆಗಿತ್ತು. ಈಗ ನಾಮಿನೇಷನ್​​ಗೆ ಶಾರ್ಟ್ ಲಿಸ್ಟ್ ಆಗುವ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ….

Read More

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ – Kannada News | Karnataka Congress to Revise Gruhalakshmi and Gruhajyothi Beneficiary Lists

ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ ಬೆಂಗಳೂರು, ಮೇ 25: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಿನ್ನೆ (ಮೇ 24) ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳೆಂದರೆ, ಯೋಜನೆಯಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಮಾಡುವುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಣವು ಮೃತಪಟ್ಟವರ ಹೆಸರಿನಲ್ಲಿಯೂ…

Read More

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More

ಕೊನೆಗೂ ಎಚ್ಚೆತ್ತ ಸರ್ಕಾರ: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಎದುರಾಗಿದ್ದ ನೀರಿನ ಆತಂಕ ದೂರ – Kannada News | Tumakuru: water crisis facing Siddaganga Mutt has been resolved; KIADB Clears BESCOM Dues

ತುಮಕೂರು, ಜನವರಿ 29: ಪಂಪ್ ಹೌಸ್​ನ ವಿದ್ಯುತ್ ಬಿಲ್ (Electricity bill) ಪಾವತಿಸದ ಪರಿಣಾಮ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರಿನ ಸಂಪರ್ಕವನ್ನು ಕೆಐಎಡಿಬಿ ಅಧಿಕಾರಿಗಳು ಕಡಿತಗೊಳಿಸಿದ್ದರು. ಹೀಗಾಗಿ ಸಿದ್ಧಗಂಗಾ ಮಠಕ್ಕೆ ನೀರಿನ (Water) ಸಮಸ್ಯೆ ಆಗುವ ಆತಂಕ ಎದುರಾಗಿತ್ತು. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ಚರ್ಚೆ, ಟೀಕೆ ನಡೆದಿತ್ತು. ಟಿವಿ9 ವರದಿ ಕೂಡ ಮಾಡಿತ್ತು. ಇದೀಗ ವರದಿ ಬೆನ್ನಲ್ಲೇ ಬಾಕಿ ಉಳಿದಿದ್ದ ಸುಮಾರು 1.96 ಕೋಟಿ ರೂ ಹಣವನ್ನು ಬೆಸ್ಕಾಂಗೆ ಕೆಐಎಡಿಬಿ ಪಾವತಿಸಿದೆ. ಆ…

Read More

ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ

ನವದೆಹಲಿ, (ಮೇ 29): ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು…

Read More

ಪಶ್ಚಿಮ ಬಂಗಾಳದಲ್ಲಿ ಎಸ್​ಐಆರ್​ಗೆ ಫೆ. 21ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್ – Kannada News | Supreme Court extends deadline for SIR in West Bengal by one week

ನವದೆಹಲಿ, ಫೆಬ್ರವರಿ 9: ಪಶ್ಚಿಮ ಬಂಗಾಳದಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಫೆಬ್ರವರಿ 14ರವರೆಗೆ ಇದ್ದ ಗಡುವನ್ನು ವಿಸ್ತರಿಸಿದೆ. ಮತಪಟ್ಟಿ ವಿಶೇಷ ಪರಿಷ್ಕರಣೆ (SIR) ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ (Supreme Court) ಪಶ್ಚಿಮ ಬಂಗಾಳದ ಡಿಜಿಪಿಗೆ ನೋಟಿಸ್ ಜಾರಿ ಮಾಡಿದೆ. ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಡಿಜಿಪಿಗೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗದ ಪರವಾಗಿ SIR ಕರ್ತವ್ಯಗಳಲ್ಲಿ ತೊಡಗಿರುವ ಅಧಿಕಾರಿಗಳಿಗೆ ಬೆದರಿಕೆ ಮತ್ತು…

Read More

‘ಕೆಡಿ’ ಸಿನಿಮಾ ರಿಲೀಸ್​​ಗೂ ಮೊದಲು ತಲೆ ಎತ್ತಿತು ಬೃಹತ್​ ಕಟೌಟ್

ಧ್ರುವ ಸರ್ಜ ನಟನೆಯ ‘ಕೆಡಿ’ ಸಿನಿಮಾ ಇಂದು ರಿಲೀಸ್ ಆಗಿದೆ. ಮುಂಜಾನೆಯೇ ಅನೇಕ ಕಡೆಗಳಲ್ಲಿ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಕೆಲವು ಕಡೆಗಳಲ್ಲಿ ತಾಂತ್ರಿಕ ಕಾರಣದಿಂದ ಸಿನಿಮಾ ಪ್ರಸಾರ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಧ್ರುವ ಸರ್ಜಾ ಅವರ ಬೃಹತ್ ಕಟೌಟ್ ತಲೆ ಎತ್ತಿದ್ದು, ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More