Headlines

25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ವೈಟ್ ಟ್ಯಾಪಿಂಗ್ ರಸ್ತೆಯಲ್ಲೇ 350 ಕೋಟಿ ರೂ.ನಲ್ಲಿ ಫ್ಲೈಓವರ್ – Kannada News | GBA’s 350 Cr Minerva Hudson Flyover Plan Questioned Over Prior 25 Cr White Topping

ಬೆಂಗಳೂರು, ಜೂ.25: ರಾಜಧಾನಿಯ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ನಗರದಲ್ಲಿ ಬರೋಬ್ಬರಿ 75 ಕಿಲೋ ಮೀಟರ್ ಉದ್ದದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಲು ಮುಂದಾಗಿದೆ. ಇದರ ಭಾಗವಾಗಿ ನಗರದ ಮಿನರ್ವ ಸರ್ಕಲ್‌ನಿಂದ ಹಡ್ಸನ್ ಸರ್ಕಲ್ ವರೆಗೆ 350 ಕೋಟಿ ರೂಪಾಯಿ ಬೃಹತ್ ವೆಚ್ಚದಲ್ಲಿ 2.5 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ (Flyover) ನಿರ್ಮಾಣ ಮಾಡಲು ಜಿಬಿಎ ಅಡಿಯ ‘ಬಿ ಸ್ಮೈಲ್’ ಯೋಜನೆ ಚಾಲನೆ ನೀಡಿದೆ. ಸಂಚಾರ ನಿಯಂತ್ರಿಸಲು ಫ್ಲೈಓವರ್ ಮಾಡುವುದು ಸ್ವಾಗತಾರ್ಹವಾದರೂ,…

Read More

ಬಿಳಿ ಶರ್ಟು ಪಂಚೆ ತೊಟ್ಟು ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ, ವಿಶೇಷತೆಯೇನು? – Kannada News | Rakshit Shetty seen wearing traditional dress here is the detail

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ (Rakshit Shetty) ಕುರಿತು ಕೆಲ ದಿನಗಳ ಹಿಂದೆ ಟ್ರೋಲ್​ ಒಂದು ಹರಿದಾಡುತ್ತಿತ್ತು, ‘ರಕ್ಷಿತ್ ಕಳೆದ ಹೋಗಿದ್ದಾರೆ ಹುಡುಕಿ ಕೊಡಿ’ ಎಂದು ಕೆಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದರು. ರಕ್ಷಿತ್ ಸಹ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಬಹುತೇಕ ಕಾಣೆ ಆಗಿದ್ದರು. ಹೊರಗೆಲ್ಲೂ ಕಾಣಿಸಿಕೊಂಡಿರಲಿಲ್ಲ. ‘ರಿಚರ್ಡ್ ಆಂಟೊನಿ’ ಸಿನಿಮಾದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಬಿಟ್ಟರೆ ಇನ್ನೇನೂ ಅಪ್​​ಡೇಟ್ ನೀಡಿರಲಿಲ್ಲ. ಇದೀಗ ರಕ್ಷಿತ್ ಶೆಟ್ಟಿ ಹಠಾತ್ತನೆ ಕಾಣಿಸಿಕೊಂಡಿದ್ದಾರೆ. ಅದೂ ಪಂಚೆ ಮತ್ತು ಶರ್ಟು ಧರಿಸಿ. ರಕ್ಷಿತ್…

Read More

ನೈಜ ಘಟನೆಗಳ ಆಧಾರಿತ ‘ಬೇಲ್’ ಸಿನಿಮಾ ಟೀಸರ್; ಗಮನ ಸೆಳೆದ ಶಿವಣ್ಣ ಲುಕ್ – Kannada News | Shiva Rajkumar starrer Bail Kannada movie teaser by Pavan Wadeyar KVN Productions

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shiva Rajkumar) ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ಪಾತ್ರಗಳ ಮೂಲಕ ಅಭಿಮಾನಿಗಳ ಎದುರು ಬರುತ್ತಾರೆ. ಹಲವು ಸಿನಿಮಾಗಳು ಅವರ ಕೈಯಲ್ಲಿವೆ. ಆ ಪೈಕಿ ಕನ್ನಡದ ‘ಬೇಲ್’ ಸಿನಿಮಾ (Bail Kannada Movie) ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದು ನೈಜ ಘಟನೆಗಳನ್ನು ಆಧರಿಸಿದ ಸಿನಿಮಾ ಎಂಬುದು ವಿಶೇಷ. ಈಗ ‘ಬೇಲ್’ ಸಿನಿಮಾದ ಟೀಸರ್ (Bail Teaser) ಬಿಡುಗಡೆ ಮಾಡಲಾಗಿದೆ. ಇದರಲ್ಲಿ…

Read More

ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್: ಮೂವರು ಅರೆಸ್ಟ್ – Kannada News | West Bengal Women Kidnapped and assaulted in T Narasipur Mysuru; Accused Arrested

ಮೈಸೂರು, ಜುಲೈ 21: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು ಪ್ರತ್ಯೇಕ ಭೀಕರ ಘಟನೆಗಳಲ್ಲಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಟಿ. ನರಸೀಪುರದಲ್ಲಿ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಟಿ….

Read More

ರಾಮಮಂದಿರ ದೇಣಿಗೆ ಕಳ್ಳತನ: ಅನುಪಮ್ ಖೇರ್ ಬಗ್ಗೆ ನಾಸಿರುದ್ದೀನ್ ಶಾ ಮಾತನಾಡಿದ್ದ ವಿಡಿಯೋ ವೈರಲ್ – Kannada News | Naseeruddin Shah Old Video calling Anupam Kher a Clown resurfaces amid Ram Temple Row

ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ವರದಿಗಳ ಕುರಿತು ಬಾಲಿವುಡ್ ನಟ ಅನುಪಮ್ ಖೇರ್ (Anupam Kher) ಇತ್ತೀಚೆಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ, ಹಿರಿಯ ನಟ ನಾಸಿರುದ್ದೀನ್ ಶಾ (Naseeruddin Shah) ಅವರು ಅನುಪಮ್ ಖೇರ್ ಅವರನ್ನು ‘ಜೋಕರ್’ (Clown) ಎಂದು ಕರೆದಿದ್ದ 2020ರ ಹಳೆಯ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಲು ಪ್ರಾರಂಭಿಸಿದೆ. ಅನುಪಮ್ ಖೇರ್ ಹೇಳಿಕೆಯನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರು, 2020ರಲ್ಲಿ ನಾಸಿರುದ್ದೀನ್ ಶಾ ಅವರು ಖೇರ್…

Read More

ರಾಮ್ ಚರಣ್ ಕಾರಣಕ್ಕೆ ಟ್ರೋಲ್​​ಗೆ ಒಳಗಾದ ಮೆಗಾಸ್ಟಾರ್ ಚಿರಂಜೀವಿ – Kannada News | Chiranjeevi being criticized for over praising his son

ಮೆಗಾಸ್ಟಾರ್ ಚಿರಂಜೀವಿ (Chiranjeevi) ಟಾಲಿವುಡ್​​ನ ಸೂಪರ್ ಸ್ಟಾರ್ ನಟ. 70ರ ವಯಸ್ಸಿನಲ್ಲೂ ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ ಮಾತ್ರವಲ್ಲದೆ, ಸಿನಿಮಾ ರಂಗಕ್ಕೆ ಏನೇ ಸಮಸ್ಯೆ ಬಂದಾಗ ಮುಂದೆ ನಿಲ್ಲುತ್ತಾರೆ. ಹೊಸಬರ ಸಿನಿಮಾಗಳಿಗೆ ಬೆಂಬಲ ನೀಡುತ್ತಾರೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ. ಹೀಗೆ ಒಬ್ಬ ಆದರ್ಶ ಹಿರಿಯ ನಟನಂತೆ ಇದ್ದಾರೆ. ಆದರೆ ಇತ್ತೀಚೆಗೆ ಚಿರಂಜೀವಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಣ್ಣ ಬೇಸರ, ಟೀಕೆ ಮತ್ತು ಟ್ರೋಲಿಂಗ್ ಶುರುವಾಗಿದೆ. ಅದಕ್ಕೆ ಅವರ ಪುತ್ರ ಪ್ರೇಮವೇ ಕಾರಣವಾಗಿದೆ. ಮೆಗಾಸ್ಟಾರ್ ಚಿರಂಜೀವಿ ಅವರು ಸಹಜವಾಗಿಯೇ…

Read More

ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ? – Kannada News | John Abraham’s Strict Diet: 25 Yrs No Sweets, Vegetarian – Yet Fans Worry About His Health

ಜಾನ್ ಅಬ್ರಹಾಂ (John Abraham) ಎಂದಾಕ್ಷಣ ನೆನಪಿಗೆ ಬರೋದು ಕಟ್ಟುಮಸ್ತಾದ ದೇಹ, ಸಿಕ್ಸ್ ಪ್ಯಾಕ್. ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮರೆಯಲ್ಲ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟನ ಫಿಟ್ನೆಸ್​​ಗೆ ಮೆಚ್ಚುಗೆ ಸೂಚಿಸುತ್ತಾರೆ. ಅದೇ ರೀತಿ ಸಿಹಿಯನ್ನು ಮುಟ್ಟಲ್ಲ. ಅವರು ತಮ್ಮಿಷ್ಟದ ಸಿಹಿ ತಿನ್ನದೇ ಅದೆಷ್ಟೋ ವರ್ಷಗಳು ಕಳೆದಿವೆ. ಈಗ ಅವರ ಹೊಸ ಲುಕ್ ಅನೇಕರಿಗೆ ಭಯ ಮೂಡಿಸಿದೆ….

Read More

ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ? – Kannada News | Kichcha Sudeep Gave His Bigg Boss Finale Jacket To Dhanush

ಕಿಚ್ಚ ಸುದೀಪ್ ಅವರು ಹೋಸ್ಟ್ ಮಾಡುವಾಗ ಪ್ರತಿ ಬಾರಿ ಹೊಸ ಹೊಸ ರೀತಿಯ ಜಾಕೆಟ್ ಹಾಕಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯ ಬಿಗ್ ಬಾಸ್ ಫಿನಾಲೆ ದಿನ ಅವರು ಸಖತ್ ಆಗಿರೋ ಜಾಕೆಟ್ ಹಾಕಿ ಕಾಣಿಸಿಕೊಂಡಿದ್ದರು. Source link

Read More

ಶಸ್ತ್ರಚಿಕಿತ್ಸೆಯ ಪಿತಾಮಹ ಸುಶ್ರುತರಿಗೆ ಸ್ಕಾಟ್ಲೆಂಡ್‌ನಲ್ಲಿ ಗೌರವ; ರಾಯಲ್ ಕಾಲೇಜ್‌ನಲ್ಲಿ ಪ್ರತಿಮೆ ಅನಾವರಣ – Kannada News | Sushruta’s Legacy Celebrated with Statue Installation in Scotland

Father Of Surgery Sushruta Honoured In ScotlandImage Credit source: News Algebra X account ಆಚಾರ್ಯ ಸುಶ್ರುತರು ಪ್ರಾಚೀನ ಭಾರತದ ಶ್ರೇಷ್ಠ ವೈದ್ಯ ಮತ್ತು ಶಸ್ತ್ರಚಿಕಿತ್ಸಕರು. ಇವರನ್ನು ಪ್ರಪಂಚದ “ಶಸ್ತ್ರಚಿಕಿತ್ಸೆಯ ಪಿತಾಮಹ” (Father of Surgery) ಮತ್ತು “ಪ್ಲಾಸ್ಟಿಕ್ ಸರ್ಜರಿಯ ಪಿತಾಮಹ” ಎಂದು ಕರೆಯಲಾಗುತ್ತದೆ. ಈಗ ಸುಶ್ರುತ ಅವರಿಗೆ ಸ್ಕಾಟ್ಲೆಂಡ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ ಆಫ್ ಎಡಿನ್‌ಬರಾ ಸಂಸ್ಥೆಯಲ್ಲಿ 90 ಕೆಜಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ ವಿಶೇಷ ಗೌರವ ಸಲ್ಲಿಸಲಾಗಿದೆ. ಅಷ್ಟೇಅಲ್ಲ,…

Read More

ಏನ್ ಅದೃಷ್ಟ ನೋಡಿ ಈ 6 ರಾಶಿಯವರದ್ದು!: ಊಹೆಗೂ ಮೀರಿದ ಜವಾಬ್ದಾರಿ, ಜಯ

ಗ್ರಹಗಳ ಪ್ರಭಾವ ಮತ್ತು ರಾಜಕೀಯ ಸಮೀಕರಣ ​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ​ಮೇಷ : ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ…

Read More